ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಸಾಧನೆ: ಬೆಂಗಳೂರು-ಕಡಪ-ವಿಜಯವಾಡ ಆರ್ಥಿಕ ಕಾರಿಡಾರ್ ನಿರ್ಮಾಣದಲ್ಲಿ 4 ಗಿನ್ನಿಸ್ ದಾಖಲೆ – Kannada News | India’s NHAI Sets New World Records in Rapid Road Building for Economic Corridor

ಬೆಂಗಳೂರು, ಜ.12: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಬೆಂಗಳೂರು-ಕಡಪ-ವಿಜಯವಾಡವನ್ನು ಸಂಪರ್ಕಿಸುವ ಆರ್ಥಿಕ ಕಾರಿಡಾರ್ (NH-544G) ನಿರ್ಮಾಣ ಮಾಡುವ ಕಾರ್ಯದಲ್ಲಿ ಮಹತ್ವ ಮೈಲಿಗಲ್ಲು ಸಾಧಿಸಿದೆ. ಈ ಮೂಲಕ ವಿಶ್ವ ದಾಖಲೆಯ ಪುಟ ಸೇರಿದೆ ಎಂದು ಕೇಂದ್ರ ಸಾರಿಗೆ ಸಚಿವ ನೀತಿನ್​​ ಗಡ್ಕರಿ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಟ್ಟು ನಾಲ್ಕು ಗಿನ್ನೆಸ್ ದಾಖಲೆಗಳನ್ನು ಮಾಡಿದೆ. ಜನವರಿ 6 ರಂದು ಆಂಧ್ರಪ್ರದೇಶದ ಪುಟ್ಟಪರ್ತಿ ಬಳಿ ಎರಡು ಗಿನ್ನೆಸ್ ವಿಶ್ವ ದಾಖಲೆ ಮಾಡಿತ್ತು. ಇದೀಗ ತನ್ನದೇ ದಾಖಲೆಗಳನ್ನು ಮುರಿದು ಮತ್ತೆರಡು…

Read More

‘ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ’: ರಾಜ್ಯ ಪುರಾತತ್ವ ಇಲಾಖೆ – Kannada News | Lakkundi Gold Treasure: A Fifth Share for Finders Under Indian Treasure Trove Act

ಗದಗ, ಜನವರಿ 12: ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಪಾಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ…

Read More

ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇದೀಗ ಯುವ ಆಲ್​ರೌಂಡರ್ ಆಯುಷ್ ಬದೋನಿ (Ayush Badoni) ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಅವರ ಪೆಕ್ಕೆಲುಬಿಗೆ ಗಾಯವಾಗಿತ್ತು. ಈ ಕಾರಣದ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲಿ ಸುಂದರ್ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಬಲಗೈ ಆಲ್​ರೌಂಡರ್ ಆಯುಷ್…

Read More

ಅರ್ಧ ಕೆಜಿ ಚಿನ್ನದ ನಿಧಿ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರನ ಅಳಲು – Kannada News | Gadag Lakkundi Gold Treasure Found case: Family That Handed Over Half Kg Gold to Government Has No House

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತ ವಿಚಾರ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬದ ಪರಿಸ್ಥಿತಿ ಈಗ ಸಂಕಷ್ಟದಲ್ಲಿದೆ. ನಿಧಿ ಪತ್ತೆಯಾದ ಸ್ಥಳದ ಮಾಲೀಕರಾಗಿರುವ ಮಹಿಳೆಯ ಸಹೋದರ ಗುಡದಪ್ಪ ಮಾತನಾಡಿ, ತಂಗಿ ಗಂಡನನ್ನು ಕಳೆದುಕೊಂಡು ಮನೆಯಿಲ್ಲದೆ ತಮ್ಮೊಂದಿಗೆ ವಾಸಿಸುತ್ತಿದ್ದಾಳೆ. ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾಳೆ ಎಂದರು. ಗುಡದಪ್ಪ ಪ್ರಕಾರ, ನಿಧಿ ಹಸ್ತಾಂತರ…

Read More

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ ‘ರಾಷ್ಟ್ರಭಾಷೆ’ಯ ಚರ್ಚೆ! – Kannada News | Sanjay Bangar Sparks ‘Rashtrabhasha’ Debate on KL Rahul

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್​ಗೆ ತಮಿಳಿನಲ್ಲಿ ಸಲಹೆಗಳನ್ನು ನೀಡುತ್ತಿದ್ದರು. ಸುಂದರ್​ಗೆ ಚೆಂಡನ್ನು ಹೇಗೆ ಎಸೆಯಬೇಕೆಂದು ತಮಿಳಿನಲ್ಲಿ ಹೇಳುತ್ತಿರುವ ಕೆಎಲ್ ರಾಹುಲ್ ಧ್ವನಿ ಸ್ಟಂಪ್ ಮೈಕ್​ನಲ್ಲಿ ಸೆರೆಯಾಗಿದೆ. ಅತ್ತ ಕೆಎಲ್ ರಾಹುಲ್​ಗೆ ತಮಿಳು ಬರುತ್ತಿದ್ದು, ಇತ್ತ ತಮಿಳುನಾಡು ಮೂಲದ ಕ್ರಿಕೆಟಿಗನೊಂದಿಗೆ ತಮಿಳಿನಲ್ಲೇ ಸಂಬೋಧಿಸುತ್ತಿದ್ದರು. ಇದನ್ನು ಕೇಳಿದ ಕಾಮೆಂಟೇಟರ್ ವರುಣ್ ಆರೋನ್, ಸುಂದರ್​ ಜೊತೆ ಕೆಎಲ್ ರಾಹುಲ್ ತಮಿಳಿನಲ್ಲಿ ಮಾತನಾಡಬೇಕಾಗುತ್ತದೆ. ಇದರಿಂದ ಅವರಿಗೆ ಬೇಗ…

Read More

ಮೊಬೈಲ್, ಇಂಟರ್ನೆಟ್ ಬಳಸೋದೆ ಇಲ್ವಂತೆ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ – Kannada News | Silence as Strategy: Why NSA Ajit Doval Keeps His Phone Switched Off

ನವದೆಹಲಿ, ಜನವರಿ 12: ಭಾರತದ ಭದ್ರತಾ ಸಲಹೆಗಾರ(NSA) ಅಜಿತ್ ದೋವಲ್(Ajit Doval) ಮೊಬೈಲ್, ಇಂಟರ್ನೆಟ್ ಬಳಸುವುದೇ ಇಲ್ವಂತೆ. ಭದ್ರತಾ ಸಲಹೆಗಾರರಾಗಿ ಮೊಬೈಲ್ ಅನ್ನೇ ಬಳಸುವುದಿಲ್ಲ ಎಂದರೆ ಹೇಗೆ ಸಂವಹನ ನಡೆಸುತ್ತಾರೆ ಎನ್ನುವ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜ. ಆದರೆ ಸಾಮಾನ್ಯ ಜನರಿಗೆ ತಿಳಿದಿಲ್ಲದ ಇತರ ಸಂವಹನ ವಿಧಾನಗಳಿವೆ ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಡೆವಲಾಪ್ ಇಂಡಿಯಾ ಯುವ ನಾಯಕರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವೈಯಕ್ತಿಕ ಅಗತ್ಯಗಳನ್ನು ಹೊರತುಪಡಿಸಿ ನಾನು ಇಂಟರ್ನೆಟ್ ಅಥವಾ ಫೋನ್…

Read More

ದಶಕದ ಹಿಂದಿನ ದಾಖಲೆ ಉಡೀಸ್; ಒಮ್ಮೆಲೆ ನಾಲ್ಕು ಸಿನಿಮಾ ಹಿಂದಿಕ್ಕಿದ ‘ಧುರಂಧರ್’ – Kannada News | Dhurandhar Movie Shatters Baahubali 2’s North America Record: Box Office Triumph

ಸಿನಿಮಾಗಳು ರಿಲೀಸ್ ಆದ ಮೊದಲ ವಾರ ಅಬ್ಬರಿಸಿ ನಂತರದ ವಾರಗಳಲ್ಲಿ ಮುಗ್ಗರಿಸುತ್ತವೆ. ಮೂರನೇ ವಾರಕ್ಕೆ ಬರೋವರೆಗೆ ಸಿನಿಮಾ ಸುಸ್ತಾಗಿ ಬಿಡುತ್ತದೆ. ಆದರೆ, ‘ಧುರಂಧರ್’ ಹಾಗಲ್ಲ. ರಿಲೀಸ್ ಆಗಿ ಆರು ವಾರ ಕಳೆದರೂ ಸಿನಿಮಾ ಮುನ್ನುಗ್ಗುತ್ತಿದೆ. ಈಗ ಈ ಚಿತ್ರ 10 ವರ್ಷಗಳ ಹಿಂದೆ ಬರೆದಿದ್ದ ದಾಖಲೆಯನ್ನು ಉಡೀಸ್ ಮಾಡಿದೆ. ‘ಬಾಹುಬಲಿ 2’ ಸಿನಿಮಾ 2016ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬರೆದ ದಾಖಲೆ ಒಂದೆರಡಲ್ಲ. ಇದನ್ನು ಅಳಿಸಲು ಅನೇಕ ಸಿನಿಮಾಗಳ ಬಳಿ ಸಾಧ್ಯವೇ…

Read More

ಪಿಎಸ್​ಎಲ್​ವಿ ರಾಕೆಟ್ ವೈಫಲ್ಯ; ನಾಶಗೊಂಡ ಸೆಟಿಲೈಟ್​ಗಳ ನಷ್ಟ ಯಾರು ಭರಿಸೋದು? – Kannada News | PSLV rocket mission failure, who bears the loss for lost satellites

ನವದೆಹಲಿ, ಜನವರಿ 12: ಹದಿನಾರು ಸೆಟಿಲೈಟ್​ಗಳನ್ನು ಹೊತ್ತ ಪಿಎಸ್​ಎಲ್​ವಿ ರಾಕೆಟ್ ಉಡಾವಣೆ (PSLV rocket launch) ವಿಫಲವಾಗಿದೆ. ಇಸ್ರೋದಿಂದ ಉಡಾವಣೆಗೊಂಡ ಪಿಎಸ್​ಎಲ್​ವಿ-ಸಿ62 ರಾಕೆಟ್ ತಾಂತ್ರಿಕ ವೈಫಲ್ಯ ಕಂಡು, ಗುರಿ ತಪ್ಪಿದೆ. ಇದರೊಂದಿಗೆ, ರಾಕೆಟ್ ಜೊತೆಗೆ ಅದರಲ್ಲಿದ್ದ ಭೂ ವೀಕ್ಷಣಾ ಉಪಗ್ರಹವಾದ ಇಒಎಸ್-ಎನ್1 ಸೇರಿದಂತೆ 16 ಸೆಟಿಲೈಟ್​ಗಳೂ ನಾಶವಾಗಲಿವೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್​ನಲ್ಲಿ ಬೆಳಗ್ಗೆ 10:18ಕ್ಕೆ ಈ ರಾಕೆಟ್ ಉಡಾವಣೆ ಆಗಿತ್ತು. ಇಒಎಸ್-ಎನ್1 ಸೇರಿದಂತೆ 15 ಸೆಟಿಲೈಟ್​ಗಳನ್ನು ಸೂರ್ಯ ಸಂಬದ್ಧ ಕಕ್ಷೆಗೆ (Sun Synchronous…

Read More

ಕಿಂಗ್ ಕೊಹ್ಲಿಯ ದಾಖಲೆ ಮೇಲೆ ಕಣ್ಣಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi Eyes On Virat Kohli and Gill’s Record

ಟೀಮ್ ಇಂಡಿಯಾ ಅಂಡರ್​-19 ವಿಶ್ವಕಪ್​ಗಾಗಿ ಸಜ್ಜಾಗಿದೆ. ಜನವರಿ 15 ರಿಂದ ಶುರುವಾಗಲಿರುವ ಈ ಟೂರ್ನಿಗೂ ಮುನ್ನವೇ ವೈಭವ್ ಸೂರ್ಯವಂಶಿಯ ಅಬ್ಬರ ಆರಂಭವಾಗಲಿದೆ. ಸ್ಕಾಟ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ವೈಭವ್ ಕೇವಲ 50 ಎಸೆತಗಳಲ್ಲಿ 7 ಸಿಕ್ಸರ್​ಗಳೊಂದಿಗೆ 96 ರನ್​ಗಳಿಸಿದ್ದಾರೆ. ಇದೇ ಫಾರ್ಮ್​ ಅನ್ನು ವಿಶ್ವಕಪ್​ನ ಮೊದಲ ಪಂದ್ಯದಲ್ಲೂ ವೈಭವ್ ಸೂರ್ಯವಂಶಿ ಮುಂದುವರೆಸುವ ನಿರೀಕ್ಷೆಯಿದೆ. ಈ ನಿರೀಕ್ಷೆ ನಿಜವಾದರೆ ಹೊಸ ಇತಿಹಾಸ ನಿರ್ಮಾಣವಾಗುವುದು ಖಚಿತ. ಏಕೆಂದರೆ ಈ ಬಾರಿ ಅಂಡರ್-19 ವಿಶ್ವಕಪ್ ಮೂಲಕ…

Read More

ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್ – Kannada News | Renukaswamy Case: Pavithra Gowda’s Jail Home Food Restricted by Court

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಜೈಲಿನಲ್ಲಿರೋ ಪವಿತ್ರಾ ಗೌಡಗೆ (Pavithra Gowda) ಮನೆ ಊಟ ನೀಡುವಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಮೊದಲು ಆದೇಶ ನೀಡಿತ್ತು. ಈ ಆದೇಶವನ್ನು ಜೈಲಧಿಕಾರಿಗಳು ಪ್ರಶ್ನೆ ಮಾಡಿದ್ದರು. ಈ ವಿಷಯದಲ್ಲಿ ಕೋರ್ಟ್ ತನ್ನದೇ ತೀರ್ಪನ್ನು ಮಾರ್ಪಾಡು ಮಾಡಿದೆ. ವಾರದಲ್ಲಿ ಒಮ್ಮೆ ಮಾತ್ರ ಊಟ ನೀಡಲು ಅವಕಾಶ ನೀಡಿದೆ. ಇದರಿಂದ ಪವಿತ್ರಾಗೆ ಹಿನ್ನಡೆ ಆಗಿದೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಜೈಲೂಟದಿಂದ ಸಮಸ್ಯೆ ಆಗುತ್ತಿದೆ ಎಂಬುದನ್ನು ಹೈಲೈಟ್ ಮಾಡಿದ್ದರು. ಜೈಲೂಟದಿಂದ…

Read More