Headlines

ದಾವಣಗೆರೆ: ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್​ಗೆ ಸಚಿವ ಮಲ್ಲಿಕಾರ್ಜುನ್​​ ಖಡಕ್ ಕೌಂಟರ್

ದಾವಣಗೆರೆ, ಏಪ್ರಿಲ್​ 11: ಒಂದು ಚಹಾ ಕುಡಿದರೆ ಋಣ ಇಟ್ಟುಕೊಳ್ಳಬೇಕು. ಎಂಎಲ್​ಸಿ ಮಾಡಿದ್ದು ನಾವು. ಕಾಂಗ್ರೆಸ್ ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು ಎಂದು ಸಚಿವ ಎಸ್​ಎಸ್​ ಮಲ್ಲಿಕಾರ್ಜುನ್​​ ಹೇಳಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕರೆದಿಲ್ಲ ಎಂಬ ಕಾಂಗ್ರೆಸ್​ ಮುಖಂಡ ಅಬ್ದುಲ್​​ ಜಬ್ಬಾರ್​ ಆರೋಪಕ್ಕೆ ಟಾಂಗ್​ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಪಕ್ಷದ ಕಾರ್ಯಕರ್ತರಾಗಿ ನಾವು ನಮ್ಮ ಪಾಡಿಗೆ, ಕರೆಗಾಗಿ ಕಾಯದೆ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಮುಸ್ಲಿಂ ಸಮುದಾಯದ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ನಡೆದ…

Read More

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka SC Free LMV HMV Driving Training by KSRTC: Apply Now for Driver Jobs

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ನೀಡಲು ಮುಂದಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಹೇಳಲಾಗಿದೆ. ಲಘು ಮೋಟಾರು ವಾಹನ (LMV) ಮತ್ತು ಭಾರೀ ಮೋಟಾರು ವಾಹನ (HMV) ಎರಡ ತರಬೇತಿ ಕೂಡ ಇರುತ್ತದೆ. ಕರ್ನಾಟಕದ ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಮುಖ್ಯ ಉದ್ದೇಶ, ಎಸ್‌ಸಿ ಸಮುದಾಯದ ಯುವಕರಿಗೆ ಉತ್ತಮ ತರಬೇತಿ ನೀಡಿ. ಸಾರಿಗೆ ಸಂಸ್ಥೆಗಳಲ್ಲಿ ಅಥವಾ…

Read More

ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​: ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ? – Kannada News | Vijayanagara Triple Murder Case: Three Bodies Buried Inside House; Was a Love Affair the Motive

ಬಾಡಿಗೆ ಮನೆ, ಆರೋಪಿ ಅಕ್ಷಯ್Image Credit source: tv9 kannada ವಿಜಯನಗರ, ಜನವರಿ 30: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘೋರವೇ ನಡೆದು ಹೋಗಿದೆ. ವ್ಯಕ್ತಿಯೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದು ಹಾಕಿದ್ದಾನೆ. ಅಕ್ಷಯ್ ಎಂಬಾತ ತನ್ನ ತಂದೆ ಭೀಮರಾಜ್, ತಾಯಿ ಜಯಲಕ್ಷ್ಮೀ ಹಾಗೂ ಸಹೋದರಿ ಅಮೃತಾ ಅವರನ್ನ ಜನವರಿ 27 ರಂದೇ ಕೊಲೆ (murder) ಮಾಡಿದ್ದಾನೆ. ಮೂವರ ಶವಗಳನ್ನ ಬಾಡಿಗೆ ಮನೆಯಲ್ಲಿ ಸಮಾಧಿ ಮಾಡಿದ್ದಾನೆ. ವಿಜಯನಗರ ಎಸ್​ಪಿ ಜಾಹ್ನವಿ, ಕೂಡ್ಲಿಗಿ DySP ಮಲ್ಲೇಶ್ ಸ್ಥಳಕ್ಕೆ…

Read More

ಹೈ ವೋಲ್ಟೇಜ್ ತಂತಿ ತಗುಲಿ ಯುವಕ ಸಾವು; ಇಲ್ಲಿದೆ ವಿಡಿಯೋ – Kannada News | Punjab moga young man died after touching high voltage wires

ಮೋಗಾ, ಫೆಬ್ರವರಿ 3: ಪಂಜಾಬ್​ನ ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಯುವಕ ಮೃತಪಟ್ಟಿದ್ದಾನೆ. ಸತ್ನಮ್ ಸಿಂಗ್ ಎಂಬುವವರ ಮನೆಯಲ್ಲಿ ನಿರ್ಮಾಣ ಹಂತದ ಕೆಲಸದ ಸಮಯದಲ್ಲಿ, ಯುವಕನೊಬ್ಬ ಪ್ಲಂಬಿಂಗ್ ಕೆಲಸ ಮಾಡಲು ಟೆರೇಸ್ ಮೇಲೆ ಹತ್ತಿದ್ದ. ಆತ ಆಗ ಆಕಸ್ಮಿಕವಾಗಿ ಕೆಳಗೆ ನೇತಾಡುತ್ತಿದ್ದ ಹೈ-ವೋಲ್ಟೇಜ್ ತಂತಿಗಳು ತಾಗಿ ಕೆಳಗೆ ಬಿದ್ದ. ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್‌ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ…

Read More

ಮಡಿಕೇರಿ ಡಬಲ್ ಮರ್ಡರ್​​​​ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ

ಕೊಡಗು, (ಮಾರ್ಚ್ 12): ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ (Kodagu Double Murder case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಯಶೋಧಾ(45) ಹಾಗೂ ಕುಂಞರಾಮ(47) ಕೊಲೆಯಾದ ಜೋಡಿ. ಈ ಡಬಲ್ ಮರ್ಡರ್​​​ ಕುಂದಚೇರಿ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಪೊಲೀಸರ ಪ್ರಾಥನಿಕ ತನಿಖೆಯಲ್ಲಿ ಈ ಜೋಡಿ ಕೊಲೆ ರಹಸ್ಯ ಬಯಲಿಗೆ ಬಂದಿದೆ.  ಹೌದು.. ಸ್ವಂತ ಅಕ್ಕ ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ. ಯಶೋಧಾ ಮತ್ತು ಕುಂಞರಾಮ…

Read More

Gold Rate Today: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 24th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 24: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಮೊನ್ನೆ ಮತ್ತು ನಿನ್ನೆ ಕ್ರಮವಾಗಿ 285 ರೂ ಮತ್ತು 190 ರೂ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು 40 ರೂ ಹೆಚ್ಚಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ ಏರಿಕೆ ಓಟ ನಿಂತಿದೆ. ಮಂಗಳವಾರ ಇದರ ಬೆಲೆ 10ರಿಂದ 15 ರೂನಷ್ಟು ತಗ್ಗಿದೆ. ನಿನ್ನೆ ಬೆಳ್ಳಿ ಬೆಲೆ ಬರೋಬ್ಬರಿ 25 ರೂ ಏರಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,300…

Read More

RBI Recruitment 2025: ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಲಿಖಿತ ಪರೀಕ್ಷೆಯಿಲ್ಲದೆ 93 ತಜ್ಞರ ಹುದ್ದೆಗೆ ನೇಮಕಾತಿ – Kannada News | RBI Recruitment 2025: 93 Specialist Officer Vacancies – Apply Online Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶಾದ್ಯಂತದ ತನ್ನ ಶಾಖೆಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 93 ತಜ್ಞರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡಿಸೆಂಬರ್ 17 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 6 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಲಾಖೆವಾರು ಹುದ್ದೆಗಳ ವಿವರಗಳು: ಮಾಹಿತಿ ತಂತ್ರಜ್ಞಾನ ಇಲಾಖೆ (ಡಿಐಟಿ) ವಿಭಾಗದಲ್ಲಿ ಒಟ್ಟು 22…

Read More

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ,…

Read More

185 ರನ್‌ಗಳಿಂದ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ; ಹೀಲಿಗೆ ಸ್ಮರಣೀಯ ವಿದಾಯ – Kannada News | India Women’s ODI Series Loss: Australia Sweeps 3 0, Healy Bids Farewell with 158

ಆಸ್ಟ್ರೇಲಿಯಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ವಿಶ್ವ ಚಾಂಪಿಯನ್ ಭಾರತೀಯ ಮಹಿಳಾ ತಂಡ ಹೀನಾಯವಾಗಿ ಸೋತಿದೆ. ಇಡೀ ಸರಣಿಯಲ್ಲಿ ಪಾರುಪತ್ಯ ಸಾಧಿಸಿದ ಆತಿಥೇಯ ಆಸ್ಟ್ರೇಲಿಯಾ, ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಮಾರ್ಚ್ 1 ರ ಭಾನುವಾರ ಹೋಬಾರ್ಟ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 409 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 224 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಪಂದ್ಯವನ್ನು…

Read More

ಬೆಂಗಳೂರು ಜೀವನ ಇಷ್ಟೊಂದು ದುಬಾರಿನಾ?; ತಿಂಗಳ ಖರ್ಚು 70 ಸಾವಿರ ರೂ., ಪಟ್ಟಿ ಬಿಚ್ಚಿಟ್ಟ ಯುವಕ – Kannada News | Bangalore Expenses Soar: Man’s Rs70,000 Monthly Budget Shocks X Users

ಬೆಂಗಳೂರು, ಫೆ.23: ಸಿಲಿಕಾನ್​​ ಸಿಟಿಯನ್ನು ಭಾರತದ ತಂತ್ರಜ್ಞಾನಗಳ ತವರು ಎಂದರೆ ತಪ್ಪಾಗಲಾರದು, ಇಲ್ಲಿ ಜೀವನ ನಡೆಸುವುದು ತುಂಬಾ ಸುಲಭ ಎಂದುಕೊಂಡವರಿಗೆ ಖರ್ಚಿನ ಲೆಕ್ಕಚಾರದ (Bengaluru Living Costs) ಪಟ್ಟಿಯನ್ನು ವ್ಯಕ್ತಿಯೊಬ್ಬರು ನೀಡಿದ್ದಾರೆ. ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ಎಷ್ಟು ದುಬಾರಿ? ಎಂಬುದಕ್ಕೆ ಅಭಿಷೇಕ್ ಸಿಂಗ್ ಎಂಬುವವರು ಎಕ್ಸ್ (X) ನಲ್ಲಿ ತಮ್ಮ ತಿಂಗಳ ಬಜೆಟ್ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈಗ ಈ ಪೋಸ್ಟ್​​ ಭಾರೀ ವೈರಲ್ ಆಗಿದೆ. ತಾವೊಬ್ಬರೇ ಆರಾಮದಾಯಕ ಜೀವನ ನಡೆಸಲು ತಿಂಗಳಿಗೆ 70,000 ರೂ. ಖರ್ಚು…

Read More