Headlines

ನಾಳೆಯೇ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ; ತಕ್ಷಣವೇ ಹಾರ್ಮುಜ್ ತೆರೆಯಲಾಗುವುದು ಎಂದ ಟ್ರಂಪ್ – Kannada News | Donald Trump announced US Iran peace deal to be signed on June 14 Strait of Hormuz will reopen immediately

ವಾಷಿಂಗ್ಟನ್, ಜೂನ್ 13: ಜಾಗತಿಕ ಆರ್ಥಿಕತೆ ಮತ್ತು ಮಧ್ಯಪ್ರಾಚ್ಯದ ಭದ್ರತೆಯ ಮೇಲೆ ತೀವ್ರ ಪರಿಣಾಮ ಬೀರಿದ್ದ ಅಮೆರಿಕ-ಇರಾನ್ ಸಂಘರ್ಷಕ್ಕೆ ದೊಡ್ಡ ತಿರುವು ಸಿಕ್ಕಿದೆ. ಇರಾನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ಶಾಂತಿ ಒಪ್ಪಂದಕ್ಕೆ ಭಾನುವಾರವೇ ಸಹಿ ಹಾಕಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು (ಶನಿವಾರ) ರಾತ್ರಿ ಪ್ರಕಟಿಸಿದ್ದಾರೆ. “ಶಾಂತಿ ಒಪ್ಪಂದದ ಮಾತುಕತೆಗಳು ಅಂತಿಮ ಹಂತ ತಲುಪಿದ್ದು, ಮುಂದಿನ 24 ಗಂಟೆಗಳಲ್ಲಿ ಒಪ್ಪಂದಕ್ಕೆ ಸಹಿ ಬೀಳಲಿದೆ” ಎಂದು ಅಮೆರಿಕ-ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನ ಸರ್ಕಾರ…

Read More

ವಾಹನ ಸವಾರರಿಗೆ ಗುಡ್‌ನ್ಯೂಸ್: ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ 50 ವಿನಾಯಿತಿ – Kannada News

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​ 04: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ (fine) ಪಾವತಿಗೆ ಮತ್ತೆ ಶೇ 50% ವಿನಾಯಿತಿಗೆ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ (Karnataka Government) ಗುಡ್​ನ್ಯೂಸ್ ನೀಡಲಾಗಿದೆ. ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಮುಖ್ಯಾಂಶಗಳು ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್​​ ಸಂಚಾರ ದಂಡದ ಮೊತ್ತದಲ್ಲಿ ಮತ್ತೆ ಶೇ…

Read More

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ – Kannada News | Belagavi: Husband Murders Wife Over Childlessness in Bailhongal, Arrested

ಪತ್ನಿಯನ್ನು ಕೊಲೆ ಮಾಡಿ ಹೃದಯಾಘಾತದಿಂದ ಸತ್ತಿದ್ದಾಳೆಂದ ಪತಿ! ಬೆಳಗಾವಿ, ಜನವರಿ 23: ಜಿಲ್ಲೆಯ ಬೈಲಹೊಂಗಲ (Belagavi) ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಪತಿ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ  ಮಾಡಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಪತ್ನಿಯ ಕಾಟದಿಂದ ಸಿಟ್ಟಿಗೆದ್ದ ಪತಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮೃತರ ಪೋಷಕರ ದೂರಿನ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶವ ನೋಡಿ ಅನುಮಾನಗೊಂಡ ಕುಟುಂಬಸ್ಥರು ಪತಿ ಫಕೀರಪ್ಪ ಗಿಲಕ್ಕನವರ ಜೊತೆ ಮದುವೆಯಾಗಿ 3…

Read More

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ – Kannada News | Man throws pregnant lover out of moving car for refusing abortion

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ…

Read More

‘ನೀವೀಗಾಗಲೇ ಬೆತ್ತಲಾಗಿದ್ದೀರಿ, ಬಟ್ಟೆ ಬಿಚ್ಚಿದ್ಯಾಕೆ?’ – ಕಾಂಗ್ರೆಸ್​ಗೆ ಪ್ರಧಾನಿ ಮೋದಿ ತರಾಟೆ – Kannada News | PM Narendra Modi slams congress party’s shirtless protest, says you are already naked

ನವದೆಹಲಿ, ಫೆಬ್ರುವರಿ 22: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಕೆಲ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್​ನ ಕೊಳಕು ಮತ್ತು ಬೆತ್ತಲೆ ರಾಜಕಾರಣ, ಹಾಗೂ ಆ ಪಕ್ಷ ತಾತ್ವಿಕವಾಗಿ ಅದೆಷ್ಟು ದಿವಾಳಿ ಎದ್ದಿದೆ ಎಂಬುದನ್ನು ಈ ಪ್ರತಿಭಟನೆ ಸಾಕ್ಷ್ಯವಾಗಿದೆ ಎಂದು ಪ್ರಧಾನಿಗಳು ವಿಷಾದಿಸಿದ್ದಾರೆ. ದೆಹಲಿ ಸಮೀಪದ ಮೀರತ್ ನಗರದಲ್ಲಿ ಇಂದು ನಡೆದ ಮೆಟ್ರೋ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ‘ನೀವು…

Read More

ಲಕ್ಕುಂಡಿ: ನಾಗರ ಹೆಡೆ ಕೆತ್ತನೆಯ ಮತ್ತೊಂದು ಕಲಾಕೃತಿ ಪತ್ತೆ; ಉತ್ಖನನ ಕಾರ್ಯ ಮೊದಲೇ ನಿಗದಿಯಾಗಿತ್ತಾ? – Kannada News | Historic Lakkundi Unveils Ancient Secrets as Another Carved Cobra Head Artwork Is Discovered

ಗದಗ, ಜನವರಿ 18: ಲಕ್ಕುಂಡಿ (Lakkundi) ಐತಿಹಾಸಿಕ ನಾಡು. 101 ದೇಗುಲಗಳು, ನೂರೊಂದು ಬಾವಿ ಇರುವ ಬೀಡು. ಚಾಲಕ್ಯರು, ರಾಷ್ಟ್ರಕೂಟರು, ವಿಜಯನಗರದ ಅರಸರು ಆಳಿರುವ ರಾಜ ಗಾಂಭಿರ್ಯದ ನೆಲೆ ಲಕ್ಕುಂಡಿ. ಇದೇ ಐತಿಹಾಸಿಕ ನಾಡು ಲಕ್ಕುಂಡಿಯಲ್ಲಿ ಕಳೆದ ಮೂರು ದಿನಗಳಿಂದ ಉತ್ಖನನ (Excavation) ಕಾರ್ಯ ಭರದಿಂದ ಸಾಗಿದೆ. ಶೋಧದ ವೇಳೆ ಭೂಗರ್ಭದಲ್ಲಿ ಶಿವಲಿಂಗ, ಶಿವಲಿಂಗದ ಅವಶೇಷ, ನಾಗರಕಲ್ಲು ಸೇರಿ ಪುರಾತನ ವಸ್ತುಗಳು ಪತ್ತೆಯಾಗಿವೆ. ನಾಗರ ಕಲ್ಲು ಪತ್ತೆ ಉತ್ಖನನದ ವೇಳೆ ನಾಗರ ಕಲ್ಲು ಪತ್ತೆಯಾಗಿದೆ. ನಾಗರ ಹೆಡೆ…

Read More

ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಿರಾಕರಣೆ, ಸಂಕೀರ್ಣದೊಳಗೆ ನಮಾಜ್ ನಿಷೇಧ ಯಥಾವತ್ತು – Kannada News | Bhojshala Dispute: Supreme Court Refuses Stay on Namaz Ban, High Court Order Stands

ನವದೆಹಲಿ, ಜುಲೈ 14: ದೇಶದ ಮತ್ತೊಂದು ಅತ್ಯಂತ ಸೂಕ್ಷ್ಮ ಧಾರ್ಮಿಕ ಕೇಂದ್ರವಾದ ಮಧ್ಯಪ್ರದೇಶದ ಧಾರ್ ಜಿಲ್ಲೆಯ ‘ಭೋಜಶಾಲಾ-ಕಮಲ್ ಮೌಲಾ ಮಸೀದಿ’ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸಿದ್ದ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಇದರೊಂದಿಗೆ ಸಂಕೀರ್ಣದ ಒಳಭಾಗದಲ್ಲಿ ಮುಸ್ಲಿಮರು ನಮಾಜ್(Namaz) ಮಾಡುವುದಕ್ಕೆ ಇದ್ದ ನಿಷೇಧ ಸದ್ಯಕ್ಕೆ ಮುಂದುವರೆದಿದೆ. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (CJI) ನೇತೃತ್ವದ ಪೀಠವು ಮಧ್ಯಂತರ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದೆ. ಅದರಂತೆ, ಭೋಜಶಾಲಾ…

Read More

Daily Devotional: ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ಎಡಗಾಲು ಇಟ್ಟು ಒಳಗೆ ಹೋಗಬೇಕು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇಹದ ಬಲಭಾಗವನ್ನು ಸೂರ್ಯ ಭಾಗ ಎಂದೂ, ಎಡಭಾಗವನ್ನು ಚಂದ್ರ ಭಾಗ ಎಂದೂ ಕರೆಯಲಾಗುತ್ತದೆ. ಬಲಗಾಲು ಇಡುವುದು ಅಭಿವೃದ್ಧಿ ಮತ್ತು ಶುಭ ಚಿಹ್ನೆ ಎಂದು ನಂಬಲಾಗುತ್ತದೆ. ದೇವಾಲಯಗಳು, ಮಠಮಾನ್ಯಗಳು, ಸಂಬಂಧಿಕರ ಮನೆಗಳು, ಆಸ್ಪತ್ರೆಗಳು ಹಾಗೂ ರೋಗಿಗಳನ್ನು ನೋಡಲು ಹೋದಾಗ ಬಲಗಾಲು ಇಟ್ಟು ಹೋಗುವುದು ಶುಭಫಲ ನೀಡುತ್ತದೆ. ಆದರೆ, ಶತ್ರುಗಳ ಮನೆ ಅಥವಾ ಸಮಾಜ ಘಾತಕರ ಸ್ಥಳಗಳಿಗೆ ಪ್ರವೇಶಿಸುವಾಗ ಎಡಗಾಲು…

Read More

ನೆಲಮಂಗಲದಲ್ಲಿ 8ನೇ ಶತಮಾನದ ಅಪರೂಪದ ‘ಹುಲಿ ವೀರಗಲ್ಲು’ ಶಾಸನ ಪತ್ತೆ – Kannada News | Rare Ganga Era Hero Stone in Byrasandra: Sivamarenadi’s Tiger Fight Uncovered

ನೆಲಮಂಗಲ, ಜು.25: ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ೮ನೇ ಶತಮಾನದ ಗಂಗರ ಕಾಲದ ಅಪರೂಪದ ಶಿಲಾ ಶಾಸನ ಹಾಗೂ ವೀರಗಲ್ಲು ಪತ್ತೆಯಾಗಿದೆ. ಜಮೀನೊಂದರಲ್ಲಿ ಕೃಷಿ ಕೆಲಸ ಮಾಡುವಾಗ ಈ ಪವಿತ್ರ ಹಾಗೂ ಐತಿಹಾಸಿಕ ಪಳೆಯುಳಿಕೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ರಂಗಸ್ವಾಮಯ್ಯ ಎಂಬುವವರ ಜಮೀನಿನಲ್ಲಿ ಈ ಶಾಸನ ಪತ್ತೆಯಾಗಿದ್ದು, ಇದನ್ನು ಪ್ರಸಿದ್ಧ ಇತಿಹಾಸ ತಜ್ಞ ಬಾಲಸುಬ್ರಹ್ಮಣ್ಯ ರಾವ್ ಅವರು ಪರಿಶೀಲಿಸಿ ಇದರ ಮಹತ್ವವನ್ನು ದೃಢೀಕರಿಸಿದ್ದಾರೆ. ಪತ್ತೆಯಾಗಿರುವ ಈ ವೀರಗಲ್ಲಿನಲ್ಲಿ ಗಂಗರ ಕಾಲದ ಹಳೆಯ ಕನ್ನಡ ಅಕ್ಷರಗಳಲ್ಲಿ ಸಾಲುಗಳನ್ನು ಕೆತ್ತಲಾಗಿದೆ….

Read More

Union Bank Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಸುವರ್ಣಾವಕಾಶ; ಯೂನಿಯನ್ ಬ್ಯಾಂಕ್‌ನಲ್ಲಿ 1,865 ಹುದ್ದೆಗಳಿಗೆ ನೇಮಕಾತಿ – Kannada News | Union Bank Apprentice Recruitment 2026: 1865 Posts – Apply Now for Banking Careers

ಯೂನಿಯನ್ ಬ್ಯಾಂಕ್‌ನಲ್ಲಿ ಉದ್ಯೋಗವಕಾಶImage Credit source: Pinterest ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನದ ಕನಸು ಕಾಣುತ್ತಿದ್ದರೆ, ಇದು ಒಂದು ಉತ್ತಮ ಅವಕಾಶವಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಒಟ್ಟು 1,865 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನವು ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕಾರ್ಯವೈಖರಿಯ ಬಗ್ಗೆ ಆಳವಾದ ಪ್ರಾಯೋಗಿಕ ಅನುಭವವನ್ನು ಒದಗಿಸಲು ವೇದಿಕೆಯಾಗಲಿದೆ. ಈ ನೇಮಕಾತಿ ಅಭಿಯಾನದಡಿಯಲ್ಲಿ ಒಟ್ಟು 1,865 ಹುದ್ದೆಗಳನ್ನು ವಿವಿಧ ರಾಜ್ಯಗಳ ನಡುವೆ ಹಂಚಿಕೆ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು…

Read More