ಹಸಿವಾಗುವುದು ಕಡಿಮೆ ಆಗಿದ್ಯಾ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಗಂಭೀರ ಕಾಯಿಲೆ ಬರುವ ಮುನ್ಸೂಚನೆಯಾಗಿರಬಹುದು – Kannada News | Sudden Loss of Appetite: A Warning Sign?

ಕೆಲವರಿಗೆ ಇದ್ದಕ್ಕಿದ್ದಂತೆ ಹಸಿವು (Appetite) ಕಡಿಮೆಯಾಗುವುದು ಸಹಜ. ಅದಕ್ಕಾಗಿಯೇ ಜನ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ರೀತಿ ಮಾಡಬಾರದು. ಏಕೆಂದರೆ ಇದು ಗಂಭೀರ ಸಮಸ್ಯೆಯ ಸಂಕೇತವೂ ಆಗಿರಬಹುದು. ಇದನ್ನು ಆಯಾಸ (Fatigue), ಹವಾಮಾನ ಅಥವಾ ದಿನಚರಿಯಲ್ಲಿನ ಬದಲಾವಣೆ ಎಂದು ಗಂಭೀರವಾಗಿ ಪರಿಗಣಿಸದಿದ್ದರೆ ಇದಕ್ಕೆ ತಕ್ಕ ದಂಡ ತೆರಬೇಕಾದ ಸಮಯ ಬರಬಹುದು. ಹೌದು, ಹಸಿವು ದೇಹದ ಅಗತ್ಯತೆ ಮತ್ತು ಆಂತರಿಕ ಸಮತೋಲನವನ್ನು ಸಂಕೇತಿಸುತ್ತದೆ. ದೇಹಕ್ಕೆ ಶಕ್ತಿಯ ಅಗತ್ಯವಿದ್ದಾಗ, ಹಸಿವಾಗುವುದು ಸಹಜ. ಯಾವುದೇ ನಿರ್ದಿಷ್ಟ…

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Impact on Aquarius; checkout details here

2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಧ್ಯಮ ಫಲಗಳನ್ನು ನೀಡಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಶನಿಯ ಅಧಿಪತ್ಯದ ಈ ರಾಶಿಯವರಿಗೆ ಗ್ರಹಣವು ಏಳನೇ ಮನೆಯಾದ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇಲ್ಲಿ ರವಿ, ರಾಹು, ಬುಧ, ಕುಜ ಗ್ರಹಗಳ ಉಪಸ್ಥಿತಿ ಮತ್ತು ಕೇತುವಿನ ಪ್ರಭಾವ ಇರುವುದರಿಂದ ನಿರ್ಲಕ್ಷ್ಯ, ವೈರಾಗ್ಯ ಭಾವನೆಗಳು ಮೂಡಬಹುದು. ಆದಾಗ್ಯೂ, ಆದಾಯದಲ್ಲಿ ಏರಿಕೆ, ದೈವಬಲ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಮನೆ, ಸೈಟ್,…

Read More

ಪ್ರಾಡಕ್ಟ್ ಲೇಬಲ್ ಓದದೆಯೇ ಖರೀದಿಸುವ ಅಭ್ಯಾಸವಿದ್ದರೆ ಹಿಡನ್ ಶುಗರ್ ಹೆಚ್ಚಾಗಬಹುದು ಎಚ್ಚರ! – Kannada News | How to Identify Hidden Sugar on Food Labels: Expert Advice

ಇತ್ತೀಚಿನ ದಿನಗಳಲ್ಲಿ ಜನ ಶುಗರ್ ತಿನ್ನುವ ಪ್ರಮಾಣವನ್ನು ಬಹಳ ಕಡಿಮೆ ಮಾಡುತ್ತಿದ್ದಾರೆ. ಆದರೆ ನೀವು ಕಣ್ಣಿಗೆ ಕಾಣುವ ಸಕ್ಕರೆಯಿಂದ ದೂರವಿರಬಹುದು ಆದರೆ ಕಣ್ಣಿಗೆ ಕಾಣದ ಸಕ್ಕರೆ ಹೊಟ್ಟೆ ಸೇರುವುದರ ಬಗ್ಗೆ ಯೋಚಿಸಿದ್ದೀರಾ… ಸಾಮಾನ್ಯವಾಗಿ ಸಿಹಿತಿಂಡಿ, ಕ್ಯಾಂಡಿಗಳು ಮತ್ತು ತಂಪು ಪಾನೀಯಗಳನ್ನು ಪ್ರತಿದಿನ ಗಮನಿಸದೆ ಸಾಕಷ್ಟು ಪ್ರಮಾಣದ ಸೇವನೆ ಮಾಡುತ್ತಾರೆ ಇದರಲ್ಲಿರುವ ಹಿಡನ್ ಶುಗರ್ ಅರಿವಿಲ್ಲದಂತೆ ದೇಹಕ್ಕೆ ಪ್ರವೇಶ ಮಾಡುತ್ತದೆ. ಈ ರೀತಿ ಅರಿವಿಲ್ಲದಂತೆ ದಿನನಿತ್ಯ ಸೇವಿಸುವ ಆಹಾರ ಮತ್ತು ಪಾನೀಯಗಳಲ್ಲಿರುವ ಸಕ್ಕರೆ ಪ್ರಮಾಣ ಸಮತೋಲನಯುತ ಆಹಾರ ಪದ್ಧತಿಗೆ…

Read More

Japa: ವಿವಿಧ ಜಪಮಾಲೆಗಳ ಮಹತ್ವ; ಇಷ್ಟಾರ್ಥ ಸಿದ್ಧಿಗೆ ಯಾವ ಮಾಲೆಯಿಂದ ಜಪ ಮಾಡಬೇಕು ಗೊತ್ತಾ? – Kannada News

ವಿವಿಧ ಜಪಮಾಲೆಗಳ ಮಹತ್ವImage Credit source: Pinterest ಜಪ ಎಂದರೆ ಕೇವಲ ಮಂತ್ರ ಪಠಣವಲ್ಲ, ಅದು ಭಗವಂತನೊಂದಿಗೆ ಭಾವನಾತ್ಮಕವಾಗಿ ಸಂಪರ್ಕ ಸಾಧಿಸುವ ಒಂದು ಪ್ರಕ್ರಿಯೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು “ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ, ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ” ಎಂದು ಹೇಳಿದ್ದು, ಭಕ್ತಿಯಿಂದ ಅರ್ಪಿಸಿದ ಒಂದು ಎಲೆ, ಹೂವು, ಹಣ್ಣು ಅಥವಾ ನೀರನ್ನೂ ಸಂತೋಷದಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾನೆ. ಹಾಗೆಯೇ, ಜಪವು ನಮ್ಮ ಪ್ರೀತಿ ಮತ್ತು ಭಕ್ತಿಯ ಸಂಕೇತವಾಗಿದೆ. ಪ್ರಾಚೀನ ಕೃತ, ತ್ರೇತಾ, ದ್ವಾಪರ…

Read More

IPL 2026: 10 ತಂಡಗಳ ಆರಂಭಿಕ ಜೋಡಿಗಳ ಪಟ್ಟಿ ಇಲ್ಲಿದೆ

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್​ಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಹತ್ತು ತಂಡಗಳ ನಡುವಣ ಈ ಕದನಕ್ಕಾಗಿ ಎಲ್ಲಾ ತಂಡಗಳು ಈಗಾಗಲೇ ಸಜ್ಜಾಗಿದೆ. ಇನ್ನು ಈ ಸೀಸನ್​ಗಾಗಿ ಪ್ರತಿ ತಂಡಗಳು ಈ ಬಾರಿ ಬ್ಯಾಟಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಅದರಲ್ಲೂ 10 ತಂಡಗಳು ಬಲಿಷ್ಠ ಓಪನಿಂಗ್ ಜೋಡಿಯನ್ನು ಕಣಕ್ಕಿಳಿಸುತ್ತಿದ್ದು, ಯಾವ ತಂಡದ ಪರ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನೋಡುವುದಾದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ಪರ ಈ ಬಾರಿ ಕೂಡ…

Read More

ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ; ಹೊಸಬರಿಗೆ ಅವಕಾಶಕ್ಕೆ ಆಗ್ರಹ

ಮಂಡ್ಯ, ಏಪ್ರಿಲ್​​ 12: ಸಚಿವ ಸಂಪುಟ ಪುನರ್‌ರಚನೆ ಕುರಿತು ಶಾಸಕ ರವಿಕುಮಾರ್ ಗಣಿಗ ಮಂಡ್ಯದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಅವರೆಲ್ಲರಿಗೂ ಸಚಿವ ಸ್ಥಾನ ಸಿಕ್ಕು ರಾಜ್ಯಕ್ಕೆ ಸೇವೆ ಸಲ್ಲಿಸಲಿ. ಈ ಸಂಬಂಧ ತಾವು ಸೇರಿದಂತೆ 38 ಶಾಸಕರು ಪತ್ರ ಬರೆದಿದ್ದು, ಐದು ಮಂದಿ ಹೊಸಬರಿಗೆ ಮಂತ್ರಿಗಿರಿ ನೀಡುವಂತೆ ಕೋರಿದ್ದೇವೆ. ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ…

Read More

‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ. ‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್…

Read More

Rock Salt Vastu Tips: ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ; ಪ್ರಯೋಜನ ಸಾಕಷ್ಟಿವೆ – Kannada News | Rock Salt Vastu Tips: Remove Negative Energy, Attract Peace and Positivity to Your Home

ವಾಸ್ತು ಶಾಸ್ತ್ರ ಮತ್ತು ಕೆಲವು ಜ್ಯೋತಿಷ್ಯ ಸಂಪ್ರದಾಯಗಳ ಪ್ರಕಾರ, ಕಲ್ಲುಪ್ಪು (Rock Salt) ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುವ ಗುಣವನ್ನು ಹೊಂದಿದೆ ಎಂದು ನಂಬಲಾಗುತ್ತದೆ. ಮನೆಯ ಹೊರಗಿನಿಂದ ಬರುವ ನಕಾರಾತ್ಮಕ ಪ್ರಭಾವಗಳು, ಕೆಟ್ಟ ದೃಷ್ಟಿ ಅಥವಾ ಅಶುಭ ಶಕ್ತಿಗಳು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತವೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಈ ಪರಿಹಾರವನ್ನು ಅನೇಕರು ಅನುಸರಿಸುತ್ತಾರೆ. ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ: ವಾಸ್ತು ನಂಬಿಕೆಗಳ ಪ್ರಕಾರ, ಮನೆಯ ನಾಲ್ಕೂ ಮೂಲೆಗಳಲ್ಲಿ ಒಂದು ಸಣ್ಣ ಪಾತ್ರೆ, ಕಾಗದದ ತುಂಡು…

Read More

‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಯಾಕೆಂಬ ಕಾರಣ ನೀಡಿದ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್! – Kannada News | Mysuru Dasara 2026: Historian Dr. Shelvapillai Iyengar Opposes Kambala Event, Explains Why

ಮೈಸೂರು, ಜುಲೈ 15: ಮೈಸೂರು ದಸರಾದಲ್ಲಿ ಕಂಬಳ ಆಚರಣೆ ಕುರಿತು ಪರ-ವಿರೋಧ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ, ಇತಿಹಾಸ ತಜ್ಞ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್ ಅವರು ಸ್ಪಷ್ಟವಾದ ನಿಲುವನ್ನು ವ್ಯಕ್ತಪಡಿಸಿದ್ದಾರೆ. 2026ರ ಮೈಸೂರು ದಸರಾದಲ್ಲಿ ಕಂಬಳ ಆಚರಣೆ ಮಾಡುವ ಪ್ರಸ್ತಾಪಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ಅವರು, ಕಂಬಳವು ಕರಾವಳಿ ಪ್ರದೇಶದ ವಿಶಿಷ್ಟ ಕ್ರೀಡೆಯಾಗಿದ್ದು, ಮೈಸೂರಿನ ಐತಿಹಾಸಿಕ ದಸರಾ ಮಹೋತ್ಸವದ ಭಾಗವಾಗಿರಬಾರದು. ಭಾರತದ ಪ್ರತಿಯೊಂದು ಪ್ರದೇಶವೂ ತನ್ನದೇ ಆದ ಅನನ್ಯ ಸಂಸ್ಕೃತಿ ಮತ್ತು…

Read More