Headlines

ಚರ್ಚೆಯಿಲ್ಲದೆ ಲೋಕಸಭೆಯಲ್ಲಿ ಟ್ರಿಬ್ಯೂನಲ್ ಸುಧಾರಣಾ ಮಸೂದೆ ಅಂಗೀಕಾರ; ಏನಿದರ ವಿಶೇಷತೆ? – Kannada News | Parliament Monsoon Session Lok Sabha passes Tribunals Reforms Bill 2026 without debate; Why Is It Important?

ನವದೆಹಲಿ, ಆಗಸ್ಟ್ 10: ಟ್ರಿಬ್ಯೂನಲ್‌ಗಳ ನಿರ್ವಹಣಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್ ರಚಿಸಲು ಮತ್ತು ಉಸ್ತುವಾರಿಗಾಗಿ ‘ರಾಷ್ಟ್ರೀಯ ಟ್ರಿಬ್ಯೂನಲ್ ಆಯೋಗ (NTC)’ ಎಂಬ ಹೊಸ ಸಂಸ್ಥೆಯನ್ನು ಸ್ಥಾಪಿಸಲು ಪ್ರಸ್ತಾಪಿಸುವ ಟ್ರಿಬ್ಯೂನಲ್ ಸುಧಾರಣಾ ಮಸೂದೆ, 2026 (Tribunals Reforms Bill) ಇಂದು ಲೋಕಸಭೆಯಲ್ಲಿ (Lok Sabha Session) ಅಂಗೀಕಾರಗೊಂಡಿದೆ. ಭಾರತದ 16 ಟ್ರಿಬ್ಯೂನಲ್‌ಗಳಲ್ಲಿ ಕಾರ್ಯಕ್ಷಮತೆಯ ಕೊರತೆ ಮತ್ತು ಸ್ವಾತಂತ್ರ್ಯದ ಅಭಾವವಿದೆ ಎಂಬ ಸುಪ್ರೀಂ ಕೋರ್ಟ್​ನ ಕಳವಳಗಳನ್ನು ಪರಿಹರಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ. ಇದು ಕಾಯ್ದೆಯಾಗಿ ಜಾರಿಗೆ ಬಂದರೆ ಭಾರತದ…

Read More

ನಿದ್ರೆ ಮಾಡುವಾಗ ಈ ಸ್ಲೀಪಿಂಗ್ ಪೊಸಿಷನ್ ಆಯ್ಕೆ ಮಾಡಿಕೊಳ್ಳಿ! ಗೊತ್ತಿರಬೇಕಾದ ಆರೋಗ್ಯದ ಮಾಹಿತಿ – Kannada News | Is Sleeping on Your Side Better? Know How Your Sleeping Position Affects Health

ಉತ್ತಮ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಎಷ್ಟು ಮುಖ್ಯವೋ, ಮಲಗುವ ಭಂಗಿಯೂ ಅಷ್ಟೇ ಮುಖ್ಯವಾಗುತ್ತದೆ. ಕೆಲವರು ಒಂದೇ ಮಗ್ಗಲಿನಲ್ಲಿ ಮಲಗಲು ಇಷ್ಟಪಡುತ್ತಾರೆ, ಇನ್ನೂ ಕೆಲವರು ಬೆನ್ನಿನ ಮೇಲೆ ಅಥವಾ ಹೊಟ್ಟೆಯ ಮೇಲೆ ಮಲಗುತ್ತಾರೆ. ಆದರೆ ಯಾವ ಭಂಗಿಯಲ್ಲಿ ಮಲಗಿದರೆ ದೇಹಕ್ಕೆ ಹೆಚ್ಚು ಆರಾಮ ಸಿಗುತ್ತದೆ ಎಂಬ ಬಗ್ಗೆ ಹಲವರಿಗೆ ಗೊಂದಲವಿರುತ್ತದೆ. ವಾಸ್ತವವಾಗಿ, ಎಲ್ಲರಿಗೂ ಒಂದೇ ಸ್ಲೀಪಿಂಗ್ ಪೊಸಿಷನ್ ಸೂಕ್ತವಾಗಿರಬೇಕೆಂದಿಲ್ಲ. ವ್ಯಕ್ತಿಯ ವಯಸ್ಸು, ದೇಹದ ಸ್ಥಿತಿ, ಗರ್ಭಾವಸ್ಥೆ, ಬೆನ್ನು ಅಥವಾ ಕುತ್ತಿಗೆ ನೋವು, ಗೊರಕೆ ಮತ್ತು ಸ್ಲೀಪ್ ಅಪ್ನಿಯಾ ಸೇರಿದಂತೆ…

Read More

IND vs SL: ಟೀಂ ಇಂಡಿಯಾದ 12 ಆಟಗಾರರಿಗೆ ಇದು ಚೊಚ್ಚಲ ಲಂಕಾ ಪ್ರವಾಸ – Kannada News | India’s Young Squad Faces Sri Lanka Test: Only 3 Experienced Players on Island Soil

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಗಾಲೆ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಆಗಸ್ಟ್ 23 ರಿಂದ ಕೊಲಂಬೊದಲ್ಲಿ ನಡೆಯಲಿದೆ. ಒಂಬತ್ತು ವರ್ಷಗಳ ನಂತರ ಶ್ರೀಲಂಕಾ ನೆಲದಲ್ಲಿ ಟೆಸ್ಟ್ ಪಂದ್ಯ ಆಡಲು ಟೀಂ ಇಂಡಿಯಾ (Team India) ಸಜ್ಜಾಗಿದೆ. ಈ ಪ್ರವಾಸಕ್ಕೆ ಬಿಸಿಸಿಐ 15 ಸದಸ್ಯರ ಭಾರತ ತಂಡವನ್ನು ಶ್ರೀಲಂಕಾಕ್ಕೆ ಕಳುಹಿಸಿಕೊಟ್ಟಿದೆ. ಆದರೆ ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಟೀಂ…

Read More

ಎ.ಆರ್. ರೆಹಮಾನ್ ಪುತ್ರ ಅಮೀನ್ ಚಲಿಸುತ್ತಿದ್ದ ಕಾರು ಅಪಘಾತ; ಹೇಗಿದೆ ಆರೋಗ್ಯ ಸ್ಥಿತಿ? – Kannada News | AR Rahman son Ameen escapes unhurt in Car Accident in Chennai

ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರ ಪುತ್ರ ಎ.ಆರ್. ಅಮೀನ್ ಅವರು ಚೆನ್ನೈನಲ್ಲಿ ಭಾನುವಾರ (ಆಗಸ್ಟ್ 9) ಸಾಯಂಕಾಲ ನಡೆದ ಕಾರು ಅಪಘಾತದಲ್ಲಿ (Car Accident) ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಿಂಡಿಯ ಕತ್ತಿಪಾರಾ ಫ್ಲೈಓವರ್ ಬಳಿ ಎ.ಆರ್. ಅಮೀನ್ (AR Ameen) ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಅಡ್ಯಾರ್ ಸಂಚಾರ ತನಿಖಾ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ವಾಹನಗಳನ್ನು…

Read More

ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ನಡುಗಿದ ಮಲೆನಾಡು: ಕುಸಿದ ಧರೆ, ರಸ್ತೆಗೆ ಉರುಳಿದ ಮರಗಳು – Kannada News | Chikkamagaluru: Malnad Shivers as Intermittent Rain Triggers Landslides, Trees Fall on Roads

ಚಿಕ್ಕಮಗಳೂರು, ಆಗಸ್ಟ್​​ 10: ಮಳೆಯನಾಡು ಎಂದೇ ಪ್ರಸಿದ್ಧವಾಗಿರುವ ಕಾಫಿನಾಡು ಚಿಕ್ಕಮಗಳೂರು (chikkamagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೊಂಚ ವಿರಾಮ ನೀಡಿದ್ದ ಮಳೆ (Rain) ಮತ್ತೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಹಲವು ಭಾಗಗಳಲ್ಲಿ ರಣಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣದಷ್ಟು ಮಳೆಯಾಗದಿದ್ದರೂ ಬಿಟ್ಟು ಬಿಟ್ಟು ಸುರಿಯುತ್ತಿರುವ ನಿರಂತರ ಗಾಳಿ-ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಾಗಿ ನಾನಾ ಅವಾಂತರಗಳು ಸಂಭವಿಸುತ್ತಿವೆ. ಮಳೆಗೆ ಧರೆ ಕುಸಿತ: ಮನೆ ನುಗ್ಗಿದ ಮಣ್ಣು ಮಿಶ್ರಿತ ನೀರು ಕೊಪ್ಪ ತಾಲೂಕಿನ ಅಂಬಳಿಕೆ…

Read More

ಮಾಣಿಕ ಪ್ರಭು ದೇವಸ್ಥಾನಕ್ಕೆ ಮೂಗು ಮುಚ್ಚಿಕೊಂಡು ಬರ್ತಿದ್ದ ಭಕ್ತರು: ಫ್ಯಾಕ್ಟರಿ ಮುಚ್ಚಲು ಈಶ್ವರ ಖಂಡ್ರೆ ಸೂಚನೆ – Kannada News | TV9 Impact: Minister Eshwar Khandre Orders To Close Chemical Factory Polluting Water In Bidar

ಬೆಂಗಳೂರು, (ಆಗಸ್ಟ್ 10): ಬೀದರ್ (Bidar) ಜಿಲ್ಲೆಯ ಹುಮನಾಬಾದ್ (Humnabad) ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು (Factory) ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಸಿದ್ಧ ಮಾಣಿಕ ಪ್ರಭು ದೇವಸ್ಥಾನಕ್ಕೆ ಬರೋ ಭಕ್ತರು ಮೂಗು ಮುಚ್ಚಿಕೊಂಡು ‌ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನೆಲ್ಲಾ ಅರಿತ ಸಚಿವ ಈಶ್ವರ್ ಖಂಡ್ರೆ, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮೆ.6H…

Read More

ವಿಶಾಖಪಟ್ಟಣದಲ್ಲಿ ಆಗಸ್ಟ್ 19ರಿಂದ ಆರ್​ಎಸ್​ಎಸ್​ ಅಖಿಲ ಭಾರತ ಸಮನ್ವಯ ಬೈಠಕ್ – Kannada News | RSS All India Coordination Meeting Will be held in Visakhapatnam from August 19

ವಿಶಾಖಪಟ್ಟಣ, ಆಗಸ್ಟ್ 10: ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಗುಡಿಲೋವಾದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರೇರಣೆಯಿಂದ ಕಾರ್ಯನಿರ್ವಹಿಸುತ್ತಿರುವ ವಿವಿಧ ಅಂಗಸಂಸ್ಥೆಗಳ ಅಖಿಲ ಭಾರತ ಸಮನ್ವಯ ಸಭೆ ನಡೆಯಲಿದೆ. ಆಗಸ್ಟ್ 19ರಿಂದ 21ರವರೆಗೆ 3 ದಿನಗಳ ಕಾಲ ಈ ಪ್ರಮುಖ ಸಭೆಗಳು ನಡೆಯಲಿವೆ ಎಂದು ಆರ್‌ಎಸ್‌ಎಸ್ ಅಖಿಲ ಭಾರತ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಾಮಾಜಿಕ ಜೀವನ ಮತ್ತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರುವ ಸುಮಾರು 32 ಸಂಘ ಪರಿವಾರದ ಅಂಗಸಂಸ್ಥೆಗಳು ಈ ಸಭೆಯಲ್ಲಿ…

Read More

676 ಸ್ಟಾರ್ಟ್‌ಅಪ್‌ಗಳು, 548 ಒಪ್ಪಂದಗಳು: ಭಾರತದ ರಕ್ಷಣಾ ತಂತ್ರಜ್ಞಾನದ ಕನಸಿಗೆ ‘iDEX’ ಬಲ – Kannada News | 676 startups, 548 contracts: How iDEX is scaling India’s defence tech ambitions

2026ರ ಜುಲೈನಲ್ಲಿ ಹೈದರಾಬಾದ್​ನಲ್ಲಿ ನಡೆದ ಡಿಫೆನ್ಸ್ ನಾವೀನ್ಯತೆಯ ಪ್ರದರ್ಶನದಲ್ಲಿ ಕಂಡ ದೃಶ್ಯImage Credit source: PTI ನವದೆಹಲಿ, ಆಗಸ್ಟ್ 10: ಭಾರತದ ರಕ್ಷಣಾ ಕ್ಷೇತ್ರದಲ್ಲಿ ನಾವೀನ್ಯತೆ (Defence Innovation) ಮತ್ತು ಸ್ವಾವಲಂಬನೆಯು ಸರ್ಕಾರಿ ಪ್ರಯೋಗಗಳ ಹಂತವನ್ನು ದಾಟಿ ದೊಡ್ಡ ಮಟ್ಟದ ಕ್ರಾಂತಿಗೆ ಕಾರಣವಾಗಿದೆ. ನೂರಾರು ನವೋದ್ಯಮಗಳು (Startups) ಹಾಗೂ ಎಂಎಸ್​ಎಂಇಗಳು (MSMEs) ಭಾರತೀಯ ಸಶಸ್ತ್ರ ಪಡೆಗಳ ತಾಂತ್ರಿಕ ಸವಾಲುಗಳಿಗೆ ಪರಿಹಾರ ಕಂಡುಹಿಡಿಯುತ್ತಿವೆ. ಈ ಬೃಹತ್ ಬದಲಾವಣೆಯ ಕೇಂದ್ರಬಿಂದುವಾಗಿ ‘ಐಡಿಇಎಕ್ಸ್’ (Innovations for Defence Excellence – iDEX)…

Read More

ಬಿಡದಿ ಟೌನ್​​​ಶಿಪ್ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ – Kannada News | BY Vijayendra Clarifies on His Conversation With Madhu Bangarappa about Bidadi Township Row And JDS

ಬೆಂಗಳೂರು, (ಆಗಸ್ಟ್ 10): ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಒಮ್ಮತ ಇದೆ ಎಂದು ಬಹಿರಂಗವಾಗಿ ಹೇಳಲಾಗುತ್ತಿದ್ದರೂ, ಆಂತರಿಕವಾಗಿ ಗೊಂದಲ ಇದೆ ಎಂಬುವುದು ಪದೇ ಪದೇ ಸಾಬೀತಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬಿಡದಿ ಟೌನ್ ಶಿಪ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಸಚಿವ ಮಧು ಬಂಗಾರಪ್ಪ ನಡುವಿನ ಪಿಸು ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಅತಿವೃಷ್ಠಿ ಹಾಗೂ ಅನಾವೃಷ್ಟಿ ಪರಿಶೀಲನಾ ಸಭೆಗೂ ಮುನ್ನ ಸಚಿವ ಮಧು ಬಂಗಾರಪ್ಪ…

Read More

ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ನಡುಗಿದ ಮಲೆನಾಡು: ಕುಸಿದ ಧರೆ, ರಸ್ತೆಗೆ ಉರುಳಿದ ಮರಗಳು – Kannada News | Chikkamagaluru malnad shivers as intermittent rain triggers landslides trees fall on roads

ಚಿಕ್ಕಮಗಳೂರು, ಆಗಸ್ಟ್​​ 10: ಮಳೆಯನಾಡು ಎಂದೇ ಪ್ರಸಿದ್ಧವಾಗಿರುವ ಕಾಫಿನಾಡು ಚಿಕ್ಕಮಗಳೂರು (chikkamagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೊಂಚ ವಿರಾಮ ನೀಡಿದ್ದ ಮಳೆ (Rain) ಮತ್ತೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಹಲವು ಭಾಗಗಳಲ್ಲಿ ರಣಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣದಷ್ಟು ಮಳೆಯಾಗದಿದ್ದರೂ ಬಿಟ್ಟು ಬಿಟ್ಟು ಸುರಿಯುತ್ತಿರುವ ನಿರಂತರ ಗಾಳಿ-ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಾಗಿ ನಾನಾ ಅವಾಂತರಗಳು ಸಂಭವಿಸುತ್ತಿವೆ. ಮಳೆಗೆ ಧರೆ ಕುಸಿತ: ಮನೆ ನುಗ್ಗಿದ ಮಣ್ಣು ಮಿಶ್ರಿತ ನೀರು ಕೊಪ್ಪ ತಾಲೂಕಿನ ಅಂಬಳಿಕೆ…

Read More