Headlines

Karnataka Budget 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ? – Kannada News | Karnataka Budget 2026: Siddaramaiah 17th Budget Date, Time, When and Where to Watch Live? here Is details

ಬೆಂಗಳೂರು, (ಮಾರ್ಚ್ 05) : 2026-27ನೇ ಸಾಲಿನ ರಾಜ್ಯ ಬಜೆಟ್ (Karnataka Budget 2026) ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮ್ಯನವರು (Siddaramaiah) ಮಾರ್ಚ್ 6ರಂದು ಬೆಳಗ್ಗೆ 10.15ಕ್ಕೆ  ಬಜೆಟ್ ಮಂಡಿಸಲಿದ್ದು, ಈ ಬಾರಿಯ ಆಯವ್ಯಯದ ಮೇಲೆ ರಾಜ್ಯದ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ, ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ವಿಶ್ವಾಸವಿದೆ. ಹಣಕಾಸು ಇಲಾಖೆ ಸಿದ್ದಪಡಿಸಿದ…

Read More

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

ಬೆಂಗಳೂರು (ಏ. 03): ಗುರುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸಿತು. ಋತುವಿನ ಮೊದಲ ಗೆಲುವು ದಾಖಲಿಸಿದ ನಂತರ, ನಾಯಕ ಇಶಾನ್ ಕಿಶನ್ ತಮ್ಮ ಆಟಗಾರರನ್ನು ಹಾಡಿಹೊಗಳಿದ್ದಾರೆ. ಮುಖ್ಯವಾಗಿ ಆರಂಭಿಕ ಜೋಡಿಗಳಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಮ್ಮ ತಂಡಕ್ಕೆ ಪಂದ್ಯವನ್ನು ತುಂಬಾ ಸುಲಭಗೊಳಿಸಿದರು ಎಂದು ಹೇಳಿದ್ದಾರೆ. ಕೆಕೆಆರ್ ವಿರುದ್ಧದ ಗೆಲುವಿನ…

Read More

ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್​ 28: ರಾಜ್ಯ ಸರ್ಕಾರ SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿದೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ‌. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು ಎಂದಿದ್ದಾರೆ. ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ…

Read More

ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್ – Kannada News | Raghavendra Rajkumar awarded honorary doctorate by Yoga Samskrutham University in Mantralaya

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಇದೇ ಉತ್ಸವದ ವೇದಿಕೆಯಲ್ಲಿ ಹಲವು ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ರಾಯರ ಅನುಗೃಹ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಯಿತು. ಅಮೆರಿಕದ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​​ಕುಮಾರ್ ಅವರು…

Read More

ಜಗತ್ತಿನಲ್ಲಿ ಮೂರನೇ ಯುದ್ಧ ಆರಂಭ; ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದೆಂದು ಘೋಷಿಸಿದ ಅಮೆರಿಕ – Kannada News | Donald Trump confirms US Attack on Iran Pakistan says no dialogue with Afghanistan

ನವದೆಹಲಿ, ಫೆಬ್ರವರಿ 28: ಇರಾನ್ ಮೇಲೆ ಯುದ್ಧ (Iran War) ಆರಂಭವಾಗಿದೆ. ಇಸ್ರೇಲ್ ರಕ್ಷಣಾ ಸಚಿವರು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಇರಾನ್ ಮೇಲೆ ದಾಳಿ ಆರಂಭಿಸಿದ್ದೇವೆ ಎಂದು ಘೋಷಿಸಿದ್ದಾರೆ. ಇಷ್ಟು ದಿನ ಇಸ್ರೇಲ್​ಗೆ ಬಾಹ್ಯ ಬೆಂಬಲ ನೀಡುತ್ತಿದ್ದ ಅಮೆರಿಕ ಇದೀಗ ನೇರವಾಗಿಯೇ ಅಖಾಡಕ್ಕಿಳಿದಿದೆ. ಹೀಗಾಗಿ, ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್​ನ ಯುದ್ಧ ಆರಂಭವಾಗಿದೆ. ಇದು ಜಗತ್ತಿನಲ್ಲಿ ನಡೆಯುತ್ತಿರುವ ಮೂರನೇ ಯುದ್ಧವಾಗಿದೆ. ರಷ್ಯಾ ಮತ್ತು ಉಕ್ರೇನ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಯುದ್ಧ…

Read More

ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು! – Kannada News | Mysuru Pub Brawl: Software Engineer Nishanth Dies After Fall at Purple Haze

ಮೈಸೂರು, ಏಪ್ರಿಲ್ 19: ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು (Mysuru) ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ ನಿವಾಸಿ 32 ವರ್ಷದ ನಿಶಾಂತ್ ಮೃತಪಟ್ಟಿದ್ದು, ಆತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಪಾರ್ಟಿ ಮುಗಿಸಿ ಹೊರಬರುವ ವೇಳೆ ಘಟನೆ ನಿಶಾಂತ್ ತನ್ನ ಸ್ನೇಹಿತರಾದ ಸಂದೀಪ್ ಮತ್ತು ದೀಕ್ಷಿತ್ ಜೊತೆ ಪಬ್‌ನಲ್ಲಿ ಪಾರ್ಟಿ ಮುಗಿಸಿ…

Read More

ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ನೇರವಾಗಿ ಫೈನಲ್​ಗೇರಲು ಒಂದು ಗೆಲುವಿನ ಅವಶ್ಯಕತೆಯಿದ್ದಾಗ ಸತತವಾಗಿ 2 ಪಂದ್ಯಗಳಲ್ಲಿ ಸೋಲನುಭವಿಸಿದೆ.  ಈ ಸೋಲುಗಳ ಹೊರತಾಗಿಯೂ ಆರ್​ಸಿಬಿ ತಂಡಕ್ಕೆ ನೇರವಾಗಿ ಫೈನಲ್​ಗೇರಲು ಇನ್ನೊಂದು ಅವಕಾಶವಿದೆ. ಅದರಂತೆ ಇಂದು (ಜ.29) ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಅಂಕಗಳೊಂದಿಗೆ ಫೈನಲ್​ಗೆ ಅರ್ಹತೆ…

Read More

ಅಮೆರಿಕದಲ್ಲಿ ಜನವರಿಯಲ್ಲಿ ಅತಿಹೆಚ್ಚು ಉದ್ಯೋಗನಷ್ಟ; ಗಂಭೀರ ಸಮಸ್ಯೆಯ ಮುನ್ಸೂಚನೆಯಾ? – Kannada News | Number of US job cuts in January rise to over lakh, highest since 2009, multiple data suggest deeper crisis

ವಾಷಿಂಗ್ಟನ್, ಫೆಬ್ರುವರಿ 6: ಅಮೆರಿಕದಲ್ಲಿ ನಿರುದ್ಯೋಗ ಪರಿಸ್ಥಿತಿ (US unemployment) ಆತಂಕಕಾರಿ ಮಟ್ಟ ತಲುಪಿರುವಂತಿದೆ. ಆರ್ಥಿಕ ತಜ್ಞರು ನಿರೀಕ್ಷಿಸಿಸುದಕ್ಕಿಂತಲೂ ಹೆಚ್ಚು ಕಳವಳಕಾರಿಯಾಗಿದೆ ಅಲ್ಲಿಯ ಉದ್ಯೋಗನಷ್ಟದ ತೀವ್ರತೆ ಎಂದು ಹೇಳಲಾಗುತ್ತಿದೆ. ಚಾಲೆಂಜರ್, ಗ್ರೇ ಅಂಡ್ ಕ್ರಿಸ್ಮಸ್ (ಸಿಜಿಸಿ) ಎನ್ನುವ ಎಂಪ್ಲಾಯ್ಮೆಂಟ್ ಸರ್ವಿಸ್ ಕಂಪನಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜನವರಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಕಡಿತ ಮಾಡಲಾಗಿದೆಯಂತೆ. ಇದು 2009ರ ನಂತರ ಯಾವುದೇ ಜನವರಿ ತಿಂಗಳಲ್ಲಿ ಅಮೆರಿಕದಲ್ಲಿ ಕಂಡ ಅತಿಹೆಚ್ಚು ಉದ್ಯೋಗ ಕಡಿತದ ಸಂಖ್ಯೆ ಎನ್ನಲಾಗಿದೆ. ಚಾಲೆಂಜರ್…

Read More

ಮದುವೆಯಾದ ಒಂದು ತಿಂಗಳಲ್ಲೇ ಅತ್ತೆಗೆ ವಿಷ ಹಾಕಿ ಹಣ, ಒಡವೆಯೊಂದಿಗೆ ವಧು ಪರಾರಿ

ಲಕ್ನೋ, ಏಪ್ರಿಲ್ 1: ಅಲ್ವಾರ್‌ನಲ್ಲಿ ನವವಧುವೊಬ್ಬಳು ಅತ್ತೆಗೆ ವಿಷ ಹಾಕಿ, ಹಣ ಮತ್ತು ಆಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ಆರೋಪಿ ವಧು ಚಿನ್ನ ಮತ್ತು ಬೆಳ್ಳಿ ಆಭರಣಗಳ ಜೊತೆಗೆ ಸುಮಾರು 30,000 ರೂ. ಹಣ ತೆಗೆದುಕೊಂಡು ಪರಾರಿಯಾಗಿದ್ದಾಳೆ. ನವವಿವಾಹಿತ ವಧು ರೇಖಾ ಕೌರ್ ತನ್ನ ಅತ್ತೆಗೆ ವಿಷ ಹಾಕಿ ಆಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಅವರ ಪತಿ ವಿಕ್ರಮ್‌ಜೀತ್ ಸಿಂಗ್ ಮತ್ತು ಅವರ ಕುಟುಂಬವನ್ನು ತೀವ್ರ ಆಘಾತಕ್ಕೆ ದೂಡಿದೆ. ಮೇ 26,…

Read More

ರಶ್ಮಿಕಾ, ವಿಜಯ್ ಆರತಕ್ಷತೆಯಲ್ಲಿ ಡಿಕೆಶಿ, ರಾಮ್ ಚರಣ್, ಅಲ್ಲು ಅರ್ಜುನ್: ಫೋಟೋ ಗ್ಯಾಲರಿ ನೋಡಿ..

ಉದಯಪುರದಲ್ಲಿ ಕೇವಲ ಆಪ್ತರು ಮತ್ತು ಕುಟುಂಬದರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಅವರು ಈಗ ಬಹಳ ಗ್ರ್ಯಾಂಡ್ ಆಗಿ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬದವರು ಜೊತೆಯಾಗಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ, ತೆಲುಗು ಮುಂತಾದ ಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ. ಕರ್ನಾಟಕದ ಹಲವು ಗಣ್ಯರಿಗೆ ಕೂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಆರತಕ್ಷತೆಯ ಆಹ್ವಾನ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ…

Read More