ಶೃಂಗೇರಿ ಕ್ಷೇತ್ರದ ಅಂಚೆ ಮತ ಎಣಿಕೆ ವಿವಾದ: ಜೋರಾದ ಅಣೆ ಪ್ರಮಾಣ ರಾಜಕೀಯ – Kannada News | Sringeri Assembly Poll postal vote Row: BJP Leaders Promise Infront of God over Fixing Allegations
ಚಿಕ್ಕಮಗಳೂರು, (ಮೇ 08): ಹೈಕೋರ್ಟ್ ಆದೇಶದಂತೆ 2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ (sringeri assembly constituency) ಅಂಚೆ ಮತಗಳ (ballot paper) ಮರು ಎಣಿಕೆ ಮಾಡಲಾಗಿದ್ದು, ಈ ವೇಳೆ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. 2023ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.ಆದ್ರೆ, ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ಗೆ ಸೋಲಾಗಿದ್ದು, ಬಿಜೆಪಿ ಗೆದ್ದು ಬೀಗಿದೆ. ಇದರೊಂದಿಗೆ ಮೂರು ವರ್ಷಗಳ ಬಳಿಕ ಡಿ.ಎನ್.ಜೀವರಾಜ್ ಶಾಸಕರಾಗಿ ವಿಧಾನಸಭೆ ಪ್ರವೇಶ…