Headlines

ಮಾಲೀಕ ಶೌಚಾಲಯಕ್ಕೆ ಹೋಗಿ ಬರುವುದರೊಳಗೆ ಬಂಗಾರದ ಅಂಗಡಿ ಕದ್ದ ಖದೀಮರು; ಹಾಡಹಗಲೇ ಕೃತ್ಯ – Kannada News | Bengaluru Jewelry Robbery: Gold Store Looted in 3 Mins While Owner in Restroom

ಬೆಂಗಳೂರು, ಏಪ್ರಿಲ್​​ 17: ರಾಜ್ಯದಲ್ಲಿ ಬಂಗಾರದ ಅಂಗಡಿಗಳ ದರೋಡೆ ಪ್ರಕರಣ ಮುಂದುವರಿದಿದ್ದು, ಬೆಂಗಳೂರಿನಲ್ಲಿ (Bengaluru) ಹಾಡ ಹಗಲೇ ಬಂಗಾರದ ಅಂಗಡಿಯನ್ನು ಖದೀಮರು ದೋಚಿರುವ ಘಟನೆ ನಡೆದಿದೆ. ಅಂಗಡಿಯ ಮಾಲೀಕ ಶೌಚಾಲಯಕ್ಕೆ ಹೋಗಿ ಬರುವ ಒಳಗೆ ಖದೀಮರು ಕನ್ನ ಹಾಕಿದ್ದು, ಬಂಗಾರ ಮತ್ತು ಬೆಳ್ಳಿ ಆಭರಣಗಳು ಸೇರಿ ನಗದನ್ನು ದೋಚಿ ಎಸ್ಕೇಪ್​​ ಆಗಿದ್ದಾರೆ. ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ಪ್ರಕರಣ ಬೆನ್ನುಹತ್ತಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಬನಶಂಕರಿಯ ಬಂಗಾರದ ಅಂಗಡಿಯೊಂದರ…

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ:ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ? – Kannada News | Counting for Bagalkot, Davanagere South bypolls on May 4 amid tight security

ದಾವಣಗೆರೆ, (ಮೇ 03) : ತೀವ್ರ ಜಿದ್ದಾಜಿದ್ದಿನಿಂದ ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಅಂದರೆ ಮೇ 04ರಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕಡೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಇನ್ನು  ದಾವಣಗೆರೆ ನಗರದ ಡಿಆರ್‌ಆರ್ ವಿದ್ಯಾಸಂಸ್ಥೆಯಲ್ಲಿ ನಾಳೆ(ಮೇ 04) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಇಂದು (ಮೇ 03) ಡಿಆರ್‌ಆರ್ ವಿದ್ಯಾಸಂಸ್ಥೆಗೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಭೇಟಿ ನೀಡಿ ಮತ…

Read More

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಆರಂಭ – Kannada News | Duologue with Barun Das returns with season 4 featuring legends including sourav ganguly aamir khan

ನವದೆಹಲಿ, ಫೆಬ್ರವರಿ 27: ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ (Duologue with Barun Das) 4ನೇ ಸೀಸನ್‌ ನಾಳೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್‌ಗಳ ಯಶಸ್ಸಿನ ನಂತರ, ಈ ಬಾರಿ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಬೇರೆ ಟಾಕ್ ಶೋಗಳಿಗಿಂತ ಭಿನ್ನವಾಗಿದೆ. ಏಕೆಂದರೆ…

Read More

Video: ಕೇವಲ 1,200 ರೂ. ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್ – Kannada News | Altercation Over Dues in Bareilly Leads to Assault Case

ಬರೇಲಿ, ಏಪ್ರಿಲ್ 29: ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್​ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh’ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ…

Read More

ಕಾವ್ಯಾಗೆ ಅಭಿಮಾನಿಯ ಪತ್ರ: ಚಂದನ್-ನಿವೇದಿತಾ, ರಕ್ಷಿತ್-ರಶ್ಮಿಕಾ ಉದಾಹರಣೆ – Kannada News | Bigg Boss Kannada fame Kavya Shaiva shared fan’s letter

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಗಿಲ್ಲಿ ನಟನಿಗೆ ಭಾರಿ ಜನಪ್ರಿಯತೆ ಶೋನಿಂದಾಗಿ ದೊರೆತಿದೆ. ಗಿಲ್ಲಿಗೆ ಮಾತ್ರವೇ ಅಲ್ಲದೆ ಫೈನಲಿಸ್ಟ್​​ಗಳಾಗಿದ್ದ ಕಾವ್ಯಾ, ರಘು, ಅಶ್ವಿನಿ ಇನ್ನೂ ಹಲವರಿಗೆ ಈ ಶೋನಿಂದ ಭಾರಿ ಜನಪ್ರಿಯತೆ ದೊರೆತಿದೆ. ಕಾವ್ಯಾ ಸಹ ಈಗ ಸೆಲೆಬ್ರಿಟಿ ಆಗಿಬಿಟ್ಟಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಯ ನೆರಳು, ಗಿಲ್ಲಿಯಿಂದ ಮಿಂಚುತ್ತಿರುವ ಸ್ಪರ್ಧಿ ಎಂದೆಲ್ಲ ಟೀಕೆಗೆ ಒಳಗಾಗಿದ್ದ ಕಾವ್ಯಾಗೆ, ಈಗ ಹೊರ ಬಂದ ಮೇಲೆ ತಮ್ಮ ವ್ಯಕ್ತಿತ್ವಕ್ಕೆ ಪ್ರತ್ಯೇಕ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ – Kannada News | Feb 24th Numerology: Daily Horoscope for Birth Numbers 7, 8, 9; Financial & Career Insights

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾರು ದ್ವಿಚಕ್ರ ವಾಹನವನ್ನೋ ಅಥವಾ ಕಾರು ಇತ್ಯಾದಿಗಳನ್ನೋ ಖರೀದಿ ಮಾಡಬೇಕು ಎಂದುಕೊಳ್ಳುತ್ತಾ ಇರುತ್ತೀರಿ ಅದಕ್ಕೆ ಬೇಕಾದ ಹಣಕಾಸಿನ ಹೊಂದಾಣಿಕೆ ಆಗಿ, ಅಡ್ವಾನ್ಸ್ ನೀಡಿ- ಬುಕ್ ಮಾಡುವ ಸಾಧ್ಯತೆ ಇದೆ. ಅಥವಾ ಲೋನ್ ಗಾಗಿ ಪ್ರಯತ್ನ ಮಾಡಬೇಕು ಎಂದಿರುವವರು…

Read More

‘ಹೇರಾ ಪೇರಿ’ ತಂಟೆಗೆ ಬರಬೇಡಿ, ಎಚ್ಚರಿಕೆ ಕೊಟ್ಟ ಅಕ್ಷಯ್ ಕುಮಾರ್ – Kannada News | Akshay Kumar’s production house claims Hera Pheri 3 movie rights warns legal action

‘ಹೇರಾ ಪೇರಿ’ (Hera Peri) ಹಿಂದಿ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಸಿನಿಮಾ ಎನಿಸಿಕೊಂಡಿದೆ. ಆ ಸಿನಿಮಾಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಈ ಸಿನಿಮಾದ ಎರಡು ಭಾಗ ಈಗಾಗಲೇ ಬಿಡುಗಡೆ ಆಗಿದ್ದು, ಎರಡೂ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಇದೀಗ ಈ ಸಿನಿಮಾದ ಮೂರನೇ ಭಾಗದ ನಿರ್ಮಾಣಕ್ಕೆ ಪ್ರಯತ್ನಗಳು ನಡೆಯುತ್ತಿವೆ. ಆದರೆ ಪ್ರತಿ ಭಾರಿ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇದೆ. ಮೊದಲಿಗೆ ಸಿನಿಮಾದ ಮುಖ್ಯ ಪಾತ್ರಧಾರಿ ಪರೇಶ್ ರಾವಲ್ ಸಿನಿಮಾದಿಂದ ಹೊರನಡೆದರು. ಸಿನಿಮಾದ ನಿರ್ದೇಶಕ ಪ್ರಿಯದರ್ಶನ್…

Read More

ನಿಮ್ಮ ಕೃಷಿ ಜಮೀನಿಗೆ ಸಬ್ಸಿಡಿ ಪಂಪ್​ ಸೆಟ್​ ಪಡೆಯುವುದು ಹೇಗೆ? ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka: How to Get a Subsidized Pump Set for Agricultural Land: Eligibility, Documents and Application Process

ಬೆಂಗಳೂರು, ಜುಲೈ 05: ರೈತರು ತಮ್ಮ ಕೃಷಿ ಜಮೀನಿಗೆ ಸಬ್ಸಿಡಿ ದರದಲ್ಲಿ ಪಂಪ್‌ಸೆಟ್‌ಗಳನ್ನು (Pump Set) (ಸೌರಶಕ್ತಿ ಅಥವಾ ವಿದ್ಯುತ್ ಚಾಲಿತ) ಪಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಕೇಂದ್ರ ಸರ್ಕಾರದ ‘ಪಿಎಂ-ಕುಸುಮ್’ ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ‘ಗಂಗಾ ಕಲ್ಯಾಣ’ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಂಪ್‌ಸೆಟ್‌ಗಳನ್ನು ನೀಡಲಾಗುತ್ತಿದೆ. ರೈತರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೌರಶಕ್ತಿ ಚಾಲಿತ ಅಥವಾ ವಿದ್ಯುತ್ ಪಂಪ್‌ಸೆಟ್‌ಗಳನ್ನು ಒದಗಿಸುವ ಮೂಲಕ…

Read More

ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!

ನವದೆಹಲಿ, ಮಾರ್ಚ್ 5: ಈ ವಿಡಿಯೋ ಎಲ್ಲಿ ಚಿತ್ರೀಕರಿಸಲ್ಪಟ್ಟಿದ್ದು ಎಂಬುದು ತಿಳಿದಿಲ್ಲ. ಆದರೆ, ಈ ವಿಡಿಯೋ (Video Viral) ನೋಡಿದರೆ ಕಣ್ಣಂಚು ಒದ್ದೆಯಾಗುವುದು ಗ್ಯಾರಂಟಿ. ಕೋತಿಮರಿಯೊಂದು ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ದೊಡ್ಡ ಕೋತಿ ಆ ಮರಿಯನ್ನು ಗಿರಗಿರನೆ ತಿರುಗಿಸಿ ಬಿಸಾಡುತ್ತದೆ, ಹಿಂಸೆ ನೀಡುತ್ತದೆ. ಇದರಿಂದ ನೋವಾಗಿ ಓಡಿದ ಮರಿಕೋತಿ ಕಲ್ಲುಬಂಡೆಯ ಹಿಂದಿದ್ದ ಕೋತಿಯ ಗೊಂಬೆಯನ್ನು ಗಟ್ಟಿಯಾಗಿ ತಬ್ಬಿಕೊಂಡು ಹೆದರಿ ಬಚ್ಚಿಟ್ಟುಕೊಳ್ಳುತ್ತದೆ. ಆ ಕ್ಷಣಕ್ಕೆ ಆ ಮರಿಕೋತಿಗೆ ಆ ಗೊಂಬೆಯೇ ಸಾಂತ್ವನ ನೀಡುವ ಅಮ್ಮನಾಗುತ್ತದೆ! ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಚುನಾವಣೆ ಗೆದ್ದರೆ ಮಾಂಸ ಮಾರಾಟ ಬ್ಯಾನ್ ಮಾಡ್ತಾರಾ ಖುಷ್ಬೂ ಪತಿ ಸುಂದರ್? ಸಿಕ್ತು ಸ್ಪಷ್ಟನೆ

ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Elections) ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಖ್ಯಾತ ನಟ ಮತ್ತು ನಿರ್ದೇಶಕ ಸುಂದರ್ ಸಿ. (Sundar C) ಅವರು ಈ ಬಾರಿ ಮಧುರೈ ಸೆಂಟ್ರಲ್ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದು, ಅವರ ಹೆಸರಿನಲ್ಲಿ ಹಬ್ಬಿರುವ ಒಂದು ಸುಳ್ಳು ಸುದ್ದಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಅದಕ್ಕೆ ಸುಂದರ್ ಪತ್ನಿ, ನಟಿ ಖುಷ್ಬೂ (Khushboo) ಅವರು ತಿರುಗೇಟು ನೀಡಿದ್ದಾರೆ. ಸುಂದರ್ ಸಿ. ಅವರು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ, ಮಧುರೈ…

Read More