Headlines

ಮತ್ತೆ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ ಮಾಡಿದ ಮಲ್ಲಮ್ಮ: ಕಾರಣ ಏನು? – Kannada News | Mallamma performs Urulu Seve in Bigg Boss Kannada Season 12 house

ಸೋಶಿಯಲ್ ಮೀಡಿಯಾ ಮೂಲಕ ಫೇಮಸ್ ಆಗಿ, ನಂತರ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬಂದಿದ್ದ ಮಲ್ಲಮ್ಮ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ಒಂದಷ್ಟು ವಾರಗಳ ಬಳಿಕ ಅವರು ಎಲಿಮಿನೇಟ್ ಆದರು. ಆದರೆ ಕೊನೆಯ ವಾರದಲ್ಲಿ ಮಲ್ಲಮ್ಮ (Mallamma) ಅವರು ಮತ್ತೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಬಂದಿದ್ದು ಎಲ್ಲರಿಗೂ ಖುಷಿ ಆಗಿದೆ. ಆದರೆ ಮಲ್ಲಮ್ಮ ಅವರು ಏಕಾಏಕಿ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ (Urulu…

Read More

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲನ್ನು ಪ್ರಸ್ತುತ…

Read More

ಜುಲೈ 6ರಿಂದ 3 ದೇಶಗಳಿಗೆ ಮೋದಿ ಪ್ರವಾಸ; 4 ದಶಕದ ಬಳಿಕ ನ್ಯೂಜಿಲೆಂಡ್​ಗೆ ಭಾರತದ ಪ್ರಧಾನಿ ಭೇಟಿ – Kannada News | PM Narendra Modi on 6 day tour to Indonesia, Australia, New Zealand from July 6

ನವದೆಹಲಿ, ಜುಲೈ 3: ಏಷ್ಯಾ-ಪೆಸಿಫಿಕ್ ವಲಯದಲ್ಲಿ ರಾಜತಾಂತ್ರಿಕ ಬಾಂಧವ್ಯವನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಜುಲೈ 6ರಿಂದ ಜುಲೈ 11ರವರೆಗೆ ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ದೇಶಗಳ 6 ದಿನಗಳ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಪ್ರವಾಸವು ಉಭಯ ದೇಶಗಳ ಮುಕ್ತ ವ್ಯಾಪಾರ ಒಪ್ಪಂದದ (FTA) ನಂತರ ನಡೆಯುತ್ತಿದೆ. ರಕ್ಷಣೆ, ಮುಕ್ತ ವ್ಯಾಪಾರ, ಜಾಗತಿಕ ಭದ್ರತೆ, ತಂತ್ರಜ್ಞಾನ ಮತ್ತು…

Read More

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್ – Kannada News | Good News for Women Employees of Transport Corporations: Department Gives Green Signal for Menstrual Leave

ಬೆಂಗಳೂರು, ಡಿಸೆಂಬರ್​​ 23: ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ (Menstrual Leave) ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ ನಾಲ್ಕು ನಿಗಮದ…

Read More

ರಾಜ್ಯದ ಜನರಿಗೆ ಬಿಗ್ ಶಾಕ್: ವೈದ್ಯರ ವಿಲೀನಕ್ಕೆ ಮುಂದಾದ ಆರೋಗ್ಯ ಇಲಾಖೆ – Kannada News | Big Shock for Karnataka Residents: Health Department Plans to Merge Doctors

ಬೆಂಗಳೂರು, ಡಿಸೆಂಬರ್​ 27: ಶಿಕ್ಷಕರ ಕೊರತೆ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಇತ್ತೀಚೆಗೆ ಮುಂದಾಗಿತ್ತು. ಇದೀಗ ಆರೋಗ್ಯ ಇಲಾಖೆ (Health Department) ಸರದಿ. ವೈದ್ಯರ ವಿಲೀನ ಪ್ರಕ್ರಿಯೆಗೆ ಆರೋಗ್ಯ ಇಲಾಖೆ ಕೈ ಹಾಕಿದ್ದು, 270 ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು (doctors) ತಾಲೂಕಾಸ್ಫತ್ರೆಗೆ ಸ್ಥಳಾಂತರಿಸುವುದಕ್ಕೆ ಪ್ಲ್ಯಾನ್​​ ಮಾಡಲಾಗುತ್ತಿದೆ. ಆ ಮೂಲಕ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಬಿಗ್ ಶಾಕ್ ನೀಡಿದೆ. ಕರ್ನಾಟಕದಲ್ಲಿ ಸುಮಾರು 270ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳಿವೆ. ಈ ಆಸ್ಫತ್ರೆಗಳಲ್ಲಿ…

Read More

ದೈಹಿಕ ಕಿರುಕುಳ ಆರೋಪ; ಅಭಿಷೇಕ್ ಪೊರೆಲ್ ಬಂಧನಕ್ಕೆ ಹೈಕೋರ್ಟ್ ಆದೇಶ – Kannada News | Abhishek Porel Arrest: Kolkata HC Orders Custody in physical attack, Threat Case

ಕಳೆದ ತಿಂಗಳಷ್ಟೇ, ಮಹಿಳೆಯೊಬ್ಬರು, ಅಭಿಷೇಕ್ ಪೊರೆಲ್ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದು, ಮದುವೆಯ ಸುಳ್ಳು ಭರವಸೆ ನೀಡಿ ಅಭಿಷೇಕ್ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಇದೀಗ ಮದುವೆಯಾಗುವಂತೆ ಕೇಳಲು ಹೋದರೆ ಅಭಿಷೇಕ್ ನನ್ನ ಮೇಲೆ ಹಲ್ಲೆ ಮಾಡಿದ್ದು, ಬೆದರಿಕೆಯನ್ನು ಹಾಕಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ(PC-PTI). Source link

Read More

MI vs RCB IPL 2026 Live Score: ಮುಂಬೈ- ಆರ್​ಸಿಬಿ ನಡುವೆ ಪಂದ್ಯ – Kannada News | Mumbai Indians vs Royal Challengers Bengaluru IPL 2026 Live Cricket Score MI vs RCB Match on 12th April latest news in Kannada

ಐಪಿಎಲ್ 2026 ರಲ್ಲಿ ಇಂದು ಒಂದು ಸೂಪರ್ ಹಿಟ್ ಪಂದ್ಯ ನಡೆಯಲಿದ್ದು, ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ರಸ್ತುತ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಇದಾಗಿದ್ದು, ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಇದು ಒಂದು ಅವಕಾಶವಾಗಿದೆ. ಆತಿಥೇಯ ಮುಂಬೈ ಇದುವರೆಗೆ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಏತನ್ಮಧ್ಯೆ, ಸ್ಫೋಟಕ ಆರಂಭ ಹೊಂದಿದ್ದ ಬೆಂಗಳೂರು, ಸತತ…

Read More

ತಾಯಿನೇ ಹೊರ ಹಾಕಿದ ಜಯದೇವ್; ಒಬ್ಬಂಟಿಯಾಗ್ತಾನಾ ವಿಲನ್? – Kannada News | Amruthadhare: Jayadev’s Shocking Downfall Kicks Out Mother Amidst Plot Twists

‘ಅಮೃತಧಾರೆ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​​ಗಳು ಎದುರಾಗುತ್ತಿರುವುದನ್ನು ನೋಡುತ್ತಿರಬಹುದು. ವಿಲನ್ ಜಯದೇವ್ ನಂಬಿ ಹೋದ ಎಲ್ಲರೂ ಬೀದಿಗೆ ಬೀಳುವುದು ಪಕ್ಕಾ ಆಗಿದೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ ಎಂದೇ ಹೇಳಬಹುದು. ಆತ ತನ್ನ ಸ್ವಂತ ತಾಯಿಯನ್ನೇ ಹೊರಹಾಕಿದ್ದಾನೆ. ಈ ಬೆಳವಣಿಗೆ ಧಾರಾವಾಹಿ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಜಯದೇವ್​​ಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಆತ ದೀವಾನ್ ಕಂಪನಿ ಲೋಗೋ ತನ್ನದು ಎಂದು ಹೇಳಿಕೊಂಡಿದ್ದ. ಆದರೆ, ಇದು ಗೌತಮ್ ಹೆಸರಲ್ಲಿ ನೋಂದಣಿ ಆಗಿತ್ತು. ತಂದೆ ಈ ಕೆಲಸ ಮಾಡಿದ್ದ. ಈ…

Read More

ಮರಗಳು ಧರೆಗೆ, ನೀರು ರಸ್ತೆಗೆ: ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ – Kannada News | Bengaluru Rains: Wreak Havoc; Trees Uprooted, Roads Flooded Across City

ಗಾಳಿ ಮಳೆಯಿಂದಾಗಿ ಅವಾಂತರImage Credit source: tv9 kannada ಬೆಂಗಳೂರು, ಮೇ 21: ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ವಾತಾವರಣ ಬದಲಾಗಿದ್ದು, ಮಹಾನಗರದ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿದಿದೆ. ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿರುವ ಬೆನ್ನಲ್ಲೇ ಇತ್ತ ಸಿಟಿ ಜನರಿಗೆ ವರುಣ ತಂಪೆರೆದಿದ್ದಾನೆ. ಇನ್ನು ದಿಢೀರ್ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಾರ್ವಜನಿಕರು ಮತ್ತು ಸವಾರರು ತೀವ್ರ ಪರದಾಡುವಂತಾಗಿದೆ. ಏಲ್ಲೆಲ್ಲಿ ಮಳೆ? ವಿಜಯನಗರ, ಶಾಂತಿನಗರ, ಲಾಲ್​ಬಾಗ್, ಕಬ್ಬನ್​ಪಾರ್ಕ್​,…

Read More

ಸ್ನೇಹಮಯಿ ಕೃಷ್ಣ ದಿಢೀರ್ ಬಂಧನದಿಂದ ಹಲವು ಅನುಮಾನ: ಕೋರ್ಟ್​ಗೆ ಆಡಿಯೋ ಸಲ್ಲಿಸುವ ಮುನ್ನವೇ ಅರೆಸ್ಟ್ ಮಾಡಿದ್ದೇಕೆ? – Kannada News | Snehamayi Krishna Arrested by CCB Before Submitting Audio Evidence in Court; Questions Raised Over MUDA Row

ಮೈಸೂರು, ಫೆಬ್ರವರಿ 21: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ವಶಕ್ಕೆ ಪಡೆದುಕೊಂಡು, ಸತತ 17 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್, ತಮ್ಮ ವಿರುದ್ಧ ಸ್ನೇಹಮಯಿ ಕೃಷ್ಣ ನಕಲಿ ಆಡಿಯೋ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆ ಎಂದು ಸಿಸಿಬಿಗೆ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಸ್ನೇಹಮಯಿ ಕೃಷ್ಣ ಅವರು ಕೋರ್ಟ್‌ಗೆ ಪ್ರಮುಖ ಆಡಿಯೋ ಮತ್ತು ದಾಖಲೆಗಳನ್ನು ಸಲ್ಲಿಸಲು…

Read More