Headlines

ಔಟರ್ ರಿಂಗ್ ರಸ್ತೆಯಲ್ಲಿ ಶೀಘ್ರದಲ್ಲೇ ಆದ್ಯತಾ ಪಥ: ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ – Kannada News | BMTC Bus Lane Returns to Bengaluru’s ORR: Solution to Ease IT Corridor Traffic Congestion

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 15: ಬೆಂಗಳೂರಿನ (Bangaluru) ಹೊರವರ್ತುಲ ರಸ್ತೆಯಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಬಸ್ ಪಥವನ್ನ ಹೊಸ ರೂಪದಲ್ಲಿ ಅಂದರೆ ಆದ್ಯತಾ ಪಥವನ್ನಾಗಿ ಮತ್ತೆ ಅನುಷ್ಠಾನ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮೂಲಕ ಐಟಿಬಿಟಿ ಕಂಪನಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಟ್ರಾಫಿಕ್ (traffic) ದಟ್ಟಣೆ ನಿಯಂತ್ರಣ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಥತೆ ನಡೆಸಿದ್ದಾರೆ. ಮುಖ್ಯಾಂಶಗಳು ಹೊರವರ್ತುಲ ರಸ್ತೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಬಿಎಂಟಿಸಿ ಆದ್ಯತಾ ಪಥ…

Read More

ಟ್ರ್ಯಾಕ್ಟರ್ ಬಿದ್ದು 6 ಜನರ ದುರಂತ ಅಂತ್ಯ: ದುರ್ಘಟನೆ ಸಂಭವಿಸಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ

ವಿಜಯನಗರ, (ಮೇ 15): ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್‌ ನಲ್ಲಿ ಸಂಭವಿಸಿದೆ. ಹುಲಿಗಿ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್​​​ ಹಿಂಬದಿಗೆ ಕ್ಯಾಂಟರ್ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಇನ್ನು ಗಾಯಾಳುಗಳನ್ನ ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಐಜಿಪಿ ಹರ್ಷ ಅವರು…

Read More

ಸಿಎಂ ವಿಜಯ್ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ನಾಚಿ ನೀರಾದ ನಟಿ ತ್ರಿಶಾ: ವಿಡಿಯೋ ವೈರಲ್ – Kannada News | Actress Trisha Krishnan blushes as fan mentions CM Vijay at Karuppu screening

ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರು ಇತ್ತೀಚಿನ ದಿನಗಳಲ್ಲಿ ಸಖತ್ ಸುದ್ದಿ ಆಗುತ್ತಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಟ ವಿಜಯ್ (Thalapathy Vijay) ಮತ್ತು ತ್ರಿಶಾ ನಡುವೆ ಆಪ್ತ ಗೆಳತನವಿದೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ದಟ್ಟವಾಗಿವೆ. ಈ ನಡುವೆ, ಅಭಿಮಾನಿಯೊಬ್ಬರು ವಿಜಯ್ ಹೆಸರು ಎತ್ತುತ್ತಿದ್ದಂತೆ ತ್ರಿಶಾ ಸಿಕ್ಕಾಪಟ್ಟೆ ನಾಚಿಕೊಂಡಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಶುಕ್ರವಾರ (ಮೇ 15) ಚೆನ್ನೈನ ಪ್ರಖ್ಯಾತ ರೋಹಿಣಿ ಸಿಲ್ವರ್ ಸ್ಕ್ರೀನ್ಸ್…

Read More

ಡಯಾಬಿಟಿಸ್ ಇರುವವರು ಮಾತ್ರವಲ್ಲ, ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೂ ಐಸ್‌ಕ್ರೀಂ ತಿನ್ನುವುದು ಒಳ್ಳೆಯದಲ್ಲ! – Kannada News | Is Ice Cream Bad For You? Medical Reasons To Avoid It

ಬೇಸಿಗೆಯಲ್ಲಿ ಐಸ್‌ಕ್ರೀಂ (Ice Cream) ತಿನ್ನುವುದು ಬಹುತೇಕರಿಗೆ ಇಷ್ಟವಾದರೂ, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಇದನ್ನು ತಿನ್ನದಿರುವುದೇ ಉತ್ತಮ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಕಾರಣವಿಷ್ಟೇ, ಐಸ್‌ಕ್ರೀಂನಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆ, ಕೊಬ್ಬು ಮತ್ತು ಕ್ಯಾಲೊರಿಗಳು ಇರುವುದರಿಂದ ಇದು ಕೆಲ ರೋಗಗಳಲ್ಲಿ ಆರೋಗ್ಯ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಸಾಮಾನ್ಯವಾಗಿ ಮಧುಮೇಹ ಇರುವವರಿಗೆ ಐಸ್‌ಕ್ರೀಂ ಕಡಿಮೆ ಪ್ರಮಾಣದಲ್ಲಿ ಮಾತ್ರ ಸೇವಿಸಲು ಸಲಹೆ ನೀಡಲಾಗುತ್ತದೆ. ಆದರೆ ಡಯಾಬಿಟಿಸ್ ಇರುವವರು ಮಾತ್ರವಲ್ಲದೆ ಇನ್ನಿತರ ಆರೋಗ್ಯ ಸಮಸ್ಯೆ ಇದ್ದಾಗಲೂ ಕೂಡ ಐಸ್‌ಕ್ರೀಂ ತಿನ್ನಬಾರದು. ಹಾಗಾದರೆ…

Read More

LSG vs CSK: 3 ವಿಕೆಟ್ ಉರುಳಿಸಿ ಚೀಟಿ ಹೊರ ತೆಗೆದು ಸಂಭ್ರಮಿಸಿದ ಲಕ್ನೋ ವೇಗಿ – Kannada News | Akash Singh’s IPL 2026 Heroics: LSG Pacer Shines vs CSK with 3 Wicket Haul

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಆಕಾಶ್ ಸಿಂಗ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಈ ಸೀಸನ್​ನಲ್ಲಿ ಮೊದಲ ಪಂದ್ಯವನ್ನಾಡಿದ ಆಕಾಶ್ ಸಿಕ್ಕ ಅವಕಾಶವನ್ನು ಸ್ಮರಣೀಯವಾಗಿಸಿದರು. ಆಕಾಶ್ ಸಿಂಗ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ 7 ರನ್‌ಗಳನ್ನು ಬಿಟ್ಟುಕೊಟ್ಟು ಉತ್ತಮ ಆರಂಭ ಪಡೆದರು. ನಂತರ, ತಮ್ಮ ಎರಡನೇ ಓವರ್‌ನಲ್ಲಿ, ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಔಟ್ ಮಾಡಿ, ಸೀಸನ್​ನ ಮೊದಲ…

Read More

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಸಮಾಧಾನ – Kannada News | Unemployed youth like cockroaches CJI Surya Kant slams for attacking system

ನವದೆಹಲಿ, ಮೇ 15: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ (Justice Surya Kant) ಇಂದು ನಿರುದ್ಯೋಗಿ ಯುವಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿರುದ್ಯೋಗಿ ಯುವಕರು ಸಾಮಾಜಿಕ ಮಾಧ್ಯಮದ ಮೂಲಕ ಎಲ್ಲರ ಮೇಲೆ ದಾಳಿ ಮಾಡುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಹಿರಿಯ ವಕೀಲ ಹುದ್ದೆಯನ್ನು ಬಯಸುತ್ತಿರುವ ವಕೀಲರನ್ನು ತರಾಟೆಗೆ ತೆಗೆದುಕೊಂಡಾಗ ಈ ಹೇಳಿಕೆಗಳು ಬಂದವು. ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ…

Read More

ಯೂರಿನ್ ಇನ್ಫೆಕ್ಷನ್ ಯಾವಾಗ ಅಪಾಯಕಾರಿಯಾಗಬಹುದು ಗೊತ್ತಾ? ಈ ಸೋಂಕಿನಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್ – Kannada News | Recurrent Urine Infections: Causes, Remedies, And How To Stop Them

ಯೂರಿನ್ ಇನ್ಫೆಕ್ಷನ್‌ (ಮೂತ್ರನಾಳದ ಸೋಂಕು) ಸಾಮಾನ್ಯ ಸಮಸ್ಯೆಯಾದರೂ, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆರಂಭದಲ್ಲಿ ಕೇವಲ ಮೂತ್ರ ವಿಸರ್ಜನೆಯಾಗುವಾಗ ಉರಿಯೂತ ಅಥವಾ ಪದೇಪದೇ ಮೂತ್ರಕ್ಕೆ ಹೋಗುವ ಸಮಸ್ಯೆಯಂತೆ ಕಾಣಿಸಿದರೂ, ಸೋಂಕು ಹೆಚ್ಚಾದರೆ ಕಿಡ್ನಿಗೂ ಹಾನಿಯಾಗುವ ಅಪಾಯವಿದೆ. ತಜ್ಞರ ಪ್ರಕಾರ, ಯೂರಿನ್ ಇನ್ಫೆಕ್ಷನ್‌ (Urine Infection) ಸಾಮಾನ್ಯವಾಗಿ ಇ.ಕೋಲಿ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಈ ಬ್ಯಾಕ್ಟೀರಿಯಾ ಮೂತ್ರನಾಳದ ಮೂಲಕ ದೇಹಕ್ಕೆ ಪ್ರವೇಶಿಸಿ ಸೋಂಕು ಉಂಟುಮಾಡುತ್ತದೆ. ವೈಯಕ್ತಿಕ ಸ್ವಚ್ಛತೆಯ ಕೊರತೆ, ಕಡಿಮೆ ನೀರು ಕುಡಿಯುವುದು,…

Read More

ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸ್ರು – Kannada News | Bengaluru South Cybercrime police arrests two for creating and uploading videos involving minors

ರಾಮನಗರ, (ಮೇ 15): ಪರಿಚಿತರ ಅಪ್ರಾಪ್ತ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ ಬಳಿಕ ಆ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿ ಆನ್‌ಲೈನ್ ಗೆ ಅಪ್‌ಲೋಡ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರ (Ramanagara) ಸೆನ್ ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರದ ಕಿರಣ್ ಕುಮಾರ್ ಹಾಗೂ ಆದಿತ್ಯ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಎನ್‌ಸಿಆರ್‌ಪಿ ಪೋರ್ಟಲ್‌ನ ಟಿಫ್‌ಲೈನ್ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ದೃಶ್ಯಾವಳಿ (ಸಿಎಸ್‌ಎಎಂ) ಕುರಿತು ಸಿಐಡಿಗೆ ಮಾಹಿತಿ ಬಂದಿತ್ತು. ಈ…

Read More

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ – Kannada News | PM Narendra Modi Receives grand Ceremonial Welcome In UAE

ಅಬುಧಾಬಿ, ಮೇ 15: ಪ್ರಧಾನಿ ನರೇಂದ್ರ ಮೋದಿ (PM Modi in UAE) ಇಂದು ಕೇವಲ 4 ಗಂಟೆಗಳ ಭೇಟಿಗಾಗಿ ಅಬುಧಾಬಿಗೆ ತೆರಳಿದ್ದರು. ಈ ಮೂಲಕ ಅವರು ತಮ್ಮ 5 ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಿದರು. ಅಲ್ಲಿ ಅವರಿಗೆ ಯುಎಇಯ ನಾಯಕರಿಂದ ಭವ್ಯ ಸ್ವಾಗತ ದೊರೆಯಿತು. ಅಬುಧಾಬಿಯ ವಿಮಾನ ನಿಲ್ದಾಣದಲ್ಲಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ವಾಗತಿಸಿದರು. ಬಳಿಕ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಈ ಆತ್ಮೀಯ ಸ್ವಾಗತಕ್ಕಾಗಿ ಮೋದಿ ಯುಎಇ…

Read More

ದರ್ಶನ್​ಗೆ ಸಿಗಲಿಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು? – Kannada News | Darshan Thoogudeepa Bail plea rejected by Supreme Court lawyer gives hiring details

ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿ, ನಟ ದರ್ಶನ್ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇಂದು (ಮೇ 15) ನ್ಯಾಯಾಲಯದಲ್ಲಿ ವಿಚಾರಣೆ ಹೇಗೆ ನಡೆಯಿತು ಎಂಬುದನ್ನು ಲಾಯರ್ ಸಾಕೇತ್ ಅವರು ವಿವರಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ದರ್ಶನ್ (Darshan Thoogudeepa) ಓರ್ವ ವಿಚಾರಣಾಧೀನ ಕೈದಿ. ಜೈಲಿನಲ್ಲಿ ಬೇರೆ ಕೈದಿಗಳಿಗೆ ಸಿಗುತ್ತಿರುವ ಸವಲತ್ತುಗಳು ತಮಗೆ ಸಿಗುತ್ತಿಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದರು. ಒಟ್ಟು 272…

Read More