Headlines

‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

‘ನಮ್ ಏರಿಯಾಲ್ ಒಂದ್ ದಿನ’, ‘ತುಘಲಕ್’, ‘ಹುಲಿರಾಯ’ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ಅರವಿಂದ್ ಕಶ್ಯಪ್ ಇದೀಗ ‘ಕಂಟ್ರಿ ಮೇಡ್ ಭಾಗ 2’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಇದೊಂದು ಭೂಗತ ಲೋಕದ ಕತೆ ಎನ್ನಲಾಗುತ್ತಿದೆ. ಸಿನಿಮಾದ ಪ್ರಚಾರಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಕಶ್ಯಪ್, ‘ನಮ್ಮ ಸಿನಿಮಾಕ್ಕೆ ಕತೆಯೇ ನಾಯಕ. ಬೇರೆ ನಾಯಕ ನಾಯಕಿ ಇಲ್ಲ’ ಎಂದು ಹೇಳಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬಾಲಿವುಡ್​​ನ ಸೀಕ್ವೆಲ್ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಕತ್ರಿನಾ ಕೈಫ್ ರೆಡಿ? – Kannada News | After Break, Katrina Kaif Ready for Comeback: Is Chandni Bar 2 Her Next Film

ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ (Katrina Kaif) ಸದ್ಯದಲ್ಲೇ ಮತ್ತೆ ಬಣ್ಣದ ಲೋಕಕ್ಕೆ ಮರಳಲಿದ್ದಾರೆ ಎಂಬ ಬಿಸಿಬಿಸಿ ಚರ್ಚೆ ಬಿಟೌನ್‌ನಲ್ಲಿ ಕೇಳಿಬರುತ್ತಿದೆ. ನಟ ವಿಕ್ಕಿ ಕೌಶಲ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಬಳಿಕವೂ ಅವರು ಸಿನಿಮಾ ಮಾಡಿದರು. ಆದರೆ, ಮಗು ಜನಿಸಿದ ನಂತರದಲ್ಲಿ ಕತ್ರಿನಾ ಕೈಫ್ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಬ್ರೇಕ್ ನಂತರ ಅವರು ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಎಂದು ವರದಿ ಆಗಿದೆ. ಸಿನಿಮಾಗಳಿಂದ ಕತ್ರಿನಾ ಕೈಫ್ ಸುದೀರ್ಘ ಬ್ರೇಕ್ ಪಡೆದಾಗ, ಚಿತ್ರರಂಗದಲ್ಲಿ ಒಂದು ದೊಡ್ಡ ವದಂತಿ…

Read More

‘ನಾನು ಸಲಿಂಗಿ ಅಲ್ಲ’: ದಿಶಾ ಪಟಾನಿ ಜೊತೆಗಿನ ಸಂಬಂಧಕ್ಕೆ ಮೌನಿ ರಾಯ್ ಸ್ಪಷ್ಟನೆ – Kannada News | Mouni Roy denies her rumours of Disha Patani after Divorce with Suraj Nambiar

ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಇತ್ತೀಚೆಗಷ್ಟೇ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದರು. ಪತಿ ಸೂರಜ್ ನಂಬಿಯಾರ್ ಅವರಿಂದ ಅಧಿಕೃತವಾಗಿ ಬೇರ್ಪಟ್ಟ ಬೆನ್ನಲ್ಲೇ, ನಟಿಯ ಲೈಂಗಿಕ ಆದ್ಯತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡತೊಡಗಿದ್ದವು. ದಿಶಾ ಪಟಾನಿ (Disha Patani) ಮತ್ತು ಮೌನಿ ರಾಯ್ ಅವರು ಆಪ್ತವಾಗಿ ಇರುವುದನ್ನು ಹಲವರು ತಪ್ಪಾಗಿ ಅರ್ಥೈಸಿದ್ದರು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ಮೌನಿ ರಾಯ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ತಾವು ಸಲಿಂಗಿ ಅಲ್ಲ ಎಂದು ಅವರು…

Read More

Chanakya Niti: ಮಹಿಳೆಯರಿಗೆ ಇಷ್ಟವಾಗೋದೇ ಪುರುಷರ ಈ ಗುಣಗಳು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says these are the qualities of men that women like

ಆಚಾರ್ಯ ಚಾಣಕ್ಯರು (Acharya Chanakya) ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ವಿವರಿಸಿದ್ದಾರೆ. ಯಶಸ್ಸು, ಶ್ರೀಮಂತಿಕೆ, ದಾಂಪತ್ಯ ಜೀವನ, ಶಿಕ್ಷಣ, ಮದುವೆ ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಅವರು ಮಹಿಳೆಯರ ವೈಯಕ್ತಿಕ ಜೀವನದ ಬಗ್ಗೆ ವಿವರಿಸಿದ್ದು, ಮಹಿಳೆಯರು ಯಾವ ರೀತಿಯ ಜೀವನ ಸಂಗಾತಿಯನ್ನು ಬಯಸುತ್ತಾರೆ, ಅವರು ಎಂತಹ ಪುರುಷರತ್ತ ಆಕರ್ಷಿತರಾಗುತ್ತಾರೆ ಎಂಬ ಕುತೂಹಲಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಚಾಣಕ್ಯರು ಹೇಳಿರುವಂತೆ ಹೆಣ್ಮಕ್ಳಿಗೆ ಪುರುಷರ ಯಾವ ಗುಣಗಳು ಸಖತ್‌…

Read More

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಒತ್ತಡದ ಕಾರ್ಯವನ್ನು ನಿರ್ವಹಿಸಲು ಅಸಾಧ್ಯ – Kannada News | Horoscope May 05 Tuesday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿದರೆ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಇದು ನಿಮಗೆ ಬೇಸರ ತರಿಸುವ ಕೆಲಸವಾಗಿರುತ್ತದೆ. ಹೊಸ ಯೋಜನೆಗಳು ಸಿಗಲಿದೆ. ಸಂಬಂಧಗಳು ಸುಧಾರಿಸುವ ಹಂತಕ್ಕೆ ಹೋಗಲಿವೆ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ವೃಷಭ ರಾಶಿ: ಅತಿಯಾದ ದೇಹಾಲಸ್ಯದಿಂದ ಕಾರ್ಯಗಳು ಸಮಯಕ್ಕೆ ಸರಿಯಾಗಿ ಆಗದೇ ವಿಳಂಬವಾಗಲಿದೆ. ನಿಮ್ಮ‌ಅಜ್ಞಾನವನ್ನು ನೀವೇ ಪ್ರದರ್ಶಿಸುವಿರಿ‌. ನೀವು ನಿರ್ಮಿಸಿಕೊಂಡ ನೂತನ ಗೃಹದಲ್ಲಿ ವಾಸವು ಆರಂಭವಾಗಲಿದೆ. ಸ್ವಯಂ ಕೃತ ಅಪರಾಧವೇ…

Read More

ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಬೆಂಗಳೂರು, ಫೆಬ್ರವರಿ 28: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಾದೇಶಿಕ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಇರಾನ್ ಇಸ್ರೇಲ್ ವಿರುದ್ಧ ನಿರೀಕ್ಷಿತವಲ್ಲದ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ಸೇರಿದಂತೆ ಇಸ್ರೇಲ್‌ನ ಪ್ರಮುಖ ನಗರಗಳ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಸ್ರೇಲ್‌ನ ಹೋಲೋನ್‌ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ್ದು, ದಟ್ಟ ಹೊಗೆ ಆವರಿಸಿದೆ. ಇನ್ನು ಈ ಸಂಘರ್ಷ ಇಸ್ರೇಲ್‌ಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ಅರಬ್ ರಾಷ್ಟ್ರಗಳಾದ ಬಹರೈನ್, ಕತಾರ್, ಕುವೈತ್, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್ ಮೇಲೂ ದಾಳಿ ನಡೆಸಿದೆ. ಬಹರೈನ್ ಮತ್ತು…

Read More

ಕಾಂಟ್ಯಾಕ್ಟ್ ಲೆನ್ಸ್ ಧರಿಸುವವರೇ ಎಚ್ಚರ! ಈ ಒಂದು ತಪ್ಪು ಕಣ್ಣಿನ ದೃಷ್ಟಿಯನ್ನೇ ಕಸಿದುಕೊಳ್ಳಬಹುದು – Kannada News | Acanthamoeba Keratitis: The Hidden Eye Infection Every Contact Lens User Should Know

ಕಣ್ಣುಗಳು ನಮ್ಮ ದೇಹದ ಅತ್ಯಂತ ಸೂಕ್ಷ್ಮ ಮತ್ತು ಅಮೂಲ್ಯ ಅಂಗಗಳಲ್ಲಿ ಒಂದಾಗಿವೆ. ಆದ್ದರಿಂದ ಅವುಗಳ ಆರೈಕೆಯಲ್ಲಿ ಸ್ವಲ್ಪ ನಿರ್ಲಕ್ಷ್ಯವೂ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಕಾಂಟ್ಯಾಕ್ಟ್ ಲೆನ್ಸ್ (Contact Lens) ಬಳಸುವವರು ಸ್ವಚ್ಛತೆ ಮತ್ತು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಬ್ಯಾಕ್ಟೀರಿಯಾ, ವೈರಸ್ ಹಾಗೂ ಅಪಾಯಕಾರಿ ಪರಾವಲಂಬಿಗಳು (Parasites) ಕಣ್ಣಿಗೆ ಪ್ರವೇಶಿಸಿ ದೃಷ್ಟಿಗೆ ಶಾಶ್ವತ ಹಾನಿ ಉಂಟುಮಾಡುವ ಸಾಧ್ಯತೆ ಇದೆ. ಇತ್ತೀಚೆಗೆ ಬ್ರಿಟನ್‌ನಲ್ಲಿ ಮಹಿಳೆಯೊಬ್ಬರು ಕುದುರೆ ಲಾಯವನ್ನು ಸ್ವಚ್ಛಗೊಳಿಸುವ ವೇಳೆ ಮಣ್ಣು ಮತ್ತು ಕೊಳಕು ನೀರು…

Read More

ಬೆಂಗಳೂರಲ್ಲಿ LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ

ಬೆಂಗಳೂರು, ಮಾರ್ಚ್​​ 10: ರಾಜಧಾನಿ ಬೆಂಗಳೂರಿನಲ್ಲಿ ಹೋಟೆಲ್‌ಗಳು ತೀವ್ರ LPG ಸಿಲಿಂಡರ್ ಕೊರತೆ ಎದುರಿಸುತ್ತಿವೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಗಗನಕ್ಕೇರಿರುವ ಜೊತೆಗೆ, ಅವುಗಳ ಲಭ್ಯತೆ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ, ಪ್ರತಿಷ್ಠಿತ ತ್ರೀ ಸ್ಟಾರ್ ಹೋಟೆಲ್‌ಗಳು ಅಡುಗೆ ಮಾಡಲು ಸಾಂಪ್ರದಾಯಿಕ ಸೌದೆಯನ್ನು ಆಶ್ರಯಿಸುವಂತಾಗಿದೆ. ಬೆಂಗಳೂರಿನ ಸಾವಿರಾರು ಹೋಟೆಲ್‌ಗಳಿಗೆ ಪ್ರತಿದಿನ ಐದರಿಂದ ಹತ್ತು ವಾಣಿಜ್ಯ ಸಿಲಿಂಡರ್‌ಗಳು ಬೇಕಾಗುತ್ತವೆ. ಆದರೆ, ಪೂರೈಕೆ ಇಲ್ಲದಿರುವುದರಿಂದ, ಹಲವು ಹೋಟೆಲ್‌ಗಳು ಈಗಾಗಲೇ ಸಂಗ್ರಹಿಸಿದ್ದ ಸಿಲಿಂಡರ್‌ಗಳನ್ನು ಬಳಸಿಕೊಂಡಿವೆ. ಮುಂದಿನ ದಿನಗಳಲ್ಲಿ ಸಿಲಿಂಡರ್ ಲಭ್ಯವಾಗದಿದ್ದರೆ ಹೋಟೆಲ್‌ಗಳನ್ನು ಮುಚ್ಚಬೇಕಾಗಬಹುದು…

Read More

40ನೇ ವಯಸ್ಸಿನಲ್ಲಿ ಸಾಫ್ಟ್‌ವೇರ್ ಕೆಲಸಕ್ಕೆ ಗುಡ್‌ಬೈ ಹೇಳಿ ಎಂಬಿಬಿಎಸ್ ಮುಗಿಸಿದ ಜಾಹ್ನವಿ: ಈಗ ಅಮೆರಿಕದಲ್ಲಿ ವೈದ್ಯೆ – Kannada News | Age No Bar: Jahnavi Rao’s Journey from Tech to Doctor at 40 and Success in US

ನವದೆಹಲಿ, ಜುಲೈ 05: ಜೀವನದಲ್ಲಿ ಏನನ್ನಾದರೂ ಸಾಧಿಸಲು ವಯಸ್ಸು ಕೇವಲ ಒಂದು ನಂಬರ್ ಅಷ್ಟೇ ಎಂಬುದನ್ನು ಜಾಹ್ನವಿ ಅಜಿತ್ ರಾವ್ ಎಂಬ ಮಹಿಳೆ ಸಾಬೀತುಪಡಿಸಿದ್ದಾರೆ. ಜನರು ತಮ್ಮ 40ನೇ ವಯಸ್ಸಿನಲ್ಲಿ ನಿವೃತ್ತಿ ಅಥವಾ ಭವಿಷ್ಯದ ಆರ್ಥಿಕ ಭದ್ರತೆಯ ಬಗ್ಗೆ ಯೋಚಿಸುತ್ತಿದ್ದರೆ, ಜಾಹ್ನವಿ ಮಾತ್ರ ತಮಗಿದ್ದ ಯಶಸ್ವಿ ಎಂಜಿನಿಯರಿಂಗ್ ವೃತ್ತಿಜೀವನವನ್ನು ತ್ಯಜಿಸಿ, ವೈದ್ಯಕೀಯ ಲೋಕಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸದ್ಯ ಇವರ ಸ್ಪೂರ್ತಿದಾಯಕ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ತಂತ್ರಜ್ಞಾನ ಲೋಕದಲ್ಲಿ 18 ವರ್ಷ ಮಹಾರಾಷ್ಟ್ರದ ಔರಂಗಾಬಾದ್…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

2026ರ ಯುಗಾದಿ, ಪರಾಭವ ನಾಮ ಸಂವತ್ಸರದಲ್ಲಿ ಮಿಥುನ ರಾಶಿಯವರ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ವರ್ಷದಲ್ಲಿ ಮಿಥುನ ರಾಶಿಯವರಿಗೆ ಗುರು, ಶನಿ, ರಾಹು ಮತ್ತು ಕೇತು ಗ್ರಹಗಳ ಸಂಚಾರವು ವಿವಿಧ ಫಲಗಳನ್ನು ತರಲಿದೆ. ಆದಾಯ 8 ಮತ್ತು ವ್ಯಯ 10 ಆಗಿದ್ದು, ಖರ್ಚು ಸ್ವಲ್ಪ ಹೆಚ್ಚಾಗಬಹುದು. ಆರೋಗ್ಯ ಉತ್ತಮವಾಗಿದ್ದು, ಸುಖ-ದುಃಖದ ಪ್ರಮಾಣ 8:2 ಇರಲಿದೆ. ದೈವಾನುಕೂಲದಿಂದ ಕೆಲಸ ಕಾರ್ಯಗಳಲ್ಲಿ ಶುಭ ಫಲಗಳ ನಿರೀಕ್ಷೆಯಿದೆ. ಶನಿ ಗ್ರಹವು ಮಿಶ್ರಫಲ ನೀಡಲಿದ್ದು, ಉದ್ಯೋಗದಲ್ಲಿ ಬದಲಾವಣೆ,…

Read More