ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿ ಹಾಕಿ, ಕೂದಲು ಕತ್ತರಿಸಿದ ದುರುಳರು – Kannada News | Another minority horror in Bangladesh: Hindu woman Physically Assaulted,tied to tree, hair cut off

ಢಾಕಾ, ಜನವರಿ 06: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಕಳೆದ 18 ದಿನಗಳಲ್ಲಿ ಆರು ಹಿಂದೂ(Hindu)ಗಳನ್ನು ಹತ್ಯೆ ಮಾಡಲಾಗಿದೆ. ಜೆನೈದಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಹಿಂದೂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ, ಅಷ್ಟೇ ಅಲ್ಲದೆ ಆಕೆಯನ್ನು ಮರಕ್ಕೆ ಕಟ್ಟಿ ಕೂದಲು ಕತ್ತರಿಸಿ ಹಲ್ಲೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಬ್ಬರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ, ಮರಕ್ಕೆ ಕಟ್ಟಿ. ಬಲವಂತವಾಗಿ ಆಕೆಯ ಕೂದಲುಗಳನ್ನು ಕತ್ತರಿಸಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆಯನ್ನು ವಿಡಿಯೋದಲ್ಲಿ ರೆಕಾರ್ಡ್​…

Read More

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave

ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್​, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…

Read More

ಅಫ್ಘಾನ್ ಪಡೆಯ ‘ಸೂಪರ್’ ವಿಶ್ವ ದಾಖಲೆ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 4 ತಂಡಗಳು ಮಾತ್ರ ಡಬಲ್ ಸೂಪರ್ ಓವರ್‌ಗಳ ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಎರಡು ಬಾರಿ ಕಾಣಿಸಿಕೊಂಡ ತಂಡ ಅಫ್ಘಾನಿಸ್ತಾನ್. ಅಂದರೆ ಅಫ್ಘಾನ್ ಪಡೆ ಟಿ20 ಕ್ರಿಕೆಟ್‌ನಲ್ಲಿ 2 ಬಾರಿ ಡಬಲ್ ಸೂಪರ್ ಓವರ್ ಪಂದ್ಯಗಳನ್ನಾಡಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಡಬಲ್ ಸೂಪರ್ ಓವರ್ ಪಂದ್ಯ ನಡೆದಿದ್ದು 2024 ರಲ್ಲಿ. ಅದು ಸಹ ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್…

Read More

ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ – Kannada News | Iran Warns Gulf Leaders To Remove All US Bases if they Want To See An End of war

ಟೆಹ್ರಾನ್, ಮಾರ್ಚ್ 5: ಇರಾನ್ (Iran) ಎಲ್ಲ ಗಲ್ಫ್ ದೇಶಗಳಿಗೆ ಆ ದೇಶದಲ್ಲಿರುವ ಅಮೆರಿಕನ್ನರನ್ನು ಹೊರಹಾಕುವಂತೆ ಮತ್ತು ಎಲ್ಲಾ ಯುಎಸ್ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಎಚ್ಚರಿಕೆ ನೀಡಿದೆ. ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೂ ದಾಳಿ ನಡೆಸಿದೆ. ಯುಎಇ, ಸೌದಿ ಅರೇಬಿಯಾ, ಕುವೈತ್, ಓಮನ್, ಕತಾರ್, ಬಹ್ರೇನ್, ಟರ್ಕಿ ಮುಂತಾದ ದೇಶಗಳ ನಾಯಕರು ಇರಾನಿನ ಕ್ಷಿಪಣಿಗಳ ದಾಳಿಯನ್ನು ಕೊನೆಗೊಳಿಸಲು ಬಯಸಿದರೆ, ಅವರು ಅಮೆರಿಕನ್ನರನ್ನು ತಮ್ಮ ಪ್ರದೇಶಗಳಿಂದ ಹೊರಹಾಕಬೇಕು ಮತ್ತು ಎಲ್ಲಾ ಯುಎಸ್…

Read More

Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ – Kannada News | The Astrological Significance of the Index Finger and Its Impact on Destiny

ಒಂದು ಕೈಯಲ್ಲಿ ಐದು ಬೆರಳುಗಳಿರುತ್ತವೆ. ಕೆಲವರಿಗೆ ಆರನೇ ಬೆರಳೂ ಇರುವುದುಂಟು, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಐದು ಬೆರಳುಗಳಲ್ಲಿ ಪ್ರತಿಯೊಂದಕ್ಕೂ ಅದರದೇ ಆದ ಇತಿಹಾಸ ಮತ್ತು ಮಹತ್ವವಿದೆ. ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಪುಷ್ಯರಾಗ ರತ್ನದ…

Read More

ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು – Kannada News | Vijay Raghavendra and Anushree’s Fun Promo for ‘Second Case of Seetharam’ Film

ವಿಜಯ್ ರಾಘವೇಂದ್ರ ಹಾಗೂ ಆ್ಯಂಕರ್ ಅನುಶ್ರೀ (Anushree) ಮಧ್ಯೆ ಒಳ್ಳೆಯ ಗೆಳೆತನ ಇದೆ. ವಿಜಯ್ ರಾಘವೇಂದ್ರ ಅವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಜಡ್ಜ್ ಆಗಿದ್ದು, ಅನುಶ್ರೀ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಸೆಟ್​​ನಲ್ಲಿ ನಡೆದ ಒಂದು ಫನ್ ವಿಡಿಯೋನ ಅನುಶ್ರೀ ಹಂಚಿಕೊಂಡಿದ್ದಾರೆ. ಈ ವಾರ ರಿಲೀಸ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ’ ಸಿನಿಮಾದ ಪ್ರಚಾರ ಮಾಡಲು ಈ ವಿಡಿಯೋ ಮಾಡಲಾಗಿದೆ. ವಿಜಯ್ ರಾಘವೇಂದ್ರ ಅವರು 60ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಪೈಕಿ ಕೆಲವು ಹಿಟ್ ಆಗಿವೆ….

Read More

ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ – Kannada News | Bagalkote: Mentally Challenged Student Assaulted by Divya Jyothi School Teacher Couple

ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಬಾಗಲಕೋಟೆ, ಡಿಸೆಂಬರ್​ 20: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ (Teacher Couple) ಹಲ್ಲೆ (Assaulted) ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ. ದೀಪಕ್ ರಾಠೋಡ್​​(16) ಹಲ್ಲೆಗೊಳಗಾದ ಬುದ್ಧಿಮಾಂದ್ಯ ಬಾಲಕ. ಮಹಾರಾಷ್ಟ್ರ ಮೂಲದ ಶಿಕ್ಷಕ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಮಾಲಿನಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ! – Kannada News | Kolar’s Vemagal Hosts India’s First Tata Airbus Helicopter Assembly Unit Launch by Pm Modi and France president

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ! ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ…

Read More

ಸೋರಬ್ ಬೇಡಿ ಜೊತೆಗಿನ ಡೇಟಿಂಗ್ ವದಂತಿಗೆ ಸ್ಪಷ್ಟನೆ ನೀಡಿದ ಮಲೈಕಾ ಅರೋರಾ

ಬಾಲಿವುಡ್‌ನ ಸ್ಟೈಲಿಶ್ ನಟಿ ಮಲೈಕಾ ಅರೋರಾ (Malaika Arora) ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ವೈಯಕ್ತಿಕ ಜೀವನ, ಒಂಟಿತನ ಮತ್ತು ಹರಿದಾಡುತ್ತಿರುವ ಡೇಟಿಂಗ್ ವದಂತಿಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಿನಿಮಾ ರಂಗದಲ್ಲಿ ಯಾರ ಜೊತೆ ಕಂಡರೂ ಲಿಂಕ್-ಅಪ್ ವದಂತಿಗಳು ಹರಡುವುದು ಸಾಮಾನ್ಯ. ಇತ್ತೀಚೆಗೆ ಮಲೈಕಾ ಅವರು ಸೋರಬ್ ಬೇಡಿ (Sorab Bedi) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈಗ ಇವೆಲ್ಲವೂ…

Read More