Headlines

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ: ಯುದ್ಧದ ಭೀತಿಯ ನಡುವೆ ಭಾರತದ ಬಲಿಷ್ಠ ರಾಜತಾಂತ್ರಿಕ ನಡೆ! – Kannada News | PM Modi’s 5 Nation Tour: UAE Visit and India Nordic Summit to Boost Global Ties

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ ಇಂದಿನಿಂದ ಆರಂಭ ನವದೆಹಲಿ, ಮೇ 15: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದಿನಿಂದ ಐದು ದೇಶಗಳ ಐತಿಹಾಸಿಕ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಮೋದಿಯ ಈ ಭೇಟಿ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ರವಾಸದ ಮೊದಲ ಹಂತವಾಗಿ ಇಂದು ಯುಎಇಗೆ (UAE) ಭೇಟಿ ನೀಡಲಿರುವ ಅವರು, ನಂತರ ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ. ಮುಖ್ಯಾಂಶಗಳು ಪ್ರಧಾನಿ…

Read More

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ! – Kannada News | NEET UG 2026 Re Exam Date Announced: Medical Entrance Test to be Held on 21 June 2026

ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ (ಮೇ,14) ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದೀಗ ಇದರ ಜತೆಗೆ ಮಹತ್ವದ ಘೋಷಣೆಯನ್ನು ಕೂಡ ಮಾಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. …

Read More

Gold Rate: ಸತತ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ದರಪಟ್ಟಿ – Kannada News | Gold Price Today on 15th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 15: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಇಳಿದಿವೆ. ನಿನ್ನೆ ಗುರುವಾರ ಗ್ರಾಮ್​ಗೆ 500 ರೂಗೂ ಅಧಿಕ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಶುಕ್ರವಾರ 205 ರೂನಷ್ಟು ತಗ್ಗಿದೆ. ಎರಡು ದಿನದಲ್ಲಿ 700ಕ್ಕೂ ಹೆಚ್ಚು ರೂಗಳಷ್ಟು ಬೆಲೆ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬೆಲೆ ಅಲ್ಪ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ 10 ರೂ ಇಳಿದಿದೆ. ಎರಡು ದಿನದಲ್ಲಿ 20 ರೂ ಕಡಿಮೆಗೊಂಡಿದೆ. ಮತ್ತೊಮ್ಮೆ ಅದರ ಬೆಲೆ 300 ರೂ…

Read More

International Day of Families 2026: ಮೇ 15 ರಂದೇ ಅಂತಾರಾಷ್ಟ್ರೀಯ ಕುಟುಂಬ ದಿನ ಆಚರಿಸುವುದು ಏಕೆ? – Kannada News | International Day of Families 2026: What are the History and significance of International Day of Families

ಅಂತಾರಾಷ್ಟ್ರೀಯ ಕುಟುಂಬ ದಿನImage Credit source: Pinterest ಮನೆಯೇ ಮೊದಲ ಪಾಠ ಶಾಲೆ. ಕುಟುಂಬವಿಲ್ಲದೇ ವ್ಯಕ್ತಿಯಿಲ್ಲ. ಕುಟುಂಬ’ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಮನೆ ಮಂದಿ ಹಾಗೂ ತನ್ನ ಕುಟುಂಬದಿಂದಲೇ ಜೀವನಕ್ಕೆ ಬೇಕಾದ ಪಾಠವನ್ನು ಕಲಿಯುತ್ತಾನೆ. ಇಲ್ಲಿ ನೋವಿರಲಿ, ನಲಿವಿರಲಿ ಕುಟುಂಬದ ಸದಸ್ಯರು ಸದಾ ಜತೆಗೆ ನಿಲ್ಲುತ್ತಾರೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ವಿಭಿಕ್ತ ಕುಟುಂಬಗಳು ಹೆಚ್ಚಾಗುತ್ತಿದೆ. ಅವಿಭಕ್ತ ಕುಟುಂಬಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಕುಟುಂಬದ ಮಹತ್ವವನ್ನು ಸಾರುವ ದೃಷ್ಟಿಯಿಂದ ಅಂತಾರಾಷ್ಟ್ರೀಯ ಕುಟುಂಬ ದಿನವನ್ನು…

Read More

ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕ ಕೇತನ್ ಭಾಟಿಕರ್ ನಿಧನ: ದಾಂಡೇಲಿಗೆ ತೆರಳುತ್ತಿದ್ದಾಗ ಹಾವು ಕಚ್ಚಿ ಘೋರ ದುರಂತ – Kannada News | Goa Congress Leader Ketan Bhatikar Dies of Snakebite Near Karnataka Border

ಕೇತನ್ ಭಾಟಿಕರ್ (ಚಿತ್ರ: ಕೇತನ್ ಭಾಟಿಕರ್ ಅವರ ಫೇಸ್​​ಬುಕ್ ಖಾತೆಯಿಂದ)Image Credit source: Facebook ಪಣಜಿ, ಮೇ 15: ಗೋವಾ ಕಾಂಗ್ರೆಸ್ (Congress) ನಾಯಕ ಕೇತನ್ ಭಾಟಿಕರ್ (38) (Ketan Bhatikar) ಹಾವಿನ ಕಡಿತದಿಂದ ಮೃತಪಟ್ಟಿದ್ದಾರೆ. ಗೋವಾ-ಕರ್ನಾಟಕ ಗಡಿ ಭಾಗದಲ್ಲಿ ಕರ್ಮಲ್ ಘಾಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಕೇತನ್ ಭಾಟಿಕರ್ ದಾಂಡೇಲಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪಕ್ಷದ ಉದಯೋನ್ಮುಖ ನಾಯಕನ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಗೋವಾ-ಕರ್ನಾಟಕ ಗಡಿಯ ಕರ್ಮಲ್…

Read More

Kedarnath Yatra: ಕೇದಾರನಾಥದಲ್ಲಿ 5 ಲಕ್ಷ ದಾಟಿದ ಭಕ್ತರ ಸಂಖ್ಯೆ; ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್! – Kannada News | Kedarnath Yatra: Record 5 Lakh Pilgrims Spark Health Alert and Safety Measures

ಡೆಹ್ರಾಡೂನ್: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳಲ್ಲಿ ಒಂದಾದ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಈ ಬಾರಿ ದಾಖಲೆ ಮಟ್ಟಕ್ಕೆ ತಲುಪಿದೆ. ಪ್ರಸ್ತುತ ಯಾತ್ರಾ ಋತುವಿನಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ ಭಕ್ತರ ಸಂಖ್ಯೆ ಈಗಾಗಲೇ 5 ಲಕ್ಷದ ಗಡಿ ದಾಟಿದೆ. ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗುತ್ತಿರುವ ಬೆನ್ನಲ್ಲೇ, ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ‘ಹೈ ಅಲರ್ಟ್’ ಘೋಷಿಸಿದೆ. ದಾಖಲೆ ಬರೆದ ಭಕ್ತರ ಸಾಗರ: ಹಿಮಾಲಯದ ಮಡಿಲಲ್ಲಿರುವ ಕೇದಾರನಾಥಕ್ಕೆ ಈ ವರ್ಷ ದೇಶದ…

Read More

ಈ ಮರ್ಡರ್ ಮಿಸ್ಟರಿ ಸಿನಿಮಾ ನೋಡಿದರೆ ಹೊಟ್ಟೆ ಹುಣ್ಣಾಗುವಂತೆ ನಗ್ತೀರಾ; ಕನ್ನಡದಲ್ಲೂ ಲಭ್ಯ – Kannada News | Bharathanatyam 2: Mohiniyattam Netflix Review – Malayalam Dark Comedy Thriller, Kannada Dubbed

ಮಲಯಾಳಂ (Malayalam Movie) ಚಿತ್ರರಂಗವು ಸದಾ ವಿಭಿನ್ನ ಪ್ರಯೋಗಗಳಿಗೆ ಹೆಸರುವಾಸಿ. ಈ ಸಾಲಿಗೆ ಹೊಸ ಸೇರ್ಪಡೆ ‘ಭರತನಾಟ್ಯಂ 2: ಮೋಹಿನಿಯಾಟಂ’. ಕಳೆದ ಏಪ್ರಿಲ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದ್ದ ಈ ಸಿನಿಮಾ, ಇದೀಗ ಮೇ 8ರಿಂದ ಜನಪ್ರಿಯ ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್​​ನಲ್ಲಿ ಪ್ರಸಾರವಾಗುತ್ತಿದ್ದು, ಟ್ರೆಂಡಿಂಗ್‌ನಲ್ಲಿದೆ. ಇದು 2024ರಲ್ಲಿ ತೆರೆಕಂಡಿದ್ದ ‘ಭರತನಾಟ್ಯಂ’ ಚಿತ್ರದ ಮುಂದುವರಿದ ಭಾಗ. ಹೀಗಾಗಿ, ಮೊದಲ ಭಾಗ ನೋಡಿ ಎರಡನೇ ಭಾಗ ನೋಡಿದರೆ ಸಿನಿಮಾ ಮತ್ತಷ್ಟು ಆಪ್ತವಾಗುತ್ತದೆ. ಮೊದಲ ಭಾಗವು ಕುಟುಂಬದೊಳಗಿನ ಸಣ್ಣಪುಟ್ಟ ಹಾಸ್ಯದ ಮೇಲೆ…

Read More

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ! – Kannada News | Karnataka Liquor Price Drop: Beer and Premium Scotch Get Cheaper Under New AiB Policy

ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ (Beer) ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ. ಮುಖ್ಯಾಂಶಗಳು ನೂತನ ಅಬಕಾರಿ ನೀತಿಯಿಂದ ಬಿಯರ್ ದರದಲ್ಲಿ ಶೇ 25…

Read More

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ! – Kannada News | NEET Scam: Education Minister’s Emergency Meet, Arrests, and Future of Exam Security

ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇನ್ನು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. ಪರೀಕ್ಷೆಯು ಈಗ ಜೂನ್ 21 ರಂದು ನಡೆಯಲಿದೆ. ಮೇ…

Read More

ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ತಡವಾಗುತ್ತಿರುವುದಕ್ಕೆ ರಾಜಕೀಯವಲ್ಲ ಕಾರಣ – Kannada News | Pawan Kalyan’s Health Issues: Why He’s Not Returning to Movies

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ನಿವಾಸಕ್ಕೆ ಭೇಟಿ ನೀಡಿದ್ದಾಗ ಪವನ್ ಚೇತರಿಸಿಕೊಳ್ಳುತ್ತಿರುವುದು ಕಾಣಿಸಿದೆ. ಪವನ್ ಕಲ್ಯಾಣ್ ನಟನೆಗೆ ಮರಳಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಅವರು ನಟನೆಗೆ ಮರಳದಿರಲು ರಾಜಕೀಯ ಕಾರಣ ಎನ್ನಲಾಗಿತ್ತು. ಆದರೆ, ಇದಕ್ಕೆ ಬೇರೆಯದೇ ಕಾರಣ ಇದೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡರು. ಒಪ್ಪಿಕೊಂಡಿದ್ದ ಕೆಲಸ ಸಿನಿಮಾಗಳ…

Read More