Headlines

ಕದನವಿರಾಮದ ನಂತರವೂ ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; 300ಕ್ಕೂ ಹೆಚ್ಚು ಜನ ಸಾವು

ಲೆಬನಾನ್, ಏಪ್ರಿಲ್ 8: ಕದನವಿರಾಮದ ಬಳಿಕವೂ ಲೆಬನಾನ್‌ ಮೇಲೆ ಇಸ್ರೇಲ್ (Israel) ಸೇನೆ ದಾಳಿ ನಡೆಸಿದೆ. ಇಸ್ರೇಲ್‌ ವಾಯುದಾಳಿಯಿಂದ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಲೆಬನಾನ್‌ ಮೇಲಿನ ದಾಳಿ ಹೀಗೆಯೇ ಮುಂದುವರಿಯುತ್ತದೆ ಎಂದು ಇಸ್ರೇಲ್‌ ಸೇನಾ ಮುಖ್ಯಸ್ಥ ಹೇಳಿದ್ದಾರೆ. ಲೆಬನಾನ್‌ನಲ್ಲಿರುವ ಹಿಜಬೊಲ್ಲಾಹ ಉಗ್ರರ ಸರ್ವನಾಶವಾಗೋವರೆಗೆ ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಕದನ ವಿರಾಮ ಏರ್ಪಟ್ಟರೂ ಲೆಬನಾನ್‌ನ ಮೇಲಿನ ಇಸ್ರೇಲ್‌ ದಾಳಿಗೆ ಲೆಬನಾನ್‌ ಸರ್ಕಾರ ಹಾಗೂ ಹಿಜಬೊಲ್ಲಾಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇಸ್ರೇಲ್‌-ಅಮೆರಿಕ ಹಾಗೂ ಇರಾನ್‌ ನಡುವಿನ ಕದನ…

Read More

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವು ಸಂಜು ಸ್ಯಾಮ್ಸನ್‌ಗೆ ವಿಶೇಷವಾಗಿತ್ತು, ಏಕೆಂದರೆ ಇದು ಅವರ ತವರು ನೆಲದಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಿತ್ತು. ಹೀಗಾಗಿ ಕೇರಳ ಅಭಿಮಾನಿಗಳು ಕೂಡ ಲೋಕಲ್ ಹುಡುಗನ ಆಟವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದರು. ಆದರೆ ಸಂಜು ಆ ಸಂದರ್ಭವನ್ನು ಸ್ಮರಣೀಯವಾಗಿಸಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಸಂಪೂರ್ಣವಾಗಿ…

Read More

ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು – Kannada News | Darling Krishna starrer Love Mocktail 3 movie completes 25 days successful run in theatres

ಮಾರ್ಚ್ 19ರಂದು ಕನ್ನಡದ ‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆ ಆಗಿತ್ತು. ಡಾರ್ಲಿಂಗ್ ಕೃಷ್ಣ (Darling Krishna) ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಈ ಸಿನಿಮಾದ ರಿಲೀಸ್ ಅಷ್ಟು ಸುಲಭವಾಗಿ ಇರಲಿಲ್ಲ. ಭಾರಿ ನಿರೀಕ್ಷೆ ಮೂಡಿಸಿದ್ದ ‘ಧುರಂಧರ್ 2’ ಚಿತ್ರದ ಎದುರು ಕನ್ನಡದ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರಬಲ ಪೈಪೋಟಿಯ ನಡುವೆಯೂ ಈ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿಕೊಂಡಿದೆ. ಇದರಿಂದ ಚಿತ್ರತಂಡಕ್ಕೆ ಬಹಳ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಪ್ರೇಕ್ಷಕರು ‘ಲವ್ ಮಾಕ್ಟೇಲ್ 3’…

Read More

ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಶಾಂತಿಯುತ ಮಾತುಕತೆಗೆ ಕರೆ ನೀಡಿದ ಭಾರತ – Kannada News | Deeply Concerned India Reacts To Iran Conflict Urges To Avoid Escalation

ನವದೆಹಲಿ, ಫೆಬ್ರವರಿ 28: ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ದೇಶಗಳು ಇರಾನ್ (Iran) ಮೇಲೆ ಜಂಟಿಯಾಗಿ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಎರಡೂ ಕಡೆಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಬಗೆಹರಿಸಲು ‘ಮಾತುಕತೆ ಮತ್ತು ರಾಜತಾಂತ್ರಿಕತೆ’ಗೆ ಭಾರತ ಕರೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಎಲ್ಲಾ ಭಾರತೀಯ…

Read More

BAN vs PAK: ಪಾಕ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ತಂಜಿದ್ ಹಸನ್

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವೆ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮಿರ್ಪುರದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಂಜಿದ್ ಹಸನ್ ತಮೀಮ್ ಸ್ಮರಣೀಯ ಶತಕ ಬಾರಿಸಿದ್ದಾರೆ. ಸುಮಾರು ಎರಡೂವರೆ ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರುವ ತಂಜಿದ್ ಯಾವುದೇ ಸ್ವರೂಪದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತಂಜಿದ್ ಅವರ ಶತಕದ ಇನ್ನಿಂಗ್ಸ್​ನಲ್ಲಿ 13 ಬೌಂಡರಿ ಮತ್ತು ಸಿಕ್ಸರ್‌ ಕೂಡ ಸೇರಿಸಿತ್ತು. ಸರಣಿಯ ಮೊದಲ ಪಂದ್ಯವನ್ನು…

Read More

ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ – Kannada News | Renshaw, Wildermuth Creates New World Record in T20 Cricket

BBL 2025: ಬಿಗ್ ಬ್ಯಾಷ್​ ಲೀಗ್​ನ 6ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅದು ಕೂಡ ಟಿ20 ಇತಿಹಾಸದಲ್ಲೇ ಚೇಸಿಂಗ್ ವೇಳೆ ಇಬ್ಬರು ಬ್ಯಾಟರ್​ಗಳು ಶತಕ ಸಿಡಿಸುವ ಮೂಲಕ. ಇದರೊಂದಿಗೆ ಬಿಗ್ ಬ್ಯಾಷ್​ ಲೀಗ್​ನ ಹಲವು ದಾಖಲೆಗಳು ಕೂಡ ಧೂಳೀಪಟವಾಗಿದೆ. Source link

Read More

ಸಾವಿರ ದಿನಗಳ ಸಂಭ್ರಮವಲ್ಲ, 1000 ದಿನಗಳ ಸುಳ್ಳಿನ ಸರಮಾಲೆಗಳ ಸಂಭ್ರಮ: ಬಿಜೆಪಿ ವ್ಯಂಗ್ಯ – Kannada News | Haveri BJP Leaders Mocks Karnataka Congress government 1000 days Celebration

ಹಾವೇರಿ, (ಫೆಬ್ರವರಿ 17): ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress Government)  ಸಾವಿರ ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ (Haveri) ಅದ್ದೂರಿಯಾಗಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಒಂದು ಲಕ್ಷ ಜನರಿಗೆ ಭೂ ಗ್ಯಾರಂಟಿ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು, ಇದು ಸರ್ಕಾರದ ಸಮಾವೇಶ ಆಗಿರಲಿಲ್ಲ. ಬದಲಾಗಿ ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಸಮಾವೇಶ ಆಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರ ದಿನಗಳ ಸಂಭ್ರಮವಲ್ಲ,…

Read More

Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್​ – Kannada News | Vendor Stabbed for Refusing Free Panipuri in Bengaluru

ಬೆಂಗಳೂರು, ಡಿಸೆಂಬರ್​​ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ…

Read More

Chanakya Niti: ಜೀವನದಲ್ಲಿ ಹಣದ ಕೊರತೆ ಬರಬಾರದೆಂದರೆ ಈ ವಿಚಾರಗಳನ್ನು ಅನುಸರಿಸಿ – Kannada News | Chanakya Niti: Follow these tips to avoid financial shortage in life

ಆದಾಯ ಕಡಿಮೆ ಇದ್ದರೂ ಪರವಾಗಿಲ್ಲ ಆದರೆ ಜೀವನದಲ್ಲಿ ಎಂದಿಗೂ ಆರ್ಥಿಕ ಸಂಕಷ್ಟ (financial difficulties) ಬರಬಾರದು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಕೆಲವೊಂದು ಅಭ್ಯಾಸಗಳ ಕಾರಣ ಹಣದ ಕೊರತೆ ಎದುರಾಗುತ್ತದೆ. ಹೌದು ಆದಾಯಕ್ಕಿಂತ ಖರ್ಚು ಹೆಚ್ಚಾದಾಗ, ದುಂದುವೆಚ್ಚ, ಕೆಟ್ಟವರ ಸಹವಾಸ ಇತ್ಯಾದಿ ಕಾರಣಗಳಿಂದ ಸಂಪಾದಿಸಿ ಹಣವೆಲ್ಲಾ ಖಾಲಿಯಾಗುತ್ತದೆ, ಆರ್ಥಿಕ ಸಂಕಷ್ಟ ಎದುರಾಗುತ್ತವೆ. ಹೀಗಿರುವಾಗ ಆದಾಯ ಕಡಿಮೆ ಇದ್ದರೂ ಹಣದ ಸಮಸ್ಯೆ ಕಾಣಿಸಿಕೊಳ್ಳಬಾರದು ಈ ಕೆಲವೊಂದು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಸಲಹೆಗಳು…

Read More

ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ‘ಲ್ಯಾಂಡ್​ಲಾರ್ಡ್’ ವಿಜಯ್ ಜಾಥಾ – Kannada News | Landlord movie actor Vijay Kumar aka Duniya Vijay marched with Bangalore University students

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ. ಶೆಟ್ಟಿ, ರಿತನ್ಯಾ, ಶಿಶಿರ್ ಬೈಕಾಡಿ ಮುಂತಾದವರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿದೆ. ಈ ಸಿನಿಮಾಗೆ ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ.ಈ ಸಿನಿಮಾದಲ್ಲಿನ ಕಲಾವಿದರ ನಟನೆ, ಕಥೆ, ಚಿತ್ರದ ಆಶಯವನ್ನು ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ. ಈ ಪ್ರಯುಕ್ತ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ತಂಡದವರು ಇಂದು (ಜನವರಿ 28) ಮಧ್ಯಾಹ್ನ 1.45ಕ್ಕೆ ವಿದ್ಯಾರ್ಥಿಗಳ ಜೊತೆ ಜಾಥಾ ನಡೆಸಿದರು. ‘ಲ್ಯಾಂಡ್​ಲಾರ್ಡ್’ ಸಿನಿಮಾ…

Read More