Headlines

ಜಸ್​ಪ್ರೀತ್ ಬುಮ್ರಾ ಭಾರತ ತಂಡದಿಂದ 18 ತಿಂಗಳುಗಳ ಕಾಲ ಹೊರಗೆ!

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಟಿ20 ಕ್ರಿಕೆಟ್​ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಗಮನ: ಜಸ್​ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್​ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್….

Read More

Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

ಹೈದರಾಬಾದ್, ಮಾರ್ಚ್​ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ…

Read More

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ!

ಗದಗ, ಮಾ.11: ಲಕ್ಕುಂಡಿಯಲ್ಲಿ (Lakkundi Gold Treasure) ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, ಅವು ಇತಿಹಾಸದ ಅಮೂಲ್ಯ ದಾಖಲೆಗಳಾಗಿವೆ. ಗದಗ ಜಿಲ್ಲಾಡಳಿತ ಭವನದಲ್ಲಿ ಡಿಸಿ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ಪುರಾತತ್ವ ಶಾಸ್ತ್ರಜ್ಞರ ಸಮಿತಿ ಈ ಕೆಲವೊಂದು ಅಚ್ಚರಿಯ ವಿಚಾರಗಳನ್ನು ತಿಳಿಸಿದೆ. ಈ ಆಭರಣಗಳು ಯಾವ ಕಾಲದ್ದೂ, ಯಾರಿಗೆ ಸೇರಬೇಕಿರುವುದು, ಹಾಗೂ ಇದರ…

Read More

“ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ ಮಾಡಿದ್ರಿ?”: ಸಚಿವ ತಂಗಡಗಿ ವಿರುದ್ಧ ಗುಡುಗಿದ ಶಾಸಕ ಸುನೀಲ್ ಕುಮಾರ್

ಬೆಂಗಳೂರು, ಮಾ.11:ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಶಾಸಕ ಸುನೀಲ್ ಕುಮಾರ್ ಅವರು ಸಚಿವ ತಂಗಡಗಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಿಗಮದ ಅಧ್ಯಕ್ಷರ ನೇಮಕ ಮತ್ತು ಅನುದಾನ ಹಂಚಿಕೆಯಲ್ಲಿನ ಅವ್ಯವಸ್ಥೆಗಳನ್ನು ಎತ್ತಿ ತೋರಿಸಿದ್ದಾರೆ. ನಿಗಮವನ್ನು ಜನವರಿ 2024ರಲ್ಲಿ ನೋಂದಾಯಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಅಧ್ಯಕ್ಷರ ನೇಮಕವು ಅದಕ್ಕೂ ಎಂಟು ತಿಂಗಳ ಮುಂಚೆಯೇ ನಡೆದಿರುವುದು ವಿರೋಧ ಪಕ್ಷದ ನಾಯಕರ ಪ್ರಮುಖ ಪ್ರಶ್ನೆಯಾಗಿದೆ. “ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ…

Read More

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್​​ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್​​ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್​​ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್​​ ಮತ್ತು ಗ್ಯಾಂಗ್​​…

Read More

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್​ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ…

Read More

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ ಮಾಡಿದ್ದೇ ತಡ ಮಂಗಳೂರು ಕಾಲೇಜು ವಿದ್ಯಾರ್ಥಿಗಳ ನಡುವೆ ಬಿಗ್​​ ಫೈಟ್

ಮಂಗಳೂರು, ಮಾ.11: ಈ ಹಿಂದೆ ಕಾಲೇಜು ಚುನಾವಣೆ ಎಂದು ಹೇಳಿಕೊಂಡು ವಿದ್ಯಾರ್ಥಿಗಳ ನಡುವೆ ದೊಡ್ಡ ಜಗಳಗಳು ನಡೆಯುತ್ತಿತ್ತು. ಇದೀಗ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು ಅಷ್ಟೇ, ಇನ್ನು ಅದು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅಷ್ಟರಲ್ಲೇ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಕಿಚ್ಚು ಭುಗಿಲೆದ್ದಿದೆ. ಕಾಂಗ್ರೆಸ್ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣ ರಣರಂಗವಾಗಿ ಮಾರ್ಪಟ್ಟಿದೆ. ಬಜೆಟ್‌ನಲ್ಲಿ ಚುನಾವಣೆ…

Read More

ಹೋಳಿ ಆಚರಿಸಲು ಮನೆಗೆ ಬಂದಿದ್ದ ಮಗಳು 13ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಗೇಟರ್​ ನೋಯ್ಡಾ, ಮಾರ್ಚ್​ 11: ಹೋಳಿ ಆಚರಣೆಗೆಂದು ಮನೆಗೆ ಬಂದಿದ್ದ ಯುವತಿ ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 25 ವರ್ಷದ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಸ್ರಖ್ ಪೊಲೀಸ್ ಠಾಣೆ ಪ್ರದೇಶದ ಗೌರ್ ಸೌಂದರ್ಯಂ ಸೊಸೈಟಿಯಲ್ಲಿ ಈ ಘಟನೆ ನಡೆದಿದ್ದು, ವಸತಿ ಸಮುಚ್ಚಯದ ನಿವಾಸಿಗಳಲ್ಲಿ ಭಯಭೀತಿ ಮೂಡಿಸಿದೆ. ಮೃತ ಯುವತಿಯನ್ನು ಶಿವಿಕಾ ಥಕ್ರಲ್ ಎಂದು ಗುರುತಿಸಲಾಗಿದ್ದು, ಈಕೆ ವಿನಯ್ ಥಕ್ರಲ್ ಅವರ ಪುತ್ರಿಯಾಗಿದ್ದು, ಗೌರ್…

Read More

Kalashtami 2026: ಇಂದು ಕಾಲಾಷ್ಟಮಿ; ಈ ದಿನದ ವಿಶೇಷತೆ ಮತ್ತು ಮಹತ್ವ ತಿಳಿಯಿರಿ

ಕಾಲಾಷ್ಟಮಿಯು ಕಾಲ ಭೈರವನಿಗೆ ಅರ್ಪಿತವಾದ ಒಂದು ಪ್ರಮುಖ ಹಿಂದೂ ಹಬ್ಬವಾಗಿದೆ. ಇದನ್ನು ಪ್ರತಿ ತಿಂಗಳ ಕೃಷ್ಣ ಪಕ್ಷದ ಎಂಟನೇ ದಿನದಂದು ಆಚರಿಸಲಾಗುತ್ತದೆ. ಈ ತಿಂಗಳಿನಲ್ಲಿ ಮಾರ್ಚ್ 11ರಂದು ಈ ಕಾಲಾಷ್ಟಮಿ ದಿನವನ್ನಾಗಿ ಆಚರಿಸುತ್ತಾರೆ. ಶಿವನ ಉಗ್ರ ರೂಪವಾದ ಕಾಲ ಭೈರವನ ಆರಾಧನೆಗೆ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಈ ದಿನದಂದು ಕಾಲ ಭೈರವನನ್ನು ಪೂಜಿಸುವುದರಿಂದ ಭಯ ಮತ್ತು ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಈ ದಿನದಂದು ಮಾಡುವ ಉಪವಾಸ ಮತ್ತು ಪೂಜೆಯು ಶನಿ ಮತ್ತು…

Read More

ತಮಿಳಿನ ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್​​ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ

ಚಿತ್ರರಂಗದಲ್ಲಿ (Movie Industry) ಒಬ್ಬರನ್ನು ಇನ್ನೊಬ್ಬರ ಜೊತೆ ಹೋಲಿಸಿ ನೋಡುವುದು ಸಾಮಾನ್ಯ. ಆದರೆ ಈ ಹೋಲಿಕೆಯ ಸಂದರ್ಭದಲ್ಲಿ ನಟರನ್ನು ತುಚ್ಛೀಕರಿಸಿ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದೀಗ ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗಳಲೆಂದು ತಮಿಳಿನ ಲಿಜೆಂಡರಿ ನಟರೊಬ್ಬರ ಬಗ್ಗೆ ಕೀಳಾಗಿ ಮಾತನಾಡಿರುವುದರನ್ನು ನೆಟ್ಟಗರು ತೀವ್ರವಾಗಿ ಟೀಕಿಸಿದ್ದಾರೆ. ಟಾಲಿವುಡ್‌ನ ಹಿರಿಯ…

Read More