ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ: ಖಾಲಿ ಕೈಯಲ್ಲಿ ಹಿಂದಿರುಗಿದ ಕಳ್ಳರು – Kannada News | Uttara Kannada Bank Robbery Foiled: Thieves Drill Toilet Wall at Bank of Baroda

ಕಾರವಾರ, ಜನವರಿ 12: ಖದೀಮರು ಶೌಚಾಲಯದ (Toilet) ಗೋಡೆ ಕೊರೆದು ಬ್ಯಾಂಕ್​​ ದರೋಡೆಗೆ (Bank Robbery) ಯತ್ನಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಉತ್ತರ ಕನ್ನಡ ಎಸ್​​ಪಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶ್ವಾನ ದಳ ಸೇರಿದಂತೆ ತಜ್ಞರ ತಂಡ ಕಾರ್ಯಾಚರಣೆ ಮಾಡಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರ ಪಕ್ಕದಲ್ಲೇ ಬ್ಯಾಂಕ್ ಆಫ್…

Read More

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು – Kannada News | Bigg Boss Kannada 12 in trouble Again Case Registered

ಬಿಗ್​ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣ ಆಗಿದ್ದು ಸುದೀಪ್ ಬಳಕೆ ಮಾಡಿದ ಪದ. ರಣಹದ್ದುಗಳ ಬಗ್ಗೆ ನಟ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ದೂರು ದಾಖಲು ಮಾಡಲಾಗಿದೆ! ಸುದೀಪ್ ವಿರುದ್ಧ ಪಕ್ಷಿಪ್ರೇಮಿಗಳು ಹಾಗೂ ರಹಣದ್ದು ಸಂರಕ್ಷಣಾ ಟ್ರಸ್ಟ್​ನಿಂದ ಬೆಂಗಳೂರು ದಕ್ಷಿಣ DFO ರಾಮಕೃಷ್ಣಪ್ಪಗೆ ದೂರು ದಾಖಲು ಮಾಡಲಾಗಿದೆ.  ರಣಹದ್ದುಗಳು ಹೊಂಚು ಹಾಕಿ ಕರೆಕ್ಟ್ ಟೈಮ್​ಗೆ ಹಿಡಿಯುತ್ತೆಂಬ ಹೇಳಿಕೆಯೇ ದೂರು ನೀಡಲು ಕಾರಣ! ಹದ್ದುಗಳ ಬಗ್ಗೆ ಸರಿಯಾದ ಮಾಹಿತಿಯನ್ನು…

Read More

ಈ ಹೂವು ಇಲ್ಲದೆ ಜಾತ್ರೆಯೇ ಇಲ್ಲ: ಮಾರಣಕಟ್ಟೆ ಬ್ರಹ್ಮಲಿಂಗೇಶ್ವರನಿಗೆ ಈ ಹೂ ಸಮರ್ಪಣೆ ಮಾಡಿದ್ರೆ ಕಷ್ಟ ದೂರ

ಕುಂದಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಕೆಂಡ ಮಹೋತ್ಸವ ನಡೆಯಲಿದೆ. ಈ ಕ್ಷೇತ್ರದ ಜಾತ್ರೆಯ ಸಮಯದಲ್ಲಿ ಈ ಹೂವು ಇರಲೇಬೇಕು.ಬ್ರಹ್ಮಲಿಂಗೇಶ್ವರನಿಗೆ ಸೇವಂತಿಗೆ ಹೂ ಸಮರ್ಪಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಹಳದಿ ಬಣ್ಣದ, ಕಣ್ಮನ ಸೆಳೆಯುವ ಸುವಾಸನೆಯ ಸೇವಂತಿಗೆ ಬ್ರಹ್ಮಲಿಂಗೇಶ್ವರನ ಜಾತ್ರೆ ಬೇಕೇಬೇಕು. ತಲೆ ಮೇಲೆ ಹಣ್ಣು–ಕಾಯಿ ಹಾಗೂ ಹರಕೆ ಹೊತ್ತುಸಾಗುವ ಭಕ್ತರ ಬುಟ್ಟಿಯಲ್ಲಿ ಸೇವಂತಿಗೆಗೆ ವಿಶೇಷ ಸ್ಥಾನವಿದೆ. ಬ್ರಹ್ಮಲಿಂಗೇಶ್ವರನಿಗೆ ಅತ್ಯಂತ ಪ್ರಿಯವಾದ ಹೂ ಎನ್ನಲಾಗುವ ಸೇವಂತಿಗೆ ಇಷ್ಟಾರ್ಥಗಳ…

Read More

Video: ನನ್ನನ್ನು ಬಲಶಾಲಿಯನ್ನಾಗಿಸಿದ ಬೆಂಗಳೂರಿಗೆ ಧನ್ಯವಾದ ತಿಳಿಸಿದ ಯುವತಿ – Kannada News | A young woman says Bangalore is the city I never want to visit.

ಬೆಂಗಳೂರು, ಜನವರಿ 12: ಬೆಂಗಳೂರು (Bengaluru) ಅಂದರೆ ಅದೇನೋ ಸೆಳೆತ. ಹೀಗಾಗಿ ಅದೆಷ್ಟೋ ಯುವ ಮನಸ್ಸುಗಳನ್ನು ಕೈ ಬೀಸಿ ತನ್ನತ್ತ ಕರೆಯುತ್ತದೆ. ಆದರೆ ಇದೀಗ ಯುವತಿಯೊಬ್ಬಳು (Young woman) ತಾನು ಎಂದಿಗೂ ಬೆಂಗಳೂರಿಗೆ ಬರಲು ಬಯಸಿರಲಿಲ್ಲ. ಆದರೆ ಇಲ್ಲಿಗೆ ಬಂದ ನಂತರದಲ್ಲಿ ನನ್ನ ಆರಂಭಿಕ ದಿನಗಳ ಹಿಂಜರಿಕೆ ಹಾಗೂ ಕಾಲಾನಂತರದಲ್ಲಿ ಆ ಭಾವನೆಗಳು ಸಂಪೂರ್ಣವಾಗಿ ಬದಲಾಗಿವೆ ಎಂಬುವುದನ್ನು ತಿಳಿಸಿದ್ದಾಳೆ. ರಾಜಧಾನಿ ಬೆಂಗಳೂರಿಗೆ ತೆರಳಿ ಒಂದು ವರ್ಷ ಪೂರೈಸಿದ ಬಗ್ಗೆ ಪ್ರಗತಿ ಝಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿ ಕೊಂಡಿದ್ದು…

Read More

ಬಿ-ಖಾತಾದಿಂದ ಎ-ಖಾತಾಗೆ ಕನ್ವರ್ಟ್​ ಆಗಲು ನಿಯಮವನ್ನು ಕಠಿಣಗೊಳಿಸಿದ ಜಿಬಿಎ; ಯಾವೆಲ್ಲಾ ದಾಖಲೆಗಳು ಬೇಕು? – Kannada News | Bangalore A Khata Rules: E Khata Mandatory for B Khata Apartment Conversion

ಬಿ-ಖಾತಾ ಹೊಂದಿರುವ ಅಪಾರ್ಟ್​ಮೆಂಟ್ ಮಾಲೀಕರು ಎ-ಖಾತಾಗೆ ಕನ್ವರ್ಟ್​ ಆಗೋದು ಹೇಗೆ? ಇಲ್ಲಿದೆ ಮಾಹಿತಿ ಬೆಂಗಳೂರು, ಜನವರಿ 12: ನವೆಂಬರ್ 1 ರಿಂದ ಬಿ-ಖಾತಾ ಆಸ್ತಿ ದಾಖಲೆಗಳ ಎ-ಖಾತಾ ಪರಿವರ್ತನೆಗೆ ಇ- ಖಾತಾ ಹೊಂದಿರುವುದು ಅಗತ್ಯ ಎಂದು GBA ಹೇಳಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆಸ್ತಿ ನೋಂದಣಿ ಹಾಗೂ ರಿಯಲ್ ಎಸ್ಟೇಟ್ ವಹಿವಾಟುಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಎ-ಖಾತಾ ನೀಡುವ ಪ್ರಕ್ರಿಯೆಗೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಿದೆ . ಈ ನಿಯಮಗಳು ವಿಶೇಷವಾಗಿ ಬಿ-ಖಾತಾ ಹೊಂದಿರುವ ಅನುಮೋದಿತ ಅಪಾರ್ಟ್‌ಮೆಂಟ್…

Read More

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಕೈ ಶಾಸಕಿ – Kannada News | Congress MLA Nayana Motamma Hits Back Against Obscene Commenters In Instagram

ಚಿಕ್ಕಮಗಳೂರು, (ಜನವರಿ 12):  ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಖುದ್ದು ‘ಕೈ’ ಶಾಸಕಿ ನಯನಾ ಮೋಟಮ್ಮ ಪ್ರತಿಕ್ರಿಯಿಸಿದ್ದು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ 2 ಇನ್​​ಸ್ಟಾಗ್ರಾಮ್ ಖಾತೆ ಇದೆ. ಈ ನಡುವೆ ಪರ್ಸನಲ್ ಖಾತೆಗೆ ಕೆಟ್ಟ…

Read More

Hubli: ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​! – Kannada News | Hubballi Engineer Killed: Vittal Rathod Dies Due to Illicit Affair Attack

ಮೃತ ವ್ಯಕ್ತಿ ಮತ್ತು ಬಂಧಿತ ಆರೋಪಿಗಳು. ಹುಬ್ಬಳ್ಳಿ, ಜನವರಿ 12: ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್​​ ವಿಠ್ಠಲ್​​ ​​​​​ ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್​​ ಅವರ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್…

Read More

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ? – Kannada News | Toxic Movie Teaser vulgar Comment Should be removed Complaint register In Women’s Commission

ಯೂಟ್ಯೂಬ್​​ನಲ್ಲಿ ರಿಲೀಸ್ ಆದ‘ಟಾಕ್ಸಿಕ್’ ಸಿನಿಮಾದ ಟೀಸರ್ ಸಾಕಷ್ಟು ಸದ್ದು ಮಾಡಿತ್ತು. ಈ ಟೀಸರ್​​ನ ಅಲ್ಲಿ ಹಸಿಬಿಸಿ ದೃಶ್ಯಗಳು ಇದ್ದವು. ಈ ಸಂಬಂಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ ಆಗಿದೆ. ‘ನಾನು ಹಸಿಬಿಸಿ ದೃಶ್ಯ ಮಾಡೋದಿಲ್ಲ ಎಂದು ಯಶ್ ಈ ಮೊದಲು ಹೇಳಿದ್ದರು. ಆದರೆ, ಈಗ ರಿಲೀಸ್ ಆಗಿರುವ ಟಾಕ್ಸಿಕ್ ಅದಕ್ಕೆ ವಿರುದ್ಧವಾಗಿದೆ. ಕುಟುಂಬದವರು ಕುಳಿತು ಟೀಸರ್​​ನ ನೋಡೋಕೆ ಆಗುತ್ತಾ? ಅದನ್ನು ತೆಗೆದು ಹಾಕಿ’ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಒತ್ತಾಯಿಸಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಸಾಧನೆ: ಬೆಂಗಳೂರು-ಕಡಪ-ವಿಜಯವಾಡ ಆರ್ಥಿಕ ಕಾರಿಡಾರ್ ನಿರ್ಮಾಣದಲ್ಲಿ 4 ಗಿನ್ನಿಸ್ ದಾಖಲೆ – Kannada News | India’s NHAI Sets New World Records in Rapid Road Building for Economic Corridor

ಬೆಂಗಳೂರು, ಜ.12: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಬೆಂಗಳೂರು-ಕಡಪ-ವಿಜಯವಾಡವನ್ನು ಸಂಪರ್ಕಿಸುವ ಆರ್ಥಿಕ ಕಾರಿಡಾರ್ (NH-544G) ನಿರ್ಮಾಣ ಮಾಡುವ ಕಾರ್ಯದಲ್ಲಿ ಮಹತ್ವ ಮೈಲಿಗಲ್ಲು ಸಾಧಿಸಿದೆ. ಈ ಮೂಲಕ ವಿಶ್ವ ದಾಖಲೆಯ ಪುಟ ಸೇರಿದೆ ಎಂದು ಕೇಂದ್ರ ಸಾರಿಗೆ ಸಚಿವ ನೀತಿನ್​​ ಗಡ್ಕರಿ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಟ್ಟು ನಾಲ್ಕು ಗಿನ್ನೆಸ್ ದಾಖಲೆಗಳನ್ನು ಮಾಡಿದೆ. ಜನವರಿ 6 ರಂದು ಆಂಧ್ರಪ್ರದೇಶದ ಪುಟ್ಟಪರ್ತಿ ಬಳಿ ಎರಡು ಗಿನ್ನೆಸ್ ವಿಶ್ವ ದಾಖಲೆ ಮಾಡಿತ್ತು. ಇದೀಗ ತನ್ನದೇ ದಾಖಲೆಗಳನ್ನು ಮುರಿದು ಮತ್ತೆರಡು…

Read More

‘ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ’: ರಾಜ್ಯ ಪುರಾತತ್ವ ಇಲಾಖೆ – Kannada News | Lakkundi Gold Treasure: A Fifth Share for Finders Under Indian Treasure Trove Act

ಗದಗ, ಜನವರಿ 12: ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಪಾಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ…

Read More