Bagalkote: ‘ಸುಗ್ಗಿಹುಗ್ಗಿ’ ಹೆಸರಲ್ಲಿ ಸಂಕ್ರಾಂತಿ ಸಂಭ್ರಮ; ಇಲ್ಲಿವೆ ಅಂದದ ಚಿತ್ರಗಳು

ಎತ್ತ ನೋಡಿದರೂ ಇಳಕಲ್ ಸೀರೆಯಲ್ಲಿ ಕಂಗೊಳಿಸುತ್ತಿರುವ ನೀರೆಯರು, ಜನಪದ ಶೈಲಿಯಲ್ಲಿ ಭರ್ಜರಿ ನೃತ್ಯ, ಪುರುಷರ ವೇಷ ತೊಟ್ಟ ಮಹಿಳೆಯರಿಂದ ‌ಬಳೆಗಾರನ ಕುಣಿತ, ಎತ್ತಿನಬಂಡಿಯಲ್ಲಿ ಓಡಾಟ, ಉತ್ತರಕರ್ನಾಟಕ ಜವಾರಿ ಭೋಜನ. ಈ ಎಲ್ಲ ಸಾಂಪ್ರದಾಯಿಕ ದೃಶ್ಯಕ್ಕೆ ಸಾಕ್ಷಿಯಾಗಿದ್ದು ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್. ಗದ್ದನಕೇರಿ ಕ್ರಾಸ್ ಮಾರುತೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ವಿಶೇಷವಾಗಿ ಸಂಕ್ರಾಂತಿ ಆಚರಣೆ ನಡೆದಿದ್ದು, ಸುಗ್ಗಿಹುಗ್ಗಿ ಹೆಸರಲ್ಲಿ ನಡೆದ ಕಾರ್ಯಕ್ರಮ ನೋಡುಗರ ಕಣ್ಮನ ಸೆಳೆದಿದೆ. ಇಳಕಲ್ ಸೀರೆಯಲ್ಲಿ ಮಿಂಚುತ್ತಿದ್ದ ನೀರೆಯರು ಎತ್ತಿನ ಗಾಡಿಯಲ್ಲಿ ದೇವಸ್ಥಾನಕ್ಕೆ ಬಂದು ಮಾರುತೇಶ್ವರನಿಗೆ…

Read More

ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ – Kannada News | Bigg Boss Kannada Ex contestant Rajath Kishan reaction to Kicchana Chappale controversy

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಗೆ ದಿನಗಣನೆ ಶುರುವಾಗಿದೆ. ಕಳೆದ ವಾರದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ (Kicchana Chappale) ನೀಡಿದರು. ಅದನ್ನು ವೀಕ್ಷಕರು ವಿರೋಧಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಈ ಕುರಿತು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ಕೂಡ ಮಾತನಾಡಿದ್ದಾರೆ. ರಜತ್ ಅವರು 12ನೇ ಸೀಸನ್​​ನಲ್ಲಿ ಕೂಡ ಅತಿಥಿಯಾಗಿ ಕೆಲವು ದಿನಗಳ ಕಾಲ ಬಿಗ್…

Read More

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರರನ್ನ ಕೊಚ್ಚಿ ಕೊಂದ ಕಾರ್ಮಿಕರು – Kannada News | Contractor vitthal rathod Killed By Workers For illicit relationship Woman at Hubballi

ಹುಬ್ಬಳ್ಳಿ, (ಜನವರಿ 12): ನಗರದ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವ್ಯಕ್ತಿಯೋರ್ವನ ಕೊಲೆಯಾಗಿದೆ. ಮೂಲತ ವಿಜಯಪುರ ಜಿಲ್ಲೆಯ ಅರಕೇರಾ ತಾಂಡಾ ನಿವಾಸಿಯಾಗಿದ್ದ ಆರವತ್ತು ವರ್ಷದ ವಿಠ್ಠಲ್ ರಾಠೋಡ್ ಕೊಲೆಯಾದ ವ್ಯಕ್ತಿ. ಈತ ಕಾನೂನು ವಿವಿಯ ಆಡಳಿತಾತ್ಮಕ ಕಟ್ಟಡ ನಿರ್ಮಾಣ ಕಾಮಗಾರಿಯ ಉಪ ಗುತ್ತಿಗೆಯನ್ನು ಪಡೆದಿದ್ದ. ಆದ್ರೆ ಜನವರಿ 10 ರಂದು ರಾತ್ರಿ ಸಮಯದಲ್ಲಿ ಕ್ಯಾಂಪಸ್ ನಲ್ಲಿಯೇ ಬಿದ್ದಿದ್ದ. ಆರಂಭದಲ್ಲಿ ವಿಠ್ಠಲ್ ಕುಡಿದು ಬಿದ್ದಿದ್ದ ಅಂತ ಕಾರ್ಮಿಕ ಕುಟುಂಬವೊಂದು ಹೇಳಿತ್ತು. ಹೀಗಾಗಿ ಕುಟುಂಬದ ಮಾತು ಕೇಳಿ ಪೊಲೀಸರು…

Read More

VHT 2026: ಮತ್ತೆ ಅಬ್ಬರಿಸಿದ ಪಡಿಕ್ಕಲ್; ಮುಂಬೈ ಮಣಿಸಿ ಸೆಮಿಫೈನಲ್​ಗೆ ಎಂಟ್ರಿಕೊಟ್ಟ ಕರ್ನಾಟಕ – Kannada News | Vijay Hazare Trophy: Karnataka Advances to Semis, Defeats Mumbai by VJD in QF

ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಕರ್ನಾಟಕ ನಡುವಿನ ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ವಿಜೆಡಿ ನಿಯಮದಡಿಯಲ್ಲಿ 55 ರನ್​ಗಳಿಂದ ಗೆದ್ದು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ 8 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 1 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿತ್ತು. ಈ ವೇಳೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ…

Read More

ನವೆಂಬರ್​ನಲ್ಲಿ 0.7 ಪ್ರತಿಶತ ಇದ್ದ ಹಣದುಬ್ಬರ ಡಿಸೆಂಬರ್​ನಲ್ಲಿ ಶೇ. 1.3ಕ್ಕೆ ಏರಿಕೆ – Kannada News | Retail Inflation in India rises to 1.33pc in 2025 December

ನವದೆಹಲಿ, ಜನವರಿ 12: ಭಾರತದ ರೀಟೇಲ್ ಹಣದುಬ್ಬರ (Inflation) ಡಿಸೆಂಬರ್ ತಿಂಗಳಲ್ಲಿ ಬಹುತೇಕ ಎರಡು ಪಟ್ಟು ಹೆಚ್ಚಿದೆ. ನವೆಂಬರ್​ನಲ್ಲಿ ಶೇ. 0.71 ಇದ್ದ ಬೆಲೆ ಏರಿಕೆ ಮಟ್ಟ ಡಿಸೆಂಬರ್​ನಲ್ಲಿ 1.33 ಪ್ರತಿಶತ ಆಗಿದೆ. ಕಳೆದ ಮೂರು ತಿಂಗಳಲ್ಲೇ ಡಿಸೆಂಬರ್​ನ ಹಣದುಬ್ಬರ ಗರಿಷ್ಠ ಮಟ್ಟ ಎನಿಸಿದೆ. ಆದರೂ ಕೂಡ ಈ ದರವು ಆರ್​ಬಿಐ ತಾಳಿಕೆ ಮಿತಿಗಿಂತ ಕಡಿಮೆ ಇದೆ. ಮುಂಬರುವ ತಿಂಗಳುಗಳಲ್ಲಿ ಹಣದುಬ್ಬರವು ಮತ್ತಷ್ಟು ಮೇಲೇರುವ ಸಾಧ್ಯತೆ ಇದೆ. ಡಿಸೆಂಬರ್ ತಿಂಗಳಲ್ಲಿ ಅಧಿಕ ಹಣದುಬ್ಬರಕ್ಕೆ ಕಾರಣವಾಗಿದ್ದು ತರಕಾರಿ, ಮಾಂಸ,…

Read More

ಕಿಚ್ಚನ ಚಪ್ಪಾಳೆ: ಸುದೀಪ್ ಇನ್​ಸ್ಟಾಗ್ರಾಮ್ ಪೋಸ್ಟ್ ತುಂಬ ಅಸಮಾಧಾನದ ಕಮೆಂಟ್ಸ್ – Kannada News | Kichcha Sudeep instagram post filled with disappointment comments from Bigg Boss Kannada audience

ಕಿಚ್ಚ ಸುದೀಪ್ (Kichcha Sudeep) ಅವರು ಸತತ 12 ಸೀಸನ್​​ಗಳಿಂದ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಶೋ ನಿರೂಪಣೆ ಮಾಡುವುದು ಅಷ್ಟು ಸುಲಭ ಅಲ್ಲ. ಸುದೀಪ್ ಅವರ ನಿರೂಪಣೆ ಎಂದರೆ ಅಭಿಮಾನಿಗಳಿಗೆ ತುಂಬಾ ಇಷ್ಟ. ಸುದೀಪ್ ಅವರನ್ನು ನೋಡಬೇಕು ಎಂಬ ಕಾರಣದಿಂದಲೇ ವೀಕ್ಷಕರು ವೀಕೆಂಡ್​ನಲ್ಲಿ ‘ಬಿಗ್ ಬಾಸ್ ಕನ್ನಡ’ (Bigg Boss Kannada) ಸಂಚಿಕೆಗಳನ್ನು ನೋಡುತ್ತಾರೆ. ಆದರೆ ಕಳೆದ ವಾರ ಸಂಚಿಕೆ ನೋಡಿದ ಬಹುತೇಕ ವೀಕ್ಷಕರಿಗೆ ನಿರಾಸೆ ಆಗಿದೆ. ಅಶ್ವಿನಿ ಗೌಡ ಮತ್ತು ಧ್ರುವಂತ್…

Read More

ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು – Kannada News | Tumakuru: Miscreants Brutally Kill Father in Front of His Daughter

ತುಮಕೂರು, ಜನವರಿ 12: ಅದು ಊರಿನ ಹೊರಗಿರುವ ತೋಟದ ಮನೆ. ಅಪ್ಪ ಅಮ್ಮ ಇಬ್ಬರು ಮಕ್ಕಳು ವಾಸವಾಗಿದ್ದರು. ತಾವಾಯ್ತು ನಮ್ಮ ಬದುಕಾಯ್ತು ಎಂದು ಕುಟುಂಬ ಜೀವನ ನಡೆಸುತ್ತಿತ್ತು. ಹೀಗೆ ನೆಮ್ಮದಿ ಜೀವನ ಮಾಡುತಿದ್ದವರ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋರಾತ್ರಿ ದುಷ್ಕರ್ಮಿಗಳ ಗುಂಪೊಂದು ಮನೆ ಯಜಮಾನನ ಮೇಲೆ ದಾಳಿ ಮಾಡಿದೆ. ಮಗಳ ಕಣ್ಣೆದುರೇ ಮಾರಕಾಸ್ತ್ರದ ದಾಳಿಗೆ ತಂದೆ (father) ಬಲಿಯಾಗಿದ್ದಾರೆ (Murder). ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯಲ್ಲಿ ನಡೆದ ಕೃತ್ಯಕ್ಕೆ ಊರಿಗೆ ಊರೇ ಬೆಚ್ಚಿ ಬಿದ್ದಿದೆ….

Read More

ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ – Kannada News | Sun and Venus in Jupiter’s Sign: Astrological Effects on Your Zodiac Signs

ಸೂರ್ಯ ಹಾಗು ಶುಕ್ರರು ಗುರುವಿನ ರಾಶಿಯಲ್ಲಿ ಇರುವುದು ಅಪರೂಪದ ಸಂಯೋಜನ. ಪರಮ‌ಮಿತ್ರರೂ ಪರಮಶತ್ರುಗಳೂ ಒಂದೇ ರಾಶಿಯಲ್ಲಿ ಇದೆ. ಸೂರ್ಯ ಹಾಗೂ ಶುಕ್ರ ಪರಸ್ಪರ ಶತ್ರುಗಳು. ಗುರು ಹಾಗೂ ಸೂರ್ಯರು ಪರಸ್ಪರ ಮಿತ್ರರು. ಶುಕ್ರ ಹಾಗೂ ಗುರು ಶತ್ರುವೂ ಮಿತ್ರರೂ ಅಲ್ಲದವರು. ಮಧ್ಯಮ. ಹೀಗಿರುವಾಗ ಗುರುವಿನ ರಾಶಿಯಲ್ಲಿ ಇರುವ ಈ ಗ್ರಹರು ಮತ್ತು ಗುರುವಿನ ದೃಷ್ಟಿಯುಳ್ಳವರು ಯಾವ ರಾಶಿಯವರಿಗೆ ಏನು ಫಲವನ್ನು ಕೊಟ್ಟಾರು ಎನ್ನುವದನ್ನು ಚಿಂತಿಸಬೇಕಿದೆ. ರವಿ ಹಾಗು ಶುಕ್ರರ ಕಾರಕತ್ವ ಭಿನ್ನ. ಆದರೆ ಒಂದಕ್ಕೊಂದು ಪೂರಕ. ಸೂರ್ಯನು…

Read More

ಸತತವಾಗಿ ಕುಸಿಯುತ್ತಿದ್ದ ಷೇರುಪೇಟೆ ದಿಢೀರನೇ ಚೇತರಿಕೆ; ಮಾರುಕಟ್ಟೆ ತಿರುಗಿ ನಿಲ್ಲಲು ಏನು ಕಾರಣ? – Kannada News | Stock Market updates on Jan 12th, sensex and nifty gain big after successive losses

ನವದೆಹಲಿ, ಜನವರಿ 12: ಇವತ್ತು ಬೆಳಗ್ಗೆ ಟ್ರೇಡಿಂಗ್ ಅವಧಿಯಲ್ಲಿ ಷೇರು ಮಾರುಕಟ್ಟೆ (Stock Market) ಕಳೆಗುಂದಿತ್ತು. ಸತತ ಐದು ಸೆಷನ್ಸ್ ಕುಸಿದಿದ್ದ ಮಾರುಕಟ್ಟೆ, ಇವತ್ತು ಆರನೇ ಸೆಷನ್​ನಲ್ಲೂ ಭರ್ಜರಿ ಇಳಿಕೆಯ ಹಾದಿಯಲ್ಲಿತ್ತು. ಮಾಧ್ಯಮಗಳಲ್ಲೂ ಕೂಡ ಸತತ ಆರು ದಿನ ಷೇರು ಮಾರುಕಟ್ಟೆ ಕುಸಿದಿದೆ ಎನ್ನುವಂತಹ ಸುದ್ದಿ ಪ್ರಕಟವಾಯಿತು. ಆದರೆ, ನೋಡನೋಡುತ್ತಿದ್ದಂತೆಯೇ ಮಾರುಕಟ್ಟೆ ಹಸಿರುಬಣ್ಣಕ್ಕೆ ತಿರುಗಿತು. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಪಾಸಿಟಿವ್ ಆಗಿವೆ. ಸೆನ್ಸೆಕ್ಸ್ ಇವತ್ತು ಟ್ರೇಡಿಂಗ್ ಕೊನೆಯಲ್ಲಿ 83,878 ಅಂಕಗಳಲ್ಲಿ ಅಂತ್ಯಗೊಂಡಿತು. 302 ಅಂಕ…

Read More

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ – Kannada News | Bengaluru Silk Sonix Company Apologizes People Of Karnataka Over Job Post Seeking Non Kannadigas As HR

ಬೆಂಗಳೂರು, (ಜನವರಿ 12): ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು ಎಂದು ನೌಕರಿ ಡಾಟ್ ಕಾಮ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಸಂಘಟನೆಯವರು ಜೆಪಿ ನಗರದ ಸಂಸ್ಥೆಯ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಸಾಮಾಜಿಕ ಜಾಲಾತಾಣದಲ್ಲಿಯೂ…

Read More