Headlines

ಏಕಾಏಕಿ ಕುಸಿದ ಹೋಟೆಲ್​​ ಲಿಫ್ಟ್​​: ಶ್ರೀನಗರದಲ್ಲಿ ಬೆಂಗಳೂರಿನ ಪ್ರವಾಸಿಗರು ಬದುಕಿದ್ದೇ ಪವಾಡ! – Kannada News | 6 Bengaluru Tourists Injured in Srinagar Hotel Lift Mishap

ಬೆಂಗಳೂರು, ಏಪ್ರಿಲ್​​ 24: ಜಮ್ಮು-ಕಾಶ್ಮೀರದ ಶ್ರೀನಗರದ ಹೈದರ್ಪೋರ ಪ್ರದೇಶದಲ್ಲಿರುವ ಹೊಸದಾಗಿ ನಿರ್ಮಿತ ಹೋಟೆಲ್‌ನಲ್ಲಿ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಬೆಂಗಳೂರಿನ ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಹೋಟೆಲ್ ಅರಿಸನ್ ಲಕ್ಷುರಿಯಲ್ಲಿ ಘಟನೆ ನಡೆದಿದ್ದು, ಲಿಫ್ಟ್ ಕುಸಿದ ತಕ್ಷಣ ಗಾಯಾಳುಗಳನ್ನು ಬರ್ಜುಲ್ಲಾದ ಬೋನ್ ಆ್ಯಂಡ್​ ಜಾಯಿಂಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಇದೆ. ಗಾಯಗೊಂಡವರನ್ನು ವೆಂಕಟೇಶ್ (65), ಡಿ. ಮಂಗಲಾ (54), ಕುಶಲ್ಲಾ (18), ಪಂಕಜಾ (16),…

Read More

3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್ – Kannada News | Harry Brook Creates New World Record In Test Cricket

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್​ಮನ್ ಹ್ಯಾರಿ ಬ್ರೂಕ್ (Harry Brook) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಆಸೀಸ್ ದಾಂಡಿಗ ಆ್ಯಡಂ ಗಿಲ್​ಕ್ರಿಸ್ಟ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ – Kannada News | T20 World Cup 2026 Semi Final: 10 overs per side must be completed for a result

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯವು ಬುಧವಾರದಿಂದ (ಮಾ.4) ಶುರುವಾಗಲಿದೆ. ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಕಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ನಡೆಯಲಿರುವ  ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಭಾರತ ಸೆಣಸಲಿದೆ. ಈ ಪಂದ್ಯಗಳಿಗಾಗಿ 10 ಓವರ್​ಗಳ ನಿಯಮವನ್ನು ಪರಿಚಯಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಕಾರಣಾಂತರಗಳಿಂದ 20 ಓವರ್​ಗಳನ್ನು ಆಡಲು ಸಾಧ್ಯವಾಗದೇ…

Read More

Vasthu Shastra: ತುಳಸಿ ಗಿಡದ ಪಕ್ಕದಲ್ಲಿ ಈ ಸಸ್ಯ ಬೆಳೆದಿದ್ಯಾ? ಇದು ಕೌಟುಂಬಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತ – Kannada News | Tulasi Durva: Unveiling Spiritual Meanings and Prosperity Omens in Sanatana Dharma

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ತುಳಸಿಗೆ ವೈಜ್ಞಾನಿಕ ಮತ್ತು ಧಾರ್ಮಿಕ ಮಹತ್ವವೂ ಇದೆ ಎಂದು ಪರಿಗಣಿಸಲಾಗಿದೆ. ತುಳಸಿ ಮಾತೆಯನ್ನು ಪೂಜಿಸುವ ಜನರಿಗೆ ತಮ್ಮ ಮನೆಗಳಲ್ಲಿ ಎಂದಿಗೂ ಸಂಪತ್ತು ಮತ್ತು ಸಮೃದ್ಧಿಯ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡದ ಸ್ಥಾನವು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕುಟುಂಬ ಸದಸ್ಯರಿಗೆ ಶುಭ ಮತ್ತು ಅಶುಭ ಚಿಹ್ನೆಗಳನ್ನು ನೀಡುತ್ತದೆ. ಮನೆಯಲ್ಲಿ ತುಳಸಿ ಗಿಡದಲ್ಲಿ ಆಗುವ ಬದಲಾವಣೆಗಳು ಕುಟುಂಬ…

Read More

ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ಮಾರ್ಗದ ವಿಮಾನ ಹಾರಾಟ ಸ್ಥಗಿತ – Kannada News | Air India Dreamliner Grounded After Fuel Switch issue scare in London to Bengaluru flight

ಬೆಂಗಳೂರು, ಫೆಬ್ರವರಿ 2: ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಪತ್ತೆಯಾದ ನಂತರ ಏರ್ ಇಂಡಿಯಾ (Air India) ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಹಾರಾಟವನ್ನು ಇಂದು ಸ್ಥಗಿತಗೊಳಿಸಲಾಗಿದೆ. ಈ ವಿಮಾನ ಲಂಡನ್​​ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. AI 132 ವಿಮಾನವು ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರುತ್ತಿತ್ತು. ಈ ವೇಳೆ ಪೈಲಟ್ ವಿಮಾನದ ಕಾರ್ಯವಿಧಾನವನ್ನು ಪರಿಶೀಲಿಸುವಾಗ ಫ್ಯೂಯೆಲ್ ಕಂಟ್ರೋಲ್ ಸ್ವಿಚ್​​ನಲ್ಲಿ ಸಮಸ್ಯೆ ಕಂಡುಬಂದಿತ್ತು. ತಕ್ಷಣ ಅವರು ಏರ್ ಇಂಡಿಯಾ ಅಧಿಕಾರಿಗಳಿಗೆ ಈ ಬಗ್ಗೆ…

Read More

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹಲವೆಡೆ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ, ಪಾರ್ಕಿಂಗ್ ಜಾಗಗಳ ವಿವರ ಇಲ್ಲಿದೆ – Kannada News | Bangalore Traffic Advisory Issued For New Year 2026 Celebration in Bengaluru City; Check Detailed Report Here

ಬೆಂಗಳೂರಿನಲ್ಲಿ 2026 ರ ಹೊಸ ವರ್ಷಾಚರಣೆಗೆ ಹೊಸ ಟ್ರಾಫಿಕ್ ರೂಲ್ಸ್! ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಹೊಸವರ್ಷದ (New year 2026) ಸ್ವಾಗತಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಈಗಾಗಲೇ ಹೊಸರ್ಷಾಚರಣೆಗೆ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅದರ ಬೆನ್ನಲ್ಲೇ ನಗರದ ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿಸೆಂಬರ್ 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ…

Read More

ಏಕವಚನದಲ್ಲಿ ಬೈದಿದ್ದ ಸಚಿವ ಎಸ್​​ಎಸ್​ ಮಲ್ಲಿಕಾರ್ಜುರನ್ನು ಕ್ಷಮಿಸಿ ಪ್ರಚಾರಕ್ಕೆ ಬಂದ ಜಮೀರ್

ದಾವಣಗೆರೆ, (ಏಪ್ರಿಲ್ 05): ದಾವಣಗೆರೆ ದಕ್ಷಿಣದಲ್ಲಿ ಉಪ ಚುನಾವಣೆ (Davanagere South By Elction) ಪ್ರಚಾರದ ಕಾವು ಜೋರಾಗುತ್ತಿದೆ. ಈ ನಡುವೆ ಸಮರ್ಥ್ ಪರವಾಗಿ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಟಿಕೆಟ್​​ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಎಸ್​​ಎಸ್​ ಮಲ್ಲಿಕಾರ್ಜುನ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಕ್ಷೇತ್ರಕ್ಕೆ ಬರುವುದೇ ಬೇಡ ಎಂದು ಸ್ವತಃ ಮಲ್ಲಿಕಾರ್ಜುನ, ಜಮೀರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದು ಮುಸ್ಲಿಂ ಸಮುದಾಯದ…

Read More

ತೆಲಂಗಾಣದಲ್ಲಿ ಭೀಕರ ಕೃತ್ಯ, ಮಾಂಸದ ಅಡುಗೆ ವಿಚಾರಕ್ಕೆ ದಂಪತಿ ನಡುವೆ ವಾಗ್ವಾದ, ಪತಿಯನ್ನೇ ಕೊಂದ ಪತ್ನಿ – Kannada News | Telangana: Wife Kills Husband Over Non Veg Food Dispute in Kamareddy

ಕಾಮರೆಡ್ಡಿ, ಏಪ್ರಿಲ್ 27: ಮಾಂಸದಡುಗೆ ವಿಚಾರವಾಗಿ ಆರಂಭವಾದ ಜಗಳ ಕೊಲೆ(Murder)ಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ.ಸಣ್ಣ ಕೋಪ ಮನುಷ್ಯನ ವಿವೇಚನೆಯನ್ನು ಹೇಗೆ ನಾಶಪಡಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಕೇವಲ ಮಾಂಸದ ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ದಂಪತಿ ನಡುವೆ ನಡೆದ ವಾಗ್ವಾದವು ಪತಿಯ ಸಾವಿನಲ್ಲಿ ಅಂತ್ಯವಾಗಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ತಮ್ಮ ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಈ ಕುಟುಂಬವು ತೀವ್ರ ಆರ್ಥಿಕ ಒತ್ತಡಕ್ಕೆ…

Read More

Horoscope Today: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 3, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಕೆಲಸ ಮುಗಿಸಿ ಮನೆಗೆ ಬಂದ ಆಕೆಯ ಪತಿಗೆ ಆಘಾತ ಕಾದಿತ್ತು. ಈ ದಾರುಣ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಘಟನೆಯ ವಿವರ ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ…

Read More