Headlines

ಪುಟಿನ್ ನಿವಾಸದ ಮೇಲಿನ ಉಕ್ರೇನ್ ದಾಳಿಗೆ ಪ್ರಧಾನಿ ಮೋದಿ ಖಂಡನೆ – Kannada News | PM Narendra Modi condemns Ukraine attack on Russia President Putin residence

ನವದೆಹಲಿ, ಡಿಸೆಂಬರ್ 30: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ಮಾಡಿದೆ ಎಂಬ ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಎರಡೂ ದೇಶಗಳು ರಾಜತಾಂತ್ರಿಕ ಪ್ರಯತ್ನಗಳತ್ತ ಗಮನಹರಿಸುವಂತೆ ಅವರು ಒತ್ತಾಯಿಸಿದ್ದಾರೆ. “ರಷ್ಯಾದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳಿಂದ ತೀವ್ರ ಕಳವಳಗೊಂಡಿದ್ದೇನೆ. ಎರಡೂ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವನ್ನು…

Read More

ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ? – Kannada News | What happens if you wash your hair with hot water?

ಕೂದಲಿನ (hair) ಆರೈಕೆಯ ದೃಷ್ಟಿಯಿಂದ ತಲೆ ಸ್ನಾನ ಮಾಡುವಾಗ ಕೆಲ ಸೂಕ್ಷ್ಮತೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಬೇಕು, ಯಾವ ಶ್ಯಾಂಪೂ ಕಂಡೀಷನರ್‌ ಬಳಸಿದರೆ ಉತ್ತಮ ಎಂಬುದನ್ನು ನೋಡುವಂತೆ ತಲೆ ಸ್ನಾನ ಮಾಡುವಾಗ ನೀರಿನ ತಾಪಮಾನದ ಬಗ್ಗೆಯೂ ಗಮನ ಕೊಡಬೇಕು. ತಪ್ಪಿಯೂ ಬಿಸಿ ಬಿಸಿ ನೀರಿನಿಂದ ತಲೆ ಸ್ನಾನ ಮಾಡಲೇಬಾರದಂತೆ. ಹೀಗೆ ಬಿಸಿ ನೀರಿನಿಂದ ತಲೆಸ್ನಾನ ಮಾಡುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಇದರಿಂದ ಕೂದಲಿಗೆ ಸಂಬಂಧಿಸಿದ ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

ಗೂಗಲ್ ಮ್ಯಾಪ್ ತಂದ ಆಪತ್ತು! ಕಬ್ಬಿಣದ ಸರಳುಗಳಿಂದ ತುಂಬಿದ್ದ ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಭೀಕರ ಅಪಘಾತಕ್ಕೀಡಾಗಿದೆ. ಆಂಧ್ರದಿಂದ ಸುಂಕದಕಟ್ಟೆ ಕಡೆಗೆ ಬರುತ್ತಿದ್ದ ಈ ಲಾರಿ ಗೂಗಲ್ ಮ್ಯಾಪ್ ದೋಷದಿಂದಾಗಿ ಇಳಿಜಾರು ರಸ್ತೆಯಲ್ಲಿ ಬಂದಿದೆ. ಅಸಲಿಗೆ ಲಾರಿ ಹೋಗಲು ಸೂಕ್ತವಲ್ಲದ ರಸ್ತೆ ಅದಾಗಿತ್ತು. ಅಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗಿದ್ದ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿ ತುಸು ದೂರ ಎಳೆದುಕೊಂಡು ಹೋಗಿದ್ದು, ಸ್ಕ್ರ್ಯಾಪ್ ಗೋಡೌನ್​ಗೆ ನುಗ್ಗಿದೆ. ಅಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ…

Read More

Karnataka Weather: ಉತ್ತರ ಒಳನಾಡಿನಲ್ಲಿ ಕೆಂಡದಂಥಾ ಬಿಸಿಲು, ದಕ್ಷಿಣದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 10: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ (Heat Wave) ಮುಂದುವರಿಯಲಿದೆ. ವಿಜಯನಗರ, ಕಲಬುರಗಿ, ಯಾದಗಿರಿ ಮತ್ತು ಹಾವೇರಿಯಲ್ಲಿಯೂ ಬಿಸಿಲಿನ ಝಳ ಹೆಚ್ಚಾಗಲಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಇಳಿಕೆ ಕಂಡುಬರುವುದಿಲ್ಲ. ಬದಲಿಗೆ ಹಂತ ಹಂತವಾಗಿ 2 ಡಿಗ್ರಿ ಸೆಲ್ಶಿಯಸ್​ನಿಂದ 3 ಡಿಗ್ರಿ ಸೆಲ್ಶಿಯಸ್ ವರೆಗೆ…

Read More

6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For Gujarat Titans Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.30) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ…

Read More

Horoscope Today 28 December: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟವಿರಬಹುದು

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 28, ಭಾನುವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ಇದು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರ ಹಾಗೂ ವರಿಯನ್ ಯೋಗವಿರುವ ದಿನವಾಗಿದೆ. ಇಂದು ಮಧ್ಯಾಹ್ನ 4:37 ರಿಂದ 6:03 ರವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 1:46 ರಿಂದ 3:11 ರವರೆಗೆ ಶುಭ ಮತ್ತು ಸಂಕಲ್ಪ ಕಾಲವಿದೆ. ಸೂರ್ಯನು ಧನುಸ್ಸು ರಾಶಿಯಲ್ಲಿ ಮತ್ತು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಜೋರಾಯ್ತು ವರುಣಾರ್ಭಟ! ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 30: ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  (Weather Forecast)   ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ಸುರಿದ ಮಳೆಯ ವಿವರ ಬೆಂಗಳೂರು ನಗರ –…

Read More

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ – Kannada News | How to stop tears while chopping onions?

ಈರುಳ್ಳಿ (onions) ಹಾಕಿದ್ರೆ ಅಡುಗೆಯ ರುಚಿ ಮತ್ತಷ್ಟು ಹೆಚ್ಚುತ್ತದೆ. ಹಾಗಾಗಿ ಪ್ರತಿ ಅಡುಗೆಯಲ್ಲೂ ಈರುಳ್ಳಿಯನ್ನು ಬಳಕೆ ಮಾಡಲಾಗುತ್ತದೆ. ಆದ್ರೆ ಕಣ್ಣಲ್ಲಿ ನೀರು ಬರುವ ಕಾರಣ, ಕಿರಿಕಿರಿ ಉಂಟಾಗುವ ಕಾರಣ ಈರುಳ್ಳಿಯನ್ನು ಕತ್ತರಿಸುವುದೇ ಹಲವರಿಗೆ ತುಂಬಾನೇ ಕಷ್ಟದ ಕೆಲಸವಾಗಿಬಿಟ್ಟಿದೆ. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಬರಲು ಅದರಲ್ಲಿರುವ ಸಲ್ಫರ್‌ ಸಂಯುಕ್ತಗಳು ಕಾರಣ. ಹೌದು ಈರುಳ್ಳಿ ಕಟ್‌ ಮಾಡುವಾಗ ಸಲ್ಫರ್‌ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣುಗಳಲ್ಲಿನ ತೇವಾಂಶದೊಂದಿಗೆ ಸೇರಿಕೊಂಡು ಕಿರಿಕಿರಿ ಮತ್ತು ಕಣ್ಣೀರನ್ನು ಉಂಟುಮಾಡುತ್ತದೆ. ಹೀಗಿರುವಾಗ ಈ ಒಂದಷ್ಟು ತಂತ್ರಗಳನ್ನು…

Read More

DC vs PBKS: ರಾಹುಲ್ ಹೋರಾಟ ವ್ಯರ್ಥ; ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಡೆಲ್ಲಿ – Kannada News | Punjab Kings Create IPL History: Record Chase of 265 Runs Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ (DC vs PBKS) ನಡುವೆ ನಡೆದ ಐಪಿಎಲ್ 2026 (IPL 2026) ರ 35 ನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಐಪಿಎಲ್‌ನಲ್ಲಿ ಇದುವರೆಗೆ ಯಾವ ತಂಡಕ್ಕೂ ಸಾಧ್ಯವಾಗದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಉಭಯ ತಂಡಗಳಿಂದ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯೇ ಹರಿದ ಈ ಪಂದ್ಯವನ್ನು ಅಂತಿಮವಾಗಿ ಗೆದ್ದುಕೊಳ್ಳುವಲ್ಲಿ ಪಂಜಾಬ್ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 265 ರನ್‌ ಕಲೆಹಾಕಿತು. ಈ ಗುರಿ…

Read More

ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ತಮ್ಮದೇ ಸರ್ಕಾರದ ವಿರುದ್ಧ ಕೈ ಶಾಸಕ ಅಸಮಾಧಾನ – Kannada News | Congress MLA Prasad Abbayya Un Happy On Hubballi dharwad Police

ಹುಬ್ಬಳ್ಳಿ, (ಮೇ 03): ಹುಬ್ಬಳ್ಳಿ ಧಾರವಾಡ (Hubballi And Dharwad) ಅವಳಿ ನಗರ ವ್ಯಾಪಾರ ಮತ್ತು ಶಿಕ್ಷಣ ದಿಂದ ಸುಪ್ರಸಿದ್ದಿಯನ್ನು ಪಡೆದಿವೆ. ಧಾರವಾಡಕ್ಕೆ ವಿದ್ಯಾರ್ಜನೆಗಾಗಿ ರಾಜ್ಯದ ವಿವಿಧಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಆಗಮಿಸಿದ್ರೆ ಹುಬ್ಬಳ್ಳಿ ಗೆ ವ್ಯಾಪರಕ್ಕೆ ದೇಶದ ವಿವಿದಡೆಯಿಂದ ಜನ ಬರ್ತಾರೆ. ಇಂತಹ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಪೊಲೀಸ ಕಮಿಷನರೇಟ್ ಇದ್ದು ಪೊಲೀಸ ಕಮಿಷನರ್, ಡಿಸಿಪಿ,ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸ ಸಿಬ್ಬಂದಿ ಇದ್ದಾರೆ. ಆದ್ರೆ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಸ್ವತಃ ಪೊಲೀಸರ ವಸೂಲಿ…

Read More