Headlines

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 12: ಸತತ ಎರಡು ದಿನ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾಗ ಕಡಿಮೆಗೊಂಡಿದೆ. ಗ್ರಾಮ್​ಗೆ 100 ರೂನಷ್ಟು ಬೆಲೆ ಇಳಿಕೆ ಆಗಿದೆ. ಮೊನ್ನೆ 65 ರೂ ಹೆಚ್ಚಿದ್ದ ಇದರ ಬೆಲೆ ನಿನ್ನೆ 95 ರೂ ಹಿಗ್ಗಿತ್ತು. ಇವತ್ತು ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆ ಒಂದೇ ದಿನ ಗ್ರಾಮ್​​ಗೆ 10 ರೂ ಕಡಿಮೆಗೊಂಡಿದೆ. ಮೊನ್ನೆ ಇದರ ಬೆಲೆ 10 ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…

Read More

ಬಾಲಿವುಡ್ ಅನ್ನು ಕೊಳಕಿಗೆ ಹೋಲಿಸಿದ ಪ್ರಿಯಾಂಕಾ ಚೋಪ್ರಾ: ಹೇಳಿದ್ದೇನು?

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್ ನಟಿ. ಬಾಲಿವುಡ್​​ನಲ್ಲಿ ಹಲವು ವರ್ಷ ಸ್ಟಾರ್ ನಟಿಯಾಗಿ ಮೆರೆದ ಬಳಿಕ 2015 ರ ಸುಮಾರಿಗೆ ಅವರು ಹಾಲಿವುಡ್​​ಗೆ ಎಂಟ್ರಿ ನೀಡಿದರು. ಆಗಿನಿಂದ ಅವರು ಬಾಲಿವುಡ್ ಜೊತೆಗೆ ಸಂಪರ್ಕನ್ನೇ ಕಡಿದುಕೊಂಡರು. 2019 ರಲ್ಲಿ ಒಂದು ಹಿಂದಿ ಸಿನಿಮಾನಲ್ಲಿ ನಟಿಸಿದ್ದು ಬಿಟ್ಟರೆ ಅದಾದ ಬಳಿಕ ಅವರು ಯಾವೊಂದು ಹಿಂದಿ ಸಿನಿಮಾನಲ್ಲಿಯೂ ನಟಿಸಿಲ್ಲ. ಇದೀಗ ಅವರು ತೆಲುಗಿನ ‘ವಾರಣಾಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರ ನಟನೆಯ ‘ದಿ ಬ್ಲಫ್’ ಹೆಸರಿನ ಸಿನಿಮಾ ಬಿಡುಗಡೆ…

Read More

ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ

ರಾಜ್​​ಕುಮಾರ್ ಅವರು ಆಹಾರ ಪ್ರಿಯರು. ಅದರಲ್ಲೂ ನಾನ್ ವೆಜ್ ಪ್ರಿಯರು. ವಿಶೇಷ ಸ್ಥಗಳಿಗೆ ತೆರಳಿ ಅವರು ಊಟ ಮಾಡುತ್ತಿದ್ದರು. ಅದರಲ್ಲಿ ಮೈಸೂರಿನ ಲಕ್ಷ್ಮಣ್ ಮೆಸ್ ಕೂಡ ಒಂದು. ಈ ಹೋಟೆಲ್​ ನಾನ್ ವೆಜ್​​​ಗೆ ಫೇಮಸ್ ಆದ ಸ್ಥಳ. ಈಗ ಕಮರ್ಷಿಯಲ್ ಗ್ಯಾಸ್ ಶಾರ್ಟೇಜ್ ಕಾರಣಕ್ಕೆ ಮೈಸೂರಿನ ಈ ಹೋಟೆಲ್​​ಗೆ ಬೀಗ ಬಿದ್ದಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಧ್ಯಪ್ರಾಚ್ಯ ಯುದ್ಧದಿಂದ ಯಾದಗಿರಿಯ ಅಕ್ಕಿ ಉದ್ಯಮಕ್ಕೂ ಹೊಡೆತ!

ಯಾದಗಿರಿ, ಮಾರ್ಚ್​ 12: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಗಲ್ಫ್ ರಾಷ್ಟ್ರಗಳಿಗೆ ಯಾದಗಿರಿಯಿಂದ ರಫ್ತಾಗುತ್ತಿದ್ದ ಅಕ್ಕಿ ಸಂಪೂರ್ಣ ಸ್ಥಗಿತಗೊಂಡಿದ್ದು, ಜಿಲ್ಲೆಯ ಅನೇಕ ರೈಸ್ ಮಿಲ್‌ಗಳು ಬಂದ್ ಆಗಿವೆ.ಯಾದಗಿರಿಯ ಸೋನಾ ಮಸೂರಿ ಅಕ್ಕಿಗೆ ಸೌದಿ, ದುಬೈ, ಕುವೈತ್, ಕತಾರ್ ಸೇರಿದಂತೆ ಅನೇಕ ಗಲ್ಫ್ ರಾಷ್ಟ್ರಗಳಲ್ಲಿ ಭಾರಿ ಬೇಡಿಕೆಯಿತ್ತು. ನಿತ್ಯ 3 ಸಾವಿರಕ್ಕೂ ಹೆಚ್ಚು ಕ್ವಿಂಟಾಲ್ ಅಕ್ಕಿ ಇಲ್ಲಿಂದ ರಫ್ತಾಗುತ್ತಿತ್ತು. ಆದರೆ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದಿಂದಾಗಿ ಗಲ್ಫ್…

Read More

ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಗೆ ಉಸಿರುಕೊಟ್ಟ ರಸ್ತೆಗುಂಡಿ

ಲಕ್ನೋ, ಮಾರ್ಚ್​ 12:ರಸ್ತೆಗುಂಡಿ(Pothole)ಗಳು ಜೀವವನ್ನು ತೆಗೆದಿರುವ ನಿದರ್ಶನಗಳೇ ಹೆಚ್ಚು, ಆದರೆ ಇಲ್ಲಾಗಿದ್ದೇ ಬೇರೆ ಹೋದ ಜೀವ ರಸ್ತೆಗುಂಡಿಯಿಂದ ಮತ್ತೆ ಬಂದಿದೆ. ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ ರಸ್ತೆಗುಂಡಿಯಿಂದಾಗಿ ಮತ್ತೆ ಉಸಿರಾಡಿದ್ದಾರೆ. ಈ ಘಟನೆ ಬರೇಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ನಡೆದಿದೆ. ಫೆಬ್ರವರಿ 22ರಂದು ಮನೆಯಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ವಿನೀತಾ ಶುಕ್ಲಾ ಎಂಬುವವರು ಹಠಾತ್ತನೆ ಮೂರ್ಛೆ ಹೋಗಿದ್ದರು. ಅವರ ಮೆದುಳು ನಿಷ್​ಕ್ರಿಯಗೊಂಡಿದೆ ಬದುಕುಳಿಯುವ ಯಾವುದೇ ಭರವಸೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ ಬಳಿಕ ಫೆಬ್ರವರಿ 24ರಂದು ಆಕೆಯ ಅಂತ್ಯಕ್ರಿಯೆಗಾಗಿ…

Read More

ಯುದ್ಧ ನಿಲ್ಲಿಸಲು ಇರಾನ್​ನ 3 ಷರತ್ತುಗಳು; ಭಾರತದ ಆರ್ಥಿಕತೆ ಮೇಲೇನು ಪರಿಣಾಮ? ಇಲ್ಲಿದೆ ಸಾಧ್ಯಾಸಾಧ್ಯತೆ

ನವದೆಹಲಿ, ಮಾರ್ಚ್ 12: ಪಶ್ಚಿಮ ಏಷ್ಯಾದಲ್ಲಿ (West Asia crisis) ನಡೆಯುತ್ತಿರುವ ಯುದ್ಧ ನಿರೀಕ್ಷೆಮೀರಿ ಮುಂದುವರಿಯುತ್ತಿದೆ. ಇಸ್ರೇಲ್, ಅಮೆರಿಕದ ಜಂಟಿ ದಾಳಿಗಳಿಗೆ ಇರಾನ್ ಪ್ರತಿರೋಧ ಮುಂದುವರಿದಿದೆ. ಪ್ರತಿರೋಧ ಮಾತ್ರವಲ್ಲ, ಇರಾನ್​ನಿಂದ ಮಾರಕವಾದ ಪ್ರತಿದಾಳಿಗಳೂ ಆಗುತ್ತಿವೆ. ಜಾಗತಿಕ ತೈಲ ಮಾರುಕಟ್ಟೆ ಭಾರೀ ವ್ಯತ್ಯಯ ಕಾಣುತ್ತಿದೆ. ಇಡೀ ಜಗತ್ತಿಗೆ ಮಾರಕವಾದ ಈ ಯುದ್ಧವನ್ನು ಆರಂಭಿಸಿದಷ್ಟು ಸುಲಭವಾಗಿ ನಿಲ್ಲಿಸಲು ಆಗುತ್ತಿಲ್ಲ. ಇರಾನ್ ಈ ಯುದ್ಧ ನಿಲ್ಲಿಸುವ ಅವಕಾಶಕ್ಕೆ ಸಿದ್ಧ ಇದೆ. ಆದರೆ, ಮೂರು ಷರತ್ತುಗಳನ್ನು ಹಾಕಿದೆ. ಈ ಷರತ್ತುಗಳು ಹೀಗಿವೆ: ಅಮೆರಿಕ…

Read More

ಎಲ್​ಪಿಜಿ ಬುಕಿಂಗ್ ಬಗ್ಗೆ ನಿಮಗೂ ಈ ರೀತಿ ಮೆಸೇಜ್ ಬರುತ್ತಾ? ತಪ್ಪಿಯೂ ಯಾಮಾರಬೇಡಿ

ಬೆಂಗಳೂರು, ಮಾರ್ಚ್ 12: ಇರಾನ್- ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಈ ಮೂರು ದೇಶಗಳ ನಡುವಿನ ಸಂಘರ್ಷದಿಂದ ಗಲ್ಫ್ ರಾಷ್ಟ್ರಗಳ ಮೇಲೆ ಕೂಡ ದಾಳಿ ಮುಂದುವರೆದಿದ್ದು, ಇದರ ಪರಿಣಾಮವಾಗಿ ಹಲವು ದೇಶಗಳಲ್ಲಿ ತೈಲ, ಗ್ಯಾಸ್ ಮುಂತಾದ ಸೌಕರ್ಯಗಳ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ಭಾರತದ ಅನೇಕ ಪ್ರಮುಖ ನಗರಗಳ ಹೋಟೆಲ್​, ರೆಸ್ಟೋರೆಂಟ್, ಹಾಸ್ಟೆಲ್​ಗಳಲ್ಲಿ ಎಲ್​ಪಿಜಿ ಕೊರತೆ (LPG Crisis) ಎದುರಾಗಿದ್ದು, ಅವುಗಳ ಬಾಗಿಲು ಮುಚ್ಚಲಾಗುತ್ತಿದೆ. ಇಂಧನ ಪೂರೈಕೆಯಲ್ಲಿನ ಕೊರತೆಯ ಭಯದ…

Read More

‘ಟಾಕ್ಸಿಕ್’ಗೆ ಟಾಂಗ್ ಕೊಟ್ಟ ‘ಧುರಂಧರ್ 2’ ನಟ: ಹೇಳಿದ್ದೇನು?

ರಣವೀರ್ ಸಿಂಗ್ (Ranveer Singh) ನಟನೆಯ ಆಕ್ಷನ್ ಥ್ರಿಲ್ಲರ್ ‘ಧುರಂಧರ್ 2’ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಅದೇ ದಿನ ಯಶ್ ಅವರ ‘ಟಾಕ್ಸಿಕ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪೈಪೋಟಿ ನಡೆಸಬೇಕಿತ್ತು. ಎರಡೂ ಚಿತ್ರಗಳು ಮಾರ್ಚ್ 19 ರಂದು ಬಿಡುಗಡೆಯಾಗಲು ನಿರ್ಧರಿಸಲಾಗಿತ್ತು. ಆದರೆ ‘ಟಾಕ್ಸಿಕ್’ ತಂಡವು ಚಿತ್ರದ ಬಿಡುಗಡೆಯನ್ನು ಜೂನ್ 4 ಕ್ಕೆ ಮುಂದೂಡಿತು. ಇದಕ್ಕೆ ಕಾರಣವಾಗಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಘರ್ಷಣೆಯಿಂದಾಗಿ ಚಿತ್ರದ ವ್ಯವಹಾರಕ್ಕೆ ತೊಂದರೆಯಾಗಬಹುದು ಎಂಬ ಕಾರಣವನ್ನು ಚಿತ್ರತಂಡ ನೀಡಿದೆ….

Read More

‘ಟಾಕ್ಸಿಕ್’ ಕೆಲಸದ ಮಧ್ಯೆ ಶೀಘ್ರವೇ ಹೊಸ ಸಿನಿಮಾ ಸೆಟ್ ಸೇರಿಕೊಳ್ಳಲಿದ್ದಾರೆ ಯಶ್

ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ‘ರಾಮಾಯಣ’ ಕೂಡ ಒಂದು. ಈ ಚಿತ್ರವನ್ನು ಯಾವ ರೀತಿ ಮಾಡಿರಬಹುದು ಎಂಬ ಕುತೂಹಲ ಮೂಡಿದೆ. ಈ ವರ್ಷದ ದೀಪಾವಳಿಗೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಯಶ್ ಇತ್ತೀಚೆಗೆ ಪೂರೈಸಿದ್ದರು. ಈಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಶೂಟಿಂಗ್ ಶುರುವಾಗಿದೆ. ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2026ರ ದೀಪಾವಳಿಗೆ ಒಂದು ಭಾಗ ಹಾಗೂ 2027ರ ದೀಪಾವಳಿಗೆ ಎರಡನೇ ಭಾಗವನ್ನು…

Read More

ವಾಣಿಜ್ಯ ಸಿಲಿಂಡರ್ ಕೊರತೆ: ಹುಬ್ಬಳ್ಳಿಯಲ್ಲಿ ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ಹುಬ್ಬಳ್ಳಿ, ಮಾರ್ಚ್​​ 12: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವದಿಂದಾಗಿ ಹುಬ್ಬಳ್ಳಿಯ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಸಿಲಿಂಡರ್‌ಗಳು ಸಿಗದೆ ಹಲವು ಹೋಟೆಲ್‌ಗಳು ತಮ್ಮ ಕಾರ್ಯಚಟುವಟಿಕೆ ನಿಲ್ಲಿಸುವ ಭೀತಿ ಎದುರಿಸುತ್ತಿವೆ. ಈ ಪರಿಸ್ಥಿತಿಯನ್ನು ಎದುರಿಸಲು, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗವಾಗಿ ಕಟ್ಟಿಗೆ ಒಲೆಗಳತ್ತ ಮುಖ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿ ನಗರದ ಎಂಜಿ ಮಾರ್ಕೆಟ್‌ನಲ್ಲಿ ಕಟ್ಟಿಗೆ ಒಲೆಗಳ ಬೇಡಿಕೆ ಅನಿರೀಕ್ಷಿತವಾಗಿ ಏರಿಕೆಯಾಗಿದೆ. ಈ ಹಿಂದೆ ಯಾರೂ ಖರೀದಿಸದ ಕಟ್ಟಿಗೆ ಒಲೆಗಳಿಗೆ ಇದೀಗ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು,…

Read More