Headlines

Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ – Kannada News | Karnataka Weather Forecast: Heavy Rain and Thunderstorm Alert Till May 25

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ…

Read More

PM Modi Speech Today: ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ವಿಪಕ್ಷಗಳಿಗೆ ಪ್ರಧಾನಿ ಮೋದಿ ಚಾಟಿ – Kannada News | PM Modi Address the Nation oppositions scared that if women get empowered Narendra Modi Speech

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದ ಅವರು, “ಕಾಂಗ್ರೆಸ್, ಡಿಎಂಕೆ, ಟಿಎಂಸಿಯಂತಹ ವಿರೋಧ ಪಕ್ಷಗಳಿಗೆ ಮಹಿಳಾ ಅಭಿವೃದ್ಧಿಯನ್ನು ಸಹಿಸಿಕೊಳ್ಳಲು ಆಗದು. ನಾರಿ ಶಕ್ತಿ ವಂದನ ಅಧಿನಿಯಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಒಂದು ದೊಡ್ಡ ಕಾರಣವಿದೆ. ಈ ವಂಶಾಡಳಿತ ಪಕ್ಷಗಳಲ್ಲಿ ಒಂದು ಭಯವಿದೆ. ಒಂದುವೇಳೆ ಮಹಿಳೆಯರು ಸಬಲೀಕರಣಗೊಂಡರೆ ತಮ್ಮ ವಂಶಾಡಳಿತ ನಾಯಕತ್ವಕ್ಕೆ ಕುತ್ತು ಉಂಟಾಗುತ್ತದೆ ಎಂದು ಅವರು ಭಯಪಡುತ್ತಿದ್ದಾರೆ. ಅವರು…

Read More

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್ – Kannada News | Bengaluru court Again summons Priyank Kharge, Mohammed Nalapad over defamatory remarks against RSS

ಬೆಂಗಳೂರು, (ಜುಲೈ 21): ಆರ್​​​ಎಸ್​​ಎಸ್​​​ (Rashtriya Swayamsevak Sangh) ನೋಂದಣಿಗೆ ಪಟ್ಟು ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕೋರ್ಟ್ ಮತ್ತೊಮ್ಮೆ ಸಮನ್ಸ್ (Court Summons) ನೀಡಿದೆ. ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇಲೆ ಬೆಂಗಳೂರಿನ (Bengaluru) ಸಿದ್ದಾಪುರದ ತೇಜಸ್ ಗೌಡ (Tejas Gowda) ಎಂಬುವರು ನೀಡಿದ ದೂರಿನ ಮೇರೆಗೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ (Mohammed Nalapad) ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್​ ಮತ್ತೊಮ್ಮೆ ಸಮನ್ಸ್ ಜಾರಿ…

Read More

ನಮ್ಮ ಮೆಟ್ರೋ ಸರಣಿ ವೈಫಲ್ಯ: ತೇಜಸ್ವಿ ಸೂರ್ಯ ದೂರಿನ ಬೆನ್ನಲ್ಲೇ ಕೇಂದ್ರದಿಂದ ತನಿಖೆಗೆ ಆದೇಶ! – Kannada News | Metro Service Disruptions: Rail Safety Commissioner Directs BMRCL to Submit Probe Report

ತೇಜಸ್ವಿ ಸೂರ್ಯImage Credit source: Tejaswi Surya X account ಬೆಂಗಳೂರು, ಜುಲೈ 01: ನಮ್ಮ ಮೆಟ್ರೋ ರೈಲು ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸಿ, ಕೈಗೊಂಡಿರುವ ಪರಿಹಾರ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು (CCRS) ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (BMRCL) ಕಡಕ್ ನಿರ್ದೇಶನ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕಳೆದ ಮೂರು ವರ್ಷಗಳಲ್ಲಿ…

Read More

WPL 2026 Final: ಫೈನಲ್‌ನಲ್ಲಿ ಡೆಲ್ಲಿ ಮಣಿಸಿ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದ ಆರ್​ಸಿಬಿ – Kannada News | RCB Crowned WPL 2026 Champions! Thrilling Win Over Delhi Capitals in Vadodara Final

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ 2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ಗಳ ಬೃಹತ್ ರನ್ ದಾಖಲಿಸಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. Source link

Read More

ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ ಹೊರಡಿಸ್ತೇವೆ: ಪ್ರಿಯಾಂಕ್ ಖರ್ಗೆ – Kannada News | Karnataka Home Minister Priyank Kharge Announces Major Police Reforms and Recruitment Drives

ಬೆಂಗಳೂರು, ಜುಲೈ 06: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆ, ಹುದ್ದೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆಗಾಗಿ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಕೆಲವು ಸಿಬ್ಬಂದಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದು, ಇದರ ಬದಲಾವಣೆಗೆ ಮುಖ್ಯಮಂತ್ರಿಗಳೂ ಆಸಕ್ತಿ ವಹಿಸಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನೇಮಕಾತಿ ಕುರಿತು ಮಾತನಾಡಿದ ಅವರು, ಈಗಾಗಲೇ 7,000…

Read More

ದಳಪತಿ ವಿಜಯ್ ಹಾದಿಯಲ್ಲಿ ಮುಂದುವರೆಯುತ್ತಾರಾ ಶಿವಣ್ಣ? ರಾಜಕೀಯ ನಿಲುವಿನ ಬಗ್ಗೆ ಸಿಕ್ತು ಉತ್ತರ – Kannada News | Shivarajkumar Political Entry? Will He Follow Thalapathy Vijay’s Path? Answer Revealed

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸ್ಟಾರ್ ನಟರು ರಾಜಕೀಯಕ್ಕೆ ಬರುವುದು ಹೊಸದೇನಲ್ಲ. ತಮಿಳುನಾಡಿನಲ್ಲಿ ದಳಪತಿ ವಿಜಯ್ ತಮ್ಮದೇ ಆದ ‘ಟಿವಿಕೆ’ (TVK) ಪಕ್ಷವನ್ನು ಸ್ಥಾಪಿಸಿ, ರಾಜಕೀಯದಲ್ಲಿ ಹೊಸ ಸುನಾಮಿ ಎಬ್ಬಿಸಿದ್ದಾರೆ. ಅವರ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕದಲ್ಲೂ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ಬರಬೇಕು ಎಂಬ ಒತ್ತಾಯಗಳು ಮತ್ತೆ ಕೇಳಿಬರುತ್ತಿವೆ. ಆದರೆ, ಶಿವಣ್ಣ ಅವರು ಈ ವಿಷಯದಲ್ಲಿ ಈ ಮೊದಲೇ ತಮ್ಮ ಸ್ಪಷ್ಟ ನಿಲುವನ್ನು ತಿಳಿಸಿದ್ದರು. ಆಂಧ್ರ ಪ್ರದೇಶದಲ್ಲಿ…

Read More

ಬೆಂಗಳೂರಿಗರ ಲೂಟಿ ಮಾಡುತ್ತಿರುವ ತಮಿಳು ಸಿನಿಮಾ ‘ಜನ ನಾಯಗನ್’ – Kannada News | Jana Naayagan Bengaluru Ticket Price Loot: Vijay Movie Premier Shows Shock Fans

ತಮಿಳುನಾಡು ಸಿಎಂ ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿದೆ. ಜುಲೈ 23ಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದ್ದು, ಇದು ವಿಜಯ್ ಅವರ ಕೊನೆಯ ಸಿನಿಮಾ ಎಂದು ಚಿತ್ರತಂಡ ಮೊದಲೇ ಪ್ರಚಾರ ಮಾಡಿತ್ತು. ಸಹಜವಾಗಿಯೇ ಸಿನಿಮಾ ಅಭಿಮಾನಿಗಳು, ವಿಜಯ್ ಅವರ ಅಭಿಮಾನಿಗಳು ಸಿನಿಮಾ ವೀಕ್ಷಣೆಗೆ ಮುಗಿ ಬೀಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಬೇರೆ ನಗರಗಳಲ್ಲಿ ಸಾಧಾರಣವಾಗಿರುವ ಟಿಕೆಟ್ ದರ, ಬೆಂಗಳೂರಿನಲ್ಲಿ ಮಾತ್ರ ಗಗನಕ್ಕೇರಿದೆ. ಆ ಮೂಲಕ ಬೆಂಗಳೂರಿಗರ ಲೂಟಿ ಮಾಡುತ್ತಿದ್ದಾನೆ, ‘ಜನ…

Read More

ಬಾಲ್ಯದ ಗೆಳೆಯನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ – Kannada News | Muslim Girl Converts for Love: Safina Becomes Simran, Marries Hindu Friend in Khandwa

ಖಾಂಡ್ವಾ, ಜನವರಿ 20: ಪ್ರೀತಿ(Love)ಯು ಜಾತಿ, ಧರ್ಮ ಎಲ್ಲವನ್ನೂ ಮೀರದ್ದು ಅಂತಾರೆ. ತಮ್ಮ ಪ್ರೀತಿಯನ್ನು ಗೆಲ್ಲಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಪ್ರೇಮಿಗಳು ಸಿದ್ಧರಿರುತ್ತಾರೆ. ಯುವತಿ ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರವಾಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಮಹಾದೇವಗಢ ದೇವಸ್ಥಾನವು ಈ ಘಟನೆಗೆ ಸಾಕ್ಷಿಯಾಗಿದೆ. ಅಲ್ಲಿ ನಡೆದ ವಿವಾಹದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆದಿದೆ. ಮುಸ್ಲಿಂ ಯುವತಿಯೊಬ್ಬರು ಸನಾತನ ಧರ್ಮವನ್ನು ಆರಿಸಿಕೊಂಡಿದ್ದಾರೆ. ತಾನು ಇಷ್ಟಪಟ್ಟವನ ಜತೆ ಸಪ್ತಪದಿ…

Read More

ಮತ್ತೆ ಕಿರಿಕ್ ಮಾಡಿಕೊಂಡ ರಜತ್ ಕಿಶನ್; ಎಫ್​ಐಆರ್​ ದಾಖಲು

ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ (Rajath Kishan) ಅವರು ಪದೇಪದೇ ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ಡಾಗ್ ಸತೀಶ್ (Dog Sathish) ವಿಷಯದಲ್ಲಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಸತೀಶ್ ಜೊತೆ ಸ್ನೇಹ ಮಾಡಿದವರಿಗೆ ಬೆದರಿಕೆ ಸಂದೇಶ ಕಳಿಸಿದ ಆರೋಪ ರಜತ್ ಮೇಲೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲಾಗಿದೆ. ಬೆದರಿಕೆ ಮತ್ತು ನಿಂದನೆ ಆರೋಪದ ಮೇಲೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರು…

Read More