Headlines

SRH vs RCB IPL 2026 Live Score: ಟಾಸ್ ಗೆದ್ದ ಸನ್​​ರೈಸರ್ಸ್​ ಬ್ಯಾಟಿಂಗ್ ಆಯ್ಕೆ

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಅಗ್ರ ಎರಡು ಸ್ಥಾನಗಳಿಸುವ ಗುರಿಯನ್ನು ಹೊಂದಿವೆ. ಆರ್‌ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸನ್‌ರೈಸರ್ಸ್ ವಿರುದ್ಧದ ಗೆಲುವು ಆರ್​ಸಿಬಿಗೆ ಮೊದಲ ಸ್ಥಾನ ಮತ್ತು ಫೈನಲ್ ತಲುಪಲು ಎರಡು ಅವಕಾಶಗಳನ್ನು ನೀಡುತ್ತದೆ. ಇತ್ತ ಸನ್‌ರೈಸರ್ಸ್ ಕೂಡ ಆಡಿರುವ 13 ಪಂದ್ಯಗಳಿಂದ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ…

Read More

ಬಾಗಲಕೋಟೆ: ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತಿದೆ. ಹೆಚ್. ವೈ. ಮೇಟಿ ಅವರ ಅಕಾಲಿಕ ನಿಧನದಿಂದ ತೆರವಾದ ಈ ಕ್ಷೇತ್ರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಪ್ರಮುಖ ನಾಯಕರು ತೀವ್ರ ಪ್ರಚಾರ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರು ದಿನಗಳ ಕಾಲ ಕ್ಷೇತ್ರದಲ್ಲಿ ಬೀಡುಬಿಟ್ಟು ಪ್ರಚಾರ ಮಾಡಿದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮಾಜಿ ಸಿಎಂ…

Read More

ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್ – Kannada News | Smriti Mandhana is rapidly closing the gap on Babar Azam’s total T20I runs

ಇದೀಗ ಸ್ಮೃತಿ ಮಂಧಾನ ಅವರ ಮುಂದಿರುವುದು ಪಾಕಿಸ್ತಾನದ ಬಾಬರ್ ಆಝಂ. ಅಂದರೆ ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಗ್ರಸ್ಥಾನದಲ್ಲಿದ್ದು, ಈವರೆಗೆ 135 ಇನಿಂಗ್ಸ್​ಗಳ ಮೂಲಕ 4571 ರನ್​ ಕಲೆಹಾಕಿದ್ದಾರೆ. Source link

Read More

ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ – Kannada News | Clash Erupts Between MLA Kottur Manjunath and Minister K.H. Muniyappa Factions at Kolar Congress Office

ಕೋಲಾರ, ಜೂನ್​​ 14: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಖಂಡರ ಮಹತ್ವದ ಸಭೆಯು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಬಿ.ಕೆ.ಹರಿಪ್ರಸಾದ್​​ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಹೆಚ್.ಮುನಿಯಪ್ಪ ಬಣಗಳ ನಡುವೆ ಗಲಾಟೆ ನಡೆದಿದೆ. ಶಾಸಕರು ಹಾಗೂ ಇತರ ಹಿರಿಯ ಮುಖಂಡರ ಸಮ್ಮುಖದಲ್ಲೇ ಬಣ ರಾಜಕೀಯದ ಜಗಳ ಬಹಿರಂಗಗೊಂಡಿದೆ. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕೆ.ಹೆಚ್.ಮುನಿಯಪ್ಪ ಬಣದ ಮಂಜುನಾಥ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್​​ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ​​ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್​​ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್​​ ಜಾರಕಿಹೊಳಿ ಹೆಸರು…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

100 ಕೋಟಿ ರೂ. ಸುರಿದು ಹೊಸ ಮನೆ ನಿರ್ಮಿಸುತ್ತಿದ್ದಾರೆ ಅಲ್ಲು ಅರ್ಜುನ್; ಹೇಗಿರಲಿದೆ ನಿವಾಸ? – Kannada News | Allu Arjun’s Rs 100 Cr Dream Home: Construction Begins in Jubilee Hills, Hyderabad

ಅಲ್ಲು ಅರ್ಜುನ್ (Allu Arjun) ಸಾಲು ಸಾಲು ಯಶಸ್ಸು ಕಾಣುತ್ತಿದ್ದಾರೆ. ‘ಪುಷ್ಪ’, ‘ಪುಷ್ಪ 2’ ದೊಡ್ಡ ಯಶಸ್ಸು ಕಂಡಿದೆ. ಈಗ ಅವರು ‘ರಾಕಾ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಹೀಗಿರುವಾಗಲೇ ಅವರು ಹೈದರಾಬಾದ್​​ನ ಜುಬ್ಲಿ ಹಿಲ್ಸ್​​ನಲ್ಲಿ ದೊಡ್ಡ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ. ಸದ್ಯ ಅವರು ಜುಬ್ಲಿ ಹಿಲ್ಸ್​​ನಲ್ಲೇ ವಾಸವಿದ್ದಾರೆ. ಅದೇ ಭಾಗದಲ್ಲಿ ಈಗ ಹೊಸ ಮನೆ ಕೂಡ ನಿರ್ಮಾಣ ಆಗುತ್ತಿದೆ. ಇದು ಅವರ ಡ್ರೀಮ್ ಹೌಸ್ ಎನ್ನಲಾಗಿದೆ. ಅಲ್ಲು ಅರ್ಜುನ್ ಅವರ ಹೊಸ…

Read More

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ? – Kannada News | Bengaluru: QR Code System Introduced for the Convenience of New Year Celebrations

ಬೆಂಗಳೂರು, ಡಿಸೆಂಬರ್​ 28: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆಗೆ ಬೆಂಗಳೂರಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಕ್ಯೂಆರ್ ಕೋಡ್‌ಗಳು ಆಂಬುಲೆನ್ಸ್ ಸೇವೆಗಳು, ವಾಹನ ಪಾರ್ಕಿಂಗ್ ಮತ್ತು ಸಂಚಾರ ಮಾಹಿತಿ ಸೇರಿದಂತೆ ಅಗತ್ಯ ವಿವರಗಳನ್ನು ಒದಗಿಸುತ್ತವೆ. ಪಬ್‌, ಬಾರ್‌, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳಲ್ಲಿ ಅಳವಡಿಸಲಾಗಿದೆ ಎಂದರು. ಮತ್ತಷ್ಟು ವಿಡಿಯೋ…

Read More

IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್​ ಪಟೇಲ್​ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ – Kannada News | Delhi Capitals IPL 2026: KL Rahul to Replace Axar Patel as Captain?

ಮಾಧ್ಯಮ ವರದಿಗಳ ಪ್ರಕಾರ ಡೆಲ್ಲಿ ಫ್ರಾಂಚೈಸಿ, ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದೆ. 2025 ರ ಐಪಿಎಲ್ ಆವೃತ್ತಿಯಲ್ಲಿ ಅಕ್ಷರ್ ತಂಡದ ನಾಯಕರಾಗಿದ್ದರು, ಆದರೆ ಈ ಆವೃತ್ತಿಯಲ್ಲಿ ಅವರು ಆಟಗಾರನಾಗಿ ಮಾತ್ರ ಆಡಲಿದ್ದಾರೆ. ಇದರ ಜೊತೆಗೆ ಅಕ್ಷರ್ ಬದಲಿಗೆ ಯಾರು ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. Source link

Read More

ಅಮೆರಿಕದ ರೋಗಿಗಳಿಗೆ ಮೈಸೂರಲ್ಲೇ ಕುಳಿತು ತುರ್ತು ಚಿಕಿತ್ಸೆ ನೀಡುತ್ತಾರೆ ನ್ಯೂರಾಲಜಿಸ್ಟ್ ಡಾ. ಸುಶ್ರುತ ! – Kannada News | Mysuru Neurologist Dr Shushrutha Gowda Provides Tele Neurology Care to US Patients

ಡಾ. ಸುಶ್ರುತ ಗೌಡ ಮೈಸೂರು, ಜುಲೈ 07: ಭಾರತದಲ್ಲಿ ತೀವ್ರವಾದ ನರಸಂಬಂಧಿ ತುರ್ತು ಪರಿಸ್ಥಿತಿಗಳಲ್ಲಿ (Neurological Emergencies) ರೋಗಿಗಳು ಹತ್ತಿರದ ಆಸ್ಪತ್ರೆ ತಲುಪುವಷ್ಟರಲ್ಲಿ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತದೆ. ಆದರೆ, ಮೈಸೂರಿನ ನ್ಯೂರಾಲಜಿಸ್ಟ್ ಒಬ್ಬರು ಇಲ್ಲಿಂದ ಸುಮಾರು 15,000 ಕಿಲೋಮೀಟರ್ ದೂರದಲ್ಲಿರುವ ಅಮೆರಿಕದ ರೋಗಿಗಳಿಗೆ ‘ಟೆಲಿ-ನ್ಯೂರಾಲಜಿ’ (Tele-neurology) ಜಾಲದ ಮೂಲಕ ನೈಜ ಸಮಯದಲ್ಲಿ ಅತ್ಯಾಧುನಿಕ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ. ಮೈಸೂರಿನ ತಮ್ಮ ಕ್ಲಿನಿಕ್‌ನಿಂದಲೇ ಕಾರ್ಯನಿರ್ವಹಿಸುತ್ತಿರುವ ಖ್ಯಾತ ನರರೋಗ ತಜ್ಞ ಡಾ. ಸುಶ್ರುತ ಗೌಡ ಅವರು, ಅಮೆರಿಕದ ರೋಗಿಗಳಿಗೆ ಈ…

Read More