Headlines

Bengaluru Air Quality: ಆತಂಕಕಾರಿ ಮಟ್ಟದಲ್ಲಿದೆ ಮೈಸೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 31: ಬೆಂಗಳೂರಿನ ವಾಯುಗುಣಮಟ್ಟ  (Bengaluru Air Quality) ಇಂದು ಹದಗೆಟ್ಟ ಸ್ಥಿತಿಯಲ್ಲೇ ಇದೆ. ಆದರೆ ಇದನ್ನೂ ಮೀರಿಸುವಂತೆ ಮೈಸೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ…

Read More

ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ? – Kannada News | Massive hike in Commercial Gas Cylinder Price: Hotels and Consumers Face Steep Challenges

ಬೆಂಗಳೂರು, ಮೇ 01: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 993 ರೂಪಾಯಿಗಳಷ್ಟು ಭಾರಿ ಏರಿಕೆ (LPG Gas cylinder Hike) ಕಂಡಿದ್ದು, ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಗ್ಯಾಸ್ ಅಭಾವದಿಂದ ಈಗಾಗಲೇ ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿದೆ. ಇದೀಗ ಕಮರ್ಷಿಯಲ್ ಗ್ಯಾಸ್…

Read More

ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | BJP Leader Angry On BS Yediyurappa For Announced Davanagere Candidate Name For Upcoming Karnataka Assembly Poll

ದಾವಣಗೆರೆ, (ಮಾರ್ಚ್ 03): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ಅಸಮಾಧಾನ ಸ್ಫೋಟಕಗೊಂಡಿದೆ. ಈ ಬಾರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ನಡೆಯಿಂದಲೇ ಅಸಮಾಧಾನ ಭುಗಿಲೆದ್ದಿದೆ. ಹೌದು..  ವಿಧಾನಸಭೆ ಚುನಾವಣೆ (Karnataka Assembly Election) ಇನ್ನೂ ಎರಡು ವರ್ಷ ಇರುವಾಗಲೇ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆದ ರೇಣುಕಾಚಾರ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಪಕ್ಕದ ಹರಪನಹಳ್ಳಿ ಸೇರಿ ದಾವಣಗೆರೆ (Davanagere) ಜಿಲ್ಲೆಯ ಬಹುತೇಕ ಕ್ಷೇತ್ರಗಳಿಗೆ…

Read More

ಕನ್ನಡ ಚಿತ್ರರಂಗಕ್ಕೆ ಮರಳಿ ಬಂದ ‘ಯಾರೇ ನೀನು ಚೆಲುವೆ’ ಹೀರೋಯಿನ್ ಸಂಗೀತಾ – Kannada News | Sangita Madhavan Nair comeback to Kannada Film Industry

ನಟಿ ಸಂಗೀತಾ ಮಾಧವನ್ (Sangita Madhavan) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಅವರು ಕನ್ನಡ ಸಿನಿಮಾಗಳಲ್ಲಿ ನಟಿಸದೇ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಆಗಿದೆ. 1998ರಲ್ಲಿ ಬಿಡುಗಡೆ ಆಗಿದ್ದ ‘ಯಾರೆ ನೀನು ಚೆಲುವೆ’ (Yaare Neenu Cheluve) ಸಿನಿಮಾದಲ್ಲಿ ಸಂಗೀತಾ ಮಾಧವನ್ ಅವರು ಹೀರೋಯಿನ್ ಆಗಿ ನಟಿಸಿದ್ದರು. 2000ನೇ ಇಸವಿಯಲ್ಲಿ ರಿಲೀಸ್ ಆದ ‘ಯಾರೆ ನೀ ಅಭಿಮಾನಿ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಆ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದರು. ಈಗ ಸಂಗೀತಾ ಮಾಧವನ್ ಅವರು…

Read More

ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ! – Kannada News | Rose Onion Crisis: Karnataka Farmers Suffer Huge Losses Amidst Export Halt

ಚಿಕ್ಕಬಳ್ಳಾಪುರ, ಏಪ್ರಿಲ್ 19: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕೆಗೆ (Shelf life) ಇದು ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗೆ ಬೆಳೆದ ಗುಲಾಬಿ ಈರುಳ್ಳಿಯನ್ನು ಹೆಚ್ಚಾಗಿ ಮಲೇಶಿಯಾ, ಥೈಲ್ಯಾಂಡ್, ಸಿಂಗಾಪೂರ್ ಸೇರಿ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ರೋಸ್ ಆನಿಯನ್…

Read More

ವಂಚನೆ, ಬೆದರಿಕೆ ಆರೋಪ: ಪ್ರತಿಕ್ರಿಯೆ ನೀಡಿದ ಗಾಯಕಿ ಮಂಗ್ಲಿ – Kannada News | Singer Mangli reaction about allegation made against her

ಮಂಗ್ಲಿ (Mangli), ದಕ್ಷಿಣ ಭಾರತದ ಜನಪ್ರಿಯ ಗಾಯಕಿ. ತೀರಾ ಹಿಂದುಳಿದ ಸಮುದಾಯದಿಂದ ಬಂದು, ತನ್ನ ಜನಪದ ಗಾಯಕ ಕಲೆಯಿಂದ ಒಂದೊಂದೆ ಮೆಟ್ಟಿಲು ಹತ್ತಿ ಇಂದು ದಕ್ಷಿಣ ಭಾರತದ ಬೇಡಿಕೆಯ ಗಾಯಕರಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಕನ್ನಡದ ‘ರಾಬರ್ಟ್’ ಸಿನಿಮಾದ ತೆಲುಗು ಡಬ್​​ನಲ್ಲಿ ಮಂಗ್ಲಿ ಹಾಡಿದ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು. ಕರ್ನಾಟಕದಲ್ಲಿ ಹಲವು ಲೈವ್ ಶೋಗಳನ್ನು ಸಹ ಮಂಗ್ಲಿ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಕ್ಕೂ ಅವರು ಬಂದಿದ್ದರು. ಆದರೆ ಇದೀಗ ಮಂಗ್ಲಿ ಹೆಸರು ವಿವಾದದಲ್ಲಿ ಸಿಲುಕಿಕೊಂಡಿದ್ದು, ಅವರ…

Read More

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ದಕ್ಷಿಣದ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆಯೇ? ಇಂತಹದೊಂದು ದೊಡ್ಡ ಸುದ್ದಿ ಈಗ ಚಿತ್ರರಂಗದಲ್ಲಿ ಕೌತುಕ ಮೂಡಿಸಿದೆ. ಖ್ಯಾತ ನಿರ್ದೇಶಕರಾದ ರಾಜ್ ಮತ್ತು ಡಿಕೆ (Raj & DK) ಸಿದ್ಧಪಡಿಸುತ್ತಿರುವ ಹೊಸ ಬಿಗ್ ಬಜೆಟ್ ಸಿನಿಮಾದಲ್ಲಿ ಸಮಂತಾ ಮತ್ತು ಸಲ್ಮಾನ್ ಖಾನ್ (Salman Khan) ಅವರು ಜೋಡಿಯಾಗಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೊಂದು ಸೂಪರ್ ಹೀರೋ…

Read More

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ….

Read More

ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ – Kannada News | Vande Bharat Sleeper train clocks 180 kmph between Kota and Nagda section watch video

ನವದೆಹಲಿ, ಡಿಸೆಂಬರ್ 30: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ…

Read More

ಜೂ ಎನ್​​ಟಿಆರ್-ಪ್ರಶಾಂತ್ ನೀಲ್ ಸಿನಿಮಾಕ್ಕೆ ಮತ್ತೊಬ್ಬ ಕನ್ನಡದ ನಟ ಸೇರ್ಪಡೆ – Kannada News | Prakash Raj joined Jr NTR and Prashanth Neel movie

ಜೂ ಎನ್​​ಟಿಆರ್ ಮತ್ತು ಪ್ರಶಾಂತ್ ನೀಲ್ (Prashanth Neel) ಕಾಂಬಿನೇಷನ್​ನ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಕೆಲವೇ ಕೆಲವು ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾಕ್ಕೆ ಇನ್ನೂ ಅಧಿಕೃತವಾಗಿ ಯಾವುದೇ ಹೆಸರಿಟ್ಟಿಲ್ಲವಾದರೂ ಅಭಿಮಾನಿಗಳು ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಪ್ರಶಾಂತ್ ನೀಲ್, ತಮ್ಮ ಸಿನಿಮಾಗಳಲ್ಲಿ ಎಲ್ಲ ಭಾಷೆಯ ಕಲಾವಿದರನ್ನು ಬಳಸಿಕೊಳ್ಳುತ್ತಾರೆ. ‘ಕೆಜಿಎಫ್’ ಸಿನಿಮಾಕ್ಕೂ ಅವರು ಕನ್ನಡದ ಮಾತ್ರವಲ್ಲದೆ ಪರ ಭಾಷೆ ಕಲಾವಿದರನ್ನೂ ಬಳಸಿಕೊಂಡಿದ್ದರು. ‘ಸಲಾರ್’ನಲ್ಲಿ ಕನ್ನಡದ ನಟ ನವೀನ್ ಶಂಕರ್ ನಟಿಸಿದ್ದರು. ಇದೀಗ ಈ ಸಿನಿಮಾನಲ್ಲಿಯೂ ಕನ್ನಡದ…

Read More