Headlines

3,500 ರೂಪಾಯಿಗೆ ಮನೆಗೆಲಸದವರು ಬೇಕಂತೆ! ಬೆಂಗಳೂರು ಹೆಚ್.ಆರ್ ಕನ್ಸಲ್ಟೆಂಟ್‌ಗೆ ಸರಿಯಾಗಿ ಚಳಿ ಬಿಡಿಸಿದ ನೆಟ್ಟಿಗರು – Kannada News | Maid Salary Controversy: Bengaluru HR Consultant Faces Backlash Over Low Pay

ಬೆಂಗಳೂರು, ಮೇ.15: ಸಿಲಿಕಾನ್ ಸಿಟಿಯ ಫ್ರೀಲ್ಯಾನ್ಸ್ ಹೆಚ್.ಆರ್ ಕನ್ಸಲ್ಟೆಂಟ್ ಒಬ್ಬರು ಮನೆಗೆಲಸದವರ ಸಂಬಳದ ಬಗ್ಗೆ ನೀಡಿದ “ಅಮಾನವೀಯ” ಹೇಳಿಕೆಯೊಂದು ಈಗ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಮನೆಗೆಲಸದವರಿಗೆ ನೀಡುವ ಸಂಬಳವನ್ನು “ಎಂಜಿನಿಯರಿಂಗ್ ಪದವೀಧರರ” ಸಂಬಳಕ್ಕೆ ಹೋಲಿಸಿದ ಇವರ ಪೋಸ್ಟ್ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ವಸತಿ ಸಮುಚ್ಚಯದ (Apartment) ಆ್ಯಪ್‌ನಲ್ಲಿ ಪೋಸ್ಟ್ ಹಾಕಿದ್ದ ಈ ವ್ಯಕ್ತಿ, ಬೆಳಿಗ್ಗೆ ಮತ್ತು ಸಂಜೆ ಕೆಲಸಕ್ಕೆ ಬರಲು ಮನೆಗೆಲಸದವರು ಬೇಕಾಗಿದ್ದಾರೆ ಎಂದು ತಿಳಿಸಿದ್ದರು. ಆದರೆ, ಎರಡು ಬಾರಿ ಕೆಲಸಕ್ಕೆ ಬರುವವರಿಗೆ ತಾವು…

Read More

ಬೆಂಗಳೂರು ಪ್ರಯಾಣಿಕರೇ ಎಚ್ಚರ! ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ – Kannada News | Bangalore BMTC: Prevent Mobile Theft on Buses with These Smart Security Measures

ಬೆಂಗಳೂರು, ಮೇ.15: ಸಿಲಿಕಾನ್ ಸಿಟಿಯ ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಕರ ಮೊಬೈಲ್ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಯುವಕನೊಬ್ಬ ಸ್ವಯಂಪ್ರೇರಿತನಾಗಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಬಸ್ಸಿನ ಒಳಗೆ ಪ್ರಯಾಣಿಕರನ್ನು ಉದ್ದೇಶಿಸಿ ಮಾತನಾಡಿದ ಆತ, ಮೊಬೈಲ್ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಪ್ರಮುಖ ಸುರಕ್ಷತಾ ಕ್ರಮಗಳನ್ನು ಹಂಚಿಕೊಂಡಿದ್ದಾರೆ. ಮೊಬೈಲ್ ಫೋನ್ ಅನ್ನು ಡ್ರೆಸ್‌ನ ಜೇಬಿನಲ್ಲಿ ಇಡುವ ಬದಲು, ಹ್ಯಾಂಡ್‌ಬ್ಯಾಗ್‌ನಲ್ಲಿ ಸುರಕ್ಷಿತವಾಗಿ ಇರಿಸಿ. ಬ್ಯಾಗ್‌ನ ಜಿಪ್ ಲಾಕ್ ಬಗ್ಗೆ ಗಮನವಿರಲಿ. ಬಸ್ಸಿನಲ್ಲಿ ಪ್ರಯಾಣಿಸುವಾಗ ಅಥವಾ ಹತ್ತುವಾಗ ಮೊಬೈಲ್ ಅನ್ನು ಕೈಯಲ್ಲೇ…

Read More

44ನೇ ವಯಸ್ಸಿಗೆ ಹೊಸ ಕ್ರಿಕೆಟ್ ಲೀಗ್ ಸೇರಿದ ಯುವರಾಜ್ ಸಿಂಗ್ – Kannada News | Dunes T20 League: Yuvraj Singh Joins Saudi Arabia’s New Cricket Extravaganza

ವಿಶ್ವದಾದ್ಯಂತ ಐಪಿಎಲ್ ಮಾದರಿಯ ಟಿ20 ಲೀಗ್‌ಗಳ ಅಬ್ಬರ ಜೋರಾಗಿದೆ. ಭಾರತ, ಆಸ್ಟ್ರೇಲಿಯಾ, ಅಮೆರಿಕದ ಬೆನ್ನಲ್ಲೇ ಇದೀಗ ಸೌದಿ ಅರೇಬಿಯಾ ಕೂಡ ಕ್ರಿಕೆಟ್ ಲೀಗ್ ಆರಂಭಿಸಲು ಮುಂದಾಗಿದೆ. ‘ಡ್ಯೂನ್ಸ್ ಟಿ20 ಲೀಗ್’ ಎಂದು ಈ ಲೀಗ್​​ಗೆ ಹೆಸರು ಇಡಲಾಗಿದ್ದು, ಪ್ರಸಕ್ತ ವರ್ಷದ ಅಕ್ಟೋಬರ್ ಎರಡನೇ ವಾರದಲ್ಲಿ ಅದ್ಧೂರಿಯಾಗಿ ಆರಂಭವಾಗಲಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಯುವರಾಜ್​ ಸಿಂಗ್ ಅವರು (Yuvaraj Singh) ಈ ಲೀಗ್ ಸೇರಿದ್ದಾರೆ. ಯುವರಾಜ್ ಸಿಂಗ್ ಅವರು ಈ ಲೀಗ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ….

Read More

ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್: 27 ಸಾವಿರ ಕೋಟಿ ರೂ. ವಂಚನೆ ಪ್ರಕರಣ, ಬೆಂಗಳೂರು ಸೇರಿ ಹಲವೆಡೆ ದಾಳಿ! – Kannada News | CBI Raids Anil Ambani’s Reliance Group: Rs 27,337 Crore Fraud Probe in Bengaluru, Mumbai

ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್ ಬೆಂಗಳೂರು, ಮೇ 15: ಸಾರ್ವಜನಿಕ ವಲಯದ ಬ್ಯಾಂಕ್​ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನಿ (Anil Ambani) ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಮುಖ್ಯಾಂಶಗಳು ರಿಲಯನ್ಸ್…

Read More

ಒರಾಕಲ್ ಲೇಆಫ್; 32,000 ಜನರನ್ನು ಕೆಲಸದಿಂದ ತೆಗೆದಿದ್ದಾಯ್ತು; ಕ್ಯಾಂಪಸ್ ಪ್ಲೇಸ್ಮೆಂಟ್ ನೇಮಕಾತಿಗಳಿಗೆ ಆಫರ್ ವಾಪಸ್ – Kannada News | Oracle Withdraws IIT/NIT Offers After Layoffs: Future of Tech Graduates at Risk

ಒರಾಕಲ್ ಉದ್ಯೋಗ ರದ್ದುImage Credit source: AI/Mediaforge/TV9 ನವದೆಹಲಿ, ಮೇ 15: ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇ ಆಫ್ ಮಾಡಿದ್ದ ಅಮೆರಿಕ ಮೂಲದ ಒರಾಕಲ್ ಸಂಸ್ಥೆ (Oracle) ಇದೀಗ ಹೊಸ ನೇಮಕಾತಿಗಳನ್ನು ರದ್ದುಗೊಳಿಸುವ ಕ್ರಮ ತೆಗೆದುಕೊಂಡಿದೆ. ಭಾರತದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿ (IIT Hyderabad, Kanpur, Kharagpur) ಮತ್ತು ಎನ್‌ಐಟಿ (NIT Warangal ಸೇರಿದಂತೆ) ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ ನೀಡಿದ್ದ ಫುಲ್-ಟೈಮ್ ಉದ್ಯೋಗದ ಆಫರ್‌ಗಳನ್ನು ಕೊನೆಯ ಕ್ಷಣದಲ್ಲಿ ವಾಪಸ್ ಪಡೆದಿದೆ. ಸುಮಾರು 50ಕ್ಕೂ…

Read More

ಡಿಸಿಎಂ ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: 4 ಸಾವಿರ ಕೆಜಿ ರಂಗೋಲಿಯಲ್ಲಿ ಮೂಡಿದ ಡಿ.ಕೆ. ಶಿವಕುಮಾರ್​​ – Kannada News | Rangoli Portrait of D. K. Shivakumar Created in Mysuru on the Occasion of His Birthday

ಮೈಸೂರು, ಮೇ 15: ಡಿಸಿಎಂ ಡಿ.‌ಕೆ‌. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಸಿಎಂ ಸಿದ್ದರಾಮಯ್ಯ ಅವರ ತವರಲ್ಲಿ ವಿನೂತನವಾಗಿ ಆಚರಿಸಲಾಗಿದೆ. ಮೈಸೂರಿನ ಕೋಟೆ ಅಂಜನೇಯಸ್ವಾಮಿ ದೇವಾಲಯದ ಮುಂಭಾಗ 8,125 ಚದರಡಿ ಜಾಗದಲ್ಲಿ ಡಿಕೆಶಿ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ರಚಿಸಲಾಗಿದೆ. 60 ಅಡಿ ಅಗಲ, 135 ಅಡಿ ಉದ್ದವಿರುವ ಈ ಚಿತ್ರವನ್ನು 4 ಸಾವಿರ ಕೆ.ಜಿ. ರಂಗೋಲಿ ಬಳಸಿ ಕಲಾವಿದ ಪುನೀತ್ ಬಿಡಿಸಿದ್ದಾರೆ. ಕನ್ನಡ ಭಾವುಟದ ಒಳಭಾಗದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾವಚಿತ್ರ ಮೂಡಿಬಂದಿರೋದು ನೋಡುಗರ ಗಮನ ಸೆಳೆದಿದೆ. ಮತ್ತಷ್ಟು…

Read More

ಕೇರಳ ಸಿಎಂ ಆಯ್ಕೆಯ ಕಗ್ಗಂಟು ಬಿಡಿಸಿದ ಸೋನಿಯಾ-ಆಂಟನಿ ‘ಮಾಸ್ಟರ್ ಪ್ಲಾನ್’! ರಟ್ಟಾಯ್ತು ವಿಡಿ ಸತೀಶನ್ ಆಯ್ಕೆ ಹಿಂದಿನ ಗುಟ್ಟು – Kannada News | Inside Story: How Sonia Gandhi and AK Antony Resolved Kerala CM Selection Crisis

ಎಕೆ ಆಂಟನಿ, ವಿಡಿ ಸತೀಶನ್ ಹಾಗೂ ಸೋನಿಯಾ ಗಾಂಧಿImage Credit source: tv9 ತಿರುವನಂತಪುರ, ಮೇ 15: ಕೇರಳ (Kerala) ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್​​ (UDF) ಭರ್ಜರಿ ಗೆಲುವಿನ ಬಳಿಕ ಎದುರಾಗಿದ್ದ ‘ಮುಖ್ಯಮಂತ್ರಿ ಆಯ್ಕೆ’ಯ ಬಿಕ್ಕಟ್ಟನ್ನು ಹೈಕಮಾಂಡ್ ಅಂತಿಮವಾಗಿ ಯಶಸ್ವಿಯಾಗಿ ಬಗೆಹರಿಸಿದೆ. ಈ ಕಗ್ಗಂಟನ್ನು ಬಿಡಿಸಲು ಯುಪಿಎ ಹಿರಿಯ ನಾಯಕ ಮತ್ತು ಸೋನಿಯಾ ಗಾಂಧಿ (Sonia Gandhi) ಪರಮಾಪ್ತ ಎಕೆ ಆಂಟನಿ (AK Antony) ಸಲಹೆಗಳು ಪ್ರಮುಖ ಪಾತ್ರ ವಹಿಸಿವೆ ಎಂಬ ಕುತೂಹಲಕಾರಿ ಮಾಹಿತಿ…

Read More

ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತಚಲಾವಣೆ?: 10ಕ್ಕೂ ಹೆಚ್ಚು ಮಂದಿ ಬಂಧನ; ಫೇಲ್​​ ಆಯ್ತಾ SIR? – Kannada News | Foreign Nationals Voted in Tamil Nadu Elections?: More Than 10 Arrested

ಚೆನ್ನೈ, ಮೇ 15: ತಮಿಳುನಾಡು (Tamil Nadu) ವಿಧಾನಸಭೆ ಚುನಾವಣಾ ಫಲಿತಾಂಶ (Election Result) ಪ್ರಕಟವಾಗಿ, ನೂತನ ಸರ್ಕಾರ ರಚನೆ ಬೆನ್ನಲ್ಲೇ ಆಘಾತಕಾರಿ ವಿಷಯವೊಂದು ಬಹಿರಂಗಗೊಂಡಿದೆ. ಎಲೆಕ್ಷನ್​​ನಲ್ಲಿ ಮತ ಚಲಾಯಿಸಿರುವ ಆರೋಪದ ಮೇಲೆ ವಿದೇಶಿ ಪಾಸ್‌ಪೋರ್ಟ್ ಹೊಂದಿದ್ದ ಹಲವರನ್ನು ಚೆನ್ನೈ ಮತ್ತು ಮದುರೈ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾ ಮೂಲದವರಾಗಿದ್ದು, ಚೆನ್ನೈನಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ಶ್ರೀಲಂಕಾದ ರಂಜಿನಿ (59), ಸರ್ಫುದೀನ್ (68),…

Read More

ಬೆಂಗಳೂರು, ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ, ಒಟ್ಟೂ 16 ಕೆಜಿಗೂ ಹೆಚ್ಚು ಗಾಂಜಾ ಸೀಜ್! – Kannada News | Drug Crackdown in Karnataka: Ganja Seized in Mangaluru and Bengaluru Railway Station

ಬೆಂಗಳೂರು, ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ, ಒಟ್ಟೂ 16 ಕೆಜಿಗೂ ಹೆಚ್ಚು ಗಾಂಜಾ ಸೀಜ್! ಮಂಗಳೂರು/ಬೆಂಗಳೂರು, ಮೇ 15: ರಾಜ್ಯದ ಪ್ರಮುಖ ನಗರಗಳಲ್ಲಿ ಮಾದಕ ವಸ್ತುಗಳ (Drugs) ಹಾವಳಿ ತಡೆಯಲು ಪೊಲೀಸರು ಮತ್ತು ಅಬಕಾರಿ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಕಡೆಗಳಲ್ಲಿ ಒಟ್ಟಾರೆಯಾಗಿ 16 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಪತ್ತೆಯಾಗಿವೆ. ಮುಖ್ಯಾಂಶಗಳು ಮಂಗಳೂರಿನ ಮೇರಿಹಿಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರ್ಷಾದ್ ಎಂಬಾತನ ಬಂಧನ. ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಾಲೀಕರಿಲ್ಲದ…

Read More

Video: ಅಮ್ಮ ಪ್ಲೀಸ್ ಮಲಗೋಕೆ ಬಿಡಮ್ಮ; ಹಾಯಾಗಿ ಮಲಗಿರುವ ಕಂದಮ್ಮನನ್ನು ಎಬ್ಬಿಸುತ್ತಿರುವ ತಾಯಾನೆ – Kannada News | A mother elephant gently wakes up her baby elephant with her trunk

ಆನೆಗಳು (elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಮರಿಯಾನೆಗಳ ಆಟ ತುಂಟಾಟ, ತಾಯಾನೆ ತನ್ನ ಮರಿಗಳ ಮೇಲೆ ತೋರುವ ಪ್ರೀತಿಯ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಹಾಯಾಗಿ ಮಲಗಿ ನಿದ್ರಿಸುತ್ತಿರುವ ಮರಿಯಾನೆಯನ್ನು ತಾಯಾನೆ ಮೆಲ್ಲನೆ ಎಬ್ಬಿಸಲು ಪ್ರಯತ್ನಿಸುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. leezahverse ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಿ ಪ್ರೀತಿಯನ್ನು ಕಾಣಬಹುದು. ಮರಿಯಾನೆಯೊಂದು ಹಾಯಾಗಿ ನಿದ್ರಿಸುತ್ತಿದೆ. ನಿದ್ರೆಗೆ ಜಾರಿರುವ ಕಂದಮ್ಮನನ್ನು ತಾಯಿ ಆನೆಯು ಮೆಲ್ಲನೆ ಎಬ್ಬಿಸುತ್ತಿದೆ. ಆದರೆ ಆನೆ ಮರಿ ಮಾತ್ರ…

Read More