ಶೇಂಗಾ ತಿಂದ್ರೆ ತೂಕ ಕಡಿಮೆಯಾಗುತ್ತಾ ಅಥವಾ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | How Peanuts Affect Your Weight

ಚಳಿಗಾಲದಲ್ಲಿ ಕಡಲೆಕಾಯಿ ಅಥವಾ ಶೇಂಗಾ (Peanuts) ಸೇವನೆಯನ್ನು ಯಥೇಚ್ಛವಾಗಿ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಈ ವಾತಾವರಣಕ್ಕೆ ಮಾತ್ರವಲ್ಲ, ಎಲ್ಲಾ ಕಾಲಕ್ಕೂ ಇದು ಒಳ್ಳೆಯದು. ಆದರೆ ಕಡಲೆಕಾಯಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ಕೆಲವರ ನಂಬಿಕೆ, ಇನ್ನು ಕೆಲವರು ಇದು ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇವೆರಡರಲ್ಲಿ ಯಾವುದು ಸತ್ಯ! ಕಡಲೆಕಾಯಿ ಅಥವಾ ಶೇಂಗಾದಲ್ಲಿರುವ ಕ್ಯಾಲೊರಿಗಳು, ತೂಕ (Weight) ಹೆಚ್ಚಾಗುವುದಕ್ಕೆ ಸಹಾಯ ಮಾಡುತ್ತದೆಯೋ ಅಥವಾ ಕಡಿಮೆ ಮಾಡುತ್ತದೆಯೋ, ಜೊತೆಗೆ ಯಾರು ಇದನ್ನು ಸೇವನೆ…

Read More

ಮೈಸೂರು: ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್ – Kannada News | Wild Elephant Chases Forest Department Vehicle in Mysuru, Viral Video Raises Alarm

ಮೈಸೂರು, ಜನವರಿ 10: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ದಡದಳ್ಳಿ ಕಾಲೋನಿಯ ಅರಣ್ಯ ಅಂಚಿನಲ್ಲಿ ಕಾಡಾನೆ ಅರಣ್ಯ ಇಲಾಖೆ ವಾಹನವನ್ನು ಚೇಸ್ ಮಾಡಿದ ಘಟನೆ ಆತಂಕ ಮೂಡಿಸಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರಣ್ಯ ಅಂಚಿನ ಬಳಿ ರೈಲು ಕಂಬಿ ಬ್ಯಾರಿಕೇಡ್ ಹಾಕಲಾಗಿದ್ದ ಪ್ರದೇಶದಲ್ಲಿ ಒಂಟಿ ಸಲಗ ಸಂಚರಿಸುತ್ತಿತ್ತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಇರುವ ವಾಹನವನ್ನು ಕಂಡ ತಕ್ಷಣ ಕಾಡಾನೆ ಘೀಳಿಟ್ಟು ದೌಡಾಯಿಸಿದೆ. ಬ್ಯಾರಿಕೇಡ್ ಒಳಗಿಂದಲೇ ವಾಹನದತ್ತ ನುಗ್ಗಲು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 10ರ ದಿನಭವಿಷ್ಯ – Kannada News | Feb 10 Numerology: Birth Numbers 4,5,6 Predictions and Ganesha Remedy for Laziness

8ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇಷ್ಟು ಕಾಲ ಕೇಳಿದ ತಕ್ಷಣ ಇತರರಿಗೆ ಕೆಲಸ ಮಾಡಿಕೊಡುತ್ತಿದ್ದವರಿಗೆ ಕೆಲಸ ಆಗುವ ತನಕ ಒಂದು ರೀತಿ ಇದ್ದು, ಆ ನಂತರ ಜನರು ಬದಲಾಗುತ್ತಿದ್ದಾರೆ ಎಂದು ಬಲವಾಗಿ ಅನಿಸುವುದಕ್ಕೆ ಶುರುವಾಗುತ್ತದೆ. ಒಂದೇ ಕಡೆ ಹಾಗೂ ಒಂದೇ…

Read More

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ – Kannada News | 34 Illegal Bangladeshi Migrants Detained in Bengaluru’s Electronic City Sub Division, Police Crackdown Intensifies

ಬೆಂಗಳೂರು, ಜನವರಿ 13: ಬೆಂಗಳೂರಿನ (Bangalore) ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಶಂಕಿತ ಅಕ್ರಮ ಬಾಂಗ್ಲಾ ವಲಸಿಗರ (Bangadesh Immigrants) ವಿರುದ್ಧ ಸರಣಿ ಕಾರ್ಯಾಚರಣೆ ನಡೆಸಿ ಒಟ್ಟು 34 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ ಕಳೆದ ಒಂದು ವಾರದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಳಿ ನಡೆಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7ಕ್ಕೂ ಹೆಚ್ಚು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16, ಹಾಗೂ ಬೇಗೂರು ಪೊಲೀಸ್…

Read More

ಈ ತಂತ್ರ ಬಳಸಿದರೆ, 12 ಲಕ್ಷ ಮಾತ್ರವಲ್ಲ, 15 ಲಕ್ಷ ರೂವರೆಗೆ ಆದಾಯಕ್ಕೆ ಶೂನ್ಯ ತೆರಿಗೆ – Kannada News | Tips and tricks to get zero tax liablity for upto Rs 15 lakh annual income

ಹೊಸ ಟ್ಯಾಕ್ಸ್ ವ್ಯವಸ್ಥೆಯಲ್ಲಿ (New Income Tax Regime) 12,00,000 ರೂವರೆಗಿನ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಗಿದೆ. ಸಂಬಳದಾರರಿಗೆ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಸೇರಿಸಿದರೆ 12.75 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. ಕೆಲವು ಭತ್ಯೆಗಳು (Allowances) ಮತ್ತು ಸೌಲಭ್ಯಗಳನ್ನು (Perks) ಸರಿಯಾಗಿ ಬಳಸಿಕೊಳ್ಳುವ ಮೂಲಕ 15 ಲಕ್ಷ ರೂಪಾಯಿ ವಾರ್ಷಿಕ ಆದಾಯ (CTC) ಹೊಂದಿರುವವರು ಕೂಡ ಶೂನ್ಯ ತೆರಿಗೆ ಅವಕಾಶ ಹೊಂದಬಹುದು. ಇಲ್ಲಿವೆ ಆ ತಂತ್ರಗಳು: ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ…

Read More

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ – Kannada News | Karnataka Cabinet Decides Used ballot papers In Local Body Polls instead of evm

ಬೆಂಗಳೂರು, (ಫೆಬ್ರವರಿ, 05): ಕರ್ನಾಟಕದ  (Karnataka) ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ (Gram Panchayt Elections) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು…

Read More

Pickle Health Risks: ಉಪ್ಪಿನಕಾಯಿ ಹೆಚ್ಚು ತಿನ್ನಬಾರದು ಏಕೆ ಗೊತ್ತಾ? ಆರೋಗ್ಯ ತಜ್ಞರ ಸಲಹೆ ಇಲ್ಲಿದೆ – Kannada News | Pickle Health Risks: Understanding Side Effects and Safe Consumption

ಉಪ್ಪಿನಕಾಯಿ ಕೇವಲ ಉಪ್ಪು ಮತ್ತು ಮೆಣಸಿನಕಾಯಿ ಮಾತ್ರವಲ್ಲ. ಅದರ ತಯಾರಿಕೆ ಮತ್ತು ಸಂರಕ್ಷಣೆಯ ಪ್ರಕ್ರಿಯೆಯಲ್ಲಿ ಹಲವು ರಾಸಾಯನಿಕ ಬದಲಾವಣೆಗಳು ನಡೆಯುತ್ತವೆ. ಇವುಗಳಲ್ಲಿ ಕೆಲವು ಸಹಜ ಹಾಗೂ ಅಗತ್ಯವಾಗಿದ್ದರೆ, ಕೆಲವು ಅತಿಯಾದಾಗ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಉಪ್ಪಿನಕಾಯಿಯ ಮುಖ್ಯ ಅಂಶವೇ ಸೋಡಿಯಂ ಕ್ಲೋರೈಡ್ (ಉಪ್ಪು). ಇದು ಸೂಕ್ಷ್ಮಾಣುಗಳ ಬೆಳವಣಿಗೆಯನ್ನು ತಡೆಯುವ ಮೂಲಕ ಆಹಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಉಪ್ಪಿನ ಅತಿಸೇವನೆಯಿಂದ ರಕ್ತದೊತ್ತಡ, ಹೃದಯ ಹಾಗೂ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಅದೇ ರೀತಿ ವಿನೆಗರ್ ಅಥವಾ ಹುಳಿ ದ್ರಾವಣದಲ್ಲಿರುವ…

Read More

‘ಆಲ್ಫಾ’ ಚಿತ್ರಕ್ಕೆ ಮೊದಲ ದಿನ 9 ಸಾವಿರ ಶೋ; ಗಳಿಕೆ ಮಾತ್ರ ಒಂದಂಕಿ? – Kannada News | Alpha Movie First Day Collection: Despite 9K Shows, Disappointing 7 Cr Box Office

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ‘ಆಲ್ಫಾ’ ಸಿನಿಮಾ ಇಂದು (ಜುಲೈ 3) ತೆರೆಗೆ ಬಂದಿದೆ. ಆಲಿಯಾ ಭಟ್, ಶಾರ್ವರಿ, ಬಾಬಿ ಡಿಯೋಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ಸ್ಕ್ರೀನ್‌ಗಳು ಸಿಕ್ಕಿವೆ. ವೈಆರ್‌ಎಫ್ ತನ್ನ ಬಲವನ್ನು ಉಪಯೋಗಿಸಿ ಹೆಚ್ಚಿನ ಥಿಯೇಟರ್ ಪಡೆದುಕೊಂಡಿದೆ. ಈ ಮೂಲಕ ಈ ಚಿತ್ರಕ್ಕೆ ದಾಖಲೆಯ ಬಿಡುಗಡೆಯನ್ನು ತಂದುಕೊಟ್ಟಿದೆ. ಆದಾಗ್ಯೂ ಸಿನಿಮಾದ ಗಳಿಕೆ ಮಾತ್ರ ಒಂದಂಕಿಗೆ ಸೀಮಿತವಾಗಲಿದೆ ಎನ್ನಲಾಗುತ್ತಿದೆ. ‘ಆಲ್ಫಾ’ ಚಿತ್ರವು ಭಾರತದಾದ್ಯಂತ ಒಟ್ಟು 2,750 ಸ್ಕ್ರೀನ್‌ಗಳಲ್ಲಿ…

Read More

‘ರಾಮಾಯಣ’ ಸೆಟ್‌ನಲ್ಲಿ ಹೇಗಿತ್ತು ಯಶ್ ಹವಾ, ಕೊಡುತ್ತಿದ್ರು ಕ್ವಾಟ್ಲೆ – Kannada News | Yash said he use to listen to music in Ramayana set it will annoy other crew members

ಯಶ್ (Yash) ನಟನೆಯ ಎರಡು ಅತಿ ದೊಡ್ಡ ಸಿನಿಮಾಗಳು ಈ ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆ ಆಗಲಿವೆ. ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಇತ್ತೀಚೆಗಷ್ಟೆ ‘ರಾಮಾಯಣ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಯಶ್ ಅವರ ಪರವಾಗಿ ಅಭಿಮಾನಿಗಳ ಕರತಾಡನ, ಕಿರುಚಾಟಗಳೇ ಅವರ ಸ್ಟಾರ್​​ ಡಮ್ ಅನ್ನು ಸಾರಿ ಹೇಳುತ್ತಿದ್ದವು. ಅವರು ಜನರ ನಡುವೆ ಮಾತ್ರವಲ್ಲ, ಸೆಟ್​​ನಲ್ಲಿ ಇದ್ದಾಗಲೂ ಅವರದ್ದೇ ಹವಾ. ‘ರಾಮಾಯಣ’ ಸೆಟ್​​ನಲ್ಲಿ ಸಹ ಸಖತ್ ಕ್ವಾಟ್ಲೆ ಕೊಡುತ್ತಿದ್ದಿದ್ದಾಗಿ ಯಶ್ ನೆನಪು ಮಾಡಿಕೊಂಡಿದ್ದಾರೆ. ನಿರ್ದೇಶಕ ನಿತೇಶ್ ತಿವಾರಿ, ನಿರ್ಮಾಪಕ…

Read More

ವನತಾರಾ ಸಂಸ್ಥಾಪನಾ ದಿನ: ಪ್ರಧಾನಿಗಳಿಂದ ಉದ್ಘಾಟನೆಯಾಗಿ ಒಂದು ವರ್ಷ; ಹಲವು ಪ್ರಾಣಿಗಳ ಜೀವ ಉಳಿಸಿ ಕಾಡಿಗೆ ಮರಳಿಸಿದ ಸಾಧನೆ – Kannada News | VANTARA FOUNDATION DAY: ONE YEAR AFTER INAUGURATION BY PRIME MINISTER NARENDRA MODI, MANY ANIMALS RESTORED TO HEALTH AND RETURNED TO THE WILD

ವನತಾರಾ ಉದ್ಘಾಟನೆ ವೇಳೆ ನರೇಂದ್ರ ಮೋದಿ ಜೊತೆ ಅಂಬಾನಿ ಕುಟುಂಬ ಜಾಮನಗರ್, ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ (2025ರ ಮಾರ್ಚ್ 2) ವನತಾರಾ ಸಂಸ್ಥೆಗೆ ಒಂದು ವರ್ಷದ ಸಂಭ್ರಮ (Vantara Foundation Day). ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ, ವೈಜ್ಞಾನಿಕ ವಿಧಾನದಲ್ಲಿ ಸಂರಕ್ಷಣೆಯ ಕಾರ್ಯಗಳನ್ನು ವನತಾರಾ ಈ ಒಂದು ವರ್ಷದಲ್ಲಿ ಮಾಡಿದೆ. ಅನಂತ್ ಮುಕೇಶ್ ಅಂಬಾನಿ ಅವರು ಸಂಸ್ಥಾಪಿಸಿದ ವಂತಾರಾ, ಈ ಒಂದು ವರ್ಷದಲ್ಲಿ ಸಾವಿರಾರು ವನ್ಯಜೀವಿಗಳ ರಕ್ಷಣೆ ಮಾಡಿ, ವೈದ್ಯಕೀಯ ಚಿಕಿತ್ಸೆ…

Read More