Headlines

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! – Kannada News | Devanahalli Gold Scam: Man got robbed in the name of Cheap gold; looses Rs.20 lakhs

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! ದೇವನಹಳ್ಳಿ, ಮಾರ್ಚ್​ 05: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ವ್ಯಕ್ತಿಯನ್ನು ಕರೆಸಿಕೊಂಡು 20 ಲಕ್ಷ ರೂ. ಹಣ ದೋಚಿದ (Robbery) ಘಟನೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬಾತನನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದೊಣ್ಣೆಯಿಂದ ಹೊಡೆದು, ಬ್ಯಾಗ್ ಕಸಿದು ಪರಾರಿ ವಿಶ್ವಪ್ರಸಾದ್ ರೆಡ್ಡಿಗೆ ಕುಮಾರ್ ಎಂಬಾತ ಪರಿಚಯವಾಗಿ,…

Read More

‘ಜನ ನಾಯಗನ್’ ಪ್ರಕರಣ ಕೋರ್ಟ್​​ನಲ್ಲಿರುವಾಗ ವಿಜಯ್​ಗೆ ಸಿಬಿಐನಿಂದ ಸಂಕಷ್ಟ – Kannada News | Actor Vijay Faces CBI Inquiry for Karur Incident Amid Jana Nayagan Film in SC

ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್​ಗೆ (Thalapathy Vijya) ಒಂದಾದ ಮೇಲೆ ಒಂದರಂತೆ ಕಷ್ಟ ಎದುರಾಗುತ್ತಿದೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ಹೀಗಿರುವಾಗಲೇ ಅವರು ಸಿಬಿಐ ವಿಚಾರಣೆ ಎದುರಿಸಬೇಕಾಗಿದೆ. ದೆಹಲಿಯ ಸಿಬಿಐ ಕಚೇರಿಗೆ ತೆರಳಿ ಅವರು ವಿಚಾರಣೆ ಎದುರಿಸಿದ್ದಾರೆ. ಇದಕ್ಕೆ ಕಾರಣ ಕರೂರು ಕಾಲ್ತುಳಿತದ ಘಟನೆ. ಈ ಪ್ರಕರಣದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚೋ ಸಾಧ್ಯತೆ ಇದೆ. ಕಳೆದ ವರ್ಷ ಸೆಪ್ಟೆಂಬರ್ 27ರಂದು ವಿಜಯ್ ಅವರು…

Read More

ಸೀಸನ್ ಚಪ್ಪಾಳೆಯಲ್ಲಿ ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲ; ರಾಶಿಕಾ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಬಿಗ್ ಬಾಸ್ ಮನೆಯ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಧ್ರುವಂತ್​​ಗೆ ಕಿಚ್ಚನ ಚಪ್ಪಾಳೆ ಸಿಕ್ಕ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. ‘ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಸಿಗಬಹುದು ಎಂದು ನಾನು ಭಾವಿಸಿರಲಿಲ್ಲ’ ಎಂದಿದ್ದಾರೆ ರಾಶಿಕಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Free railway travel: ಶೌರ್ಯ ಪ್ರಶಸ್ತಿ ವಿಜೇತರಿಗೆ ಸರ್ಕಾರದ ಗಿಫ್ಟ್​, ಜೀವಮಾನವಿಡೀ ರೈಲು ಪ್ರಯಾಣ ಉಚಿತ

ನವದೆಹಲಿ, ಮಾರ್ಚ್​ 26: ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರನ್ನು ಗೌರವಿಸಲು ಕೇಂದ್ರ ಸರ್ಕಾರ ಮಹತ್ವದ ಮತ್ತು ಹೃದಯಸ್ಪರ್ಶಿ ನಿರ್ಧಾರವನ್ನು ತೆಗೆದುಕೊಂಡಿದೆ. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿಗಳನ್ನು ಪಡೆಯುವ ಸೈನಿಕರಿಗೆ ಭಾರತೀಯ ರೈಲ್ವೆ(Indian Railways)ಯಲ್ಲಿ ಜೀವನಪರ್ಯಂತ ಉಚಿತ ಪ್ರಯಾಣ ಅವಕಾಶವನ್ನು ನೀಡಲಾಗುವುದು . ಈ ಹೆಜ್ಜೆ ಕೇವಲ ಅನುಕೂಲಕ್ಕಾಗಿ ಅಲ್ಲ, ಬದಲಾಗಿ ರಾಷ್ಟ್ರವು ತನ್ನ ವೀರರಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರಯೋಜನವು ಪದಕ ವಿಜೇತ ಸೈನಿಕರಿಗೆ ಸೀಮಿತವಾಗಿಲ್ಲ, ಅವರ ಕುಟುಂಬಗಳಿಗೂ ಅನ್ವಯಿಸುತ್ತದೆ ಎಂದು…

Read More

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ! – Kannada News | Shivamogga Woman’s Suicide: Bhadravathi Constable Harassment via Social Media Blamed

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ! ಶಿವಮೊಗ್ಗ, ಫೆಬ್ರವರಿ 21: ಜಿಲ್ಲೆಯಲ್ಲಿ ಕಾನ್ಸ್‌ಟೇಬಲ್‌ನ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ವಿಪರೀತ ತೊಂದರೆ ನೀಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ. ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್ ಮೃತಳ ತಾಯಿ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಕಾನ್ಸ್‌ಟೇಬಲ್ ಮೋಹನ್…

Read More

Null Stern Hotel: ಈ ಹೋಟೆಲ್​​​ಗೆ ಗೋಡೆ ಇಲ್ಲ, ಛಾವಣಿಯೂ ಇಲ್ಲ, ಎಲ್ಲ ಓಪನ್​; ಆದ್ರೂ ಕೂಡ ಪ್ರೇಮಿಗಳ ನೆಚ್ಚಿನ ತಾಣವಿದು – Kannada News | Null Stern Hotel Switzerland: Experience a Wall Free Open Air Mountain Escape

ಗೋಡೆಗಳೂ ಇಲ್ಲ, ಛಾವಣಿಯೂ ಇಲ್ಲದ ಹೋಟೆಲ್ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ ಎಂಬ ಪ್ರಶ್ನೆಯೇ ಅಚ್ಚರಿ ಮೂಡಿಸುವಂತದ್ದು. ಹೆಸರಿಗಷ್ಟೇ ಇದೊಂದು ಹೋಟೆಲ್ ರೂಮ್ ಆಗಿದ್ದರೂ, ಇಲ್ಲಿ ಸಾಮಾನ್ಯ ಹೋಟೆಲ್‌ಗಳಲ್ಲಿ ಕಾಣುವ ಗೋಡೆಗಳು, ಬಾಗಿಲುಗಳು ಅಥವಾ ಛಾವಣಿಯೇ ಇಲ್ಲ. ವಿಶಾಲವಾದ ಬೆಟ್ಟದ ತಪ್ಪಲಿನಲ್ಲಿ ಪ್ರಕೃತಿಯ ಮಧ್ಯೆ ಒಂದೇ ಒಂದು ಹಾಸಿಗೆಯನ್ನು ಇಟ್ಟು ನಿರ್ಮಿಸಲಾದ ಈ ತಾಣವು ಜಗತ್ತಿನ ಅತ್ಯಂತ ರೋಮ್ಯಾಂಟಿಕ್ ಸ್ಥಳಗಳಲ್ಲೊಂದು ಎಂಬ ಖ್ಯಾತಿ ಗಳಿಸಿದೆ. ಪ್ರತೀ ವರ್ಷ ಅನೇಕ ಪ್ರವಾಸಿಗರು ತಮ್ಮ ಸಂಗಾತಿಯೊಂದಿಗೆ ಏಕಾಂತವನ್ನು ಅನುಭವಿಸಲು ಈ…

Read More

ಅನಿಲ್ ಅಂಬಾನಿಗೆ ಇನ್ನಷ್ಟು ಸಂಕಷ್ಟ; ನಿನ್ನೆ 3,716 ಕೋಟಿ ರೂ ಆಸ್ತಿ ಮುಟ್ಟುಗೋಲು; ಈಗ ಸಿಬಿಐನಿಂದ ಹೊಸ ಕೇಸ್ ದಾಖಲು – Kannada News | Anil Ambani faces fresh charges, as CBI files case based on complaint by Bank of Baroda

ನವದೆಹಲಿ, ಫೆಬ್ರುವರಿ 26: ರಿಲಾಯನ್ಸ್ ಗ್ರೂಪ್​ನ ಮುಖ್ಯಸ್ಥ ಅನಿಲ್ ಅಂಬಾನಿ (Anil Ambani) ಅವರ ಸಂಕಷ್ಟ ನಿಲ್ಲುತ್ತಿಲ್ಲ. ಬುಧವಾರ ಅನಿಲ್ ಅಂಬಾನಿ ಅವರ ಮುಂಬೈ ನಿವಾಸವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ಇವತ್ತು ಸಿಬಿಐನಿಂದ ಅವರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. 2013ರಿಂದ 2017ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ 2,223.17 ಕೋಟಿ ರೂ ವಂಚನೆ ಎಸಗಿದ ಆರೋಪದಲ್ಲಿ ಅನಿಲ್ ಅಂಬಾನಿ ಹಾಗು ಆರ್​ಕಾಂ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ….

Read More

ಬಿಗ್ ಬಾಸ್ ಕನ್ನಡ: ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ; ರೊಚ್ಚಿಗೆದ್ದ ಅಭಿಮಾನಿಗಳು – Kannada News | Bigg Boss Kannada 12 Finale Fans talk about Ashwini Gowda Versus Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12 Finale) ಫಿನಾಲೆ ಹತ್ತಿರ ಆಗಿದೆ. ಈ ವಾರಾಂತ್ಯದಲ್ಲಿ ಫಿನಾಲೆ ನಡೆಯಲಿದೆ. ಗಿಲ್ಲಿ ನಟ (Gilli Nata) ಗೆಲ್ಲುತ್ತಾರೆ ಎಂದು ಇಡೀ ರಾಜ್ಯದಲ್ಲಿ ಅಭಿಪ್ರಾಯ ಮನೆ ಮಾಡಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಮಾಡುತ್ತಿರುವ ಕಮೆಂಟ್ ಸುರಿಮಳೆಯೇ ಅದಕ್ಕೆ ಸಾಕ್ಷಿಯಾಗಿದೆ. ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಗಿಲ್ಲಿ ನಟ ಅವರ ಅಭಿಮಾನಿಗಳು ಅಶ್ವಿನಿ ಗೌಡ ವಿರುದ್ಧ ಕೊಂಚ ಗರಂ ಆಗಿದ್ದಾರೆ. ಕನ್ನಡ ಪರ ಹೋರಾಟಗಾರ್ತಿ…

Read More

ವಿಳಂಬವಾಗುತ್ತಿದೆ ‘ಜನ ನಾಯಗನ್’ ರಿಲೀಸ್; ಚುನಾವಣೆ ಘೋಷಣೆ ಆದರೆ ಸದ್ಯಕ್ಕಿಲ್ಲ ಬಿಡುಗಡೆ – Kannada News | Jana Nayagan Censor Controversy: Vijay Film Release Faces Delays and Court Battle

ದಳಪತಿ ವಿಜಯ್ ನಟನೆಯ, ಕೆವಿಎನ್ ನಿರ್ಮಾಣದ ‘ಜನ ನಾಯಗನ್’ (Jana Nayagan) ಚಿತ್ರದ ರಿಲೀಸ್ ದಿನಾಂಕ ಇನ್ನೂ ಅಧಿಕೃತವಾಗಿಲ್ಲ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಸಮಸ್ಯೆ ಆಗಿದೆ. ಸಿನಿಮಾಗೆ ‘ಯು/ಎ 16+’ ಸರ್ಟಿಫಿಕೇಟ್ ನೀಡಲು ನಿರ್ಧರಿಸಿದ್ದ ಸೆನ್ಸಾರ್ ಮಂಡಳಿ, ನಂತರ ಈ ಬಗ್ಗೆ ಅಪಸ್ವರ ತೆಗೆದಿತ್ತು. ಹೀಗಾಗಿ, ಸೆನ್ಸಾರ್ ಪತ್ರವನ್ನು ನೀಡದೇ ಸತಾಯಿಸುತ್ತಿದೆ. ಈ ವಿಷಯದಲ್ಲಿ ಕೆವಿಎನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್​​ನಲ್ಲಿಯೂ ಸಿನಿಮಾಗೆ ಹಿನ್ನಡೆ ಆಗುತ್ತಿದ್ದು, ರಿಲೀಸ್ ದಿನಾಂಕ ಇನ್ನೂ ಸ್ಪಷ್ಟವಾಗುತ್ತಿಲ್ಲ. ಮದ್ರಾಸ್ ಹೈಕೋರ್ಟ್​​ನ ಸಿನಿಮಾಗೆ…

Read More

8 ಗಂಟೆ ಕೆಲಸದ ಶಿಫ್ಟ್ ವಿವಾದ: ದೀಪಿಕಾ ಪಡುಕೋಣೆ ಪರ ನಿಂತ ಕಂಗನಾ ರಣಾವತ್ – Kannada News | Kangana Ranaut backs Deepika Padukone 8 Hour work shift demand

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಕಳೆದ ವರ್ಷ ಸಿನಿಮಾ ಚಿತ್ರೀಕರಣದ ವೇಳೆ ‘ನಾನು ದಿನಕ್ಕೆ 8 ಗಂಟೆಗಳು ಮಾತ್ರ ಕೆಲಸ ಮಾಡೋದು’ ಎಂದು ಖಡಕ್ ಆಗಿ ಬೇಡಿಕೆ ಇಟ್ಟಿದ್ದರಿಂದ ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ನಾಂದಿ ಹಾಡಿತ್ತು. ಈಗ ಈ ವಿಷಯದ ಕುರಿತು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಅವರು ದೀಪಿಕಾ ಪರವಾಗಿ ಧ್ವನಿ ಎತ್ತಿದ್ದಾರೆ. ಇತ್ತೀಚಿನ ಒಂದು ಪಾಡ್‌ಕಾಸ್ಟ್​ನಲ್ಲಿ ಮಾತನಾಡಿದ ಕಂಗನಾ ರಣಾವತ್ ಅವರು ಕೆಲಸ ಮತ್ತು ವೈಯಕ್ತಿಕ…

Read More