ಬಿಡದಿ ಟೌನ್ಶಿಪ್ ಯೋಜನೆ ಲೂಟಿ ಸ್ಕೀಮ್ ಡೌಟೇ ಬೇಡ: ಹೆಚ್ಡಿ ಕುಮಾರಸ್ವಾಮಿ
ಬೆಂಗಳೂರು, ಜೂನ್ 13: ಬಿಡದಿ ಟೌನ್ಶಿಪ್ ವಿವಾದ ಸದ್ಯ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಧ್ಯೆ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಹೆಚ್ಡಿ ಕುಮಾರಸ್ವಾಮಿ, ಬಿಡದಿ ಟೌನ್ಶಿಪ್ ಎಂದರೆ ಲೂಟಿ ಸ್ಕೀಮ್ ಡೌಟೇ ಬೇಡ ಎಂದು ಹೇಳಿದ್ದಾರೆ. ಬಿಡದಿ ಟೌನ್ಶಿಪ್ ಅವರ ಕನಸಿನ ಕೂಸಲ್ಲ, ನನ್ನ ಕನಸಿನ ಕೂಸು. ಬಿಡದಿ ಟೌನ್ಶಿಪ್ ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು, ಆದರೆ ಇವತ್ತಿನ…