Headlines

ಇಂದು ಲೋಕಸಭೆಯಲ್ಲಿ 4 ಪ್ರಮುಖ ಮಸೂದೆ ಮಂಡನೆ: ಗೃಹ ಸಚಿವ ಅಮಿತ್ ಶಾ ಎರಡು ಪ್ರಮುಖ ವಿಧೇಯಕ ಮಂಡನೆ – Kannada News | India’s Parliament Debates Major Bills: Tribunal Reforms, Kerala Keralam, Mines, NCDC

ಲೋಕಸಭೆಯಲ್ಲಿ ಇಂದು ನಾಲ್ಕು ಮಸೂದೆ ಮಂಡನೆ ದೆಹಲಿ, ಆ.10: ಲೋಕಸಭೆಯಲ್ಲಿ ಇಂದು (ಸೋಮವಾರ ಆ.10) ನಾಲ್ಕು ಅತ್ಯಂತ ಪ್ರಮುಖ ವಿಧೇಯಕಗಳನ್ನು (Bills) ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇವುಗಳಲ್ಲಿ ‘ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ’ ಹಾಗೂ ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ವಿಧೇಯಕವೂ ಸೇರಿದೆ. ಲೋಕಸಭೆಯಲ್ಲಿ ಮಂಡನೆಯಾಗಲಿರುವ 4 ಪ್ರಮುಖ ಮಸೂದೆಗಳು: ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ, 2026, ಈ ಮಸೂದೆಯನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಲಿದ್ದಾರೆ….

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಳೆಯ ಮಾತನ್ನು ಉಳಿಸಿಕೊಳ್ಳಲಾರರು – Kannada News | Horoscope May 02 Satursday 2026; Dina Rashi Bhavishya Today, Checkout the details here

ಮೇಷ ರಾಶಿ : ಇಂದು ಭವಿಷ್ಯದ ಬಗ್ಗೆ ಖಿನ್ನತೆ ಎದುರಾದರೆ, ಅನುಭವಿಗಳ ಸಲಹೆ ಪಡೆಯಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡುಗಡೆ ಸಿಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆ. ವೃಷಭ ರಾಶಿ : ಇಂದಿನ ಕಷ್ಟಗಳು ನಿಮ್ಮನ್ನು ಗಟ್ಟಿ ಗಾಳಿಸುತ್ತವೆ. ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು ಕ್ಷಮೆ ಕೇಳಿದರೆ ಶಾಂತಿ…

Read More

ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ (Dhurandhar 2 Movie) ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ. ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ. ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ….

Read More

ಹಾರ ಹಾಕಿ ಸನ್ಮಾನಿಸಲು ಧರ್ಮೇಂದ್ರ ಪ್ರಧಾನ್ ಪಾಕ್ ವಿರುದ್ಧ ಯುದ್ಧ ಗೆದ್ದು ಬಂದಿದ್ದಾರಾ?; ಕಾಂಗ್ರೆಸ್ ವಾಗ್ದಾಳಿ – Kannada News | BJP Garlanded Dharmendra Pradhan as if he won war with Pakistan Congress mp Gaurav Gogoi slams in Parliament

ನವದೆಹಲಿ, ಜುಲೈ 28: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಪ್ರತಿಭಟನೆಯ ನಂತರ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಸಂಸತ್​​ಗೆ ಆಗಮಿಸಿದ ಅವರಿಗೆ ಹಾರ ಹಾಕಿ ಸ್ವಾಗತಿಸಲಾಯಿತು. ಈ ಬಗ್ಗೆ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಸಂಸದರು ಧರ್ಮೇಂದ್ರ ಪ್ರಧಾನ್ ಅವರನ್ನು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿ ಮರಳಿದವರಂತೆ ಸಂಸತ್ತಿಗೆ ಸ್ವಾಗತಿಸಿದ್ದಾರೆ” ಎಂದು ಟೀಕಿಸಿದ್ದಾರೆ. ಕಳೆದ…

Read More

‘ನಾನು ಸಂಭಾವನೆ ಪಡೆಯಲ್ಲ’, ತಮ್ಮ ವಿಧಾನದ ಬಗ್ಗೆ ವಿವರಿಸಿದ ಯಶ್ – Kannada News | Yash talks about his remuneration model says he always act as co producer

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಬಗ್ಗೆ ಭಾರತದಲ್ಲಿ ಮಾತ್ರವೇ ಅಲ್ಲ ವಿದೇಶಗಳಲ್ಲೂ ಸಹ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾ ಮೂಲಕ ಕರ್ನಾಟಕದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟ ಎನಿಸಿಕೊಂಡಿದ್ದರು. ಈಗ ‘ಟಾಕ್ಸಿಕ್’ ಮೂಲಕ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇದೀಗ ‘ಆಪ್​ ಕಿ ಅದಾಲತ್’ ಸಂದರ್ಶನದಲ್ಲಿ ಭಾಗಿ ಆಗಿರುವ ನಟ ಯಶ್, ತಮ್ಮ ಸಂಭಾವನೆ ವಿಷಯವನ್ನು…

Read More

ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು? ಇದು ಮಹಿಳೆಯರ ಆರೋಗ್ಯ ಮತ್ತು ಶಕ್ತಿ – Kannada News | Unlocking Strength: Traditional Benefits of Pearl and Coral in Jewellery

ಬೆಂಗಳೂರು, ಮೇ.21: ಮಹಿಳೆಯರ ಸಬಲೀಕರಣಕ್ಕೆ ನವರತ್ನಗಳ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ್​​ ಗುರೂಜಿ ಅವರು ತಿಳಿಸಿದ್ದಾರೆ. ವಿಶೇಷವಾಗಿ ಮಾಂಗಲ್ಯ ಸರದಲ್ಲಿ ಮುತ್ತು ಮತ್ತು ಹವಳ ಧರಿಸುವುದರಿಂದಾಗುವ ಪ್ರಯೋಜನಗಳನ್ನು ವಿವರಿಸಲಾಗಿದೆ. ಮುತ್ತು ಮತ್ತು ಹವಳಗಳು ಮಹಿಳೆಯರ ಆರೋಗ್ಯದ ಏರುಪೇರುಗಳನ್ನು ಸರಿಪಡಿಸಲು, ಮಾನಸಿಕ ಸ್ಥಿತಿಯನ್ನು ಸುಧಾರಿಸಲು, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ನಂಬಲಾಗಿದೆ. ಹವಳವು ಕುಜನ ಪ್ರತೀಕವಾಗಿದ್ದು, ಮುತ್ತು ಚಂದ್ರನ ಪ್ರತೀಕವಾಗಿದೆ. ಈ ರತ್ನಗಳನ್ನು ಧರಿಸುವುದರಿಂದ ನಕಾರಾತ್ಮಕ ಆಲೋಚನೆಗಳು ಕಡಿಮೆಯಾಗಿ, ಎದುರಿಸುವ ಶಕ್ತಿ ಹೆಚ್ಚುತ್ತದೆ….

Read More

ವಾಯು, ಜಲ ಮತ್ತು ನೆಲ, ಮೂರೂ ಸ್ತರಗಳಲ್ಲೂ ಅಮೋಘವೆನಿಸಿದೆ ಭಾರತದ ಸ್ವಂತ ಬಲದ ರಕ್ಷಣಾ ಸಾಮರ್ಥ್ಯ – Kannada News | From Tejas to INS Vikrant, India’s indigenous defence capabilities developed in last 12 years

ನವದೆಹಲಿ, ಜೂನ್ 18: ಕಳೆದ 12 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಮಿಲಿಟರಿ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. ಸ್ವಂತ ಬಲದಲ್ಲಿ ಭಾರತ ಸಾಮರ್ಥ್ಯ ಹೆಚ್ಚಿಸಿಕೊಂಡಿರುವುದು ಗಮನಾರ್ಹ. ತಂತ್ರಜ್ಞಾನ, ಸಾಮರ್ಥ್ಯದಲ್ಲಿ ಬಹಳ ಮುಂಚಿತವಾಗಿ ಹೂಡಿಕೆ ಮಾಡುವ ದೇಶಗಳಿಗೆ ಭವಿಷ್ಯ ಉಜ್ವಲವಾಗಿರುತ್ತದೆ. ಅಂತೆಯೇ, ಭಾರತದ ರಕ್ಷಣಾ ಕ್ಷೇತ್ರದ (India defence) ಕಳೆದ 12 ವರ್ಷಗಳ ಪ್ರಯಾಣ ಇದಕ್ಕೆ ಸಾಕ್ಷಿ. ಭಾರತ ಈಗ ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿದೆ. ವಾಯು, ಜಲ ಮತ್ತು ನೆಲ ಈ ಮೂರೂ ವಿಭಾಗಗಳಲ್ಲಿ…

Read More

Bengaluru Air Quality: ಬೆಂಗಳೂರಿಗರಿಗೆ ಶುಭ ಸುದ್ದಿ: ಇಂದಿನ ವಾಯು ಗುಣಮಟ್ಟ ಸೂಪರ್, ನಿಮ್ಮ ಏರಿಯಾದ AQI ಎಷ್ಟಿದೆ? – Kannada News | Bengaluru AQI Today: Air Quality Improves Across Karnataka Cities

ಬೆಂಗಳೂರು, ಜುಲೈ 25: ಇಂದು ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದೆ. ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಮಳೆ ಹಾಗೂ ಗಾಳಿಯ ವೇಗ ಹೆಚ್ಚಾಗಿರುವ ಪರಿಣಾಮವಾಗಿ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿದ್ದು, ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ (AQI) ವಿವರ ಇಂದಿನ ವಾಯು ಗುಣಮಟ್ಟದ ದಾಖಲೆಯ ಪ್ರಕಾರ, ಬೆಂಗಳೂರಿನ ಸರಾಸರಿ AQI ಮಟ್ಟವು 45 ರಿಂದ 53ರ ಆಜುಬಾಜಿನಲ್ಲಿದೆ. ವಾಯು ಮಾಲಿನ್ಯದ ವರ್ಗೀಕರಣದ…

Read More

ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?: ಅಸಲಿ ಕಾರಣ ಬಿಚ್ಚಿಟ್ಟ ಪೊನ್ನಣ್ಣ!

ಬೆಂಗಳೂರು, ಮೇ.22: ಸಿಎಂ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸಲು ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಆಗಸ್ಟ್ 31ರ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ. ಅಧಿಕಾರಿಗಳು ಈಗಾಗಲೇ ಜನಗಣತಿ (ಸೆನ್ಸಸ್) ಹಾಗೂ ಆಸ್ತಿ ಹಕ್ಕುಗಳ ಸಮೀಕ್ಷೆ (ಎಸ್​ಐಆರ್) ನಂತಹ ಪ್ರಮುಖ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿಬ್ಬಂದಿ ಲಭ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಮನವಿ ಮಾಡಲಾಗಿದ್ದು,…

Read More

ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ; 50 ಲಕ್ಷ ಅನಿವಾಸಿ ಭಾರತೀಯರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | CM D.K. Shivakumar Announces New NRI Department for Welfare and Investment Growth

ಬೆಂಗಳೂರು, ಜೂ.20: ರಾಜ್ಯದಲ್ಲಿ ಅನಿವಾಸಿ ಭಾರತೀಯ (ಎನ್‌ಆರ್‌ಐ) ಇಲಾಖೆ ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ 10ಕ್ಕೂ ಹೆಚ್ಚು ಅನಿವಾಸಿ ಭಾರತೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು, ಬಂಡವಾಳ ಕ್ರೂಢೀಕರಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ವ್ಯಾಪಾರ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಈ ಇಲಾಖೆಯ ಪ್ರಮುಖ ಉದ್ದೇಶಗಳಾಗಿವೆ. ತಮಿಳುನಾಡು, ಕೇರಳ ಮತ್ತು ಪಂಜಾಬ್ ರಾಜ್ಯಗಳ ಮಾದರಿಯಲ್ಲಿ ಈ ಇಲಾಖೆಯನ್ನು…

Read More