ದಾಖಲೆಯ ಅರ್ಧಶತಕ ಸಿಡಿಸಿ ಸಿಎಸ್​ಕೆ ಆಟಗಾರ ತೋರಿಸಿದ ಚೀಟಿಯಲ್ಲೇನಿತ್ತು? – Kannada News | What was written on CSK star Urvil Patel’s chit?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉರ್ವಿಲ್ ಪಟೇಲ್ ಅಕ್ಷರಶಃ ಅಬ್ಬರಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್ ಇತಿಹಾಸದ ಅತಿ ವೇಗದ ಫಿಫ್ಟಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಆದರೆ, ಈ ಐತಿಹಾಸಿಕ ಸಾಧನೆಗಿಂತ ಹೆಚ್ಚಾಗಿ ಮೈದಾನದಲ್ಲಿ ಉರ್ವಿಲ್ ಸಂಭ್ರಮಿಸಿದ ರೀತಿ ಮತ್ತು ಅವರು ಪ್ರದರ್ಶಿಸಿದ ಒಂದು ಸಣ್ಣ ಚೀಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್…

Read More

ಬೇರ್ಪಡುವ ಮುನ್ನ ಮತ್ತೊಂದು ಇತಿಹಾಸ ಸೃಷ್ಟಿಸಿದ ರೋ-ಕೊ ಜೋಡಿ..! – Kannada News | Virat Kohli and Rohit Sharma Record: Third Indian Duo to Cross 8K Runs, Retirement Looms

ಭಾರತ ತನ್ನ ಮೊದಲ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು 1932 ರಲ್ಲಿ ಆಡಿತು. ಅಂದಿನಿಂದ, ಕಳೆದ 94 ವರ್ಷಗಳಲ್ಲಿ ಭಾರತೀಯ ಜೋಡಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8,000 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಸೇರಿಸಿದ್ದು ಇದು ಮೂರನೇ ಬಾರಿಯಾಗಿದೆ. ಇವರಿಬ್ಬರಿಗೂ ಮುನ್ನ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ 12,400 ರನ್‌ಗಳನ್ನು ಕಲೆಹಾಕಿದ್ದರು. ಎರಡನೇ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಒಟ್ಟಾಗಿ 11,037 ರನ್‌ಗಳನ್ನು ಬಾರಿಸಿದ್ದರು(PC-PTI). Source link

Read More

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಬಿಗ್ ಶಾಕ್ – Kannada News | Bikla Shiva murder case: Court Rejects KR Puram BJP MLA Byrathi Basavaraj Bail plea

ಬೆಂಗಳೂರು, (ಡಿಸೆಂಬರ್ 23): ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Bikla Shiva murder case) ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ (BJP MLA Byrathi Basavaraj )ಜಾಮೀನು ಅರ್ಜಿಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು (ಡಿಸೆಂಬರ್ 23) ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ (anticipatory bail application) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಜಾಮೀನು ಅರ್ಜಿ ತಿರಸ್ಕರಿಸಿ…

Read More

ಸುಖ ನಿದ್ರೆಗಾಗಿ ಈ ಗಿಡಮೂಲಿಕೆಗಳು ಸಹಕಾರಿ ಎನ್ನುತ್ತಾರೆ ಡೈಸಿ ಬೋಪಣ್ಣ – Kannada News | Daisy Bopanna’s advice for better sleep

ಇಂದಿನ ಒತ್ತಡದ ಜೀವನ, ಅನಾರೋಗ್ಯಕರ ಜೀವನಶೈಲಿಯಿಂದಾಗಿ ಅನೇಕರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಣ್ಣು ಮುಚ್ಚಿ ಮಲಗಿದರೂ ತಡ ರಾತ್ರಿಯವರೆಗೂ ನಿದ್ರೆ ಆವರಿಸೋದೇ ಇಲ್ಲ ಎಂದು ದೂರುತ್ತಿರುತ್ತಾರೆ. ಈ ನಿದ್ರೆಯ ಕೊರತೆ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟು ಮಾಡುತ್ತವೆ. ಹಾಗಾಗಿ ಸುಖ ನಿದ್ರೆಗಾಗಿ ತಜ್ಞರು ಅನೇಕಾರು ಸಲಹೆಗಳನ್ನು ನೀಡುತ್ತಿರುತ್ತಾರೆ. ಅದೇ ರೀತಿ ಗಾಳಿಪಟ ಬೆಡಗಿ ಡೈಸಿ ಬೋಪಣ್ಣ (Daisy Bopanna) ಅವರು ಉತ್ತಮ ನಿದ್ರೆಗಾಗಿ ಒಂದಷ್ಟು ಸಲಹೆಗಳನ್ನು ನೀಡಿದ್ದು, ಈ ಕೆಲವು ಗಿಡಮೂಲಿಕೆಗಳ ಸೇವನೆಯಿಂದ ಮಗುವಿನಂತೆ ಆರಾಮದಾಯಕವಾಗಿ…

Read More

ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್​ನಿಂದ ಗುಂಡಿನ ದಾಳಿ – Kannada News | 2 Indian tanker shot by Iran Navy while trying to cross Strait of Hormuz

ಟೆಹ್ರಾನ್, ಏಪ್ರಿಲ್ 18: ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ನಿನ್ನೆ ತೆಗೆದುಹಾಕಿದ್ದ ಇರಾನ್ ಇಂದು ಮತ್ತೆ ಅಮೆರಿಕ ಕದನವಿರಾಮವನ್ನು ಉಲ್ಲಂಘನೆ ಮಾಡಿದ ಎಂಬ ಕಾರಣ ನೀಡಿ ಹಾರ್ಮುಜ್ ಮಾರ್ಗವನ್ನು ಬಂದ್ ಮಾಡುವುದಾಗಿ ಘೋಷಿಸಿತ್ತು. ಇದರ ನಡುವೆ ಇಂದು ಸಂಜೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ ನಡೆಸಿದೆ. ಇದರಿಂದಾಗಿ ಭಾರತದ 2 ಹಡಗುಗಳು ಯು-ಟರ್ನ್ ಹೊಡೆದು ವಾಪಾಸ್ ಹೊರಟಿವೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ನ…

Read More

ಸೆಖೆ ತಡೆಯಲಾಗದೆ ಎಸಿ ಕೊಡಿಸಿ ಎಂದ ಪತ್ನಿಗೆ ನೋ ಎಂದ ಗಂಡ; ಆಮೇಲಾಗಿದ್ದು ದುರಂತ! – Kannada News | Woman dies after her Husband refused to Buy AC Air Conditioner in Thiruvallur

ತಿರುವಳ್ಳೂರು, ಏಪ್ರಿಲ್ 25: ತಮಿಳುನಾಡಿನ ತಿರುವಳ್ಳೂರಿನ 26 ವರ್ಷದ ಆಕಾಶ್ ಮತ್ತು 25 ವರ್ಷದ ಮೋನಿಕಾ ಕೇವಲ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಶಾಲೆಯಿಂದ ಕಾಲೇಜಿನವರೆಗೆ ಒಟ್ಟಿಗೇ ಓದಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರೂ ಒಪ್ಪಿ ಮದುವೆ ಮಾಡಿಸಿದ್ದರು. ಆದರೆ, ಅವರ ಪ್ರೀತಿಯ ದಾಂಪತ್ಯ ಎರಡೇ ವರ್ಷದಲ್ಲಿ ಅಂತ್ಯವಾಗಿದೆ. ತಮಿಳುನಾಡಿನ ಸೆಖೆ ತಡೆಯಲಾರದೆ ಮೋನಿಕಾ ಆಕಾಶ್ ಬಳಿ ಮನೆಗೆ ಎಸಿ ಹಾಕಿಸು ಎಂದು ಹೇಳಿದ್ದಳು. ಆದರೆ, ಆಕಾಶ್ ಈಗ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಮೋನಿಕಾ ನೇಣು…

Read More

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ, ಮಾರ್ಚ್ 10: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳ ಒಂದು ಗುಂಪು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಸ್ಪೀಕರ್ ಆಡಳಿತ ಪಕ್ಷಕ್ಕೆ ಅನುಕೂಲಕರ ರೀತಿಯಲ್ಲಿ ವರ್ತಿಸುತ್ತಿದ್ದಾರೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಸಮಯ ನೀಡದಿರುವ ಮೂಲಕ ಪಕ್ಷಪಾತದ ಧೋರಣೆ ತಳೆದಿದ್ದಾರೆ ಎಂದು ಉಲ್ಲೇಖಿಸಿ ವಿರೋಧ ಪಕ್ಷದ 118 ಸಂಸದರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. ಅವಿಶ್ವಾಸ ನಿರ್ಣಯವನ್ನು ಓದುವಾಗ, ವಿರೋಧ ಪಕ್ಷದ ಮಹಿಳಾ ಸಂಸದರು ಪ್ರಧಾನಿಯ…

Read More

Happy Makara Sankranti 2026: ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿ – Kannada News | Happy Makara Sankranti 2026: Here are some Sankranti wishes for your loved ones

ನಾಡಿನೆಲ್ಲೆಡೆಲೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿಯ (Makara Sankranti) ಸಂಭ್ರಮ. ಈ ಹಬ್ಬದಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು ಅರಶಿನ ಕುಂಕುಮ ಇಟ್ಟುಕೊಂಡು ಪ್ರೀತಿ ಪಾತ್ರರಿಗೆ ಎಳ್ಳು ಬೆಲ್ಲವನ್ನು ಜೊತೆಗೆ ಪ್ರೀತಿಯನ್ನು ಹಂಚಲಾಗುತ್ತದೆ. ಎಳ್ಳು ಬೆಲ್ಲವನ್ನು ಹಂಚುವ ಜೊತೆಗೆ ನೀವು ನಿಮ್ಮ ಪ್ರೀತಿಪಾತ್ರರಿಗೆ, ನಿಮ್ಮ ಸ್ನೇಹಿತರಿಗೆ ಹಬ್ಬದ ಶುಭಾಶಯಗಳನ್ನು ಹೇಳಲು ಬಯಸಿದರೆ, ನಿಮಗಾಗಿ ಇಲ್ಲಿದೆ ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯ ಅರ್ಥಪೂರ್ಣ ಶುಭಾಶಯಗಳು. ಮಕರ ಸಂಕ್ರಾಂತಿಯ ಅರ್ಥಪೂರ್ಣ ಶುಭಾಶಯಗಳು: ಎಳ್ಳು ಬೆಲ್ಲ…

Read More

ಬಿಸಿಲ ಝಳಕ್ಕೆ ಬೆಂದ ಕರ್ನಾಟಕ: ಆಸ್ಪತ್ರೆಗೆ ಫ್ಯಾನ್ ತಂದ ಪೋಷಕರು, ಪೊಲೀಸ್ ಶ್ವಾನಗಳಿಗೂ ಕೂಲರ್-ಎಳನೀರು ಭಾಗ್ಯ! – Kannada News | Karnataka Heatwave: People Bring Fans to Koppal Hospital; air cooler to police Dogs in Kalaburagi Beat Heat

ಆಸ್ಪತ್ರೆಗೆ ಫ್ಯಾನ್ ತಂದ ಪೋಷಕರು, ಪೊಲೀಸ್ ಶ್ವಾನಗಳಿಗೆ ಕೂಲರ್-ಎಳನೀರು ಭಾಗ್ಯ!Image Credit source: tv9 ಬೆಂಗಳೂರು, ಏಪ್ರಿಲ್ 20: ಕರ್ನಾಟಕದಲ್ಲಿ ಬಿಸಿಲಿನ ತಾಪ (Karnataka Heatwave) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೂರ್ಯನ ರಣಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಪರಿಸ್ಥಿತಿ ಕೈಮೀರಿದ್ದು, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನಸಾಮಾನ್ಯರು ಮತ್ತು ಪ್ರಾಣಿಗಳು ಪರದಾಡುವಂತಾಗಿದೆ. ಕೊಪ್ಪಳ, ಕಲಬುರಗಿ, ಯಾದಗಿರಿಯಲ್ಲಿ ಜನ ಬಿಸಿಲ ಝಳಕ್ಕೆ ಕಂಗೆಟ್ಟಿದ್ದು, ಫ್ಯಾನ್​ಗಳು, ಎಸಿ, ಏರ್​​ ಕೂಲರ್​ಗಳ ಮೊರೆ ಹೋಗುತ್ತಿದ್​ದಾರೆ. ಆಸ್ಪತ್ರೆಗೆ ಮನೆಯಿಂದಲೇ ಫ್ಯಾನ್ ತಂದ…

Read More

ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ – Kannada News | West Bengal CM Suvendu Adhikari to retain Bhabanipur seat announces resignation For Nandigram

ಕೊಲ್ಕತ್ತಾ, ಮೇ 13: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಭವಾನಿಪುರ ವಿಧಾನಸಭಾ ಸ್ಥಾನದ ಶಾಸಕನಾಗಿ ಉಳಿಯುವುದಾಗಿ ಘೋಷಿಸಿದ್ದಾರೆ. ಅವರು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವು ದಿನಗಳ ನಂತರ ಅವರ ಈ ನಿರ್ಧಾರ ಹೊರಬಿದ್ದಿದೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಭವಾನಿಪುರ ಮತ್ತು ನಂದಿಗ್ರಾಮ ಎರಡೂ ಸ್ಥಾನಗಳನ್ನು ಗೆದ್ದ ಅವರು ಇಂದು ಭವಾನಿಪುರದಿಂದ ಶಾಸಕರಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. “ಉಪಚುನಾವಣೆಯಲ್ಲಿ ನಂದಿಗ್ರಾಮದಿಂದ…

Read More