Headlines

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದ ಜನ ಸರ್ವರ್ ಕ್ರ್ಯಾಶ್ – Kannada News | Dhurandhar 2 movie trending number 1 in Pakistan

‘ಧುರಂಧರ್ 2’ (Dhurandhar 2) ಸಿನಿಮಾ ಭಾರತ ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. 1800 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಆದರೆ ಈ ಸಿನಿಮಾ ಸೌದಿ ರಾಷ್ಟ್ರಗಳು, ಪಾಕಿಸ್ತಾನ ಇನ್ನೂ ಕೆಲವೆಡೆ ನಿಷೇಧಕ್ಕೆ ಒಳಗಾಗಿತ್ತು. ಅದರಲ್ಲೂ ಸಿನಿಮಾ ಕತೆಯೇ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಇರುವಂಥಹದ್ದು. ಆದರೂ ಸಹ ಇದೀಗ ಪಾಕಿಸ್ತಾನದ ಜನ ಮುಗಿಬಿದ್ದು ‘ಧುರಂಧರ್ 2’ ಸಿನಿಮಾ ನೋಡಿದ್ದಾರೆ. ಈಗ ಮಾತ್ರವಲ್ಲ ಈ ಹಿಂದೆ ‘ಧುರಂಧರ್’ ಮೊದಲ ಭಾಗ ಬಿಡುಗಡೆ ಆದಾಗಲೂ ಸಹ ಪಾಕ್​​ನ…

Read More

Vasthu Tips: ಮನೆಯಲ್ಲಿ ಆಮೆ ಪ್ರತಿಮೆ ಇಟ್ಟರೆ ಅದೃಷ್ಟ ಖುಲಾಯಿಸುತ್ತಾ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu turtle placement attract wealth health and good luck to your home

ಆಮೆ ಪ್ರತಿಮೆ ಇಟ್ಟರೆ ಅದೃಷ್ಟImage Credit source: Ai generated ಹಿಂದೂ ಸಂಸ್ಕೃತಿ, ಪುರಾಣ ಮತ್ತು ವಾಸ್ತುಶಾಸ್ತ್ರದಲ್ಲಿ ಆಮೆಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ. ಭಗವಾನ್ ವಿಷ್ಣುವಿನ ದಶಾವತಾರಗಳಲ್ಲಿ ಎರಡನೆಯದಾದ ಕೂರ್ಮಾವತಾರವೇ ಇದಕ್ಕೆ ಮುಖ್ಯ ಕಾರಣವಾಗಿದೆ. ದೇವತೆಗಳು ಮತ್ತು ರಾಕ್ಷಸರು ಸೇರಿ ಕ್ಷೀರಸಾಗರವನ್ನು ಮಂಥನ ಮಾಡುವಾಗ, ಮುಳುಗುತ್ತಿದ್ದ ಮಂದಾರ ಪರ್ವತವನ್ನು ವಿಷ್ಣುವು ಆಮೆಯ ರೂಪದಲ್ಲಿ ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ದೇವತೆಗಳಿಗೆ ರಕ್ಷಣೆ ನೀಡಿದನು. ಆ ಸಮುದ್ರ ಮಂಥನದಿಂದಲೇ ಲೋಕಕಲ್ಯಾಣದ ಅಮೃತ ಉದ್ಭವಿಸಿದ್ದರಿಂದ, ಆಮೆಯನ್ನು ಸ್ಥಿರತೆ, ದೀರ್ಘಾಯುಷ್ಯ, ಜ್ಞಾನ…

Read More

IPL ಫೈನಲ್​ಗೆ ಪಾಕ್ ಕ್ರಿಕೆಟ್ ಮಂಡಳಿ ಮುಖ್ಯಸ್ಥನಿಗೆ ಆಹ್ವಾನ! – Kannada News | IPL 2026 Final: PCB Chief Mohsin Naqvi Invited!

ಭಾರತ ಮತ್ತು ಪಾಕಿಸ್ತಾನ್ ನಡುವೆ ಕ್ರೀಡಾ ಸಂಬಂಧಗಳಲ್ಲಿ ದೀರ್ಘಕಾಲದ ಉದ್ವಿಗ್ನತೆ ಮುಂದುವರಿದಿದ್ದರೂ, ಒಂದು ಅಚ್ಚರಿಯ ಮತ್ತು ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಗೆ ಭಾರತದಲ್ಲಿ ನಡೆಯಲಿರುವ ಐಪಿಎಲ್ 2026ರ ಫೈನಲ್ ಪಂದ್ಯ ಹಾಗೂ ಐಸಿಸಿ (ICC) ಬೋರ್ಡ್ ಸಭೆಯಲ್ಲಿ ಭಾಗವಹಿಸಲು ಅಧಿಕೃತ ಆಹ್ವಾನ ಲಭಿಸಿದೆ ಎಂದು ವರದಿಯಾಗಿವೆ. ಐಸಿಸಿ ಸಭೆ ಮತ್ತು ಐಪಿಎಲ್ ಫೈನಲ್: ಮೇ 30 ಮತ್ತು 31 ರಂದು ಭಾರತದ ಅಹಮದಾಬಾದ್‌ನಲ್ಲಿ ಅಂತರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ…

Read More

2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣ ; ಸಚಿವ ಜಮೀರ್‌ ಖಾನ್‌ಗೆ ಸೇರಿದ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್! – Kannada News | Fake ITC Bill Case: Commercial Tax Department Issues Notice to National Travels owned by Zameer Khan in Rs 2,000 Crore Scam

2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣ ; ಸಚಿವ ಜಮೀರ್‌ ಖಾನ್‌ಗೆ ಸೇರಿದ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್! ಬೆಂಗಳೂರು, ಮೇ 16: ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸುಮಾರು 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಹಗರಣದ ತನಿಖೆಯ ಭಾಗವಾಗಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Khan) ಅವರಿಗೆ ಸೇರಿದ್ದು ಎನ್ನಲಾದ ಪ್ರಸಿದ್ಧ ‘ನ್ಯಾಷನಲ್…

Read More

ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ! – Kannada News | “Decide if You Want to Be on Map”: Army Chief Gen Upendra Dwivedi’s Stern Warning to Terror State Pakistan

ನವದೆಹಲಿ, ಮೇ 16: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ (Army Chief) ಜನರಲ್ ಉಪೇಂದ್ರ ದ್ವಿವೇದಿ (General Upendra Dwivedi) ನೆರೆರಾಷ್ಟ್ರಕ್ಕೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಸಂಚು ರೂಪಿಸುವುದನ್ನು ಮುಂದುವರಿಸುವ ಮುನ್ನ ಜಗತ್ತಿನ ಭೂಪಟ (Geography) ಮತ್ತು ಇತಿಹಾಸದ ಭಾಗವಾಗಿ ಉಳಿಯಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಿಕೊಳ್ಳಲಿ ಎಂದು…

Read More

ಆತನಿಂದ ಇನ್ನು ಯಾರಿಗೂ ಭಯವಿಲ್ಲ; ಐಸಿಸ್ ನಾಯಕ ಅಬು ಬಿಲಾಲ್ ಹತ್ಯೆಯಾಗಿದೆ ಎಂದ ಟ್ರಂಪ್ – Kannada News | He will not terrorise us anymore Donald Trump says Top ISIS leader Abu Bilal killed

ವಾಷಿಂಗ್ಟನ್, ಮೇ 16: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಮೆರಿಕನ್ ಪಡೆಗಳು ಮತ್ತು ನೈಜೀರಿಯಾದ ಸಶಸ್ತ್ರ ಪಡೆಗಳು ಸೇರಿ ಐಸಿಸ್‌ನ ಎರಡನೇ ಕಮಾಂಡ್ ಆಗಿರುವ ಅಬು-ಬಿಲಾಲ್ ಅಲ್-ಮಿನುಕಿಯನ್ನು ಹತ್ಯೆ ಮಾಡಿವೆ ಎಂದು ಘೋಷಿಸಿದ್ದಾರೆ. ಅಬು ಬಿಲಾಲ್ ಆಫ್ರಿಕಾದಲ್ಲಿ ಅಡಗಿಕೊಳ್ಳಬಹುದೆಂದು ನಾನು ಭಾವಿಸಿದ್ದೆ. ಆದರೆ ಆತ ಏನು ಮಾಡುತ್ತಿದ್ದಾರೆಂದು ಪೂರ್ತಿ ಮಾಹಿತಿ ನೀಡುವ ಮೂಲಗಳು ನಮ್ಮಲ್ಲಿವೆ ಎಂದು ಅವರಿಗೆ ತಿಳಿದಿರಲಿಲ್ಲ. ಇನ್ನು ಯಾರನ್ನೂ ಆ ಉಗ್ರ ಭಯಪಡಿಸಲು ಸಾಧ್ಯವಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ನಿನ್ನೆ ರಾತ್ರಿ…

Read More

ನೆದರ್‌ಲ್ಯಾಂಡ್ಸ್‌ ತಲುಪಿದ ಪ್ರಧಾನಿ ನರೇಂದ್ರ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ – Kannada News | PM Narendra Modi visits Netherlands to meet Dutch PM and King Willem Alexander in Amsterdam

ನವದೆಹಲಿ, ಮೇ 16: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಈ ಭೇಟಿಯ ಭಾಗವಾಗಿ ಪ್ರಧಾನಿ ಮೋದಿ ಆಮ್ಸ್ಟರ್‌ಡ್ಯಾಮ್‌ಗೆ ತೆರಳಿದ್ದಾರೆ. ಆಮ್ಸ್ಟರ್‌ಡ್ಯಾಮ್‌ಗೆ ತೆರಳಿದ ನಂತರ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, “ಆಮ್ಸ್ಟರ್‌ಡ್ಯಾಮ್‌ನಲ್ಲಿ ಬಂದಿಳಿದಿದ್ದೇನೆ. ಭಾರತ ಮತ್ತು ಇಯು ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳಿಗೆ ಉತ್ತೇಜನವನ್ನು ನೀಡಿರುವ ಸಮಯದಲ್ಲಿ ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದೇನೆ. ಇದು ಸೆಮಿಕಂಡಕ್ಟರ್, ನೀರು, ಶುದ್ಧ ಇಂಧನ ಮತ್ತು ಇತರ ಕ್ಷೇತ್ರಗಳಲ್ಲಿ ಎರಡೂ ದೇಶಗಳ…

Read More

ಸಿನಿಮಾ ಕತೆಯನ್ನೂ ಮೀರಿಸುವಂತಿದೆ ಈ ರಿಯಲ್ ಸ್ಟೋರಿ: ಇನ್ನೊಬ್ಬನ ಹೆಸರಲ್ಲಿ 40 ವರ್ಷ ಬೆಸ್ಕಾಂ ಕೆಲಸ ಮಾಡಿದ ಕಿಲಾಡಿ! – Kannada News | Filmy Twist in Bengaluru: Man Uses Stranger’s Identity to Work 40 Years in BESCOM; Busted Post Retirement

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 16: ಒಬ್ಬನ ಐಡೆಂಟಿಟಿಯನ್ನು ಮತ್ತೊಬ್ಬ ಬಳಸಿಕೊಂಡ ಕೆಲವು ಕತೆಗಳು ಸಿನಿಮಾ ಆಗಿವೆ. ತೆಲುಗಿನ ‘ಅತಡು’ ಸಿನಿಮಾದಲ್ಲಿ ನಾಯಕ ಮಹೇಶ್ ಬಾಬು ಪೊಲೀಸರಿಂದ ಪಾರಾಗಲು, ವರ್ಷಗಳ ಬಳಿಕ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನ ಐಡೆಂಟಿಟಿಯನ್ನು ಬಳಸಿಕೊಂಡು ಕುಟುಂಬ ಒಂದನ್ನು ಸೇರಿಕೊಳ್ಳುತ್ತಾನೆ. ಅದೇ ‘ತ್ರಿ ಇಡಿಯಟ್ಸ್’ನಲ್ಲಿ ಆಮಿರ್ ಖಾನ್ ತನ್ನ ಮಾಲೀಕನ ಮಗನ ಹೆಸರು, ಗುರುತು ಬಳಸಿಕೊಂಡು ಎಂಜಿನಿಯರಿಂಗ್ ಕಾಲೇಜು ಸೇರುತ್ತಾರೆ. ಇದೀಗ ಇಂಥದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ (Bengaluru) ರಿಯಲ್…

Read More

ವಿಜಯ್ ಅವರೊಂದಿಗಿನ ಹೋಲಿಕೆಗೆ ಪವನ್ ಕಲ್ಯಾಣ್ ಪ್ರತಿಕ್ರಿಯೆ – Kannada News | Pawan Kalyan talks about Vijay become CM of Tamil Nadu

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ವಿಜಯ್ ಅವರಿಗಿದ್ದ ಭಾರಿ ಜನಪ್ರಿಯತೆ ಮತಗಳಾಗಿ ಪರಿವರ್ತನೆ ಆಗಿದೆ. ತಮಿಳುನಾಡಿನಲ್ಲಿ ವಿಜಯ್ ಅವರಿಗೆ ಇರುವಂತೆಯೇ ನಟ ಪವನ್ ಕಲ್ಯಾಣ್ ಅವರಿಗೂ ಆಂಧ್ರ ಮತ್ತು ತೆಲಂಗಾಣದಲ್ಲಿ ಭಾರಿ ಸಂಖ್ಯೆಯ ಅಭಿಮಾನಿಗಳಿದ್ದಾರೆ. ವಿಜಯ್ ಸಿಎಂ ಆದ ಬಳಿಕ ಪವನ್ ಕಲ್ಯಾಣ್ ಅವರೂ ಸಿಎಂ ಆಗಬೇಕು, ಆಗಬಹುದು ಎಂಬ ಮಾತುಗಳು ವ್ಯಕ್ತವಾಗುತ್ತಿವೆ. ಇದೀಗ ಖುದ್ದು ಪವನ್ ಕಲ್ಯಾಣ್ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಮಂಗಳಗಿರಿಯಲ್ಲಿ ತಮ್ಮ ಪಕ್ಷದ…

Read More

ಕೋರ್ಟ್​ಗೆ ಇಳಿದ ಟೆಕ್ಕಿಗಳು: ಟಿವಿ9 ಕಾರ್ಪೊರೇಟ್ ಕಪ್‌ಗೆ ಭರ್ಜರಿ ಚಾಲನೆ! – Kannada News | TV9 Corporate Badminton: Tech Giants Clash at Gopichand Academy!

ಟಿವಿ9 ನೆಟ್‌ವರ್ಕ್ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಎರಡನೇ ಸೀಸನ್ ಹೈದರಾಬಾದ್‌ನ ಪುಲ್ಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಅತ್ಯಂತ ವೈಭವದಿಂದ ಆರಂಭವಾಗಿದೆ. ಕಾರ್ಪೊರೇಟ್ ವಲಯದ ಉದ್ಯೋಗಿಗಳಲ್ಲಿ ಕ್ರೀಡಾ ಮನೋಭಾವ ಮತ್ತು ದೈಹಿಕ ಫಿಟ್‌ನೆಸ್ ಅನ್ನು ಉತ್ತೇಜಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಪ್ರಮುಖ ಐಟಿ ಕಂಪನಿಗಳ ನೂರಾರು ಉದ್ಯೋಗಿಗಳು ಈ ಟೂರ್ನಮೆಂಟ್‌ನಲ್ಲಿ ಭಾಗವಹಿಸಿ ತಮ್ಮ ಬ್ಯಾಡ್ಮಿಂಟನ್ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದಾರೆ. ಕ್ರೀಡಾಕೂಟದ ಪ್ರಮುಖ ಮುಖ್ಯಾಂಶಗಳು: ನಿರಂತರ ಕೆಲಸದ ಒತ್ತಡದಲ್ಲಿರುವ ಕಾರ್ಪೊರೇಟ್ ಉದ್ಯೋಗಿಗಳಿಗೆ ಈ ಚಾಂಪಿಯನ್‌ಶಿಪ್ ಅತ್ಯುತ್ತಮ…

Read More