Headlines

ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಿ… ಗಂಭೀರ್ ಖಡಕ್ ಸೂಚನೆ

ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಗೆಲುವಿನ ಅಲೆಯಲ್ಲಿ ತೇಲುತ್ತಿದೆ. ಈ ವಿಶ್ವಕಪ್ ಗೆದ್ದ ಬೆನ್ನಲ್ಲೇ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಟಿ20 ವಿಶ್ವಕಪ್​ ಗೆದ್ದ ಖುಷಿಯಲ್ಲಿರುವ ಗಂಭೀರ್, ಭಾರತ ತಂಡದಲ್ಲಿರುವ ಆಟಗಾರರು ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಭಾರತೀಯ ಕ್ರಿಕೆಟ್‌ನಲ್ಲಿ ವೈಯಕ್ತಿಕ ಮೈಲಿಗಲ್ಲುಗಳ ಯುಗ ಮುಗಿದಿದೆ. ತಮ್ಮ ದಾಖಲೆಗಳಿಗಾಗಿ ಆಡುವುದನ್ನು ನಿಲ್ಲಿಸಬೇಕು. ಶತಕ ಅಥವಾ ಅರ್ಧಶತಕಕ್ಕಾಗಿ ಆಡಿ ಸಂಭ್ರಮಿಸುವುದನ್ನು ನಿಲ್ಲಿಸಿ, ಟ್ರೋಫಿಗಳನ್ನು ಗೆದ್ದು…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ತುಮಕೂರು, ಮಾರ್ಚ್​​ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್​​ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…

Read More

ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ… 1- ಅಭಿಷೇಕ್ ಶರ್ಮಾ: ಟೀಮ್ ಇಂಡಿಯಾದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ…

Read More

ಬೆಂಗಳೂರಿಗರೇ ಗಮನಿಸಿ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು, ಮಾರ್ಚ್​​ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್​ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್​ನಿಂದ ಆನಂದ ರಾವ್ ಫ್ಲೈಓವರ್​, ಓಲ್ಡ್ JDS ಕಚೇರಿ…

Read More

ಮದ್ಯದ ನಶೆಯಲ್ಲಿದ್ದವ ಹರಿಸಿದ್ದು ರಕ್ತದಕೋಡಿ: ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ

ಮಡಿಕೇರಿ/ ಚಿಕ್ಕಮಗಳೂರು, ಮಾರ್ಚ್​​ 12: ಮದ್ಯದ ನಶೆಯಲ್ಲಿ ವ್ಯಕ್ತಿಯೋರ್ವ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂಞರಾಮ(47) ಮೃತ ದುರ್ದೈವಿಗಳಾಗಿದ್ದು, ಆರೋಪಿ ಚಂದು(65) ಎಂಬಾತನನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್​​ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅವಳಿ ಕೊಲೆ ಆರೋಪಿಗೆ ಮರಣದಂಡನೆ ಮಹಿಳೆಯೋರ್ವಳ…

Read More

ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ

ವಯಸ್ಸಾದ ಮೇಲೆ ದೊಡ್ಡವರು ಕೂಡ ಮಕ್ಕಳ ರೀತಿ ಎಂಬುದು ಸುಳ್ಳಲ್ಲ, ಹೇಗೆ ಚಿಕ್ಕವರಿದ್ದಾಗ ಸ್ವಲ್ಪ ದೂರ ನಡೆದಾಕ್ಷಣ ಅಮ್ಮಾ ಎತ್ಕೋ ನಡಿಯೋಕೆ ಆಗ್ತಿಲ್ಲ ಎಂದು ಮಕ್ಕಳು ಹೇಳ್ತಾರೋ ಹಾಗೆಯೇ ವೃದ್ಧಾಪ್ಯದಲ್ಲಿ ಕೂಡ ಪೋಷಕರಿಗೆ ಹಾಗೆಯೇ ಆಗುತ್ತೆ. ಆಗ ಮಕ್ಕಳು ಕೂಡ ಅವರ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ವ್ಯಕ್ತಿಯೊಬ್ಬರು ರೈಲ್ವೆ ನಿಲ್ದಾಣದಲ್ಲಿ ತಾಯಿಯನ್ನು ಬೆನ್ನ ಮೇಲೆ ಹೊತ್ತು ನಡೆಯುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಅವರೇನಾ ಇವರು? ವಿಶ್ವಕಪ್ ಗೆದ್ದ ಬೆನ್ನಲ್ಲೇ ರೈಲು ಹತ್ತಿ ಬಂದ ಶಿವಂ ದುಬೆ!

ಟಿ20 ವಿಶ್ವಕಪ್​ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರು ಅಹಮದಾಬಾದ್​ನ ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದರು. ಆದರೆ ಶಿವಂ ದುಬೆ ಮಾತ್ರ ರೈಲು ನಿಲ್ದಾಣದತ್ತ ತೆರಳಿದ್ದರು. ಅಷ್ಟೇ ಅಲ್ಲದೆ ಮುಂಜಾನೆ ಟ್ರೈನ್ ಹತ್ತುವ ಮೂಲಕ ಮುಂಬೈಗೆ ಬಂದಿಳಿದಿದ್ದರು. ಅಂದರೆ ವಿಶ್ವಕಪ್ ಗೆದ್ದ ಬಳಿಕ ದುಬೆ ಯಾರಿಗೂ ಗೊತ್ತಾಗದಂತೆ ರೈಲಿನಲ್ಲಿ ಪ್ರಯಾಣಿಸಿರುವುದು ಇದೀಗ ಬಹಿರಂಗವಾಗಿದೆ. ನ್ಯೂಝಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 96 ರನ್​ಗಳ ಅಮೋಘ ಜಯ ಸಾಧಿಸಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಸಂಭ್ರಮದಲ್ಲಿದ್ದರು. ಅದರಲ್ಲೂ ಟ್ರೋಫಿಯೊಂದಿಗೆ ಹೋಟೆಲ್…

Read More

ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ

ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ. ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು…

Read More