ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಖಾಸಗಿ ಕಂಪನಿ – Kannada News | Bengaluru Silk Sonix Company Apologizes People Of Karnataka Over Job Post Seeking Non Kannadigas As HR

ಬೆಂಗಳೂರು, (ಜನವರಿ 12): ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಬೆಂಗಳೂರಿನ ಖಾಸಗಿ ಕಂಪನಿ ಇದೀಗ ಕ್ಷಮೆಯಾಚಿಸಿದೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸ್ಕಿಲ್ ಸೋನಿಕ್ಸ್ (Skill Sonics) ಎಂಬ ಕಂಪನಿ ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು ಎಂದು ನೌಕರಿ ಡಾಟ್ ಕಾಮ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡ ಸಂಘಟನೆಯವರು ಜೆಪಿ ನಗರದ ಸಂಸ್ಥೆಯ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಸಾಮಾಜಿಕ ಜಾಲಾತಾಣದಲ್ಲಿಯೂ…

Read More

ನೀನು ಬ್ಯಾಟಿಂಗ್ ಮಾಡಿದ್ದು ಸಾಕು ಬಾ; ಮೊಹಮ್ಮದ್ ರಿಜ್ವಾನ್​ಗೆ ಲೈವ್ ಪಂದ್ಯದಲ್ಲೇ ಅವಮಾನ – Kannada News | BBL Shock: Rizwan Retired Out Due to Slow Batting; Pakistan T20 Hopes Fade?

ಪಾಕಿಸ್ತಾನದ ಟಿ20 ತಂಡದಿಂದ ಹೊರಬಿದ್ದಿರುವ ತಂಡದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಮತ್ತೆ ತಂಡ ಕೂಡಿಕೊಳ್ಳುವುದು ಭಾಗಶಃ ಅನುಮಾನವಾಗಿದೆ. ಏಕೆಂದರೆ ಮತ್ತೆ ತಂಡ ಕೂಡಿಕೊಳ್ಳುವ ಇರಾದೆಯೊಂದಿಗೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡವನ್ನು ಸೇರಿಕೊಂಡಿದ್ದ ರಿಜ್ವಾನ್ ಪಂದ್ಯದಿಂದ ಪಂದ್ಯಕ್ಕೆ ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರೆಸುತ್ತಿದ್ದಾರೆ. ಇದರಿಂದ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ರಿಜ್ವಾನ್ ಅವರ ಈ ಕಳಪೆ ಫಾರ್ಮ್​ ಹಾಗೂ ನಿಧಾನಗತಿಯ ಬ್ಯಾಟಿಂಗ್​ನಿಂದ ಬೇಸತ್ತಿರುವ ತಂಡದ ಮ್ಯಾನೇಜ್​ಮೆಂಟ್ ಅವರನ್ನು ಲೈವ್ ಪಂದ್ಯದಲ್ಲಿ…

Read More

ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ವಾರ್​​: ಗೆಲ್ಲೋದ್ಯಾರು? – Kannada News | Apex Bank battle: Competition between Siddaramaiah and DK Shivakumar teams over the president’s post

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬೆಂಗಳೂರು, ಜನವರಿ 12: ರಾಜ್ಯ ಕಾಂಗ್ರೆಸ್​​ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ ಎನಿಸಿದರೂ ಒಳಗೊಳಗೆ ಬಣಗಳ ನಡುವೆ ಬೇಗುದಿ ಹೊಗೆಯಾಡುತ್ತಲೇ ಇದೆ. ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನಡುವೆ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿ ಕದನ ಹೈಕಮಾಂಡ್​​ ಅಂಗಳಕ್ಕೂ ತಲುಪಿರೋದು ಎಲ್ಲರಿಗೂ ತಿಳಿದ ವಿಚಾರ. ಈ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ಪೈಪೋಟಿಯೊಂದು ಶುರುವಾಗಿದೆ. ಹೌದು, ಅಪೆಕ್ಸ್ ಬ್ಯಾಂಕ್​…

Read More

“ನನಗೆ ಕೆಲಸ ತೊರೆಯುವುದು ಬಿಟ್ಟರೆ ಬೇರೆ ದಾರಿಯೇ ಇರಲಿಲ್ಲ”: ಇದು ನನ್ನ ಜೀವನದ ಕಹಿ ಕ್ಷಣ ಎಂದ ಬೆಂಗಳೂರಿನ ಯುವಕ – Kannada News | Google engineer quits over external work conflict arpit bhayanis bitter exit

ಬೆಂಗಳೂರು, ಜ.12: ಸಿಲಿಕಾನ್​ ಸಿಟಿಯಲ್ಲಿ ಜೀವನ ನಡೆಸುವುದು ಸುಲಭ, ಆದರೆ ಈ ಐಟಿ, ಬಿಟಿ ಕಂಪನಿಯಲ್ಲಿ ಕೆಲಸ ಮಾಡೋದೇ ದೊಡ್ಡ ತಲೆನೋವು, ಜೀವನದಲ್ಲಿ ಏನು ಬೇಕಾದರೂ ಸಹಿಸಿಕೊಳ್ಳಬಹುದು, ಆದರೆ ಐಟಿ ಕಂಪನಿಗಳಲ್ಲಾಗುವ ಕಿರಿಕಿರಿ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಲವು ಟೆಕ್ಕಿಗಳು ದೂರಿದ್ದಾರೆ. ಇದೀಗ ಸೋಶಿಯಲ್​​​ ಮೀಡಿಯಾದಲ್ಲಿ ಇಂತಹದೇ ಒಂದು ಪೋಸ್ಟ್​ ವೈರಲ್​ ಆಗಿದೆ. ಬೆಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ (Google Engineer) ಒಬ್ಬರು ಗೂಗಲ್ ತೊರೆದ ನಂತರ ತನ್ನ ಜೀವನದ ಕಹಿ ಕ್ಷಣಗಳನ್ನು ಕಳೆಯುತ್ತಿದ್ದೇನೆ ಎಂದು ಹೇಳಿದ್ದಾರೆ….

Read More

Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ – Kannada News | Makara Sankranti 2026: Sankranti special peanut sesame laddu; here is the recipe

ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ (Makara Sankranti) ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬವಾದ ಇದನ್ನು ಉತ್ತರ ಭಾರತದಲ್ಲಿ ಲೋಹ್ರಿ ಎಂದು ಕರೆದರೆ, ತಮಿಳುನಾಡಿನಲ್ಲಿ ಪೊಂಗಲ್‌ ಎಂದೂ ಹಾಗೂ ಕರ್ನಾಟಕ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನು ಸೇವಿಸುವ ಸಂಪ್ರದಾಯವಿದೆ. ಜೊತೆಗೆ ಎಳ್ಳು ಮತ್ತು ಬೆಲ್ಲವನ್ನು ಬಳಸಿ ವಿವಿಧ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದೆ. ಹೀಗಿರುವಾಗ ಈ ಬಾರಿಯ ಹಬ್ಬಕ್ಕೆ ಶೇಂಗಾ ಎಳ್ಳಿನ ಉಂಡೆಯನ್ನು ಮಾಡಿ. ಈ…

Read More

ಗಣರಾಜ್ಯೋತ್ಸವ ಅಂಗವಾಗಿ ಜ 14ರಿಂದ ಲಾಲ್​​ಬಾಗ್​ನಲ್ಲಿ ಫ್ಲವರ್ ಶೋ: ಈ ಬಾರಿ ಥೀಮ್ ಯಾವುದು? ಟಿಕೆಟ್​ ದರವೆಷ್ಟು? – Kannada News | Bengaluru: Lalbagh Flower Show to Begin on January 14 as Part of Republic Day Celebrations; Full Details Here

ಫ್ಲವರ್ ಶೋಗೆ ಸಿದ್ಧತೆ ನಡೆದಿರುವುದು ಬೆಂಗಳೂರು, ಜನವರಿ 12: ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್ ಶೋ (Flower Show)  ಅನಾವರಣಗೊಳ್ಳಲಿದೆ. ಗಣರಾಜ್ಯೋತ್ಸವ (Republic Day) ದಿನಾಚರಣೆ ಅಂಗವಾಗಿ ತೋಟಗಾರಿಕಾ ಇಲಾಖೆ ಜನವರಿ 14ರಿಂದ 26ರವರೆಗೆ 219ನೇ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದೆ. ಈ ಬಾರಿ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಜೀವನಕ್ಕೆ ಸಂಬಂಧಿಸಿದಂತೆ ಫ್ಲವರ್ ಶೋ ಆಯೋಜಿಸಲಾಗಿದ್ದು, ಜ.14ರ ಸಂಜೆ 4 ಗಂಟೆಗೆ ಸಿಎಂ, ಡಿಸಿಎಂ ಮತ್ತು ಸಂಸದ ತೇಜಸ್ವಿ ಸೂರ್ಯ ಕುಟುಂಬ ಸದಸ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ತೋಟಗಾರಿಕಾ…

Read More

T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ – Kannada News | 2026 T20 World Cup: Bangladesh Matches Shifted in India? Venues Changed

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಬದಲಾಗುವ ಸೂಚನೆಗಳು ಸಿಕ್ಕಿವೆ. ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಕೈಬಿಟ್ಟ ಬಳಿಕ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ಹಿಂದೇಟು ಹಾಕುತ್ತಿದೆ. ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಭದ್ರತೆಯ ದೃಷ್ಟಿಯಿಂದ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಇದರ ಜೊತೆಗೆ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂಬ…

Read More

ಅಶ್ಲೀಲವಾಗಿ ಮೆಸೇಜ್​​, ವರದಕ್ಷಿಣೆ ಕಿರುಕುಳ: ಪೊಲೀಸ್​​ ಪತಿ ಕಾಟಕ್ಕೆ ಪತ್ನಿ ಕಂಗಾಲು – Kannada News | Bidar Woman Accuses Police Husband of Dowry Harassment, Obscene Messages

ಬೀದರ್​​, ಜನವರಿ 12: ಪೊಲೀಸ್​​ ಕಾನ್ಸ್​​ಟೇಬಲ್ ಪತಿ ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ನೀಡೋದಲ್ಲದೆ, ಮಾನಸಿಕ ಹಿಂಸೆ ಮತ್ತು ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಬೀದರ್​​ ಜಿಲ್ಲೆಯ ಔರಾದ್​ನಲ್ಲಿ ಯುವತಿಯೋರ್ವರು ಆರೋಪಿಸಿದ್ದಾರೆ. ಚಿಟಗುಪ್ಪ ಮೂಲದ ಕಾನ್ಸ್​​ಟೇಬಲ್​​ ಮಚೇಂದ್ರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಸೀನಾ ಹೇಳಿದ್ದಾರೆ. ‘ಅಕ್ಕನ ಮಗಳ ಮದುವೆ ಆಗೋದಾಗಿ ಬೆದರಿಕೆ’ ಬೆಂಗಳೂರಿನ ಮೈಕೋ ಲೇಔಟ್ ಟ್ರಾಫಿಕ್ ಠಾಣೆ ಪಿಸಿ ಆಗಿರುವ ಮಚೇಂದ್ರ ಮತ್ತು ಆತನ…

Read More

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು? ಪತ್ತೆ ಹಚ್ಚಿದವರಿಗೆ ಎಷ್ಟು ಪಾಲು? – Kannada News | Gold Treasure found In lakkundi: Who Is owner the this Property? here Is officer Explained What Says Indian Treasure Trove Act

ಗದಗ, (ಜನವರಿ 12): ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕ ಗುಪ್ತನಿಧಿಯನ್ನು (lakkundi Gold Treasure) ಕುಟುಂಬ ಜಿಲ್ಲಾಡಳಿತಕ್ಕೆ ಒಪ್ಪಿಸಿದೆ. ಮನೆಯ ಪಾಯಾ ಅಗೆಯುವಾಗ ಚಿನ್ನ ಸಿಕ್ಕಿದ್ದು, ಕೂಡಲೇ ಕುಟುಂಬಸ್ಥರು ಅದನ್ನು ಸರ್ಕಾರಕ್ಕೆ ಒಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಇದೀಗ ಸಿಕ್ಕ ನಿಧಿ ಯಾರಿಗೆ ಸೇರುತ್ತೆ? ಅದರ ವಾರಸುದಾರರು ಯಾರಾಗಿರ್ತಾರೆ? ಇನ್ನು ನಿಧಿ ಪತ್ತೆ ಹಚ್ಚಿದವ್ರಿಗೂ ಪಾಲು ಸಿಗುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಸಿಕ್ಕ ನಿಧಿಯನ್ನ ರಿತ್ತಿ ಕುಟುಂಬ ವಾಪಸ್​ ಕೊಟ್ರೂ ಸಹ.. ಆ ನಿಧಿ ಬಗ್ಗೆ ಚರ್ಚೆ…

Read More

ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ – Kannada News | IRCTC rules change for Aadhaar authenticated users, train fare change, tatkal ticket booking

ನವದೆಹಲಿ, ಜನವರಿ 12: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರು ಟ್ರೈನ್ ಟಿಕೆಟ್ ಬುಕ್ ಮಾಡುವ ನಿಯಮಗಳಲ್ಲಿ ಬಹಳಷ್ಟು ಬದಲಾವಣೆ ಮಾಡಲಾಗಿದೆ. ಜನರಲ್ ರಿಸರ್ವ್ ಟಿಕೆಟ್ ಬುಕಿಂಗ್ ಹಾಗು ಅಡ್ವಾನ್​ ರಿಸರ್ವೇಶನ್ ಪೀರಿಯಡ್ (ಎಆರ್​ಪಿ) ಸಂಬಂಧಿಸಿದ ನಿಯಮಗಳಲ್ಲಿ ಈ ಬದಲಾವಣೆಗಳಿವೆ. ಇದರಲ್ಲಿ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ಆಧಾರ್ ದೃಢೀಕೃತ ಬಳಕೆದಾರರಿಗೆ ಆದ್ಯತೆ ಕೊಡುವ (ಸ್ಪೆಷಲ್ ವಿಂಡೋ) ಒಂದು ವ್ಯವಸ್ಥೆಯೂ ಇದೆ. ಈ ಹಿಂದೆ ಇದ್ದ ನಿಯಮಗಳ ಪ್ರಕಾರ, ಆಧಾರ್ ದೃಢೀಕೃತ ಬಳಕೆದಾರರು ರಿಸರ್ವ್ಡ್ ಟಿಕೆಟ್ ಬುಕಿಂಗ್ ಆರಂಭಗೊಂಡ ಮೊದಲ ದಿನ…

Read More