Headlines

ರಕ್ತ ಸಿಕ್ತ ಲುಕ್​​ನಲ್ಲಿ ಪ್ರಭಾಸ್, ಘೋಷಣೆಯಾಯ್ತು ‘ಫೌಜಿ’ ರಿಲೀಸ್ ಡೇಟ್ – Kannada News | Prabhas’s Fauzi movie release date announced

ಪ್ರಭಾಸ್ (Prabhs) ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಮತ್ತು ‘ಸ್ಪಿರಿಟ್’ ಸಿನಿಮಾಗಳಲ್ಲಿ ಒಟ್ಟೊಟ್ಟಿಗೆ ನಟನೆ ಆರಂಭಿಸಿದ್ದಾರೆ. ‘ಫೌಜಿ’ ಸಿನಿಮಾನಲ್ಲಿಯೂ ಅವರು ನಟಿಸುತ್ತಿದ್ದಾರೆ. ಅಂದಹಾಗೆ, ‘ಕಲ್ಕಿ’, ‘ಸ್ಪಿರಿಟ್’ ಸಿನಿಮಾಗಳ ಕತೆಯನ್ನು ಮೊದಲೇ ಕೇಳಿದ್ದರೂ ಸಹ ಪ್ರಭಾಸ್ ‘ಫೌಜಿ’ ಸಿನಿಮಾದ ಚಿತ್ರೀಕರಣವನ್ನು ಆ ಎರಡೂ ಸಿನಿಮಾಗಳಿಗಿಂತಲೂ ಬೇಗನೇ ಪ್ರಾರಂಭಿಸಿದರು. ಪ್ರಭಾಸ್ ಅವರಿಗೆ ‘ಫೌಜಿ’ ಸಿನಿಮಾದ ಕತೆ ಬಹುವಾಗಿ ಇಷ್ಟವಾಗಿದ್ದು, ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರಂತೆ. ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ…

Read More

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ…

Read More

ಮದುವೆಯಾಗಿ ಆರೇ ತಿಂಗಳಿಗೆ ಮಹಿಳೆ ಸಾವು: ವರದಕ್ಷಿಣೆ ಕಿರುಕುಳ, ಕೊಲೆ ಮಾಡಿ ನೇಣು ಹಾಕಿರುವ ಆರೋಪ – Kannada News | Lucknow Dowry Death: Newlywed Found Dead, Family Alleges Murder and Harassment

ಪತಿಯೊಂದಿಗೆ ಮೃತ ಮಹಿಳೆ ಶ್ವೇತಾ Image Credit source: NDTV ಲಕ್ನೋ, ಮೇ 27: ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ(Dowry)ಗಾಗಿ ಅಮಾಯಕ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈಗ ಲಕ್ನೋದಲ್ಲಿ ಮತ್ತೊಂದು ಮಹಿಳೆಯನ್ನು ಬಲಿ ಪಡೆದಿದೆ. ಮದುವೆಯಾಗಿ ಕೇವಲ ಆರೇ ತಿಂಗಳಿಗೆ ತನ್ನ ಅತ್ತೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಾರು ಕೊಡಿಸುವಂತೆ ಪತಿ ಮತ್ತು ಆತನ ಕುಟುಂಬದವರು ನಿತ್ಯ ಕಿರುಕುಳ ನೀಡುತ್ತಿದ್ದರು, ಅದೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ಶುರುವಾಯ್ತು…

Read More

ರಸ್ತೆಯಲ್ಲಿ ಬಿದ್ದಿದ್ದ ಮಗುವಿನ ಕತ್ತರಿಸಿದ ತಲೆ ತಿಂದ ನಾಯಿಗಳು; ವಾಕಿಂಗ್ ಹೋದವರಿಗೆ ಶಾಕ್ – Kannada News | Dogs eating Newborn Head in Bhadradri Kothagudem district Telangana Viral News

ಹೈದರಾಬಾದ್, ಮೇ 13: ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರು ಒಂದು ಕಡೆ ನಾಯಿಗಳ (Dogs) ಹಿಂಡು ನಿಂತಿರುವುದನ್ನು ಕಂಡು ಕುತೂಹಲದಿಂದ ಆ ಕಡೆ ಹೋದರು. ರಸ್ತೆಬದಿಯಲ್ಲಿ ಬಿದ್ದಿದ್ದ ಮಗುವಿನ ತುಂಡಾದ ತಲೆಯನ್ನು ಆ ನಾಯಿಗಳು ಕಚ್ಚಿ ಎಳೆದಾಡುತ್ತಿದ್ದವು. ಅದನ್ನು ನೋಡಿದ ಜನರು ಗಾಬರಿಯಿಂದ ಅಲ್ಲಿಂದ ಓಡಿಹೋದರು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರಿಗೂ ಆ ದೃಶ್ಯ ನೋಡಿ ಶಾಕ್ ಆಗಿತ್ತು. ಈ ರೀತಿ ಯಾರಾದರೂ ಪೋಷಕರು ಹಸುಗೂಸನ್ನು ಬಿಸಾಡಿ ಹೋಗಲು ಸಾಧ್ಯವೇ? ಎಮಬ ಅಚ್ಚರಿಯೂ ಮೂಡಿತ್ತು….

Read More

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ – Kannada News | Samantha’s ‘Maa Inti Bangaram’: Basha Inspired Action Comedy Releasing June 19

ಟಾಲಿವುಡ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ ಮುಂಬರುವ ಆ್ಯಕ್ಷನ್ ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಸದ್ಯ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ದಿಗಂತ್ ಕೂಡ ನಟಿಸಿದ್ದಾರೆ. ಇದರ ನಡುವೆ ಚಿತ್ರದ ಕಥೆಯ ಬಗ್ಗೆ ಪ್ರಮುಖ ರಹಸ್ಯವೊಂದನ್ನು ನಿರ್ದೇಶಕಿ ನಂದಿನಿ ರೆಡ್ಡಿ ಬಿಚ್ಚಿಟ್ಟಿದ್ದಾರೆ. ಈ ಚಿತ್ರದ ಕಥೆಯು ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ‘ಬಾಷಾ’ ಸಿನಿಮಾದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದರ…

Read More

ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್​ಪಿ ಐತಿಹಾಸಿಕ ಗೆಲುವು ಸಾಧಿಸಿದರೂ ಖುಷಿಯ ಮೆರವಣಿಗೆಯೇ ಇಲ್ಲ – Kannada News | Bangladesh Election, BNP’s Historic Win, But No Grand Celebrations

ಢಾಕಾ, ಫೆಬ್ರವರಿ 13: ಸಾಮಾನ್ಯವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಸಿಹಿ ಹಂಚಿ, ಮೆರವಣಿಗೆ ನಡೆಸಿ ಖುಷಿ ಪಡುವುದು ಸಾಮಾನ್ಯ. ಆದರೆ ಬಾಂಗ್ಲಾದೇಶ(Bangladesh)ದಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಬಿಎನ್​ಪಿ ಐತಿಹಾಸಿಕ ಗೆಲುವು ಸಾಧಿಸಿದರೂ ಯಾವುದೇ ಮೆರವಣಿಗೆ ನಡೆಸುವುದಿಲ್ಲ ಎಂದು ಪಕ್ಷ ಹೇಳಿಕೆ ನೀಡಿದೆ. ಗುರುವಾರ ರಾತ್ರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಪಕ್ಷವು ದೇಶದ ಜನರಿಗೆ ತನ್ನ ಕೃತಜ್ಞತೆ ಮತ್ತು ಶುಭಾಶಯವನ್ನು ತಿಳಿಸಿದೆ. ಶುಕ್ರವಾರ ಪ್ರಾರ್ಥನೆಯ ನಂತರ ದೇಶಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನಾ ಸಭೆಗಳನ್ನು ನಡೆಸಲಾಗುವುದು ಎಂದು ಬಿಎನ್​ಪಿ…

Read More

ಕೋಗಿಲು ಭೂ ಕಬಳಿಕೆ ಕೇಸ್​​: ಎಲ್ಲ ದಾಖಲೆ ಫೇಕ್​​, ಆರೋಪಿಗಳ ಕಳ್ಳಾಟ ಬಯಲು – Kannada News | Yelahanka Kogilu Land Fraud: Explosive Details of Fake Documents Revealed

ತಾತ್ಕಾಲಿಕ ಟೆಂಟ್​​ನಲ್ಲಿ ವಾಸ. ಬೆಂಗಳೂರು, ಜನವರಿ 08: ಯಲಹಂಕ ಕೋಗಿಲು ಬಳಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಸಂಬಂಧ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಬಂಧಿತ ಆರೋಪಿಗಳಾದ ವಿಜಯ್ ಮತ್ತು ವಸೀಮ್ ಉಲ್ಲಾ ಅಲ್ಲಿಯ ಅಕ್ರಮ ನಿವಾಸಿಗಳಿಂದ ಹಣ ಪಡೆದು ನಕಲಿ ದಾಖಲೆ ಸೃಷ್ಟಿಮಾಡಿದ್ದಾರೆ. ಅಲ್ಲದೆ ಹಕ್ಕುಪತ್ರಗಳನ್ನು ಕೂಡ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಈ ಬಗ್ಗೆಯೂ ಯಲಹಂಕ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಮಾಹಿತಿ ಇದ್ದರೂ ಸಹ ಯಲಹಂಕ ತಹಶಿಲ್ದಾರ್…

Read More

ನಟಿ ಭಾವನಾ ರಾಮಣ್ಣ ಪುತ್ರಿಯ ನಾಮಕರಣ, ಮಗಳಿಗೆ ಅಜ್ಜಿಯ ಹೆಸರು: ಚಿತ್ರಗಳ ನೋಡಿ

ಭಾವನಾ ರಾಮಣ್ಣ ಅವರ ಅಜ್ಜಿಯ ಹೆಸರು ರುಕ್ಮಿಣಿ ಅಂತೆ. ಅದರಂತೆ ಭಾವನಾ ಅವರು ತಮ್ಮ ಮುದ್ದಾದ ಮಗಳಿಗೆ ರುಕ್ಮಿಣಿ ಎಂದೇ ಹೆಸರಿಟ್ಟಿದ್ದಾರೆ. ಭಾವನಾ ರಾಮಣ್ಣ ಅವರು ಎಂಟು ತಿಂಗಳ ಗರ್ಭಿಣಿ ಆಗಿದ್ದಾಗ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಈ ವೇಳೆ ಒಂದು ಮಗು ತೀರಿಕೊಂಡು ಒಂದು ಮಗು ಮಾತ್ರವೇ ಜನಿಸಿತು. ಅದೇ ಮಗುವಿಗೆ ಈಗ ನಾಮಕರಣ ಮಾಡಲಾಗಿದೆ. ಇಂದು (ಮಾರ್ಚ್ 21) ಭಾವನಾ ರಾಮಣ್ಣ ಅವರು ತಮ್ಮ ಮಗಳಿಗೆ ನಾಮಕರಣ ಮಾಡಿದ್ದಾರೆ. ಕೆಲ ಆಪ್ತರ ಹಾಜರಿಯಲ್ಲಿ…

Read More

ಟೀಕೆಗಳಿಂದ ರೋಸಿಹೋದ ಪ್ರಶಾಂತ್ ನೀಲ್, ಬದಲಾಗುವ ನಿರ್ಧಾರ ಮಾಡಿದ ನಿರ್ದೇಶಕ – Kannada News | Prashanth Neel said he will change his movie making style

ಪ್ರಶಾಂತ್ ನೀಲ್ (Prashanth Neel), ಪ್ರಸ್ತುತ ಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಎಲ್ಲವೂ ಸೂಪರ್ ಹಿಟ್. ಪ್ರಶಾಂತ್ ನೀಲ್, ಕಮರ್ಶಿಯಲ್, ಮಾಸ್ ಸಿನಿಮಾಗಳಿಗೆ ಭಿನ್ನ ವ್ಯಾಕರಣ ನೀಡಿದ ನಿರ್ದೇಶಕ. ತಮ್ಮ ಡಾರ್ಕ್ ಕಲರ್ ಗ್ರೇಡಿಂಗ್, ಮೊನಚು ಸಂಭಾಷಣೆ, ಭಿನ್ನವಾಗಿ ಕತೆ ಹೇಳುವ ರೀತಿ, ನಿರೂಪಣಾ ಶೈಲಿಯಿಂದ ತಮ್ಮದೇ ಒಂದು ಭಿನ್ನ ಶೈಲಿಯನ್ನೇ ಅವರು ಸೃಷ್ಟಿಸಿದ್ದಾರೆ. ಆದರೆ ಈಗ ಪ್ರಶಾಂತ್ ನೀಲ್ ತಮ್ಮ ಶೈಲಿಯನ್ನೇ ಕೈಬಿಡುತ್ತಿದ್ದಾರೆ. ಇದೀಗ ಜೂ…

Read More

Video: ಸರ್, ಈ ಬಸ್ ದುಬೈಗೆ ಹೋಗುತ್ತಾ? ಇಲ್ಲ ಇದು ಮೆಜೆಸ್ಟಿಕ್ ಮಾತ್ರ – Kannada News | Majestic Dubai Bus Query Goes Viral! Bengaluru Incident Sparks Humor Online

ಸೊಶೀಯಲ್​​ ಮೀಡಿಯಾದಲ್ಲಿ ಇಂತಹ ತಮಾಷೆಯ ವಿಡಿಯೋ ಆಗ್ಗಾಗೆ ವೈರಲ್​​ ಆಗುತ್ತ ಇರುತ್ತದೆ. ಇದೀಗ ಇಲ್ಲೊಂದು ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಸರ್, ಈ ಬಸ್ ದುಬೈಗೆ ಹೋಗುತ್ತಾ? ಅಲ್ಲಿ ಸಿಂಗಾಪುರ್ ಅವರೇ ಹೇಳಿದ್ದು ದುಬೈಗೆ ಹೋಗುತ್ತೆ ಅಂತ…” – ಹೀಗೆ ಕೇಳುತ್ತಾ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ (ಮೆಜೆಸ್ಟಿಕ್) ಯುವತಿಯೊಬ್ಬಳು ನಡೆಸಿದ ಸಂಭಾಷಣೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ನಗು ಹರಿಸುತ್ತಿದೆ. ನಮ್ಮ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಹೊಸೂರು, ಮೈಸೂರು ಅಥವಾ ಮಂಗಳೂರಿಗೆ ಬಸ್ ಹೋಗುವುದು ಗೊತ್ತು….

Read More