Headlines

CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ – Kannada News | CBSE Class 10th 2026 Second Board Exam Date Sheet Released: May 15 21 Schedule

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 10ನೇ ತರಗತಿಯ ಎರಡನೇ ಬಾರಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪಟ್ಟಿಯನ್ನು (Date Sheet) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೊದಲ ಪ್ರಯತ್ನದಲ್ಲಿ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ಅಥವಾ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಇದು ಸುವರ್ಣವಕಾಶವಾಗಲಿದೆ. ಪರೀಕ್ಷಾ ಅವಧಿ ಮತ್ತು ವೇಳಾಪಟ್ಟಿ: ಮಂಡಳಿಯ ಪ್ರಕಟಣೆಯಂತೆ, ಈ ವಿಶೇಷ ಪರೀಕ್ಷೆಗಳು ಮೇ 15 ರಿಂದ ಪ್ರಾರಂಭವಾಗಿ ಮೇ 21ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಎಲ್ಲಾ…

Read More

IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | RCB are likely to make major changes in their playing XI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾಯ್​ಪುರ್​ನಲ್ಲಿ ನಾಳೆ (ಮೆ.9) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ ಕಳೆದ ಎರಡು ಮ್ಯಾಚ್​ಗಳಲ್ಲೂ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬ್ಯಾಟಿಂಗ್. ಅದರಲ್ಲೂ ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ…

Read More

Weekly Horoscope 2025: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | Jan First Week Horoscope 2025: Zodiac Predictions and Guidance

ಜನವರಿ ತಿಂಗಳ ಮೊದಲ ವಾರ ಕೆಲವರಿಗೆ ಮಾತ್ರ ಶುಭವಿದ್ದು, ಉಳಿದವರು ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಏರಿಳಿತಗಳನ್ನು ಸಹಿಸಿಕೊಳ್ಳಬೇಕಾಗುವುದು. ಭವಿಷ್ಯದ ಕಡೆ ನಿಮ್ಮ ಚಿತ್ತವಿರಲಿ. ಕ್ಷಣಿಕವನ್ನು ತೀರ್ಮಾನ ಮಾಡುವುದು ಬೇಡ. ಮೇಷ ರಾಶಿ: ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಹೊಸ ವರ್ಷದ ಮೊದಲ ವಾರ ನಿಮ್ಮ ಮನಸ್ಸಿನ ಮಾತನ್ನು ಕೇಳದೇ ಬುದ್ಧಿಯಿಂದ ಸರಿಯಾದ ತೀರ್ಮಾನವನ್ನು ಮಾಡಿ. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು….

Read More

Bengaluru Air Quality: ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ – Kannada News | Bangalore Air Pollution Crisis: Udupi’s Air quality dropped more than Bengaluru

ಉಡುಪಿಯಲ್ಲಿ ಇನ್ನಷ್ಟು ಹದಗೆಟ್ಟಿದೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 175ಕ್ಕೆ ತಲುಪಿದೆ. ಅದಕ್ಕಿಂತ…

Read More

IPL 2026: ಯುವರಾಜ್ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ರೆಡಿ

2026 ರ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಲಿದೆ. ಪ್ರತಿ ವರ್ಷದಂತೆ, ವಿಶ್ವದ ಕೆಲವು ಅತ್ಯುತ್ತಮ ಕ್ರಿಕೆಟಿಗರು 10 ವಿಭಿನ್ನ ತಂಡಗಳ ಪರ ಕಣಕ್ಕಿಳಿಯಲಿದ್ದಾರೆ. ಆದರೆ ಈ ಬಾರಿ ಒಂದೇ ಕೋಚ್​ನ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ಸಜ್ಜಾಗಿದ್ದಾರೆ. ಆ ಒಬ್ಬ ಕೋಚ್ ಯುವರಾಜ್ ಸಿಂಗ್ ಆಗಿದ್ದರೆ, ಅವರ ಗರಡಿಯಲ್ಲಿ ಪಳಗಿದ 7 ಆಟಗಾರರು ಯಾರು ಎಂಬುದರ ಪಟ್ಟಿ ಈ ಕೆಳಗಿನಂತಿದೆ. ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿ ಐಪಿಎಲ್‌ನಲ್ಲಿ ಹಾಗೂ ಟೀಂ ಇಂಡಿಯಾದಲ್ಲಿ ಅಬ್ಬರಿಸುತ್ತಿರುವ ಅಭಿಷೇಕ್…

Read More

ಸಾಯಿ ಪಲ್ಲವಿ ನಟಿಸಬೇಕಿದ್ದ ಬಯೋಪಿಕ್ ಸಿನಿಮಾ ರುಕ್ಮಿಣಿ ವಸಂತ್ ಪಾಲು? – Kannada News | Rukmini Vasanth replaced Sai Pallavi in MS Subbulakshmi biopic movie

ರುಕ್ಮಿಣಿ ವಸಂತ್ (Rukmini Vasanth), ಸೌಂದರ್ಯ, ನಟನಾ ಪ್ರತಿಭೆ, ಸುಂದರ ವ್ಯಕ್ತಿತ್ವ, ಗಾಂಭೀರ್ಯ ಎಲ್ಲವೂ ಸಮನಾಗಿ ಉಳ್ಳ ಕೆಲವೇ ನಟಿಯರಲ್ಲಿ ಒಬ್ಬರು. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಭಾರಿ ಯಶಸ್ವಿನ ಬಳಿಕ ರುಕ್ಮಿಣಿ ವಸಂತ್ ಅವರಿಗೆ ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಈಗಂತೂ ರುಕ್ಮಿಣಿ ವಸಂತ್ ಬಾಲಿವುಡ್ನ ನಿರ್ಮಾಣ ಸಂಸ್ಥೆಯೊಂದರ ಜೊತೆಗೂ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇವುಗಳ ನಡುವೆ, ಖ್ಯಾತ ನಟಿ ಸಾಯಿ ಪಲ್ಲವಿ ನಟಿಸಬೇಕಿದ್ದ ಪ್ರಮುಖ ಸಿನಿಮಾ ಒಂದು ಈಗ ರುಕ್ಮಿಣಿ ವಸಂತ್ ಪಾಲಾಗಿದೆ ಎನ್ನಲಾಗುತ್ತಿದೆ. ಸಾಯಿ…

Read More

Video: ರಾತ್ರಿ 12 ಗಂಟೆಯಾದ್ರು ಮುಗಿಯದ ಕೆಲಸ; ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತ ವ್ಯಕ್ತಿ

ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು (employees) ಅನುಭವಿಸುವ ಒತ್ತಡ ಹೇಳಲಾಗದು. ಆದರೆ ಏನ್ ಮಾಡೋದು, ಕೆಲಸ ಮಾಡದೇ ಇದ್ದರೆ ವಿಧಿಯಿಲ್ಲ. ಅದರಲ್ಲೂ ಈ ಕಾರ್ಪೊರೇಟ್‌ ಜಗತ್ತಿನಲ್ಲಿ ಒತ್ತಡ ಡಬಲ್ ಆಗಿರುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ವ್ಯಕ್ತಿಯೊಬ್ಬ ರಾತ್ರಿ 12 ಗಂಟೆಯಾದ್ರು ಮನೆಗೆ ಹೋಗದೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತು ಆಫೀಸ್ ಕೆಲಸ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. @ravi_bhojane ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನಗರದ ಹೆಚ್ಚಿನ…

Read More

ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​: ವಿಡಿಯೋ ನೋಡಿ – Kannada News | CM DK Shivakumar Announces Major Opportunity for Job Seekers; Watch the Video

ಬೆಂಗಳೂರು, ಜೂನ್​​ 13: ರಾಜ್ಯದಲ್ಲಿ ಯುವಕರ ಉದ್ಯೋಗಾವಕಾಶ ಹೆಚ್ಚಿಸಲು ಮತ್ತು ಗ್ರಾಮೀಣ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಭಾರತದಲ್ಲೇ ಪ್ರಥಮವಾದ ಖಾಸಗಿ ಉದ್ಯೋಗ ವಿನಿಮಯ ಕೇಂದ್ರದ ಸ್ಥಾಪನೆ ಪ್ರಮುಖವಾಗಿದೆ. ಖಾಸಗಿ ವಲಯದಲ್ಲಿ ಉದ್ಯೋಗಾಕಾಂಕ್ಷಿಗಳು ಈ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬಹುದು. ಹಾಗೆಯೇ, ಉದ್ಯೋಗದಾತ ಕಂಪನಿಗಳು ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ನುರಿತ ಮಾನವ ಸಂಪನ್ಮೂಲವನ್ನು ಇಲ್ಲಿಂದ ಪಡೆದುಕೊಳ್ಳಬಹುದು. ಇದು ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ…

Read More

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ – Kannada News | Canada PM Mark Carney to visit India on February 26 on Indo Pacific tour

ನವದೆಹಲಿ, ಫೆಬ್ರವರಿ 23: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣೆಯ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೆನಡಾ ಸರ್ಕಾರದ ಹೇಳಿಕೆ ತಿಳಿಸಿದೆ. “ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ, ನಂತರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ. ಉಭಯ ನಾಯಕರು…

Read More

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ – Kannada News | Minister D Sudhakar Hospitalised: DK Shivakumar Enquires About Health

ಬೆಂಗಳೂರು, ಏ.26: ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರು. ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ…

Read More