ಬೇಲ್ ಮೇಲೆ ಜೈಲಿನಿಂದ ಬಿಡುಗಡೆಗೊಂಡ ಕೈ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ – Kannada News | Illegal Betting Case: ED attaches Chitradurga Congress MLA KC Veerendra Puppy property worth Rs 177 crore

ಬೆಂಗಳೂರು/ಚಿತ್ರದುರ್ಗ, (ಜನವರಿ 29): ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ (Illegal Betting Case) ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ  ಕೆ.ಸಿ. ವಿರೇಂದ್ರ ಪಪ್ಪಿಗೆ (KC Veerendra Puppy )ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರೆ  ಒಟ್ಟು 177.3 ಕೋಟಿ…

Read More

ರಾತ್ರಿ ತಡವಾಗಿ ಊಟ ಮಾಡುವ ಅಭ್ಯಾಸ ಲಿವರ್‌ಗೆ ಅಪಾಯಕಾರಿಯೇ ತಿಳಿದುಕೊಳ್ಳಿ – Kannada News | How to Reverse Fatty Liver Naturally: Expert Backed Lifestyle Tips

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಫ್ಯಾಟಿ ಲಿವರ್ (Fatty Liver Disease) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಆರಂಭಿಕ ಹಂತದಲ್ಲಿ ಯಾವುದೇ ಸ್ಪಷ್ಟ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಈ ಸಮಸ್ಯೆಯನ್ನು ನಿರ್ಲಕ್ಷಿಸುತ್ತಾರೆ. ಆದರೆ ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ ಇದು ಲಿವರ್ ಉರಿಯೂತ (NASH), ಫೈಬ್ರೋಸಿಸ್, ಲಿವರ್ ಸಿರೋಸಿಸ್ ಹಾಗೂ ಕೆಲವರಲ್ಲಿ ಲಿವರ್ ವೈಫಲ್ಯಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಲವರಲ್ಲಿ ಒಂದು ಸಾಮಾನ್ಯ ಪ್ರಶ್ನೆ ಮೂಡುತ್ತದೆ. “ರಾತ್ರಿ ಊಟವನ್ನು ಸಂಪೂರ್ಣವಾಗಿ ಬಿಟ್ಟರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ” ಎಂಬುದು. ಈ…

Read More

ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ, ಅವರ ದಾಂಪತ್ಯ ಆದರ್ಶ: ಬ್ರಹ್ಮಾಂಡ ಗುರೂಜಿ – Kannada News | Brahmanda Guruji Reflects on Late Chennamma’s Devotion, Highlights Spiritual Influence on Deve Gowda’s Life

ಬೆಂಗಳೂರು, ಜುಲೈ 19:  ಚೆನ್ನಮ್ಮನವರು ದೇವೇಗೌಡರ ಮನೆಯ ಮಹಾಲಕ್ಷ್ಮೀ. ಮನೆಯ ಮಕ್ಕಳು, ಮೊಮ್ಮಕ್ಕಳ ಯಶಸ್ಸು ಕೀರ್ತಿ ಪಡೆಯಲು ಮತ್ತು ದೇವೇಗೌಡರನ್ನು ಮೂರು ಬಾರಿ ಬದುಕಿಸಿದ್ದು ಕೂಡ ಪರಮ ದೈವ ಭಕ್ತೆ ಚೆನ್ನಮ್ಮನವರು. ಗಂಡ ಹೊರಗೆ ಹೋಗಿ ಬಂದರೆ ದೃಷ್ಟಿ ತೆಗೆಯುತ್ತಿದ್ದ ಅವರ ದಾಂಪತ್ಯ ನೋಡಿ ಇಂದಿನವರು ಕಲಿಯಬೇಕು ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. ದೇವೇಗೌಡರ ಪತ್ನಿ ಅವರಿಗೆ 89 ವರ್ಷ ವಯಸ್ಸಾಗಿತ್ತು. ಈ ಒಂಭತ್ತು ಎನ್ನುವುದು ಗಂಡಾಂತರ. ಗಂಡು ಅಥವಾ ಹೆಣ್ಣು ಯಾರಿಗೇ ಆದರೂ 9ರ ಘಟ್ಟ…

Read More

Akshaya Tritiya: ನಾಳೆ ಅಕ್ಷಯ ತೃತೀಯ; ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಲು ನಿಮ್ಮ ಪೂಜಾ ವಿಧಾನ ಹೀಗಿರಲಿ – Kannada News | Akshaya Tritiya: Meaning, Lakshmi Puja Rituals and Significance of Donations for Prosperity

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಅತ್ಯಂತ ಮಂಗಳಕರವಾದ ದಿನಗಳಲ್ಲಿ ಒಂದು. “ಅಕ್ಷಯ” ಎಂದರೆ ಎಂದಿಗೂ ನಾಶವಾಗದ ಅಥವಾ ಸವೆಯದ ಎಂದರ್ಥ. ಈ ದಿನದಂದು ಮಾಡಿದ ದಾನ, ಧರ್ಮ, ಪೂಜೆ ಮತ್ತು ಹೊಸ ಕಾರ್ಯಗಳು ಅನಂತ ಫಲವನ್ನು ನೀಡುತ್ತವೆ ಎಂಬ ನಂಬಿಕೆಯಿದೆ. ಈ ಬಾರಿ ಏಪ್ರಿಲ್ 19, ಭಾನುವಾರ (ಅಥವಾ ಸೋಮವಾರದ ಶುಭ ಮುಹೂರ್ತದಲ್ಲಿ) ಬರುವ ಈ ಹಬ್ಬದ ವಿಶೇಷತೆ ಮತ್ತು ಪೂಜಾ ವಿಧಿವಿಧಾನಗಳ ಮಾಹಿತಿ ಇಲ್ಲಿದೆ. ಹೊಸ ಆರಂಭಕ್ಕೆ ಇದುವೇ ಸಕಾಲ: ಅಕ್ಷಯ ತೃತೀಯದಂದು ಯಾವುದೇ ಹೊಸ…

Read More

ಮನೆಯ ಕಿಟಕಿ ಮುರಿದು ಒಳನುಗ್ಗಿ ಚಿನ್ನಾಭರಣ ಕದ್ದ ಖದೀಮರು; 110 ಗ್ರಾಂ ಬಂಗಾರ ಕಳವು – Kannada News | Mysuru Burglary: Thieves Break House Window, Steal 110 Grams of Gold Jewellery

ಮನೆಯಲ್ಲಿದ್ದ ಚಿನ್ನಾಭರಣ ಕಳವುImage Credit source: Tv9 Kannada ಮೈಸೂರು, ಏಪ್ರಿಲ್​​ 19: ಮನೆಯ ಕಿಟಕಿ ಮುರಿದು ಖದೀಮರು ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಮೈಸೂರು ತಾಲೂಕು ಹುಲ್ಯಾಳು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಜುಬೇರ್ ಎಂಬುವವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಸುಮಾರು 110ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಜುಬೇರ್ ಕುಟುಂಬ ನಾಲ್ಕು ದಿನಗಳ ಹಿಂದೆ ಊರಿಗೆ ತೆರಳಿದ್ದು, ನಿನ್ನೆ ಮಧ್ಯಾಹ್ನ ಹಿಂತಿರುಗಿ ಬಂದು ನೋಡಿದಾಗ ಕಳ್ಳತನದ ವಿಚಾರ ಗೊತ್ತಾಗಿದೆ. ಮನೆಯ ಕೊಠಡಿಯ ಬೀರುವಿನಲ್ಲಿದ್ದ ಚಿನ್ನ ಕಳುವಾಗಿದ್ದು,…

Read More

George Kurian Resigns: ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ – Kannada News | George Kurian Resigns as Union Minister: Rajya Sabha Term Ends, BJP Leader Steps Down

ನವದೆಹಲಿ, ಜೂನ್ 23: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮೀನುಗಾರಿಕೆ ಇಲಾಖೆಯ ರಾಜ್ಯ ಸಚಿವ (MoS), ಹಿರಿಯ ಬಿಜೆಪಿ ನಾಯಕ ಜಾರ್ಜ್ ಕುರಿಯನ್(George Kurian) ಅವರು ಮಂಗಳವಾರ ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಆರು ವರ್ಷಗಳ ರಾಜ್ಯಸಭಾ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರು ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ…

Read More

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಬಗ್ಗೆ ವಿವರಿಸಿದ ಡಿಸಿ – Kannada News | Seven bridge cum barrages in Belagavi come under water Says DC muhammad Roshan

ಬೆಳಗಾವಿ, (ಜುಲೈ 06): ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಕೆಲವು ಕಡೆಗಳನ್ನು ಸೇತುವೆಗಳು ಮುಳುಗಡೆಯಾಗಿದ್ದು, ಪ್ರವಾಹ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ಸದ್ಯಕ್ಕೆ ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಬೆಳಗಾವಿಯಲ್ಲಿ ಈವರೆಗೆ ಕೃಷ್ಣಾ, ಮಲಪ್ರಭಾ, ಘಟಪ್ರಭಾ ವ್ಯಾಪ್ತಿಯಲ್ಲಿ 7 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ನದಿಗಳಿಗೂ ಒಳಹರಿವು ಹೆಚ್ಚಳವಾಗಿದೆ. ಮಳೆಯಿಂದ ಬೆಳಗಾವಿಗೆ ಕುಡಿಯುವ ನೀರಿನ…

Read More

ಬೆಂಗಳೂರಿನಲ್ಲಿ ಮೂವರನ್ನು ಬಲಿ ಪಡೆದ ಮಳೆ ನೀರಿನ ಇಂಗು ಗುಂಡಿ – Kannada News | Bengaluru Sump Tragedy: 3 Dead Due to Chemical Fumes in Rainwater Pit

ಬೆಂಗಳೂರು, ಫೆಬ್ರವರಿ 28: ಮಳೆ ನೀರಿನ ಇಂಗು ಗುಂಡಿಗೆ ಮೂರು ಬಲಿ (death) ಆಗಿರುವಂತಹ ಘಟನೆ ನಗರದ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿ ದೇಗುಲದ ವೃತ್ತದ ಬಳಿ ನಡೆದಿದೆ. ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಮೃತರು. ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಮಾಲೀಕ ಮುನಿಶಾಮಪ್ಪ 12 ವರ್ಷಗಳ ಹಿಂದೆಯೇ ಇಂಗು ಗುಂಡಿ ನಿರ್ಮಿಸಿದ್ದರೂ ಬಳಸುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಬಿದ್ದ ವಸ್ತುಗಳು ಕೊಳೆತು ನಾರುತ್ತಿದ್ದವು. ಕೆಮಿಕಲ್ ಹಾಕಿ ಕ್ಲೀನ್ ಮಾಡಲು ಮುಂದಾಗಿದ್ದರು. ಈ ವೇಳೆ …

Read More

ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್ – Kannada News | The Kerala Story 2 Box Office Collection day 1 and 2 amid controversy

ಬಿಡುಗಡೆಗೂ ಮುನ್ನ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಖತ್ ವಿವಾದ ಸೃಷ್ಟಿ ಮಾಡಿತ್ತು. ಈ ಸಿನಿಮಾದ ವಿವಾದವು ಹೈಕೋರ್ಟ್ ಮೆಟ್ಟಿಲೇರಿತ್ತು. ಆ ಕಾರಣದಿಂದ ಚಿತ್ರದ ಬಿಡುಗಡೆ ಸ್ವಲ್ಪ ತಡವಾಯಿತು. ಶುಕ್ರವಾರ (ಫೆಬ್ರವರಿ 27) ಸಂಜೆ ಕೆಲವೇ ಕೆಲವು ಕಡೆಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಾಯಿತು. ಶನಿವಾರ (ಫೆ.28) ಎಂದಿನಂತೆ ಎಲ್ಲ ಕಡೆಗಳಲ್ಲಿ ರಿಲೀಸ್ ಆಯಿತು. ಈ ಎರಡೂ ದಿನಗಳು ಸೇರಿ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಒಟ್ಟು ಕಲೆಕ್ಷನ್ (Box…

Read More

ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

ಮಣಿರತ್ನಂ ಮತ್ತು ಎಆರ್ ರೆಹಮಾನ್ (AR Rahman) ಜೋಡಿ ಭಾರತದ ಅತ್ಯುತ್ತಮ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ. ಈ ಜೋಡಿ ನೀಡಿರುವ ಸಿನಿಮಾ ಮತ್ತು ಹಾಡುಗಳು ಮೂರು ದಶಕಗಳ ಬಳಿಕ ಈಗಲೂ ಟ್ರೆಂಡಿಂಗ್​​ನನಲ್ಲಿವೆ. ಆದರೆ ಈಗ ಬರೋಬ್ಬರಿ 34 ವರ್ಷಗಳ ಬಳಿಕ ಈ ಸ್ನೇಹ ಮುರಿದಂತಿದೆ. 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆದರೆ ಇದೀಗ ಮಣಿರತ್ನಂ ತಮ್ಮ…

Read More