Headlines

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ದರ ದಿಢೀರ್ ಏರಿಕೆಯಾಗಿರುವುದು ಬೆಂಗಳೂರಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 3.27 ರೂಪಾಯಿ ಹಾಗೂ ಡೀಸೆಲ್‌ಗೆ 3.12 ರೂಪಾಯಿ ಹೆಚ್ಚಳವಾಗಿದ್ದು, ಬೆಳಗ್ಗೆಯೇ ಪೆಟ್ರೋಲ್ ಬಂಕ್‌ಗಳಿಗೆ ಬಂದ ಸವಾರರು ಬೆಲೆ ಏರಿಕೆ ಕಂಡು ಕಂಗಾಲಾಗಿದ್ದಾರೆ. ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದ್ದು, ಇದರ ನೇರ ಪರಿಣಾಮ ದಿನಸಿ ಮತ್ತು ತರಕಾರಿ ಬೆಲೆಗಳ ಮೇಲೆ ಬೀಳಲಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ಬಳಿ…

Read More

ಡಿಕೆ ಶಿ​ವಕುಮಾರ್​ಗೆ 64ನೇ ಹುಟ್ಟುಹಬ್ಬದ ಸಂಭ್ರಮ: ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಜನ್ಮದಿನ ಆಚರಿಸಿಕೊಂಡ ಡಿಸಿಎಂ – Kannada News | DCM DK Shivakumar Celebrates 64th Birthday; Priests and Fans Throng Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಮೇ 15) ತಮ್ಮ 64ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಸದಾಶಿವನಗರದ ಅವರ ನಿವಾಸದ ಬಳಿ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದೇ ವೇಳೆ ವಿವಿಧ ಮಠಗಳ ಶ್ರೀಗಳು ಹಾಗೂ ಪುರೋಹಿತರು ಡಿಸಿಎಂ ನಿವಾಸಕ್ಕೆ ಭೇಟಿ ನೀಡಿ, ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ…

Read More

ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ – Kannada News | Online Rummy Scam: Gameskraft Directors Arrested for Money Laundering, Bot Usage

ಬೆಂಗಳೂರು, ಮೇ.15 : ಆನ್‌ಲೈನ್ ರಮ್ಮಿ ಗೇಮಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಬೆಂಗಳೂರು ಮೂಲದ ‘ಗೇಮ್ಸ್‌ಕ್ರಾಫ್ಟ್ ಟೆಕ್ನಾಲಜೀಸ್’ (Gameskraft Technologies) ಕಂಪನಿಯ ಕರಾಳ ಮುಖ ಅನಾವರಣಗೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ನಡೆಸಿದ ಸರಣಿ ದಾಳಿಗಳಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಕಂಪನಿಯ ಮೂವರು ನಿರ್ದೇಶಕರನ್ನು ಬಂಧಿಸಲಾಗಿದೆ. ಮೇ 7 ರಿಂದ 13 ರವರೆಗೆ ಬೆಂಗಳೂರು ಮತ್ತು ದೆಹಲಿ ಎನ್‌ಸಿಆರ್‌ನಲ್ಲಿ ನಡೆದ ದಾಳಿಯಲ್ಲಿ ಸುಮಾರು 526.49 ಕೋಟಿ ರೂಪಾಯಿ ಮೌಲ್ಯದ…

Read More

ಮಹಾ ಮಳೆಗೆ ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ – Kannada News | Tragedy in Vijayapura: Family of Four Dead as House Roof Collapses Due to Heavy Rain in Moratagi

ವಿಜಯಪುರ, ಮೇ 15: ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡುತ್ತಿದ್ದ ಕಾರಣ, ಈ ಕುಟುಂಬವು ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಸುರಿದ…

Read More

ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ

ಪಂಜಾಬ್ ಹಾಗೂ ಮುಂಬೈ ನಡುವಿನ ಪಂದ್ಯದಲ್ಲಿ ಮುಂಬೈ ತಂಡ ಗೆದ್ದಿದೆ. ಬೂಮ್ರಾ ನಾಯಕತ್ವದಲ್ಲಿ ಗೆಲುವು ಸಿಕ್ಕಿದೆ. 4 ಓವರ್​​ಗೆ 52 ರನ್ ಬೇಕಿತ್ತು. ತಿಲಕ್ ವರ್ಮ ಜವಾಬ್ದರಿಯುತ ಆಟ ಆಡಿದರು. 11 ಎಸೆತಗಳಲ್ಲಿ 22 ರನ್ ಬೇಕಿದ್ದಾಗ ಇಡೀ ಮೈದಾನ ‘ಮುಂಬೈ.. ಮುಂಬೈ..’ ಎನ್ನುವ ಘೋಷಣೆಯಿಂದ ಮೊಳಗುತ್ತಿತ್ತು. ತಿಲಕ್ ವರ್ಮಾ 33 ಎಸೆತಗಳಲ್ಲಿ 75 ರನ್ ಬಾರಿಸಿದರು. ಕೊನೆಯ ಓವರ್​​ನಲ್ಲಿ 3 ಸಿಕ್ಸರ್​​ಗಳು ಬಂದವು. ಗೆಲುವಿನ ಬಳಿಕ ವರ್ಮ ಅವರು 45 ಎಂದು ತೋರಿಸುವ ಮೂಲಕ ರೋಹಿತ್…

Read More

ಕುಟುಂಬದವರ ಚಿತ್ರವನ್ನೂ ಬಿಡದೆ ಟೀಕೆ ಮಾಡ್ತಾರೆ ಜಯಾ; ಪತಿ ಸಿನಿಮಾದಿಂದ ಅರ್ಧಕ್ಕೆ ಬಂದಿದ್ರು – Kannada News | Jaya Bachchan’s Unfiltered Film Criticism: Even Amitabh and Abhishek Aren’t Spared

ಬಾಲಿವುಡ್‌ನ ಹಿರಿಯ ನಟಿ ಜಯಾ ಬಚ್ಚನ್ ಅಂದಾಕ್ಷಣ ನೆನಪಾಗುವುದು ಅವರ ಶಿಸ್ತುಬದ್ಧ ನಡವಳಿಕೆ ಮತ್ತು ನೇರ ಮಾತು. ಪಾಪರಾಜಿಗಳ ಮೇಲಿರಲಿ ಅಥವಾ ಅಭಿಮಾನಿಗಳ ಮೇಲಿರಲಿ, ತಪ್ಪು ಕಂಡರೆ ಸಾರ್ವಜನಿಕವಾಗಿಯೇ ಗದರಿಸುವ ಅವರ ಸ್ವಭಾವ ಸದಾ ಚರ್ಚೆಯಲ್ಲಿರುತ್ತದೆ. ಆದರೆ, ಅವರ ಈ ಕಟ್ಟುನಿಟ್ಟಿನ ಧೋರಣೆ ಕೇವಲ ಹೊರಗಿನವರಿಗೆ ಮಾತ್ರ ಸೀಮಿತವಾಗಿಲ್ಲ; ಸ್ವತಃ ಪತಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರ ವಿಷಯದಲ್ಲೂ ಅವರು ಅಷ್ಟೇ ಕಟ್ಟುನಿಟ್ಟಾಗಿರುತ್ತಾರೆ. 2014ರಲ್ಲಿ ಶಾರುಖ್ ಖಾನ್ ಮತ್ತು ಅಭಿಷೇಕ್ ಬಚ್ಚನ್ ಅಭಿನಯದ…

Read More

ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ? – Kannada News | Deepika Padukone Viral Bottle Video: Chennai Express Prank with Rohit Shetty Explains Fake Blood

ಬಾಲಿವುಡ್ ಅಷ್ಟೇ ಅಲ್ಲದೆ, ಈಗ ದಕ್ಷಿಣ ಭಾರತದ ಸಿನಿಮಾಗಳಲ್ಲೂ ಮಿಂಚುತ್ತಿರುವ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುತ್ತಾರೆ. ಪ್ರಭಾಸ್ ನಟನೆಯ ‘ಕಲ್ಕಿ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಈಗ ಅಟ್ಲೀ ನಿರ್ದೇಶನದ ಹಾಗೂ ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರಕ್ಕೂ ಇವರೇ ನಾಯಕಿ . ಸಿನಿಮಾ ಬದುಕು, ವೈಯಕ್ತಿಕ ಜೀವನದ ನಡುವೆ ದೀಪಿಕಾ ಅವರ ಹಳೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಏನಿದು ಬಾಟಲಿ ಪ್ರಹಸನ? ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟನೆಯ…

Read More

Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ…

Read More

Karnataka Rains: ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ ಹತ್ತಾರು ಅವಾಂತರ, 6 ಮಂದಿ ಸಾವು – Kannada News | Rain Fury in Karnataka: Six Dead in Vijayapura, Davanagere Heavy Damages Reported Across Districts

ವಿಜಯಪುರದ ಮೊರಗಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿರುವುದುImage Credit source: tv9 ಬೆಂಗಳೂರು, ಮೇ 15: ಕರ್ನಾಟಕದ (Karnataka) ಹಲವೆಡೆ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಕರುನಾಡು ತತ್ತರಿಸಿ ಹೋಗಿದೆ. ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಗೆ ಆರು ಮಂದಿ ಬಲಿಯಾಗಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ….

Read More

CNG Price Hike: ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ – Kannada News | CNG Price Hike: Rates Increased by Rs 2 per kg Amid Hormuz Blockade

ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ (Hormuz Blockade) ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ (CNG) ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಯಾವ ನಗರಗಳಲ್ಲಿ ಎಷ್ಟು ದರ ಏರಿಕೆ? ಇಂದು (ಮೇ 15) ಪೆಟ್ರೋಲ್ ಮತ್ತು ಡೀಸೆಲ್…

Read More