Headlines

Bengaluru Rains: ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆ ಅಬ್ಬರ, ಮೆಜೆಸ್ಟಿಕ್-ಶಾಂತಿನಗರ ಸೇರಿ ಹಲವೆಡೆ ವರ್ಷಧಾರೆ – Kannada News | Bengaluru Rain Update: Heavy Morning Showers Lash Majestic, Shantinagar and Other Areas; IMD Predicts 3 More Days of Rain

ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆImage Credit source: tv9 ಬೆಂಗಳೂರು, ಮೇ 4: ಬೆಂಗಳೂರಿನ (Bengaluru) ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ಸೋಮವಾರ (ಮೇ 4) ಬೆಳ್ಳಂ ಬೆಳಗ್ಗೆಯೇ ಭಾರಿ ಮಳೆ (Bangalore Rains) ಸುರಿದಿದೆ. ಕೆಆರ್ ಮಾರುಕಟ್ಟೆಯಲ್ಲಿ ಬೆಳಗ್ಗಿನ ವ್ಯಾಪಾರ ಜೋರಾಗಿದ್ದಲೇ ಏಕಾಏಕಿ ಭಾರಿ ಮಳೆ ಸುರಿದಿದ್ದರಿಂದ ಅವಾಂತರ ಸೃಷ್ಟಿಯಾಯಿತು. ಏತನ್ಮಧ್ಯೆ, ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

Read More

ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ – Kannada News | Punjab Tragedy: Brother in law Sets Husband Ablaze, Two Dead in Domestic Dispute

ಪಂಜಾಬ್, ಜುಲೈ 05: ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ಹೋದ ವ್ಯಕ್ತಿಯೊಬ್ಬನಿಗೆ ಆಕೆಯ ಸಹೋದರನೇ ಪೆಟ್ರೋಲ್ ಸುರಿದು ಬೆಂಕಿ(Fire) ಹಚ್ಚಿರುವ ಭೀಕರ ಘಟನೆ ಪಂಜಾಬ್‌ನ ತರಣ್ ಜಿಲ್ಲೆಯಲ್ಲಿ ನಡೆದಿದೆ. ಈ ಘೋರ ಕೃತ್ಯದಲ್ಲಿ ಬೆಂಕಿ ಹಚ್ಚಲ್ಪಟ್ಟ ಪತಿ ಹಾಗೂ ಆತನನ್ನು ರಕ್ಷಿಸಲು ಹೋದ ಮಹಿಳೆಯಿಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಲಿಯಾದವರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು ಗುರುತಿಸಲಾಗಿದೆ. ನಡೆದಿದ್ದೇನು? ಲವ್‌ಪ್ರೀತ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್…

Read More

ವಿಜಯಲಕ್ಷ್ಮಿ ದರ್ಶನ್​​ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ – Kannada News | Bad comment to Vijayalakshmi Darshan eight people arrested

ದರ್ಶನ್ ತೂಗುದೀಪ (Darshan Thoogudeepa) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್​​ಗಳನ್ನು ಮಾಡುತ್ತಿರುವ, ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಆಗಿ ಮೌಕಿಖವಾಗಿಯೂ ದೂರು ಹೇಳಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ….

Read More

‘ಕೆಡಿ’ ಸಿನಿಮಾನಲ್ಲಿ ಕಿಚ್ಚ ಸುದೀಪ್: ಕಾಲ ಭೈವರವ ಅವತಾರ ರಿವೀಲ್

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾದ ಹಾಡು ಇತ್ತೀಚೆಗೆ ಭಾರಿ ವಿವಾದ ಸೃಷ್ಟಿಸಿತು. ಲೋಕಸಭೆಯಲ್ಲಿ ಸಹ ಈ ಬಗ್ಗೆ ಚರ್ಚೆಗಳು ನಡೆದವು. ಸಿನಿಮಾದ ಹಾಡನ್ನು ಸಹ ಹಿಂಪಡೆಯಲಾಯ್ತು. ಇದು ಸಿನಿಮಾಕ್ಕೆ ದೊಡ್ಡ ಹಿನ್ನಡೆ ಎಂಬ ಚರ್ಚೆಗಳು ನಡೆದವು. ಇದೀಗ ‘ಕೆಡಿ’ ಸಿನಿಮಾದಿಂದ ಹೊಸ ಅಪ್​​ಡೇಟ್ ಹೊರಬಿದ್ದಿದೆ. ‘ಕೆಡಿ’ ಸಿನಿಮಾನಲ್ಲಿ ಕಿಚ್ಚ ಸುದೀಪ್ ನಟಿಸಿದ್ದು, ಇದೀಗ ಅವರ ಪೋಸ್ಟರ್ ಒಂದನ್ನು ಹೊರಬಿಡಲಾಗಿದೆ. ಸುದೀಪ್ ಅವರು ‘ಕೆಡಿ’ ಸಿನಿಮಾದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಸುದೀಪ್ ಪಾತ್ರದ ಹೆಸರು…

Read More

ಜಾಗತಿಕ ವೇದಿಕೆಯಲ್ಲಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಸಿದ್ಧತೆ: ಫ್ರಾನ್ಸ್ ಜಿ7 ಶೃಂಗಸಭೆಯಿಂದ ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಚೈತನ್ಯ – Kannada News

ನರೇಂದ್ರ ಮೋದಿ-ಟ್ರಂಪ್ Image Credit source: India Shipping News ನವದೆಹಲಿ, ಜೂನ್ 04: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಸಂಭವಿಸಿದೆ. ಈ ತಿಂಗಳು ಫ್ರಾನ್ಸ್​​ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾಗವಹಿಸುವುದು ಖಚಿತವಾಗಿದೆ. ಉಭಯ ನಾಯಕರ ನಡುವೆ ಜಾಗತಿಕ ಮಟ್ಟದ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ…

Read More

ಕೇಂದ್ರದ ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ: ಶಿವಕುಮಾರ ಶ್ರೀಗಳನ್ನ ಸ್ಮರಿಸಿದ ಜೋಶಿ

ತುಮಕೂರು, (ಮೇ 01): “ಅನ್ನ-ಅಕ್ಷರ-ಆಶ್ರಯ’ ನೀಡಿ ತ್ರಿವಿಧ ದಾಸೋಹಿಯಾದ ಸಿದ್ಧಗಂಗಾ ಶ್ರೀಗಳು (siddaganga shree) ಸರ್ಕಾರದ ಅನೇಕ ಯೋಜನೆಗಳಿಗೆ ಮಹಾನ್ ಸ್ಪೂರ್ತಿಯಾಗಿದ್ದಾರೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ಸ್ಮರಿಸಿದರು. ತುಮಕೂರಿನಲ್ಲಿ (Tumakuru) ಇಂದು (ಮೇ 01) ಶ್ರೀ ಶಿವಕುಮಾರ ಮಹಾಸ್ವಾಮಿಗಳ (Sri Shivakumar Swamiji) 119ನೇ ಜಯಂತ್ಯುತ್ಸವದಲ್ಲಿ ನುಡಿ ನಮನ ಸಲ್ಲಿಸುತ್ತಾ, ಕೇಂದ್ರ ಸರ್ಕಾರದಲ್ಲಿ ನಾವಿಂದು ಅನುಷ್ಠಾನಕ್ಕೆ ತರುತ್ತಿರುವ ಅನೇಕ ಜನಪರ ಯೋಜನೆಗಳಿಗೆ ಈ ಮಠದ ದಾಸೋಹ…

Read More

Human Fridge: ಮಾರುಕಟ್ಟೆಗೆ ಬಂತು ಮನುಷ್ಯರನ್ನು ತಂಪಾಗಿಸುವ ವಿಶೇಷ ಫ್ರಿಡ್ಜ್ – Kannada News | Human fridge Japan do hiemon box cools body in 10 minutes

ಬೇಸಿಗೆಯ ತೀವ್ರ ಬಿಸಿಲು (Summer) ಮತ್ತು ಹೀಟ್‌ಸ್ಟ್ರೋಕ್‌ನಿಂದ ಜನರನ್ನು ರಕ್ಷಿಸಲು ಜಪಾನ್‌ನಲ್ಲಿ ವಿಶೇಷ ರೀತಿಯ ‘ಹ್ಯೂಮನ್ ಫ್ರಿಡ್ಜ್’ (Human Fridge) ಅಭಿವೃದ್ಧಿಪಡಿಸಲಾಗಿದೆ. ಸಾಮಾನ್ಯವಾಗಿ “ಬಿಸಿಲು ತುಂಬಾ ಇದೆ, ಫ್ರಿಡ್ಜ್ ಒಳಗೆ ಕುಳಿತುಕೊಳ್ಳಬೇಕು ಅನಿಸುತ್ತಿದೆ” ಎಂದು ಹಲವರು ತಮಾಷೆಗೆ ಹೇಳುತ್ತಾರೆ. ಆದರೆ ಜಪಾನ್ ಈ ಕಲ್ಪನೆಯನ್ನು ನಿಜವಾಗಿಸಿದೆ. ಡೋ ಹಿಯೆಮನ್ ಬಾಕ್ಸ್ (Do Hiemon Box) ಎಂದು ಕರೆಯಲಾಗುವ ಈ ಸಾಧನವು ನೋಡಲು ಸಾಮಾನ್ಯ ಫ್ರಿಡ್ಜ್‌ನಂತೆಯೇ ಕಾಣಿಸಿದರೂ, ಆಹಾರ ವಸ್ತುಗಳನ್ನು ತಂಪಾಗಿಡಲು ಅಲ್ಲ, ಮನುಷ್ಯರ ದೇಹವನ್ನು ಶೀಘ್ರವಾಗಿ ತಂಪಾಗಿಸಲು…

Read More

ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ – Kannada News | Chhattisgarh Axe Murder: Son Kills Father, Dumps Body in Tank, Eats Biryani Peacefully

ಛತ್ತೀಸ್​ಗಢ, ಮಾರ್ಚ್​ 04: ಹೋಳಿ(Holi)ಯ ಹಬ್ಬದ ಅಂಗವಾಗಿ ನಡೆಸುವ ಹೋಳಿ ಕಾ ದಹನ್ ಹಬ್ಬದ ರಾತ್ರಿ ನಡೆದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ, ಮನೆಯ ಪಕ್ಕದಲ್ಲಿರುವ ನೀರಿನ ತೊಟ್ಟಿಯಲ್ಲಿ ಎಸೆದು ನಂತರ ಶಾಂತವಾಗಿ ಬಿರಿಯಾನಿ ತಿಂದು ಮಲಗಿದ್ದಾನೆ ಎನ್ನಲಾಗಿದೆ. ಪೊಲೀಸರು ಅದೇ ರಾತ್ರಿ ಆರೋಪಿ ಮಗನನ್ನು ಬಂಧಿಸಿದ್ದಾರೆ.ಮೃತ ಪರಾಸ್ ಕರ್ಕೆಟ್ಟಾ ಬೇರೆ ಮನೆಯಲ್ಲಿ ವಾಸವಾಗಿದ್ದರು, ಅವರ ಮಗ ಪ್ರಭಾತ್ ಅಲಿಯಾಸ್…

Read More

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಪರಸ್ಪರ ಪ್ರೀತಿ ಮಾಡಿದರು ನಂತರ ಬೇರೆ ಆದರು, ಈಗ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ, ಅನುಷ್ಕಾ ಮೋಸ ಮಾಡಿದರು.. ಹೀಗೆ ವದಂತಿಗಳ ಪಟ್ಟಿ ದೊಡ್ಡದಾಗುತ್ತಲೇ ಹೋಗುತ್ತದೆ. ಆದರೆ, ಯಾವುದಕ್ಕೂ ಇವರು ಸ್ಪಷ್ಟನೆ ನೀಡಿಲ್ಲ. ಈಗ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಗೆಳೆತನ ಹೇಗಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ಇಬ್ಬರೂ ಒಳ್ಳೆಯ ಬಾಂಧವ್ಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಬಳಿಕ ಅಪಾರ…

Read More

IPL 2026: ಮೊದಲ ಬಾರಿಗೆ ಬದಲಾದ ಸಮಯದಲ್ಲಿ ಪಂದ್ಯವನ್ನಾಡಲಿದೆ ಆರ್​ಸಿಬಿ – Kannada News | IPL 2026: RCB vs DC Match Preview, Live Stream and Prediction

ಐಪಿಎಲ್ 2026 (IPL 2026) ರ ಏಪ್ರಿಲ್ 18 ರ ಶನಿವಾರದಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು (RCB vs DC) ಎದುರಿಸಲಿದೆ. ಈ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್​ಸಿಬಿ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, ಏಕೈಕ ಪಂದ್ಯದಲ್ಲಿ ಸೋಲನುಭವಿಸಿದೆ. ಇತ್ತ ಸತತ ಗೆಲುವಿನೊಂದಿಗೆ ಲೀಗ್ ಆರಂಭಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಎರಡು ಪಂದ್ಯಗಳನ್ನು…

Read More