Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ…

Read More

Karnataka Rains: ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ ಹತ್ತಾರು ಅವಾಂತರ, 6 ಮಂದಿ ಸಾವು – Kannada News | Rain Fury in Karnataka: Six Dead in Vijayapura, Davanagere Heavy Damages Reported Across Districts

ವಿಜಯಪುರದ ಮೊರಗಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿರುವುದುImage Credit source: tv9 ಬೆಂಗಳೂರು, ಮೇ 15: ಕರ್ನಾಟಕದ (Karnataka) ಹಲವೆಡೆ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಕರುನಾಡು ತತ್ತರಿಸಿ ಹೋಗಿದೆ. ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಗೆ ಆರು ಮಂದಿ ಬಲಿಯಾಗಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ….

Read More

CNG Price Hike: ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ – Kannada News | CNG Price Hike: Rates Increased by Rs 2 per kg Amid Hormuz Blockade

ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ (Hormuz Blockade) ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ (CNG) ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಯಾವ ನಗರಗಳಲ್ಲಿ ಎಷ್ಟು ದರ ಏರಿಕೆ? ಇಂದು (ಮೇ 15) ಪೆಟ್ರೋಲ್ ಮತ್ತು ಡೀಸೆಲ್…

Read More

ಹೀಗಾದ್ರೆ ಪಂಜಾಬ್ ಪ್ಲೇಆಫ್​ಗೇರಲ್ಲ; ಈ ತಂಡಗಳು ಸೋತರೆ ಮಾತ್ರ ಚಾನ್ಸ್ – Kannada News | Punjab Kings IPL Playoff: How Other Teams’ Losses Can Save PBKS Season

ಐಪಿಎಲ್​ನ ಈ ಸೀಸನ್​ ಅಲ್ಲಿ ಪಂಜಾಬ್ ಕಿಂಗ್ಸ್ ಸತತ ಐದು ಸೋಲುಗಳನ್ನು ಕಂಡಿದೆ. ಟೂರ್ನಿಯ ಆರಂಭದಲ್ಲಿ ಅಬ್ಬರಿಸಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಶ್ರೇಯಸ್ ಅಯ್ಯರ್ ಪಡೆ ನಂತರ ಎಡವಿದೆ. ಸದ್ಯಕ್ಕೆ ಈ ತಂಡ ನಾಲ್ಕನೇ ಸ್ಥಾನದಲ್ಲಿದ್ದರೂ, ಪ್ಲೇ-ಆಫ್ ಹಾದಿ ಮಾತ್ರ ಅಂದುಕೊಂಡಷ್ಟು ಸುಲಭವಾಗಿಲ್ಲ. ಈಗ ಮುಂದಿನ ಎರಡು ಪಂದ್ಯಗಳನ್ನು ಗೆದ್ದರೂ ಅಧಿಕೃತವಾಗಿ ಮುಂದಿನ ಹಂತಕ್ಕೇರುತ್ತಾರೆ ಎಂಬ ಗ್ಯಾರಂಟಿ ಇಲ್ಲ. ಪಂಜಾಬ್ ತಂಡಕ್ಕೆ ಗೆಲುವಷ್ಟೇ ಅಲ್ಲ, ಅದೃಷ್ಟವೂ ಬೇಕಿದೆ. ಸೀಸನ್‌ನ ಮೊದಲಾರ್ಧದಲ್ಲಿ ಸತತ ಆರು ಗೆಲುವುಗಳೊಂದಿಗೆ ಬೀಗುತ್ತಿದ್ದ ಪಂಜಾಬ್ ತಂಡಕ್ಕೆ…

Read More

ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​​ – Kannada News | Karnataka Rain Update: Hailstorm in Gadag and Koppal, Heavy rain in Bengaluru

ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯಬ್ಬರ! ಬೆಂಗಳೂರು, ಮೇ 15: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ (Weather) ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರು ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಇಲಾಖೆ ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು…

Read More

Petrol, Diesel Prices Hike: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ – Kannada News | Petrol, Diesel price hike by Rs 3 Per Litre, Fuel Prices Hiked in Karnataka, India Breaking news

ನವದೆಹಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಡಿಸೇಲ್ ಬೆಲೆ ಈವರೆಗೆ ಪ್ರತಿ ಲೀಟರ್​ಗೆ 90.98 ರೂ. ಇದ್ದದ್ದು, ಇನ್ಮುಂದೆ 94.10 ರೂ. ಆಗಲಿದೆ. ಪೆಟ್ರೋಲ್ ದರ – 106.17 ರೂ. ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಹಿನ್ನೆಲೆ ಸರ್ಕಾರಿ ಸ್ವಾಮ್ಯದ…

Read More

ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು? – Kannada News | Ranveer’s Dhurandhar 2 OTT Release: Uncut Version and 1796 Cr Box Office Global Collection

ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರವೇ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಈ ಸಿನಿಮಾ ಏಕಕಾಲದಲ್ಲಿ ಎರಡು ವಿಭಿನ್ನ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಥಿಯೇಟರ್​​ನಲ್ಲಿ ಈ ಸಿನಿಮಾದ ಕಲೆಕ್ಷನ್ ಬಹುತೇಕವಾಗಿ ಕೊನೆಗೊಂಡಂತೆ ಆಗಿದೆ. ಹಾಗಾದರೆ ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿತು ಎಂಬುದರ ಲೆಕ್ಕ ಇಲ್ಲಿದೆ. 1. ‘ಧುರಂಧರ್ 2’ ಒಟಿಟಿಗೆ ಬರಲು ರೆಡಿ 2. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ 3. ರಣವೀರ್ ಸಿಂಗ್​​ಗೆ…

Read More

ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ – Kannada News | Indian Cargo Ship MV Haji Ali Sinks After Suspected Drone Attack in Omani Waters

ನವದೆಹಲಿ, ಮೇ 15: ಓಮನ್ ಪ್ರಾದೇಶಿಕ ಜಲವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಭಾರತೀಯ ಸರಕು ಸಾಗಣೆ ನೌಕೆಯ (Indian Ship) ಮೇಲೆ ಶಂಕಿತ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆದಿದೆ. ಪರಿಣಾಮವಾಗಿ ಹಡಗು ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ದಾಳಿಯ ಹಿಂದೆ ಇರಾನ್ (Iran) ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮಾರ್ಚ್ ತಿಂಗಳಿನಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಇದೀಗ ಹಾರ್ಮುಜ್ ಸುತ್ತಲಿನ ಪ್ರದೇಶವೂ ಸಂಚಾರಕ್ಕೆ ಸುರಕ್ಷಿತವಲ್ಲ ಎಂಬುದು ದೃಢಪಟ್ಟಿದೆ. ಮುಖ್ಯಾಂಶಗಳು ಮುಳುಗಡೆಯಾದ ಹಡಗನ್ನು…

Read More

Horoscope Today: ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 15, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಕ್ರವಾರವು ಪರಾಭವನಾ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ಮತ್ತು ಅಶ್ವಿನಿ ನಕ್ಷತ್ರದ ವಿಶೇಷ ದಿನವಾಗಿದೆ. ಅಂತರಾಷ್ಟ್ರೀಯ ಕುಟುಂಬ ದಿನವೂ ಆಗಿರುವ ಇಂದು, ಬೆಳಗಿನ ಜಾವ 6 ಗಂಟೆ 28 ನಿಮಿಷಕ್ಕೆ ಸೂರ್ಯನು ವೃಷಭ ರಾಶಿಗೆ ಪ್ರವೇಶಿಸುವುದರಿಂದ ವೃಷಭ ಸಂಕ್ರಾಂತಿಯ ಪರ್ವಕಾಲವಿರುತ್ತದೆ ಎಂದು…

Read More

Daily Devotional: ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ? – Kannada News | Why You Should Not Plant Drumstick Tree Near Your House: Astrology and Scientific Reasons

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನುಗ್ಗೆ ಸೊಪ್ಪು, ಕಾಯಿ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ. ಆದರೆ, ಈ ನುಗ್ಗೆ ಮರವನ್ನು ಮನೆಯ ಅಂಗಳದಲ್ಲಿ ಅಥವಾ ಮನೆಯ ಹತ್ತಿರ ಬೆಳೆಸುವುದು ಶುಭವಲ್ಲ ಎಂದು ಶಾಸ್ತ್ರಗಳು ಮತ್ತು ವೈಜ್ಞಾನಿಕ ವಿಶ್ಲೇಷಣೆಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ಸೇರಿದಂತೆ ಯಾವುದೇ ದಿಕ್ಕಿನಲ್ಲಿ ನುಗ್ಗೆ ಮರ ಇರುವುದು ಅಶುಭ. ಇದು…

Read More