Headlines

ನೀವು ಇತಿಹಾಸ ಸೃಷ್ಟಿ ಮಾಡಿದ್ರಿ: ಟಿವಿಕೆ ಗೆಲುವಿನ ಬಳಿಕ ವಿಜಯ್​ಗೆ ಸೆಲೆಬ್ರಿಟಿಗಳ ಅಭಿನಂದನೆ – Kannada News | Celebrities congratulate Thalapathy Vijay after TVK win in Tamil Nadu Assembly Election 2026

ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದ ಅಖಾಡಕ್ಕೆ ಇಳಿದು ಮೊದಲ ಪ್ರಯತ್ನದಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಟಿವಿಕೆ (TVK) ಪಕ್ಷವು ತಮಿಳುನಾಡಿನಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲೂ ವಿಜಯ್ ಅವರು ಜಯ ಸಾಧಿಸಿದ್ದಾರೆ. ವಿಜಯ್ ಅವರ ಈ ಗೆಲುವಿಗಾಗಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಳಪತಿ ವಿಜಯ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಚಿಯಾನ್ ವಿಕ್ರಮ್ (Chiyaan Vikram), ನಾನಿ, ವಿಜಯ್ ದೇವರಕೊಂಡ, ಕಾಜಲ್ ಅಗರ್​ವಾಲ್ ಸೇರಿದಂತೆ ಹಲವರು ಶುಭಾಶಯ ತಿಳಿಸಿದ್ದಾರೆ. ಚುನಾವಣೆ…

Read More

ಮಾರ್ಗ ಬದಲಿಸಿ ಮಂಗಳೂರಿಗೆ ಬರುತ್ತಿದೆ ರಷ್ಯಾದ ಮತ್ತೊಂದು ತೈಲ ಟ್ಯಾಂಕರ್‌

ನವದೆಹಲಿ, ಮಾರ್ಚ್ 18: ಚೀನಾಕ್ಕೆ ಹೋಗುತ್ತಿದ್ದ ರಷ್ಯಾದ ತೈಲ (Oil Tanker) ತುಂಬಿದ ಟ್ಯಾಂಕರ್ ದಕ್ಷಿಣ ಚೀನಾದ ಸಮುದ್ರದಲ್ಲಿ ತನ್ನ ದಿಕ್ಕನ್ನು ಬದಲಾಯಿಸಿದೆ. ಆ ಹಡಗು ಯು-ಟರ್ನ್ ಹೊಡೆದು ಈಗ ಭಾರತಕ್ಕೆ ಆಗಮಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿಗೆ ಈ ಹಡಗು ತೈಲವನ್ನು ಹೊತ್ತು ತರುತ್ತಿದೆ. ಅಮೆರಿಕ, ಇಸ್ರೇಲ್-ಇರಾನ್ ಯುದ್ಧದ ಮಧ್ಯೆ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಡಗಿನ ಟ್ರ್ಯಾಕಿಂಗ್ ಡೇಟಾ ಅಫ್ರಾಮ್ಯಾಕ್ಸ್ ಟ್ಯಾಂಕರ್ ಅಕ್ವಾ ಟೈಟಾನ್ ಮಾರ್ಚ್…

Read More

Video: ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು – Kannada News | Fatal Air Crash in Colombia Claims 15 Lives, Including Lawmaker

ಕೊಲಂಬಿಯಾ, ಜನವರಿ 29: ಕೊಲಂಬಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಈಶಾನ್ಯ ಕೊಲಂಬಿಯಾದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಣ್ಣ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 15 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನವನ್ನು ನಿರ್ವಹಿಸಿದ ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ. ಬೆಳಗ್ಗೆ 11.42 ಕ್ಕೆ ಕುಕುಟಾ ವಿಮಾನ ನಿಲ್ದಾಣದಿಂದ ಪರ್ವತಗಳಿಂದ ಆವೃತವಾದ ಓಕಾನಾ ನಗರಕ್ಕೆ ಹೊರಟಿತು. ಹಾರಾಟವು ಸಾಮಾನ್ಯವಾಗಿ ಸುಮಾರು 40 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ….

Read More

ಬೇಸಿಗೆಯಲ್ಲಿ ಬಿಪಿ ಸಾಮಾನ್ಯವಾಗಿದ್ದರೂ ಹೃದಯಕ್ಕೆ ಅಪಾಯ: ಮಾಸ್ಕ್ಡ್ ಹೈಪರ್ಟೆನ್ಷನ್ ಬಗ್ಗೆ ವೈದ್ಯರ ಎಚ್ಚರಿಕೆ – Kannada News | What Is Masked Hypertension? Hidden Cause of Stroke and Heart Attack

ಇತ್ತೀಚಿನ ದಿನಗಳಲ್ಲಿ ಆರೋಗ್ಯ ತಪಾಸಣೆ ವೇಳೆ ರಕ್ತದ ಒತ್ತಡ (BP) ಸಾಮಾನ್ಯವಾಗಿದೆ ಎಂದು ಬಂದರೂ, ಹೃದಯಕ್ಕೆ ಅಪಾಯ ಇರುವ ಸಾಧ್ಯತೆ ಇದೆ ಎಂದು ತಜ್ಞರು . ಎಚ್ಚರಿಸುತ್ತಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಇದನ್ನು ಮಾಸ್ಕ್ಡ್ ಹೈಪರ್ಟೆನ್ಷನ್ (Masked Hypertension) ಎಂದು ಕರೆಯಲಾಗುತ್ತದೆ. ಅಂದರೆ, ಆಸ್ಪತ್ರೆ ಅಥವಾ ಕ್ಲಿನಿಕ್‌ನಲ್ಲಿ ಬಿಪಿ ನಾರ್ಮಲ್ ಕಾಣಿಸಿಕೊಂಡರೂ, ದಿನನಿತ್ಯದ ಜೀವನದಲ್ಲಿ ಅದು ಹೆಚ್ಚಾಗಿರುವ ಸ್ಥಿತಿಯಾಗಿದೆ. ಹಾಗಾದರೆ ಇದು ಜೀವಕ್ಕೆ ಅಪಾಯಕಾರಿಯೇ, ಈ ರೀತಿಯಾಗುವುದಕ್ಕೆ ಕಾರಣವೇನು, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್​​: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ – Kannada News | Bengaluru Bus Accident: 15 Year Old Dies on Hennur Bagaluru Road; White Topping Blamed

ಅಪಘಾತಕ್ಕೆ ಬಲಿಯಾದ ಬಾಲಕImage Credit source: Tv9 Kannada ಬೆಂಗಳೂರು, ಮೇ 01: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ದುರ್ದೈವಿ. ನೀರು ತರಲು ಹೋಗಿದ್ದ ಈತ ಮನೆಗೆ ವಾಪಸ್ ಬರುವಾಗ ಬಸ್​​ ಡಿಕ್ಕಿಯಾಗಿದ್ದು, ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಖಾಸಗಿ ಬಸ್​​ನ…

Read More

U19 World Cup 2026: ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ – Kannada News | U19 World Cup 2026 Champions: India Beats England, Grand Welcome in Mumbai

ಫೆಬ್ರವರಿ 6, ಶುಕ್ರವಾರದಂದು ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ಯುವ ತಂಡವು ಇಂಗ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ 2026 ರ ಅಂಡರ್-19 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಭಾರತವು 19 ವರ್ಷದೊಳಗಿನವರ ಚಾಂಪಿಯನ್ ಆಗಿದ್ದು ಇದು ಆರನೇ ಬಾರಿ. ಈ ಐತಿಹಾಸಿಕ ಗೆಲುವಿನ 2 ದಿನಗಳ ನಂತರ, ನಾಯಕ ಆಯುಷ್ ಮ್ಹಾತ್ರೆ ಮತ್ತು ಭಾರತೀಯ ತಂಡದ ಆಟಗಾರರು ತವರಿಗೆ ಮರಳಿದ್ದಾರೆ. ಮುಂಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಂದಿಳಿದ ಯುವ ಚಾಂಪಿಯನ್ ಪಡೆಗೆ ಭವ್ಯ ಸ್ವಾಗತ ನೀಡಲಾಯಿತು. ಯುವ…

Read More

Daily Devotional: ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ? – Kannada News | Why Criticising the Dead is Inauspicious: A Devotional Perspective

ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯಲ್ಲಿ ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು ಒಂದು ಪ್ರಮುಖ ನಂಬಿಕೆಯಾಗಿದೆ. ಹಿರಿಯರು ಸಹ ಈ ಮಾತನ್ನು ಹೇಳುತ್ತಾರೆ. ಸತ್ತವರ ಸದ್ಗುಣಗಳು ಮತ್ತು ಅವರು ಮಾಡಿದ ಉತ್ತಮ ಕಾರ್ಯಗಳ ಬಗ್ಗೆ ಮಾತನಾಡುವುದು ಶುಭಕರ. ಆದರೆ, ಅವರ ಬಗ್ಗೆ ಟೀಕೆ ಅಥವಾ ನಕಾರಾತ್ಮಕ ಮಾತುಗಳನ್ನು ಆಡುವುದು ಶಾಸ್ತ್ರೋಕ್ತವಾಗಿ ಅಶುಭ ಎಂದು ಪರಿಗಣಿಸಲಾಗುತ್ತದೆ. ಮನುಸ್ಮೃತಿಯ ಪ್ರಕಾರ, ಮೃತ ವ್ಯಕ್ತಿಗಳು ಭೌತಿಕವಾಗಿ ಇಲ್ಲದಿದ್ದರೂ, ಅವರ ಬಗ್ಗೆ ಮಾತನಾಡುವುದು ಅಥವಾ ಅವರನ್ನು ನೆನಪಿಸಿಕೊಳ್ಳುವುದು ನಮ್ಮ ಮನಸ್ಸು ಮತ್ತು…

Read More

3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ – Kannada News | Mohammed Shami Smashes 32 Ball Half Century In Ranji Match

ರಣಜಿ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಾಲ್ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 295 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬೆಂಗಾಲ್ ಪರ ಸುದೀಪ್ ಕುಮಾರ್ ದ್ವಿಶತಕ ಸಿಡಿಸಿದರು. ಇನ್ನು ಸುಮಂತ ಗುಪ್ತಾ…

Read More

ಪೆಟ್ರೋಲ್, ಡಿಸೇಲೆ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು – Kannada News | Bengaluru Fuel Price Hike Fear: Petrol, Diesel and LPG Costs Set to Rise

ಬೆಂಗಳೂರು, ಮೇ 02: ವಾಣಿಜ್ಯ ಸಿಲಿಂಡರ್ ಮತ್ತು ಎಲ್‌ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ…

Read More

‘ಕೈ ಕಟ್ಟಿ’ ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ – Kannada News | Abhishek Sharma Decodes His New Celebration Style

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 31ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಹೈದರಾಬಾದ್​ನ ರಾಜೀವ್​ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ಬಳಿಕ ‘ಕೈ ಕಟ್ಟಿ’ ಪೋಸ್ ನೀಡುವ ಮೂಲಕ ಸಂಭ್ರಮಿಸಿದ್ದರು. ಸಾಮಾನ್ಯವಾಗಿ ಅಭಿಷೇಕ್ ಶರ್ಮಾ ಅರ್ಧಶತಕ ಅಥವಾ ಶತಕ ಸಿಡಿಸಿದ ಬಳಿಕ ತಮ್ಮ ಹೆಬ್ಬೆರಳು ಮತ್ತು ತೋರುಬೆರಳಿನ ಮೂಲಕ ‘L’…

Read More