Headlines

‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಬಂದಿರಲಿಲ್ಲ’ ಎಂಬ ಅಶ್ವಿನಿ ಹೇಳಿಕೆ; ಸಿಂಹಿಣಿ ಸಂಗೀತಾನ ನೆನಪಿಸಿದ ವೀಕ್ಷಕರು – Kannada News | Ashwini Gowda’s Strongest Contestant Claim: Big Boss Fans Compare to Sangeetha Sringeri

ಅಶ್ವಿನಿ ಗೌಡ (Ashwini Gowda) ಅವರ ಬಿಗ್ ಬಾಸ್ ಪ್ರಯಾಣ ಸಾಕಷ್ಟು ಏರಿಳಿತಗಳಿಂದ ಕೂಡಿತ್ತು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಅಶ್ವಿನಿ ಅವರು ಹೇಳಿಕೆ ನೀಡೋದನ್ನು ಮುಂದುವರಿಸಿದ್ದಾರೆ. ನಿಜವಾದ ವೋಟ್ ತೋರಿಸಿದ್ರೆ ನಾನೇ ಗೆಲ್ತಿದ್ದೆ ಎಂಬ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಈವರೆಗೆ ಬಂದಿಲ್ಲ’ ಎಂದ ಅಶ್ವಿನಿಗೆ ವೀಕ್ಷಕರು ಸಂಗೀತಾ ಶೃಂಗೇರಿ ಅವರನ್ನು ನೆನಪಿಸಿದ್ದಾರೆ. ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದರು ಎಂಬುದರಲ್ಲಿ ಅನುಮಾನವೇ ಇಲ್ಲ….

Read More

Axar Patel: ನಮ್ಮ ಬೌಲಿಂಗ್ ಚೆನ್ನಾಗಿತ್ತು: ಸೋಲಿಗೆ ಈ ತಪ್ಪುಗಳೇ ಕಾರಣ..!

IPL 2026: ಐಪಿಎಲ್ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 23 ರನ್‌ಗಳ ಸೋಲು ಕಂಡ ನಂತರ ಡೆಲ್ಲಿ ಕ್ಯಾಪಿಟಲ್ಸ್ (DC) ನಾಯಕ ಅಕ್ಷರ್ ಪಟೇಲ್ ತಮ್ಮ ತಂಡದ ಪ್ರದರ್ಶನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಚೆನ್ನೈನಲ್ಲಿ ನಡೆದ ಈ ಪಂದ್ಯದ ನಂತರದ ಮಾತನಾಡಿದ ಅವರು, ಸೋಲಿಗೆ ಮುಖ್ಯ ಕಾರಣಗಳನ್ನು ವಿಶ್ಲೇಷಿಸಿದ್ದಾರೆ. ಫೀಲ್ಡಿಂಗ್ ವೈಫಲ್ಯವೇ ಪಂದ್ಯದ ತಿರುವು: ಅಕ್ಷರ್ ಪಟೇಲ್ ಅವರ ಪ್ರಕಾರ, ಈ ಪಂದ್ಯದ ಫಲಿತಾಂಶವನ್ನು ಬದಲಿಸಿದ್ದು ತಂಡದ ಕಳಪೆ ಫೀಲ್ಡಿಂಗ್. “ನನ್ನ…

Read More

ಒಟಿಟಿಗೆ ಬರಲಿದೆ ಉಪ್ಪಿ ನಟನೆಯ ತೆಲುಗು ಸಿನಿಮಾ: ಬಿಡುಗಡೆ ಯಾವಾಗ? – Kannada News | Upendra Ram Pothineni starrer Andhra King Taluka movie releasing on OTT

ಉಪೇಂದ್ರ (Upendra) ಕನ್ನಡದಲ್ಲಿ ಮಾತ್ರವಲ್ಲ ನೆರೆಯ ತೆಲುಗು ಚಿತ್ರರಂಗದಲ್ಲೂ ಜನಪ್ರಿಯರು. ಸಾಕಷ್ಟು ತೆಲುಗು ಸಿನಿ ಪ್ರಿಯರನ್ನು ಅಭಿಮಾನಿಗಳನ್ನಾಗಿ ಹೊಂದಿದ್ದಾರೆ ಉಪೇಂದ್ರ. ಆಗೊಮ್ಮೆ ಈಗೊಮ್ಮೆ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿರುತ್ತಾರೆ ಉಪೇಂದ್ರ. ಇತ್ತೀಚೆಗಷ್ಟೆ ‘ಆಂಧ್ರ ಕಿಂಗ್ ತಾಲೂಕ’ ಹೆಸರಿನ ತೆಲುಗು ಸಿನಿಮಾನಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಂಡಿದೆ. ಇದೀಗ ಇದೇ ಸಿನಿಮಾ ಒಟಿಟಿಗೆ ಬರುತ್ತಿದೆ. ತೆಲುಗು ಚಿತ್ರರಂಗದ ಜನಪ್ರಿಯ ನಟ ರಾಮ್ ಪೋತಿನೇನಿ ನಾಯಕನಾಗಿ, ಭಾಗ್ಯಶ್ರೀ ಬೋರ್ಸೆ ನಾಯಕಿಯಾಗಿ…

Read More

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ…

Read More

ವಿದೇಶದಿಂದ ಬರುವಾಗ ತರುವ ಎಷ್ಟು ಲಗೇಜಿಗೆ ಸುಂಕ ವಿನಾಯಿತಿ ಇರುತ್ತೆ? ಎಷ್ಟು ಆಭರಣ ತರಬಹುದು? – Kannada News | New Baggage rules, Indians can bring more imported items and jewellery from abroad

ನವದೆಹಲಿ, ಫೆಬ್ರುವರಿ 3: ವಿದೇಶಕ್ಕೆ ಹೋಗಿ ಭಾರತೀಯರು ಸುಂಕ ಪಾವತಿಸುವ ಅವಶ್ಯಕತೆ ಇಲ್ಲದೆ ಹೆಚ್ಚು ಸಾಮಾನುಗಳನ್ನು (duty-free imports) ಈಗ ತರಬಹುದು. ಬಜೆಟ್​ನಲ್ಲಿ ಪ್ರಕಟಿಸಲಾಗಿದ್ದ ಹೊಸ ಬ್ಯಾಗೇಜ್ ನಿಯಮಗಳು (Baggage Rules 2026) ನಿನ್ನೆ ಮಧ್ಯರಾತ್ರಿಯಿಂದಲೇ (ಜ. 2) ಜಾರಿಗೆ ಬಂದಿದೆ. ಹೊಸ ನಿಯಮಗಳಲ್ಲಿ ಸುಂಕ ರಹಿತವಾಗಿ ತರಬಹುದಾದ ಬ್ಯಾಗೇಜ್ ಅಥವಾ ಲಗೇಜ್ ಮಿತಿಯನ್ನು ಏರಿಸಲಾಗಿದೆ. ಆಮದಿತ ಸರಕುಗಳ ಮಿತಿಯಲ್ಲಿ ಏರಿಕೆ ಮಾಡಲಾಗಿದೆ. ಒಡವೆಗಳ ಮಿತಿಯಲ್ಲೂ ಏರಿಕೆ ಮಾಡಲಾಗಿದೆ. 75,000 ರೂ ಮೌಲ್ಯದ ಸರಕುಗಳಿಗೆ ಸುಂಕದಲ್ಲಿ ವಿನಾಯಿತಿ…

Read More

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ – Kannada News | Karnataka Power Tussle: DK SHivakumar Talks In Delhi about Rahul gandhi Met at Mysuru Airport

ನವದೆಹಲಿ, (ಜನವರಿ 16): ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು…

Read More

ರಾಜ್ಯ ಸರ್ಕಾರದಿಂದ ಗುಡ್​​ ನ್ಯೂಸ್​​: ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆಗೂ ಇನ್ಮುಂದೆ ವಿಮಾ ಯೋಜನೆ ಅಪ್ಲಿಕೇಬಲ್

ಬೆಂಗಳೂರು, ಏಪ್ರಿಲ್​​ 09: ರಾಜ್ಯದ ಜನರಿಗೆ ಕರ್ನಾಟಕ ಸರ್ಕಾರ ಗುಡ್​​ ನ್ಯೂಸ್​​ ಒಂದನ್ನು ನೀಡಿದ್ದು, ಹಲ್ಲಿನ ಚಿಕಿತ್ಸೆಗೂ ವಿಮಾ ಯೋಜನೆ ಸಹಾಯ ಸಿಗುವ ನಿಟ್ಟಿನಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್​​ ಆರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ದಂತ ಚಿಕಿತ್ಸೆಯನ್ನೂ ಈ ಯೋಜನೆಯಡಿ ಫಲಾನುಭವಿಗಳು ಮಾಡಿಸಿಕೊಳ್ಳಬಹುದಾಗಿದ್ದು, ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡುವ ಮೂಲಕ ಸ್ವತಃ ಆರೋಗ್ಯ ಸಚಿವ ದಿನೇಶ್​​ ಗುಂಡೂರಾವ್​​…

Read More

Ugadi 2026: ಆರೋಗ್ಯ ಮತ್ತು ಅಧ್ಯಾತ್ಮದ ಸಂಗಮ; ಯುಗಾದಿಯ ಬೇವು-ಬೆಲ್ಲ ಸೇವನೆಯ ಹಿಂದಿನ ರಹಸ್ಯ ಇಲ್ಲಿ ತಿಳಿದುಕೊಳ್ಳಿ

ಯುಗಯುಗಾಂತರಗಳಿಂದ ಯುಗಾದಿ ಹಬ್ಬವು ತನ್ನದೇ ಆದ ಮಹತ್ವವನ್ನು ಉಳಿಸಿಕೊಂಡು ಬಂದಿದೆ. ಪ್ರತಿಯೊಂದು ಹಬ್ಬದಂತೆ ಯುಗಾದಿಯೂ ತನ್ನ ವಿಶಿಷ್ಟತೆಯನ್ನು ಹೊಂದಿದೆ, ವಿಶೇಷವಾಗಿ ಬೇವು ಬೆಲ್ಲದ ಸೇವನೆಯ ಮೂಲಕ. ಈ ಬಗ್ಗೆ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಆಯುರ್ವೇದದ ದೃಷ್ಟಿಯಿಂದ ಬೇವು ಮತ್ತು ಬೆಲ್ಲ ಎರಡೂ ಆರೋಗ್ಯ ಮತ್ತು ಶಕ್ತಿವರ್ಧಕಗಳಾಗಿವೆ. ಬೇವಿನು ಅನೇಕ ಔಷಧೀಯ ಗುಣಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಸಹಕಾರಿ. ಬೆಲ್ಲವೂ…

Read More

ಕಳೆದ ವರ್ಷ ಈ ದೇಶದಲ್ಲಿ ಚಿಕಿತ್ಸೆಗಾಗಿ ಕಾಯುತ್ತಿರುವಾಗಲೇ ಪ್ರಾಣ ಬಿಟ್ಟಿದ್ದಾರೆ 23,746 ರೋಗಿಗಳು! – Kannada News | More than 23 thousand Patients died waiting for medical treatment in the country in Last year

ನವದೆಹಲಿ, ಡಿಸೆಂಬರ್ 22: ಹಿಂದೆಲ್ಲ ಆಸ್ಪತ್ರೆಯ (Hospital) ಮೆಟ್ಟಿಲನ್ನೂ ಹತ್ತದೇ ಆರೋಗ್ಯಯುತವಾಗಿಯೇ ಆಯಸ್ಸನ್ನು ಕಳೆದು ಪ್ರಾಣ ಬಿಟ್ಟವರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಇಂದಿನ ಕಾಲದಲ್ಲಿ ಜೀವನಶೈಲಿ, ಕೆಲಸದೊತ್ತಡ, ಆಹಾರದ ಬದಲಾವಣೆ, ರಾಸಾಯನಿಕಗಳ ಪ್ರಭಾವ, ಹವಾಮಾನ ಸಮಸ್ಯೆಗಳು ಹೀಗೆ ನಾನಾ ಕಾರಣಗಳಿಂದ ಮನುಷ್ಯನ ಆಯಸ್ಸೂ ಕಡಿಮೆಯಾಗುತ್ತಿದೆ, ಅನಾರೋಗ್ಯವೂ ಹೆಚ್ಚಾಗುತ್ತಿದೆ. ಆರೋಗ್ಯ ಕೈಕೊಟ್ಟಾಗ ಆಸ್ಪತ್ರೆಗೆ ಹೋಗಲು ಸರಿಯಾದ ಮೂಲಸೌಕರ್ಯಗಳು ಇಲ್ಲದೆ ಭಾರತದಲ್ಲಿ ಅನೇಕ ಹಳ್ಳಿಗಳ ಜನರು ಒದ್ದಾಡುತ್ತಾರೆ. ಇನ್ನು ಕೆಲವು ಕಡೆ ಆಸ್ಪತ್ರೆಯಿದ್ದರೂ ವೈದ್ಯರಿಲ್ಲದ ಗೋಳಾಟ. ಇದೆಲ್ಲದರಿಂದ ಪ್ರಾಣ ಕಳೆದುಕೊಂಡ…

Read More

ಕುಡಿದ ನಶೆಯಲ್ಲಿ ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ ಎಂದಿದ್ದೆ ಅಷ್ಟೇ; ಸ್ಪಷ್ಟನೆ ಕೊಟ್ಟ ಸತೀಶ್ – Kannada News | Satish Kadambam on Gilli: Said Under Alcohol Influence, Not Prediction

ಡಾಗ್ ಬ್ರೀಡರ್ ಸತೀಶ್ (Satish) ಕ್ಯಾಡಬಾಮ್ ಅವರು ಹೋದಲ್ಲಿ ಬಂದಲ್ಲಿ ಮಾಧ್ಯಮಗಳ ಎದುರು ಮಾತನಾಡುತ್ತಿದ್ದಾರೆ. ಯೂಟ್ಯೂಬ್ ಚಾನೆಲ್ ಇರಲಿ, ಟಿವಿ ಮಾಧ್ಯಮ ಇರಲಿ ಅವರು ಸಂದರ್ಶನ ನೀಡುತ್ತಿದ್ದಾರೆ. ಈಗ ಅವರು ಒಂದು ವಿಷಯಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ‘ಗಿಲ್ಲಿ ಗೆಲ್ಲಲ್ಲ ಎಂದು ಕುಡಿದ ನಶೆಯಲ್ಲಿ ಹೇಳಿದ್ದು ಅಷ್ಟೇ’ ಎಂದು ಸತೀಶ್ ಅವರು ಹೇಳಿಕೆ ನೀಡಿದ್ದಾರೆ. ಗಿಲ್ಲಿ ಗೆಲ್ಲಲ್ಲ ಎಂದು ಸತೀಶ್ ಅವರು ಮೊದಲಿನಿಂದಲೂ ಹೇಳುತ್ತಾ ಬರುತ್ತಿದ್ದರು. ‘ಗಿಲ್ಲಿ ಕೊಳಕ, ಬಿಗ್ ಬಾಸ್ ಮನೆಯಲ್ಲಿ ನನಗೆ ತುಂಬಾನೇ ಚಿತ್ರ ಹಿಂಸೆ…

Read More