Headlines

2 ಸಾವಿರ ರೂ. ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ದೊಡ್ಡ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬಾಗಲಕೋಟೆ, ಏ.6: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾಲದ ಹೊರೆ ಹೆಚ್ಚಿಸುತ್ತವೆ ಎಂದು ಅವರು ಎಚ್ಚರಿಸಿದರು. ಪ್ರಸ್ತುತ ಸರ್ಕಾರವು 8.17 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರನ್ನು ಟೀಕಿಸಿದ ಕುಮಾರಸ್ವಾಮಿ, ಅವರ ಪುತ್ರನನ್ನು ರಾಜಕೀಯಕ್ಕೆ ತಂದಿರುವುದನ್ನು ಪ್ರಶ್ನಿಸಿದರು….

Read More

ಬಂದೇ ಬಿಟ್ಟಿದೆ ಆಷಾಢ; ಈ ಮಾಸದಲ್ಲಿ ನವ ವಧುವನ್ನು ತವರು ಮನೆಗೆ ಕಳುಹಿಸುವುದೇಕೆ ಗೊತ್ತಾ? – Kannada News | Scientific reason for newlyweds stay apart during the month of Ashada?

ಈಗಾಗ್ಲೇ ಆಷಾಢ ಮಾಸ (Ashada) ಆರಂಭವಾಗಿದೆ. ಇದು ಶೂನ್ಯ ಮಾಸ, ಅಮಂಗಳಕರ ಮಾಸವೆಂದು ಆಷಾಢದಲ್ಲಿ ಮದುವೆ, ಗೃಹಪ್ರವೇಶ, ನಿಶ್ಚಿತಾರ್ಥ ಸೇರಿದಂತೆ ಯಾವುದೇ ರೀತಿಯ ಶುಭ ಕಾರ್ಯಗಳನ್ನು ನಡೆಸಲಾಗುವುದಿಲ್ಲ. ಆದರೆ ಈ ಮಾಸದಲ್ಲಿ ಹೆಣ್ಣು ಮಕ್ಕಳನ್ನು ಅತ್ತೆ ಮನೆಯಿಂದ ತವರು ಮನೆಗೆ ಕಳುಹಿಸಲಾಗುವ ವಿಶೇಷ ಸಂಪ್ರದಾಯವನ್ನು ಆಚರಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಹೊಸದಾದ ಮದುವೆಯಾದ ಜೋಡಿ ಈ ಮಾಸದಲ್ಲಿ ಜೊತೆಯಾಗಿರುವುದು ಅಮಂಗಳಕರವೆಂದು ನವ ವಧುವನ್ನು ತವರು ಮನೆಗೆ ಕಳುಹಿಸಲಾಗುತ್ತದೆ. ನಾವೆಲ್ಲರೂ ಇದು ಕೇವಲ ಸಂಪ್ರದಾಯ ಎಂದು ಭಾವಿಸುತ್ತೇವೆ. ಆದರೆ ಇದು…

Read More

ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಯುವಕನಿಗೆ ಕಣ್ಣು, ಕದ್ದು ಮುಚ್ಚಿ ಆಕೆಯ ಒಳ ಉಡುಪುಗಳ ಕದ್ದು ಸಿಕ್ಕಿಬಿದ್ದ

ಉಜ್ಜಯಿನಿ, ಮಾರ್ಚ್​ 14: ಯುವಕನೊಬ್ಬನಿಗೆ ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಕಣ್ಣು ಬಿದ್ದಿತ್ತು, ಆಕೆಯ ಒಳ ಉಡುಪುಗಳನ್ನು ಕದಿಯುತ್ತಿದ್ದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಈ ಘಟನೆಯು ಸಿಸಿಟವಿಯಲ್ಲಿ ಸೆರೆಯಾಗಿದ್ದು, ಈ ವಿಚಿತ್ರ ಪ್ರಕರಣವು ಪ್ರದೇಶದ ನಿವಾಸಿಗಳನ್ನು ಆಘಾತಕ್ಕೀಡು ಮಾಡಿದೆ. ಚಿಮನ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಹೊರಗೆ ಒಣಗಲು ಇಟ್ಟಿದ್ದ ಮಹಿಳೆಯ ಒಳ ಉಡುಪುಗಳು ಕಾಣೆಯಾಗುತ್ತಿವೆ ಎಂದು ಕುಟುಂಬವೊಂದು ದೂರು(Complaint) ನೀಡಿತ್ತು. ಪೊಲೀಸರ ಪ್ರಕಾರ, ಧಂಚ ಭವನ ಪ್ರದೇಶದಲ್ಲಿ ವಾಸಿಸುವ…

Read More

Horoscope Today: ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 9, ಶನಿರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ಈ ದಿನವು ಹಲವು ವಿಶೇಷತೆಗಳನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 9:05 ರಿಂದ 10:40ರ ವರೆಗೆ ಇರಲಿದ್ದು, ಸರ್ವ ಸಿದ್ಧಿ ಹಾಗೂ ಸಂಕಲ್ಪ ಕಾಲವು ಮಧ್ಯಾಹ್ನ 1:01 ರಿಂದ…

Read More

ಮಾರ್ಚ್ 2ರವರೆಗೂ ಎಲ್​ಐಸಿ ಸ್ಪೆಷನ್ ರಿವೈವಲ್ ಕೆಂಪೇನ್; ಲ್ಯಾಪ್ಸ್ ಆದ ಪಾಲಿಸಿಗಳನ್ನು ಸಕ್ರಿಯಗೊಳಿಸಲು ಭರ್ಜರಿ ಆಫರ್ – Kannada News | LIC special campaign till March 2nd to revive lapsed insurance policies

ನವದೆಹಲಿ, ಜನವರಿ 2: ಲ್ಯಾಪ್ಸ್ ಆಗಿರುವ ಅಥವಾ ಅವಧಿಮೀರಿದ ಇನ್ಷೂರೆನ್ಸ್ ಪಾಲಿಸಿಗಳನ್ನು (Lapsed insurance policies) ಸಕ್ರಿಯಗೊಳಿಸಲು ಎಲ್​ಐಸಿ ಆಕರ್ಷಕ ಆಫರ್​ವೊಂದನ್ನು ಮುಂದಿಟ್ಟಿದೆ. ಅದಕ್ಕಾಗಿ ಎರಡು ತಿಂಗಳ ವಿಶೇಷ ಅಭಿಯಾನ ನಡೆಸುತ್ತಿದೆ. ಜನವರಿ 1ರಂದು ಶುರುವಾದ ಈ ಸ್ಪೆಷಲ್ ರಿವೈವಲ್ ಕೆಂಪೇನ್ (Special Revival Campaign) 2026ರ ಮಾರ್ಚ್ 2ರವರೆಗೂ ಇರಲಿದೆ. ಇನ್ಷೂರೆನ್ಸ್ ಪಾಲಿಸಿಗಳನ್ನು ರಿವೈವಲ್ ಮಾಡಲು ಇರುವ ತಡಪಾವತಿ ಶುಲ್ಕದಲ್ಲಿ (Late Fee) 5,000 ರೂವರೆಗೂ ವಿನಾಯಿತಿ ನೀಡಲಾಗುತ್ತಿದೆ. ಶೇ. 30ರಷ್ಟು ಲೇಟ್ ಫೀ ಡಿಸ್ಕೌಂಟ್…

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

2027ಕ್ಕೆ ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್; 2026ರ ಏಪ್ರಿಲ್ 1ರಂದು ಮೊದಲ ಹಂತದ ಸೆನ್ಸಸ್ ಆರಂಭ

ನವದೆಹಲಿ, ಮಾರ್ಚ್ 30: ಹದಿನಾರು ವರ್ಷಗಳ ನಂತರ ಭಾರತದಲ್ಲಿ ಮೊದಲ ಬಾರಿಗೆ ಸೆನ್ಸಸ್ ನಡೆಯಲಿದೆ. 2027ರ ಸೆನ್ಸಸ್​ಗೆ ಏಪ್ರಿಲ್ 1ರಂದು ಚಾಲನೆ ಸಿಗಲಿದೆ. ಇದು ಭಾರತದ ಮೊದಲ ಪೂರ್ಣ ಡಿಜಿಟಲ್ ಸೆನ್ಸಸ್ (Census 2027) ಆಗಿರಲಿದೆ. ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಕಮಿಷನರ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ಇದು ವಿಶ್ವದಲ್ಲೇ ಅತಿದೊಡ್ಡ ಗಣತಿ ಕಾರ್ಯವಾಗಲಿದೆ. ಭಾರತದಲ್ಲಿ ಇಲ್ಲಿಯವರೆಗೆ 15 ಸೆನ್ಸಸ್​ಗಳು ನಡೆದಿವೆ. ಸ್ವಾತಂತ್ರ್ಯದ ನಂತರ 7 ಸೆನ್ಸಸ್…

Read More

IPL 2026: ಪ್ಲೇ ಆಫ್​ನಷ್ಟೇ ರೋಚಕತೆ ಸೃಷ್ಟಿಸಿದೆ ಆರೆಂಜ್-ಪರ್ಪಲ್ ಕ್ಯಾಪ್ ಸಮರ: ಇಲ್ಲಿದೆ ನೋಡಿ ಪಟ್ಟಿ – Kannada News | IPL 2026 The Orange Purple Cap battle has created as much excitement as the playoffs

ಬೆಂಗಳೂರು (ಮೇ. 09): ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ರೋಚಕ ಘಟ್ಟಕ್ಕೆ ತಲುಪುತ್ತಿದೆ. ಪ್ರತಿಯೊಂದು ತಂಡವು ಪ್ರಸ್ತುತ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವತ್ತ ಗಮನಹರಿಸಿದೆ. ಇದರ ಜೊತೆಗೆ ಪ್ಲೇಆಫ್‌ಗಳನ್ನು ಮೀರಿ, ಹೆಚ್ಚಿನ ರನ್‌ಗಳು (ಆರೆಂಜ್ ಕ್ಯಾಪ್) ಮತ್ತು ಹೆಚ್ಚಿನ ವಿಕೆಟ್‌ಗಳಿಗಾಗಿ (ಪರ್ಪಲ್ ಕ್ಯಾಪ್) ಓಟವು ಅಷ್ಟೇ ರೋಚಕತೆ ಸೃಷ್ಟಿಸಿದೆ. ಈ ಓಟದಲ್ಲಿ, ಅನುಭವಿ ಆಟಗಾರರು ಮತ್ತು ಯುವ ಮುಖಗಳು ಇಬ್ಬರೂ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಆದಾಗ್ಯೂ, ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ…

Read More

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ? – Kannada News | Winter Health: Why Lukewarm Water Helps

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ,…

Read More

ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್​​ ವರಿಷ್ಠಾಧಿಕಾರಿ ಹೇಳಿದ್ದೇನು?

ಆನೇಕಲ್​​, ಮಾರ್ಚ್​​ 29: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಳೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ತಾಯಿ ಮತ್ತು ಅಕ್ಕನ ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೋಹನ್ ಗೌಡ ದೊಡ್ಡ ಮಟ್ಟದಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ. 10 ಲಕ್ಷ, 50 ಲಕ್ಷ, ಒಂದು ಕೋಟಿ ರೂಪಾಯಿಗಳವರೆಗಿನ ಚಿಟ್ ಫಂಡ್‌ಗಳನ್ನು ನಡೆಸಿದ್ದಲ್ಲದೆ,…

Read More