Headlines

ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ, ಸುಪ್ರೀಂ ಹೇಳಿದ್ದೇನು? – Kannada News | SC Slams Medical Aspirants Using Buddhist Conversion for Minority Quota

ಸುಪ್ರೀಂಕೋರ್ಟ್​Image Credit source: Citizens for Justice and Peace ನವದೆಹಲಿ, ಜನವರಿ 29: ಬೌದ್ಧ ಧರ್ಮ(Buddhism)ಕ್ಕೆ ಮತಾಂತರ(Conversion)ಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಮೇಲ್ಜಾತಿಯ ವಿದ್ಯಾರ್ಥಿಗಳನ್ನು ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ಕೋಟಾದಡಿ ಪ್ರವೇಶ ಬೇಕೆಂದು ಕೊನೇ ಹಂತದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅಂಥಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕೆ ಎಂದು ಪ್ರಶ್ನಿಸಿದೆ. ಈ ಕ್ರಮವು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಬೌದ್ಧ…

Read More

IPL 2026 Final: ಮೋದಿ ಮೈದಾನದಲ್ಲಿ ಕೊಹ್ಲಿ- ಗಿಲ್ ದಾಖಲೆ ಹೇಗಿದೆ?

ಐಪಿಎಲ್ 2026 ರ ಫೈನಲ್ (IPL 2026 Final ) ಪಂದ್ಯ ಮೇ 31 ರಂದು ಅಂದರೆ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಆತಿಥೇಯ ಗುಜರಾತ್ ತಂಡವನ್ನು ಎದುರಿಸಲಿದ್ದು, ಎರಡೂ ತಂಡಗಳು ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿವೆ. ಅಂದರೆ ಉಭಯ ತಂಡಗಳು ಈಗಾಗಲೇ ತಲಾ ಒಮ್ಮೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿವೆ. ಇದೀಗ ಈ ಫೈನಲ್ ಪಂದ್ಯವನ್ನು ಆರ್‌ಸಿಬಿ ಗೆದ್ದರೆ, ಸತತ ಎರಡನೇ ಬಾರಿಗೆ ಚಾಂಪಿಯನ್…

Read More

Tech Tips: ಈಗ ಬಿಎಸ್ಎನ್ಎಲ್ ಬಳಕೆದಾರರು ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು: ಹೇಗೆ ನೋಡಿ

ಬೆಂಗಳೂರು (ಏ. 02): ಬಿಎಸ್ಎನ್ಎಲ್ (BSNL) ಬಳಕೆದಾರರು ಈಗ ನೆಟ್‌ವರ್ಕ್ ಸಂಪರ್ಕವಿಲ್ಲದೆಯೂ ಕರೆಗಳನ್ನು ಮಾಡಲು ಸಾಧ್ಯವಾಗುತ್ತದೆ. ಈ ಹೊಸ ಫೀಚರ್ ಹೊಸ ಸಿಮ್ ಕಾರ್ಡ್ ಖರೀದಿಸದೆ ಅಥವಾ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸದೆಯೇ ಕರೆಗಳನ್ನು ಮಾಡಲು ಅವರಿಗೆ ಅನುವು ಮಾಡಿಕೊಡುತ್ತದೆ. ಬಿಎಸ್ಎನ್ಎಲ್ ಬಳಕೆದಾರರು ಕಚೇರಿಗಳು, ಮನೆಗಳು ಅಥವಾ ಜನದಟ್ಟಣೆಯ ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಇದ್ದರೆ ಈ ಆಯ್ಕೆ ಮೂಲಕ ಸುಲಭವಾಗಿ ಕರೆಯಲ್ಲಿ ಮಾತನಾಡಬಹುದು. ಇದಕ್ಕಾಗಿ ಬಳಕೆದಾರರು ತಮ್ಮ ಫೋನ್‌ಗಳಲ್ಲಿ ಕೆಲವು ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಬೇಕಾಗುತ್ತದೆ. ಬಿಎಸ್ಎನ್ಎಲ್ ತನ್ನ ಅಧಿಕೃತ…

Read More

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಕುಣಿಗಲ್​ನಲ್ಲಿ ಪತ್ತೆ – Kannada News | Hassan Missing Woman Found Alive in Kunigal: Big Twist in Case Solved

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರ ನಿದ್ದೆಗೆಡಿಸಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸ್​ ಮೂಲಗಳು ಖಚಿತಪಡಿಸಿವೆ. ಮತ್ತಷ್ಟು ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

Optical Illusion: ಈ ಕಾಡಿನಲ್ಲಿ ಮರೆ ಮಾಡಲಾಗಿರುವ ಛತ್ರಿಯನ್ನು ಹುಡುಕಬಲ್ಲಿರಾ – Kannada News | Optical Illusion: Can you find the umbrella in this forest in just 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ನೋಡುವುದಕ್ಕೆ ಸುಲಭದಾಯಕವಾಗಿ ಕಂಡರೂ ಈ ಒಗಟಿನ ಆಟಗಳು ಟ್ರಿಕ್ಕಿಯಾಗಿರುತ್ತದೆ. ಆದರೆ ಈ ಕಾಡಿನಲ್ಲಿ ಛತ್ರಿ ಎಲ್ಲಿದೆ ಎಂಬುವುದನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಸವಾಲು. ಆದರೆ ನೀವು ಕೇವಲ ಏಳು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಬೇಕು. ಈ…

Read More

IND vs PAK: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ? – Kannada News | T20 World Cup 2026: What happens if IND vs PAK washes out?

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕಾರ್ಮೋಡ ಕವಿದಿದೆ. ಫೆಬ್ರವರಿ 15 ರಂದು ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೊ-ಪಾಕ್ ನಡುವಿನ ಟಿ20 ವಿಶ್ವಕಪ್ 2026 ರ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಹೀಗಾಗಿ ಮ್ಯಾಚ್ ನಡೆಯುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಸಮಯದಲ್ಲಿ ಸುಮಾರು ಶೇ. 50 ರಿಂದ ಶೇ. 70 ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಲೈವ್ ಮಿಂಟ್ (LiveMint) ವರದಿಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

Read More

ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ: 3 ಸಾಕಾನೆಗಳೊಂದಿಗೆ ಬರೋಬ್ಬರಿ 6 ಗಂಟೆ ಭರ್ಜರಿ ಕಾರ್ಯಾಚರಣೆ – Kannada News | Dadadahalli Crop Damage: Mysuru Forest Dept Rescues Elephant Calf from Cornfield

ಮೈಸೂರು, ಜು.23: ಆಹಾರ ಹುಡುಕಿಕೊಂಡು ಬಂದು ಮುಸುಕಿನ ಜೋಳದ ಹೊಲದಲ್ಲಿ ಬಿಡಾರ ಹೂಡಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುದೀರ್ಘ 6 ಗಂಟೆಗಳ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಕಾಡಿಗೆ ಅಟ್ಟಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿತ್ತು. ದಡದಹಳ್ಳಿ ಗ್ರಾಮದ ರೈತ ಮಹಿಳೆ ಸಣ್ಣಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೋಟಕ್ಕೆ ಈ ಆನೆ ಮರಿ ನುಗ್ಗಿತ್ತು. 2 ವರ್ಷ ಪ್ರಾಯದ ಈ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ…

Read More

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ – Kannada News | India Women’s T20 Rankings: Mandhana Drops, Shafali Rises After SA Series Losses

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಭಾರತ ತಂಡ ಸೋಲನುಭವಸಿದೆ. ತಂಡದ ಈ ಸೋಲಿಗೆ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಕಾರಣ ಎನ್ನಬಹುದು. ಇದೀಗ ಇದರ ಪರಿಣಾಮ ಐಸಿಸಿ ಟಿ20 ಶ್ರೇಯಾಂಕದಲ್ಲಿ (T20 Rankings) ಸ್ಪಷ್ಟವಾಗಿ ಗೋಚರಿಸಿದೆ. ಈ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಐಸಿಸಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆದರೆ…

Read More

‘ಪದ್ದಿಗೆ ಈ ಹೀರೋನೇ ನನ್ನ ಮೊದಲ ಆಯ್ಕೆ’; ಮೌನ ಮುರಿದ ನಿರ್ದೇಶಕ – Kannada News

ಜೂನಿಯರ್ ಎನ್​​ಟಿಆರ್​-ರಾಮ್ ಚರಣ್ ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾ (Peddi Movie) ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ತೆಲುಗು ಭಾಷೆಯ ಜೊತೆಗೆ ಕನ್ನಡ, ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ರಾಮ್ ಚರಣ್ ಹೀರೋ. ಆದರೆ, ಈ ಚಿತ್ರದ ಕಥೆಯನ್ನು ಮೊದಲು ಜೂನಿಯರ್ ಎನ್​​ಟಿಆರ್​​ಗಾಗಿ ಸಿದ್ಧಪಡಿಸಲಾಗಿತ್ತು ಎಂಬ ಮಾತಿದೆ. ಈ ವಿಷಯದ ಕುರಿತು ಬುಚ್ಚಿ ಬಾಬು ಸನಾ ಅವರು ಮಾತನಾಡಿದ್ದಾರೆ. ‘ಪೆದ್ದಿ’ ಸಿನಿಮಾ ಪಕ್ಕಾ ಕ್ರೀಡಾಧಾರಿತ ಚಿತ್ರ….

Read More