ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಹೀಗೆ ಮುಂದುವರೆದ್ರೆ ಭಕ್ತರಿಗಿಲ್ಲ ಅನ್ನದಾಸೋಹ, ಲಾಡು ಪ್ರಸಾದ
ಚಾಮರಾಜನಗರ, ಮಾರ್ಚ್ 11: ಮಧ್ಯಪ್ರಾಚ್ಯದ ಕದನ (Middle East conflict) ಇಡೀ ವಿಶ್ವಕ್ಕೆ ತಲೆನೋವು ತಂದೊಡ್ಡಿದೆ. ದೇಶದೆಲ್ಲೆಡೆ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದೆ. ಇತ್ತ ಮಾದಪ್ಪನಿಗೂ (Male Mahadeshwara Hills) ಯುದ್ಧದ ಕಾರ್ಮೋಡ ಕವಿದಿದ್ದು, ಯುಗಾದಿ ಜಾತ್ರೆಗೆ ಅನ್ನದಾಸೋಹ ಮತ್ತು ಲಾಡು ಪ್ರಸಾದಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ. ದಾಸೋಹ, ಲಾಡು ತಯಾರಿಕೆ ಸ್ಥಗಿತ ಸಾಧ್ಯತೆ ಏಳು ಮಲೆ ಎಪ್ಪತ್ತೇಳು ಮಲೆ ಒಡೆಯ. ಕಲಿಯುಗದ ಕಲ್ಪತರು ಬೇಡಿದನ್ನ ಕರುಣಿಸುವ ಮಾಯ್ಕಾರ ಈ ಮಾದಪ್ಪ. ಈ ಮಾದಪ್ಪನಿಗೆ ಇದೀಗ…