Headlines

ಕಾವೇರಿ ನದಿ ನೀರು: CWRC ಆದೇಶ ಎತ್ತಿಹಿಡಿದ CWMA, ಕರ್ನಾಟಕ ಮತ್ತೆ ಹಿನ್ನಡೆ – Kannada News | Cauvery river water Dispute: CWMA upholds CWRC order, Again setback to Karnataka

ನವದೆಹಲಿ, (ಜುಲೈ 30): ಮಳೆ ಕೊರತೆಯ ನಡುವೆ ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶಿಸಿದ್ದು, ಇದಕ್ಕೆ ಕರ್ನಾಟಕ ಮೇಲ್ನನವಿ ಹೋಗಿದೆ. ಇದರ ಮಧ್ಯೆ ತುರ್ತು ಸಭೆ ನಡೆಸಿದ CWMA , CWRC ಆದೇಶವನ್ನು ಎತ್ತಿ ಹಿಡಿದಿದೆ. ಇದರಿಂದ ಕರ್ನಾಟಕದಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. Source link

Read More

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ…

Read More

ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್​​ಮ್ಯಾನ್​​ ಪೈಕಿ ಓರ್ವ ಅರೆಸ್ಟ್

ಬಳ್ಳಾರಿ, (ಜನವರಿ 04): ಬಳ್ಳಾರಿ ಬ್ಯಾನರ್ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್​ಮ್ಯಾನ್​ಗಳ ಪೈಕಿ ಓರ್ವನ ಬಂಧನವಾಗಿದೆ. ಹೌದು..ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್​ಮ್ಯಾನ್​​ ನನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ವೇಳೆ ಸತೀಶ್​​​ ರೆಡ್ಡಿ ಖಾಸಗಿ ಗನ್ ಮ್ಯಾನ್​​ ಗುರುಚರಣ್​​ ಸಿಂಗ್ ಹಾರಿಸಿದ ಗುಂಡಿಗೆ…

Read More

ಮುಜರಾಯಿ ದೇಗುಲಗಳ ಆದಾಯಕ್ಕೆ ಬೂಸ್ಟ್​​ ಕೊಟ್ಟ ಶಕ್ತಿ ಯೋಜನೆ: ಭಕ್ತರ ಜೊತೆ ಕಾಣಿಕೆ ಸಂಗ್ರಹವೂ ಹೆಚ್ಚಳ

ಬೆಂಗಳೂರು, ಮೇ 28: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಪರಿಣಾಮ ರಾಜ್ಯದ ಮುಜರಾಯಿ ದೇಗುಲಗಳಲ್ಲಿನ ಆದಾಯದಲ್ಲಿ ಗಣನೀಯ ಹೆಚ್ಚಳ ಆಗಿರುವುದು ಕಂಡುಬಂದಿದೆ. ಈ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಸಿಗುತ್ತಿರುವ ಕಾರಣ ದೇಗುಲಗಳಿಗೆ ಬರುತ್ತಿರುವ ಭಕ್ತರ ಸಂಖ್ಯೆ ಹಡೆಚ್ಚಿದೆ. ಹೀಗಾಗಿ ಆದಾಯವೂ ಏರಿಕೆ ಕಾಣುತ್ತಿದೆ ಎನ್ನಲಾಗಿದೆ. ಆದಾಯದಲ್ಲಿ ಗಮನಾರ್ಹ ಹೆಚ್ಚಳ ವಿಶೇಷವಾಗಿ ಮಹಿಳೆಯರು ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವ ಪರಿಣಾಮ, ರಾಜ್ಯದ ಪ್ರಮುಖ 15 ದೇವಸ್ಥಾನಗಳ…

Read More

Guru-Aditya Yoga: ಕರ್ಕಾಟಕದಲ್ಲಿ ಗುರು-ಆದಿತ್ಯ ಯೋಗ; ಈ 4 ರಾಶಿಗೆ ಅದೃಷ್ಟ, ಅಪಾರ ಧನಲಾಭ! – Kannada News | Guru Aditya Yoga in Cancer: 4 Zodiac Signs to experience immense luck and wealth

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜ ಸೂರ್ಯ ಮತ್ತು ದೇವಗುರು ಬೃಹಸ್ಪತಿ ಇಬ್ಬರೂ ಮಿತ್ರರು. ಅಷ್ಟೇ ಅಲ್ಲದೇ ಚಂದ್ರನ ರಾಶಿಯಾಗಿದ್ದು ಸೂರ್ಯನು ರಾಜನಾದರೆ, ಚಂದ್ರ ಪತ್ನಿ. ಹಾಗೆಯೇ ಸೂರ್ಯನು ಆತ್ಮಕಾರಕ, ಚಂದ್ರನು ಮನಃಕಾರಕ, ಗುರುವು ಜ್ಞಾನಕಾರಕ. ಇವರಿಬ್ಬರ ಸಂಯೋಗವನ್ನು ಅತ್ಯಂತ ಮಂಗಳಕರ ಮತ್ತು ಶಕ್ತಿಶಾಲಿ ಎಂದು ಪರಿಗಣಿಸಲಾಗುತ್ತದೆ. ಜ್ಞಾನ, ಧರ್ಮ ಮತ್ತು ಭಾಗ್ಯದ ಕಾರಕನಾದ ಗುರು ಹಾಗೂ ಆತ್ಮವಿಶ್ವಾಸ, ಕೀರ್ತಿ ಮತ್ತು ಯಶಸ್ಸಿನ ಕಾರಕನಾದ ಸೂರ್ಯ ಈ ಇಬ್ಬರೂ ಸೇರಿ ಕರ್ಕಾಟಕ ರಾಶಿಯಲ್ಲಿ ಸಂಯೋಗ ಹೊಂದಿದಾಗ ಅತ್ಯಂತ…

Read More

ವಾಹನ ಸವಾರರ ಗಮನಕ್ಕೆ: ಕರಗ ಶಕ್ತ್ಯೋತ್ಸವ ಅಂಗವಾಗಿ ಈ ರಸ್ತೆಯ ಮಾರ್ಗ ಬದಲಾವಣೆ

ಬೆಂಗಳೂರು, (ಮಾರ್ಚ್ 31): ಈಗಾಗಲೇ ಬೆಂಗಳೂರು ಕರಗ ಶಕ್ತ್ಯೋತ್ಸವ (Bengaluru Karaga 2026) ಶುರುವಾಗಿದ್ದು, ನಾಳೆ (ಏ.1) ಕರ್ಪೂರ ಪೂಜೆ ನೆರವೇರಲಿದ್ದು, ಬಳಿಕ ಬುಧವಾರ ಮಧ್ಯರಾತ್ರಿ 12.30ರಿಂದ ಹೂವಿನ ಕರಗದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 1ರ ರಾತ್ರಿ 9 ರಿಂದ ಮರುದಿನ ಅಂದರೆ ಏಪ್ರಿಲ್ ಬೆಳಗ್ಗೆ 7 ರವರೆಗೆ ಕರಗ ಉತ್ಸವ ಹೊರಡುವ ಕೆಲವು ರಸ್ತೆಯಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಹೀಗಾಗಿ ವಾಹನ ಸವಾರರು ಈ ಕೆಳಗೆ…

Read More

ಬರಿದಾಗಿದ್ದ ಹಲಸೂರು ಕೆರೆಗೆ ಸಿಕ್ತು ಹೊಸ ಸ್ಪರ್ಶ: ಸ್ವಚ್ಛ ನೀರು, ಪಕ್ಷಿಗಳ ಕಲರವ; ಇಲ್ಲಿವೆ ಫೋಟೋಸ್​​ – Kannada News | Ulsoor Lake Rejuvenation: Bengaluru’s Historic Water Body Springs Back to Life After Desilting

ಎರಡು ತಿಂಗಳ ಹಿಂದೆ ಹೂಳು ಮತ್ತು ನೀರಿಲ್ಲದೆ ಸಂಪೂರ್ಣ ಬರಿದಾಗಿದ್ದ ಬೆಂಗಳೂರಿನ ಐತಿಹಾಸಿಕ ಹಲಸೂರು ಕೆರೆ, ಇಂದು ಮತ್ತೆ ನೀರು ತುಂಬಿಕೊಂಡು ಪ್ರಕೃತಿಯ ಸೊಬಗಿನಿಂದ ಕಂಗೊಳಿಸುತ್ತಿದೆ. Source link

Read More

ಸಮಂತಾಗೆ ಮೋಸ ಮಾಡಿದ್ರಿ ಎಂದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ನಾಗ ಚೈತನ್ಯ

ಟಾಲಿವುಡ್ ಖ್ಯಾತ ನಟ ನಾಗ ಚೈತನ್ಯ (Naga Chaitanya) ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಹೆಸರು, ಫೋಟೋಗಳು, ಕೃತಕ ಬುದ್ಧಿಮತ್ತೆ (ಎಐ) ಬಳಸಿ ಸೃಷ್ಟಿಸಲಾದ ಡೀಪ್‌ಫೇಕ್ ಹಾಗೂ ಅಶ್ಲೀಲ ಕಂಟೆಂಟ್‌ಗಳ ಅನಧಿಕೃತ ಬಳಕೆಯನ್ನು ತಡೆಯಲು ಅವರು ಮೊಕದ್ದಮೆ ಹೂಡಿದ್ದಾರೆ. ಪ್ರಮುಖವಾಗಿ, ಅವರು ಮಾಜಿ ಪತ್ನಿ ಸಮಂತಾ (Samantha) ರುತ್ ಪ್ರಭುಗೆ ವಂಚಿಸಿ, ಆಕೆಯ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂಬ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಮತ್ತು ನಿಂದನಾತ್ಮಕ…

Read More

Video: ಮೃತ್ಯುವಿನ ದವಡೆಯಿಂದ ಮಗುವನ್ನು ಕಾಪಾಡಿದ ತಂದೆ, ಚಲಿಸುವ ರೈಲು-ಪ್ಲಾಟ್‌ಫಾರ್ಮ್ ನಡುವೆ ಬಿದ್ದ ಮಗುವಿನ ರಕ್ಷಣೆ – Kannada News | Father’s Quick Reflexes Avert Tragedy at Railway Platform in Bangladesh

ಬಾಂಗ್ಲಾದೇಶ,ಏಪ್ರಿಲ್ 30: ವ್ಯಕ್ತಿಯೊಬ್ಬರು ಚಲಿಸುತ್ತಿರುವ ರೈಲು-ಪ್ಲಾಟ್​ಫಾರ್ಮ್​ ಮಧ್ಯೆ ಬಿದ್ದ ತಮ್ಮ ಮಗುವನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶದ ಕಿಶೋರ್‌ಗಂಜ್‌ನ ಭೈರಬ್ ರೈಲು ನಿಲ್ದಾಣದಲ್ಲಿ ಏಪ್ರಿಲ್ 28 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಢಾಕಾಗೆ ಹೋಗುವ ಟೈಟಾಸ್ ಕಮ್ಯೂಟರ್ ರೈಲು ನಿಲ್ದಾಣದಿಂದ ಚಲಿಸಲು ಪ್ರಾರಂಭಿಸಿದಾಗ, ಇಳಿಯಲು ಆತುರಪಟ್ಟ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಕಿರಿದಾದ ಅಂತರಕ್ಕೆ ಬಿದ್ದಿತ್ತು. ಕ್ಷಣಾರ್ಧವೂ ವಿಳಂಬ ಮಾಡದ ತಂದೆ, ತನ್ನ…

Read More

ಕಾಂಗ್ರೆಸ್ ಶಾಸಕ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ಇ.ಡಿ ದಾಳಿ – Kannada News | ED Raids Congress MLA NA Haris and Son Mohammed Nalapad’s Residences in Bengaluru Over Bitcoin Scam Links

ಬೆಂಗಳೂರು, ಏಪ್ರಿಲ್ 20: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ. ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಹಾಗೂ ಮೊಹಮ್ಮದ್ ನಲಪಾಡ್ ಮನೆಯ ಮೇಲೆ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಇ.ಡಿ. ಅಧಿಕಾರಿಗಳು ಬೆಂಗಳೂರು ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಹ್ಯಾಕರ್ ಶ್ರೀಕಿ ಜೊತೆ ನಂಟು…

Read More