Headlines

ಪತ್ನಿ ಜತೆ ಫೋನ್​ನಲ್ಲಿ ಮಾತನಾಡುತ್ತಿರುವಾಗಲೇ ಸ್ಫೋಟ, ಸೌದಿಯಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸಾವು

ಸೌದಿ, ಮಾರ್ಚ್​ 22: ಪತ್ನಿ ಜತೆ ಫೋನ್​​ನಲ್ಲಿ ಮಾತನಾಡುತ್ತಿರುವಾಗಲೇ ಸೌದಿಯಲ್ಲಿ ಇರಾನ್(Iran) ವೈಮಾನಿಕ ದಾಳಿ ನಡೆಸಿದ್ದು ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರವಿ ಗೋಪಾಲ್ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಬಘೈನ್ ಗ್ರಾಮದವರಾಗಿದ್ದಾರೆ. ರವಿಯ ಮೃತದೇಹವನ್ನು ಸ್ವದೇಶಕ್ಕೆ ತರಲು ಕುಟುಂಬವು ಹೆಣಗಾಡುತ್ತಿದ್ದು, ಅಧಿಕಾರಿಗಳು ಇಲ್ಲಿಯವರೆಗೆ ಮೌನವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮಾರ್ಚ್ 18ರ ರಾತ್ರಿ, ಕಾರ್ಖಾನೆಯಲ್ಲಿ ಕೆಲಸ ಮುಗಿಸಿದ ನಂತರ, ರವಿ ತನ್ನ ಪತ್ನಿ ರಿತು ಜೊತೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಹಠಾತ್ ಸ್ಫೋಟ…

Read More

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ. ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2…

Read More

ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಂ ಮುಖಂಡರಿಂದ ತೀವ್ರ ಆಕ್ರೋಶ – Kannada News | Rebellion in Congress: Muslim Leaders Fume Over Davanagere South Ticket; Outraged by Removal of Abdul Jabbar, Naseer Ahmed

ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಿರ್ಧಾರಗಳು ಮುಸ್ಲಿಂ ಸಮುದಾಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿವೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮೌಲಾನಾ ಶಬ್ಬೀರ್ ಅಹ್ಮದ್ ನದ್ವಿ ಹಾಗೂ ಮುಸ್ಲಿಂ ಸಮುದಾಯದ ಇತರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ, ಮೃತಪಟ್ಟ ನಾಯಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ಪಕ್ಷದ ಸಂಪ್ರದಾಯ ಇದೆ. ಆದರೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮಗ ಮಲ್ಲಿಕಾರ್ಜುನ ಈಗಾಗಲೇ ಶಾಸಕ ಮತ್ತು…

Read More

Video: ಇವ್ಳು ಪುಟ್ಟ ಟೀಚರಮ್ಮ; ಅಪ್ಪನಿಗೆ ಪದ್ಯ ಹೇಳಿಕೊಡುತ್ತಿರುವ ಪುಟಾಣಿ

ಅಪ್ಪ ಮಗಳ ಬಾಂಧವ್ಯಕ್ಕೆ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪನೇ (father) ಪ್ರಪಂಚ. ತಂದೆ ಮಗಳ ಮಾತನ್ನು ಯಾವತ್ತೂ ಮೀರಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಪುಟಾಣಿಯೊಂದು ಕೈಯಲ್ಲಿ ಪಠ್ಯ ಪುಸ್ತಕ ಹಿಡಿದು ತನ್ನ ಅಪ್ಪನಿಗೆ ಪದ್ಯ ಹೇಳಿ ಕೊಡುತ್ತಿದೆ. ತಂದೆ ತಪ್ಪು ಉಚ್ಚಾರಣೆ ಮಾಡಿದ್ರೆ ಈ ಪುಟಾಣಿ ತಿದ್ದುವ ಕೆಲಸ ಮಾಡುತ್ತಿದೆ. ಅಪ್ಪನಿಗೆ ಪುಟ್ಟ ಟೀಚರಮ್ಮ ಆಗಿರುವ ಈ…

Read More

ಸೋಲಿನ ನಡುವೆ ಹೊಸ ಚರಿತ್ರೆ ಬರೆದ ಕೂಪರ್ ಕೊನೊಲಿ! – Kannada News | Cooper Connolly Creates New History in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸೋಲಿನ ನಡುವೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಬ್ಯಾಟರ್ ಎಂಬ ದಾಖಲೆ ಪಂಜಾಬ್ ಕಿಂಗ್ಸ್​ ತಂಡದ ಯುವ ದಾಂಡಿಗ ಕೂಪರ್ ಕೊನೊಲಿ (Cooper Connolly) ಪಾಲಾಗಿದೆ. (PC: IPL) ಹೈದರಾಬಾದ್​​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ  ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​​ ಕಲೆಹಾಕಿದ್ದರು….

Read More

18 ಪಂದ್ಯಗಳಿಂದ 104 ವಿಕೆಟ್​ಗಳು: ಆದರೂ ಟೀಮ್ ಇಂಡಿಯಾದಲ್ಲಿಲ್ಲ ಸ್ಥಾನ! – Kannada News | Auqib Nabi wasn’t picked for India’s Squad For Sri Lanka Tests

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹದಿನೈದು ಸದಸ್ಯರುಗಳ ಪಟ್ಟಿಯಲ್ಲಿ ಜಮ್ಮು-ಕಾಶ್ಮೀರದ ವೇಗಿ ಆಖಿಬ್ ನಬಿ ಹೆಸರು ಕಾಣಿಸಿಕೊಂಡಿಲ್ಲ. ದೇಶಿ ಕ್ರಿಕೆಟ್‌ನಲ್ಲಿ ಸತತ ಅದ್ಭುತ ಪ್ರದರ್ಶನ ನೀಡಿದರೂ ನಬಿ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಸಿಗದಿರುವುದು ಕ್ರೀಡಾ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ರಣಜಿ ಸೀಸನ್​ಗಳಲ್ಲಿ ಆಖಿಬ್ ನಬಿ ಪಡೆದಿರುವ ವಿಕೆಟ್​ಗಳ ಸಂಖ್ಯೆ. ‘ಬಾರಾಮುಲ್ಲಾ ಎಕ್ಸ್‌ಪ್ರೆಸ್’: ದೇಶೀಯ ಕ್ರಿಕೆಟ್​ನಲ್ಲಿ ಬಾರಾಮುಲ್ಲಾ ಎಕ್ಸ್​ಪ್ರೆಸ್…

Read More

ಕುಟುಂಬ, ಸ್ನೇಹಿತರ ಆಕ್ರಂದನದ ನಡುವೆ ಮಣ್ಣು ಸೇರಿದ ದಿಲೀಪ್ ರಾಜ್ – Kannada News | Dileep Raj’s Final rituals done at Ramanagar

ಕನ್ನಡ ಚಿತ್ರರಂಗ (Sandalwood) ಮತ್ತು ಟಿವಿ ಲೋಕದ ಪ್ರತಿಭಾವಂತ ನಟ ದಿಲೀಪ್ ರಾಜ್ ಇಂದು (ಮೇ 13) ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಗಳು ಸಂಜೆ ವೇಳೆಗೆ ರಾಮನಗರದ ಬಳಿ ಇರುವ ಅವರ ಫಾರಂ ಹೌಸ್​​ನಲ್ಲಿ ನೆರವೇರಿದರು. ಅವರ ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳ ಸಮ್ಮುಖದಲ್ಲಿ ಲಿಂಗಾಯತ ಸಂಪ್ರದಾಯದ ಪ್ರಕಾರ ಕ್ರಿಯೆಗಳನ್ನು ನೆರವೇರಿಸಿ, ಅವರನ್ನು ಅವರ ನೆಚ್ಚಿನ ಸ್ಥಳದಲ್ಲಿ ಸಮಾಧಿ ಮಾಡಲಾಯ್ತು. ದಿಲೀಪ್ ಅವರನ್ನು ಮಣ್ಣಿಗೆ ಕಳಿಸುವ ವೇಳೆ ಅವರ ಪತ್ನಿ ಶ್ರೀವಿದ್ಯಾ ಆಕ್ರಂದನ ಮುಗಿಲು ಮುಟ್ಟಿತ್ತು. ಹಲವು ಸಿನಿಮಾಗಳು,…

Read More

ತಾವೇ ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ? – Kannada News | Bagalkot SP reveals Chandravva Murder Mistry And Accused Acting after Kill

ಬಾಗಲಕೋಟೆ, (ಜನವರಿ 15): ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆ ಚಂದ್ರವ್ವಳನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ (Rabkavi Banhatti) ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ. ಆರೋಪಿಗಳು ತಮ್ಮ ಅತ್ತೆಯನ್ನು ಜಗದಾಳ ಬಳಿಯ ಘಟಪ್ರಭಾ ಕಾಲುವೆಗೆ ತಳ್ಳಿದ್ದರು. ಬಳಿಕ ಜನರು ಬರುತ್ತಿದ್ದಂತೆ ಕಾಪಾಡುವ ನಾಟಕ ಆಡಿದ್ದರು. ನಂತರ ಶವವನ್ನು ತೆಗೆದು ಅವಸರದಲ್ಲಿ ಅಂತ್ಯಸಂಸ್ಕಾರ ಮಾಡಲು ಸಂಬಂಧಿಕರು ವ್ಯವಸ್ಥೆ ಮಾಡಿದ್ದರು. ಇದರಿಂದ ಸ್ಥಳೀಯರಿಗೆ…

Read More

IND vs AFG: ಮೊದಲ ದಿನವೇ 2 ಶತಕ, 2 ಅರ್ಧಶತಕ; ಬೃಹತ್ ಮೊತ್ತದತ್ತ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ ಮೂರು ವಿಕೆಟ್​ಗಳನ್ನು ಕಳೆದುಕೊಂಡು 368 ರನ್ ಕಲೆಹಾಕಿದೆ. ಮೊದಲ ದಿನದಂದು ತಂಡದ ಪರ ಎರಡು ಶತಕಗಳು ಹಾಗೂ ಎರಡು ಅರ್ಧಶತಕಗಳು ದಾಖಲಾಗಿವೆ. ಆರಂಭಿಕ ಕೆಎಲ್ ರಾಹುಲ್ ಹಾಗೂ ನಾಯಕ ಶುಭ್​ಮನ್ ಗಿಲ್ ಶತಕ ಬಾರಿಸಿದರೆ,…

Read More

ಮದುವೆ ಮಾಹಿತಿ ಲೀಕ್ ಸಿಟ್ಟಾದ ರಶ್ಮಿಕಾ-ವಿಜಯ್ ಹೇಳಿದ್ದೇನು? – Kannada News | Rashmika and Vijay Deverakonda upset over their Wedding detail leak

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಮದುವೆ ಆಗಲಿದ್ದಾರೆ. ಮದುವೆ ವಿಚಾರವನ್ನೂ ಇಬ್ಬರೂ ಸಹ ಬಹಳ ಗುಟ್ಟಾಗಿರಿಸಿದ್ದರು. ಆದರೂ ಸಹ ಮದುವೆಯ ದಿನಾಂಕ, ಸ್ಥಳ, ಸಮಯ ಇನ್ನಿತರೆ ವಿಚಾರಗಳು ಲೀಕ್ ಆಗಿವೆ. ಅದು ಮಾತ್ರವೇ ಅಲ್ಲದೆ, ನಿನ್ನೆ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದು ರಶ್ಮಿಕಾ…

Read More