Headlines

ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ – Kannada News | Ancestral Blessings: Understanding the Merit of Planting Saplings

ಪಿತೃ ಕಾರ್ಯಗಳು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿವೆ. ಅಮಾವಾಸ್ಯೆ, ಮಹಾಲಯ ಅಮಾವಾಸ್ಯೆಗಳಂತಹ ದಿನಗಳಲ್ಲಿ ಪಿತೃಗಳಿಗೆ ಗೌರವ ಸಲ್ಲಿಸುವ ವಿವಿಧ ವಿಧಾನಗಳಿವೆ. ಇವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಅಥವಾ ವೃಕ್ಷಗಳನ್ನು ದಾನ ಮಾಡುವುದು. ಪದ್ಮ ಪುರಾಣದಲ್ಲಿ ವೇದ ವ್ಯಾಸರು ತಿಳಿಸಿರುವಂತೆ, ಪಿತೃಗಳ ಹೆಸರಿನಲ್ಲಿ ನೆಟ್ಟ ಗಿಡಗಳಿಗೆ ನೀರು ಬಿದ್ದಾಗ, ಅದರ ಎಲೆಗಳಿಂದ ಕೆಳಗೆ ಬೀಳುವ ಪ್ರತಿಯೊಂದು ಹನಿ ಆ ಪಿತೃಗಳಿಗೆ ಒಂದು ತರ್ಪಣವಾಗಿ ಸೇರುತ್ತದೆ. ಇದು ಆ ಆತ್ಮಗಳು ಎಲ್ಲಿದ್ದರೂ ಅವರಿಗೆ ಶುಭವನ್ನು ತಲುಪಿಸುತ್ತದೆ….

Read More

ಕಾರು-ಖಾಸಗಿ ಬಸ್​ ಡಿಕ್ಕಿಯಾಗಿ ಇಡೀ ಕುಟುಂಬ ಸಜೀವ ದಹನ: ಇಲ್ಲಿದೆ ಮೃತ 9 ಜನರ ಡೀಟೇಲ್ಸ್ – Kannada News | Raichur: Car and bus collision in Yadgir; death toll rises to 9

ಮೃತ ಕೃಷ್ಣ ನಾಯಕ್‌ ಕುಟುಂಬ, ಸುಟ್ಟುಕರಕಲಾದ ಕಾರು, ಬಸ್​​Image Credit source: tv9 kannada ರಾಯಚೂರು, ಏಪ್ರಿಲ್​ 17: ಯಾದಗಿರಿಯಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) ಸದ್ಯ ಸಾವನ್ನಪ್ಪಿದವರ (death) ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್‌ ಸದಸ್ಯ ಕೃಷ್ಣ ನಾಯಕ್‌ (52) ಹಾಗೂ ಅವರ ಕುಟುಂಬದ 7 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಕೃಷ್ಣಾ ನಾಯಕ್ ಅಣ್ಣ ವೆಂಕೋಬಾ ಮಗಳಾದ ಶಶಿಕಲಾ ಹಾಗೂ ಆಕೆಯ…

Read More

ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ: ಹಾಲ್ನೊರೆಯಂತೆ ಧುಮ್ಮಿಕ್ಕಿದ ಗೋಕಾಕ್ ಜಲಪಾತ – Kannada News | Gokak Falls Roars Amidst Western Ghats Torrential Rains: Ghataprabha River Overflows, Bridge Submerged

ಬೆಳಗಾವಿ, ಜುಲೈ 30: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಮತ್ತು ಜಲಪಾತಗಳು ತುಂಬಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಪ್ರಸಿದ್ಧ ಗೋಕಾಕ್ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಭೋರ್ಗರೆಯುತ್ತಿದೆ. ಹೆಚ್ಚಿದ ನೀರಿನ ಮಟ್ಟದಿಂದಾಗಿ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಿದ್ದು, ಗೋಕಾಕ್ ನಗರ ಮತ್ತು ಶಿಂಗಳಾಪುರ ಗ್ರಾಮದ ನಡುವೆ ಇರುವ ಪ್ರಮುಖ ಬ್ರಿಡ್ಜ್‌ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದಾಗಿ ಈ…

Read More

ಭಾರತದಲ್ಲಿ ಟ್ರೋಲ್‌ ಆದ ಬೆನ್ನಲ್ಲೇ ನಟ ವರುಣ್ ಧವನ್‌ಗೆ ಹಾಲಿವುಡ್ ಆಫರ್? – Kannada News | Varun Dhawan reportedly gets Hollywood offer after trolled online in India

ಬಾಲಿವುಡ್ ನಟ ವರುಣ್ ಧವನ್ (Varun Dhawan) ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್​ಗೆ ಒಳಗಾಗಿದ್ದರು. ಅವರ ನಗು ಚೆನ್ನಾಗಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದರು. ಅಲ್ಲದೇ, ‘ಬಾರ್ಡರ್ 2’ ಸಿನಿಮಾದಲ್ಲಿ ಅವರ ನಟನೆ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದರು. ಸೈನಿಕನ ಪಾತ್ರಕ್ಕೆ ವರುಣ್ ಧವನ್ ಹೊಂದಿಕೆ ಆಗುವುದಿಲ್ಲ ಎಂದು ಅನೇಕರು ಲೇವಡಿ ಮಾಡಿದ್ದರು. ಆದರೆ, ಈ ಎಲ್ಲಾ ಟ್ರೋಲ್‌ಗಳ ಬೆನ್ನಲ್ಲೇ ವರುಣ್ ಧವನ್ ಅವರು ತಮ್ಮ ವೃತ್ತಿಜೀವನದಲ್ಲಿ ಭಾರಿ ದೊಡ್ಡ ಹೆಜ್ಜೆಯನ್ನಿಡಲು ಸಜ್ಜಾಗಿದ್ದಾರೆ ಎಂಬ ವರದಿಗಳು…

Read More

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ – Kannada News | Mudigere Congress MLA Nayana Motamma Targeted by Obscene Comments on Instagram

ಶಾಸಕಿಗೆ ಬಂದ ಅಶ್ಲೀಲ ಕಾಮೆಂಟ್​​ಗಳು ಬೆಂಗಳೂರು, ಜನವರಿ 11: ಇತ್ತೀಚೆಗೆ ನಟಿ ರಮ್ಯಾ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಶ್ಲೀಲ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದರು. ಅಶ್ಲೀಲವಾಗಿ ಕಾಮೆಂಟ್ (Obscene comment) ಮಾಡಿದವರ ವಿರುದ್ಧ ದೂರು ನೀಡುವ ಮೂಲಕ ಕಾನೂನು ಸಮರ ಸಾರಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮರಿಗೂ (Nayana Motamma) ಅಶ್ಲೀಲ ಕಾಮೆಂಟ್ ಕಾಟ ಶುರುವಾಗಿದೆ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್‌ಗೆ ವೇಶ್ಯೆ ಎಂದು ಕಾಮೆಂಟ್…

Read More

ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ – Kannada News | US Iran Conflict Intensifies: America Bombs Omidiya Airport, Iran Retaliates Against US, Israel, and Gulf Nations

ಟೆಹ್ರಾನ್, ಜುಲೈ 13: ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕವು ಇರಾನ್‌ನ ಮೇಲೆ ಐದನೇ ಸುತ್ತಿನ ದಾಳಿ ನಡೆಸಿದ್ದು, ಇರಾನ್‌ನ ಖುಜಿಸ್ತಾನ್ ಪ್ರಾಂತ್ಯದಲ್ಲಿರುವ ಒಮೈದಿಯಾ ಏರ್‌ಪೋರ್ಟ್ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ. ಇರಾನ್‌ನಿಂದ ಹಡಗುಗಳ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕ ಈ ಕ್ರಮ ಕೈಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಸುಮ್ಮನಿಲ್ಲ. ಅದು ಅಮೆರಿಕದ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ…

Read More

Spiritual Rules: ಪೂಜೆ ಮುಗಿದ ನಂತರ ಪೂಜಾ ಕೋಣೆಯ ಬಾಗಿಲು ತೆರೆದಿಡಬೇಕೇ ಅಥವಾ ಮುಚ್ಚಬೇಕೇ? – Kannada News | Pooja Room Doors: Open or Closed? Vastu and Spiritual Rules for Positive Energy at Home

ಮನೆಯಲ್ಲಿ ಪೂಜೆ ಪುನಸ್ಕಾರಗಳು, ಆಚರಣೆಗಳು ಮತ್ತು ಸಾಂಪ್ರದಾಯಿಕ ನಿಯಮಗಳ ಬಗ್ಗೆ ಪ್ರತಿಯೊಬ್ಬರಿಗೂ ತಮ್ಮದೇ ಆದ ನಂಬಿಕೆ ಹಾಗೂ ಅಭಿಪ್ರಾಯಗಳಿರುತ್ತವೆ. ಕೆಲವರು ಒಂದು ರೀತಿಯ ನಿಯಮ ಪಾಲಿಸಿದರೆ, ಇನ್ನು ಕೆಲವರು ಮತ್ತೊಂದು ನಿಯಮವನ್ನು ನಂಬುತ್ತಾರೆ. ಆದರೆ, ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಒಂದು ಮುಖ್ಯವಾದ ಪ್ರಶ್ನೆಯೆಂದರೆ—”ಪೂಜೆ ಮುಗಿದ ನಂತರ ಪೂಜಾ ಮಂದಿರದ ಬಾಗಿಲುಗಳನ್ನು ತೆರೆದಿಡಬೇಕೇ ಅಥವಾ ಮುಚ್ಚಬೇಕೇ?” ಮನೆಯಲ್ಲಿ ಸಕಾರಾತ್ಮಕ ಶಕ್ತಿ ಸದಾ ಹರಿಯುವಂತೆ ಮಾಡಲು ಮತ್ತು ದೇವತಾ ಅನುಗ್ರಹ ಪಡೆಯಲು ಪೂಜಾ ಕೋಣೆಯ ಬಾಗಿಲುಗಳ ವಿಷಯದಲ್ಲಿ ಯಾವ ನಿಯಮಗಳನ್ನು…

Read More

ಬರೋಬ್ಬರಿ ೩೭ ಸಿಕ್ಸ್… ಫಿನ್ ಅಲೆನ್ ಆರ್ಭಟ – Kannada News | Finn Allen creates new record in BBL 15

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ (BBL 15) ನ್ಯೂಝಿಲೆಂಡ್ ಬ್ಯಾಟರ್ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್ ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ. Source link

Read More

ಕಾಂಗ್ರೆಸ್​ನಲ್ಲಿ ತಾರಕಕ್ಕೇರಲಿದೆ ಕುರ್ಚಿ ಕದನ: ಟೂರ್ ಪಾಲಿಟಿಕ್ಸ್ Vs ರೆಸಾರ್ಟ್ ಪಾಲಿಟಿಕ್ಸ್​ಗೆ ಬಣಗಳ ಸಿದ್ಧತೆ – Kannada News | Karnataka Congress Rift Deepens: Tour Politics vs Resort Politics Amid Leadership Change Buzz

ಕಾಂಗ್ರೆಸ್​ನಲ್ಲಿ ತಾರಕಕ್ಕೇರಲಿದೆ ಕುರ್ಚಿ ಕದನ!Image Credit source: tv9 ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕುರ್ಚಿ ಕದನ ತಾರಕಕ್ಕೇರುವ ಸುಳಿವುಗಳು ಗೋಚರಿಸುತ್ತಿವೆ. ಟೂರ್ ಪಾಲಿಟಿಕ್ಸ್ ಹಾಗೂ ರೆಸಾರ್ಟ್ ಪಾಲಿಟಿಕ್ಸ್ ಜತೆಗೆ ಆಂತರಿಕ ಸಂಘರ್ಷ ತೀವ್ರಗೊಳ್ಳುವ ಸಾಧ್ಯತೆ ಗೋಚರಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಶಾಸಕರ ವಿದೇಶ ಪ್ರವಾಸ ಯೋಜನೆ ಇನ್ನೂ ಜೀವಂತವಾಗಿದ್ದು, ಇದು ಹೊಸ ರಾಜಕೀಯ ಲೆಕ್ಕಾಚಾರಗಳಿಗೆ ದಾರಿ ಮಾಡಿಕೊಡಲಿದೆ ಎಂದು ಹೇಳಲಾಗುತ್ತಿದೆ. ಬರೋಬ್ಬರಿ 35 ಶಾಸಕರು ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸಕ್ಕೆ ಸಿದ್ಧತೆ…

Read More

‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್​​​​ಐ, ಎಎಸ್​​​​ಐ ಇದೀಗ ಲೋಕಾಯುಕ್ತ ಅತಿಥಿ – Kannada News | Corrupt Chikkaballapur PSI and ASI caught by Lokayukta for land dispute bribe

ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಚಿಕ್ಕಬಳ್ಳಾಪುರ, ಮಾ.3: ಜಮೀನು ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಈಗ ಲೋಕಾಯುಕ್ತ ಪೊಲೀಸರ ಅತಿಥಿಗಳಾಗಿದ್ದಾರೆ. ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಬಂಧಿತ ಆರೋಪಿಗಳು. ಮೊಟ್ಲೂರು ಗ್ರಾಮದ ರಘು ಎಂಬುವವರ ಜಮೀನು ವಿವಾದಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಅನುಕೂಲಕರವಾಗಿ ‘ಬಿ-ರಿಪೋರ್ಟ್’ (B-Report) ಸಲ್ಲಿಸಲು ಎಎಸ್ಐ ವೆಂಕಟೇಶಪ್ಪ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಪಿಎಸ್ಐ…

Read More