Headlines

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದುಗಳು ನೋಡಿ.. – Kannada News | Bigg Boss Kannada Season 12 Ashwini Gowda wants her fans to call with these titles

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಫಿನಾಲೆ (Bigg Boss Kannada Finale) ವಾರಕ್ಕೆ ಕಾಲಿಟ್ಟಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಯಾವುದೇ ಟಾಸ್ಕ್ ಇಲ್ಲ. ಆದರೆ ಕೆಲವು ಚಟುವಟಿಕೆಗಳನ್ನು ನೀಡಲಾಗಿದೆ. ಅಭಿಮಾನಿಗಳು ನಿಮ್ಮನ್ನು ಯಾವ ಬಿರುದುಗಳಿಂದ ಗುರುತಿಸಬೇಕು ಎಂಬ ಇಚ್ಛೆ ಇದೆ ಎಂದು ಸ್ಪರ್ಧಿಗಳಿಗೆ ಬಿಗ್ ಬಾಸ್ ಕೇಳಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರು ತಮ್ಮ ಆಯ್ಕೆಗಳನ್ನು ತಿಳಿಸಿದ್ದಾರೆ. ‘ಛಲಗಾರ್ತಿ ಅಶ್ವಿನಿ, ಹಠವಾದಿ ಅಶ್ವಿನಿ, ಕಿಚ್ಚು ಅಶ್ವಿನಿ, ಬೆಂಕಿ ಅಶ್ವಿನಿ,…

Read More

ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ – Kannada News | Bengaluru: Mother Caught Hiding Mobile Phone in Private Parts While Visiting Son at Parappana Agrahara Jail

ಬೆಂಗಳೂರು, ಜನವರಿ 12: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಇತ್ತೀಚೆಗೆ ಪರಿಶೀಲನೆ ನಡೆಸಿದ್ದಾಗ ಮೊಬೈಲ್ (Mobile)​ ಹಾಗೂ ಸಿಮ್​ ಕಾರ್ಡ್​ಗಳು ಪತ್ತೆಯಾಗಿದ್ದವು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಜೈಲಿನಲ್ಲಿರುವ ಮಗನ ಭೇಟಿಗೆ ಬಂದಿದ್ದ ತಾಯಿ ತಮ್ಮ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದಿದ್ದಾರೆ. ಸದ್ಯ ತಾಯಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಜೈಲಿನಲ್ಲಿರುವ ಮಗ ಭರತ್​​ನನ್ನು ನೋಡಲು ತಾಯಿ ಲಕ್ಷ್ಮೀ ನರಸಮ್ಮ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದರು….

Read More

IND vs NZ: ತಂಡಕ್ಕೆ ಆಯ್ಕೆಯಾದರೂ ಆಯುಷ್ ಬದೋನಿಗೆ ಆಡುವ ಅವಕಾಶವಿಲ್ಲ – Kannada News | IND vs NZ 2nd ODI: Sundar Injury Blow, Reddy Set for Rajkot Debut; Kohli Eyes Ton

ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೂ, ದೆಹಲಿ ನಾಯಕ ಆಯುಷ್ ಬದೋನಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ. ಎರಡನೇ ಪಂದ್ಯದಲ್ಲಿ ಆಯುಷ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆಗಳಿಲ್ಲ. ತಂಡದ ಆಡಳಿತ ಮಂಡಳಿಯು ಬಡೋನಿಗಿಂತ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಆದ್ಯತೆ ನೀಡಲಿದೆ ಎಂದು ವರದಿಯಾಗಿದ್ದು, ಮುಂದಿನ ಏಕದಿನ ಪಂದ್ಯದಲ್ಲಿ ಅವರು ಆಡುವುದನ್ನು ಕಾಣಬಹುದು. Source link

Read More

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ – Kannada News | AICC President Mallikarjun kharge asks to Siddaramaiah And DK Shivakumar to development In North Karnataka

ಕಲಬುರಗಿ, (ಜನವರಿ 12): ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್​ ಹೇಳುತ್ತಾರೆ. ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು….

Read More

RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | RCB vs UPW Live Score today WPL 2026 match scorecard, Women’s Premier League Royal Challengers Bengaluru vs UP Warriorz Match 05 In Kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ. Source link

Read More

RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | Royal challengers bengaluru vs up warriorz live score wpl 2026 match scorecard online at dr dy patil sports academy navi mumbai in kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ. Source link

Read More

ಮುಂದಿನ ವರ್ಷ ದೆಹಲಿಗೆ ಟ್ರಂಪ್ ಭೇಟಿ ಸಾಧ್ಯತೆ, ಭಾರತ ನಮ್ಮ ಅತ್ಯಗತ್ಯ ಪಾಲುದಾರ; ಅಮೆರಿಕದ ರಾಯಭಾರಿ ಹೇಳಿದ್ದೇನು? – Kannada News | Donald Trump and PM Modi friendship is real India essential partner says US ambassador

ನವದೆಹಲಿ, ಜನವರಿ 12: ಭಾರತ ಮತ್ತು ಅಮೆರಿಕದ ನಡುವೆ ಭಾರತಕ್ಕೆ ನಿಯೋಜನೆಯಾಗಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. “ಭಾರತ ಇಂದಿಗೂ ಅಮೆರಿಕಕ್ಕೆ ಅತ್ಯಗತ್ಯ ಪಾಲುದಾರನಾಗಿ ಉಳಿದಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ಸ್ನೇಹ ತುಂಬಾ ನೈಜವಾದುದು. ಭಾರತಕ್ಕಿಂತ ಹೆಚ್ಚು ಅಗತ್ಯ ಪಾಲುದಾರ ಅಮೆರಿಕಕ್ಕೆ ಬೇರಾವುದೂ ಇಲ್ಲ” ಎಂದು ಗೋರ್ ಹೇಳಿದ್ದಾರೆ. “ಭಾರತದಂತೆ ಬೇರೆ ಯಾವುದೇ ರಾಷ್ಟ್ರ ಅಮೆರಿಕಕ್ಕೆ ಅತ್ಯಗತ್ಯವಾಗಿಲ್ಲ. ಇಂದಿನಿಂದ…

Read More

ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ – Kannada News | Kodi Mutt seer’s prediction on Karnataka CM change: Will Ugadi decide Siddaramaiah’s future?

ರಾಯಚೂರು, ಜನವರಿ 12: ಸಂಕ್ರಾಂತಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಸಂಬಂಧ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ, ಯುಗಾದಿ ಅಲ್ಲ, ಬಜೆಟ್‌ವರೆಗೂ ಏನೂ ಮಾಡಲಾಗಲ್ಲ ಎಂದು ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಜ್ಯೋತಿಷ್ಯದಲ್ಲಿ ನಂಬುವ ಜನ ಸಂಕ್ರಾಂತಿ, ಯುಗಾದಿ ಅಂತಾ ಹೇಳ್ತಾರೆ. ಸಂಕ್ರಾಂತಿಯಲ್ಲಿ ಸೂರ್ಯ, ಯುಗಾದಿಯಲ್ಲಿ ಚಂದ್ರನನ್ನು ಹಿಡಿದು ಜ್ಯೋತಿಷ್ಯ ಹೇಳುತ್ತಾರೆ. ಯುಗಾದಿ ಹಬ್ಬ ಮುಗಿಯುವವರೆಗೂ ಸಿದ್ದರಾಮಯ್ಯ ಇರಲಿದ್ದು, ಮುಂದಿನದು ಯುಗಾದಿ ನೋಡಿಕೊಂಡು ಹೇಳಬೇಕು ಎಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More

ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಆತಂಕ ಬೇಡ, ತಕ್ಷಣ ಹೀಗೆ ಮಾಡಿ ಸಾಕು – Kannada News | Try these remedies if fish bone stuck in your throat

ಮೀನಿನಲ್ಲಿ (fish) ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ2, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ಅಯೋಡಿನ್, ಪ್ರೋಟೀನ್ ಇದ್ದು, ಇವು ಮೆದುಳು, ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸಲು ತುಂಬಾನೇ ಸಹಕಾರಿ. ಇದೇ ಕಾರಣಕ್ಕೆ ನಾನ್‌ವೆಜ್‌ ಪ್ರಿಯರು ಹೆಚ್ಚು ಮೀನು ಸೇವನೆ ಮಾಡುತ್ತಾರೆ. ಆದ್ರೆ ಕೆಲವೊಂದು ಬಾರಿ ಮೀನು ತಿನ್ನುವಾಗ ಅದರ ಮುಳ್ಳು ಗಂಟಲಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೌದು ಈ ಸಣ್ಣ ಮುಳ್ಳುಗಳು ಗಂಟಲಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚು. ಇಂತಹ ಸಂದರ್ಭದಲ್ಲಿ ಆತಂಕ ಪಡುವ ಬದಲು,…

Read More

ದೇಹದಲ್ಲಿರುವ ಮಚ್ಚೆಗಳಲ್ಲಿ ಈ ಬದಲಾವಣೆ ಆದ್ರೆ ನಿರ್ಲಕ್ಷ್ಯ ಮಾಡಬೇಡಿ – Kannada News | New Moles: Check Causes & Risks

ದೇಹದಲ್ಲಿ ಮಚ್ಚೆಗಳು ಹೆಚ್ಚಾಗಲು ಕಾರಣImage Credit source: Getty Images ದೇಹದ ಮೇಲೆ ಹುಟ್ಟುಮಚ್ಚೆಗಳು (Moles) ಇರುವುದು ಸಾಮಾನ್ಯ. ಕೆಲವರಿಗೆ ಅವು ಸೌಂದರ್ಯದ ಪ್ರತಿಕವಾಗಿರಬಹುದು, ಇನ್ನು ಕೆಲವರಿಗೆ ಅಸಹ್ಯ ಎನಿಸಿರಬಹುದು. ಆದರೆ ಹೊಸ ಮಚ್ಚೆಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಾಗ ಅಥವಾ ಹುಟ್ಟಿನಿಂದ ಬಂದ ಮಚ್ಛೆಗಳು ಗಾತ್ರದಲ್ಲಿ ದೊಡ್ಡದಾದಾಗ ಭಯವಾಗುತ್ತದೆ. ಇದು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದೇ ಎಂದು ಆಶ್ಚರ್ಯವಾಗುತ್ತದೆ. ಆದರೆ ಮಚ್ಚೆಗಳು ಬೆಳೆಯುವುದಕ್ಕೆ ಕಾರಣವೇನು, ಯಾವ ಸಮಯದಲ್ಲಿ ವೈದ್ಯರ ಸಂಪರ್ಕ ಮಾಡಬೇಕು ಎಂದು ಎಂದಾದರೂ ಯೋಚಿಸಿದ್ದೀರಾ… ಕೆಲವೊಮ್ಮೆ ಚಿಕ್ಕ ಮಚ್ಚೆಗಳಿಂದ…

Read More