Headlines

ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ – Kannada News | Bomb Threat at Kempegowda Airport: Passenger Arrested for Fake Bomb Scare in Bengaluru

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂಧಿತ ಆರೋಪಿ ಅಬು ಅಕಿಲ್ ಅಜರ್ ಚಾದ್Image Credit source: tv9 ದೇವನಹಳ್ಳಿ, ಜನವರಿ 30: ಬೆಂಗಳೂರು (Bangalore) ಅಹಮದಾಬಾದ್‌ ವಿಮಾನದ ಪ್ರಯಾಣಿಕನೊಬ್ಬ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ (Bomb Threat) ಹಾಕಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಶುಕ್ರವಾರ ನಡೆದಿದೆ. ಪರಿಣಾಮ ಕೆಲ ಕಾಲ ಏರ್​ಪೋರ್ಟ್​​ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಯಿತು. ಸದ್ಯ, ಬಾಂಬ್ ಬೆದರಿಕೆ ಹಾಕಿದ ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಚಾದ್…

Read More

IND vs ENG: 341 ರನ್​ಗಳಿಗೆ ಡಿಕ್ಲೇರ್ ಘೋಷಿಸಿದ ಭಾರತ; ಇಂಗ್ಲೆಂಡ್ ಗೆಲುವಿಗೆ 456 ರನ್ ಗುರಿ

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ತನ್ನ ಎರಡನೇ ಇನ್ನಿಂಗ್ಸ್​ ಅನ್ನು 341 ರನ್​​ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಆತಿಥೇಯ ಇಂಗ್ಲೆಂಡ್‌ ಮಹಿಳಾ ತಂಡದ ಗೆಲುವಿಗೆ 457 ರನ್​ಗಳ ಬೃಹತ್ ಗುರಿ ನೀಡಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತದ ಪರ ಯಾಸ್ತಿಕಾ ಭಾಟಿಯಾ ಸ್ಮರಣೀಯ ಶತಕ ಸಿಡಿಸಿದರೆ, ಉಪನಾಯಕಿ ಸ್ಮೃತಿ ಮಂಧಾನ ಹಾಗೂ ವಿಕೆಟ್‌ಕೀಪರ್ ರಿಚಾ ಘೋಷ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇತ್ತ ಇಂಗ್ಲೆಂಡ್‌ ಪರ ಸೋಫಿ ಎಕ್ಲೆಸ್ಟೋನ್ ಸತತ ಎರಡನೇ ಇನ್ನಿಂಗ್ಸ್​ನಲ್ಲೂ…

Read More

ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ… 1- ಅಭಿಷೇಕ್ ಶರ್ಮಾ: ಟೀಮ್ ಇಂಡಿಯಾದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ…

Read More

IND vs ENG: ಟಾಸ್ ಗೆದ್ದ ಭಾರತ: ವೈಭವ್ ಸೂರ್ಯವಂಶಿ ಪಾದಾರ್ಪಣೆ – Kannada News | India vs England 2nd T20I: Playing XI and Toss Update

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟಿ20 ಪಂದ್ಯ ಶುರುವಾಗಿದೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅದರಂತೆ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ವೈಭವ್ ಎಂಟ್ರಿ: ಈ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಭಾರತದ ಪರ ಅಂತಾರಾಷ್ಟ್ರೀಯ ಪಂದ್ಯವಾಡಿದ ಅತ್ಯಂತ ಕಿರಿಯ…

Read More

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಸಿಲಿಗುರಿ, ಏಪ್ರಿಲ್ 11: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ರೋಡ್ ಶೋ ಪಶ್ಚಿಮ ಬಂಗಾಳದಲ್ಲಿ ಭಾರಿ ಜನಸಮೂಹವನ್ನು ಆಕರ್ಷಿಸಿತು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. ಈ ರೋಡ್ ಶೋ ಬಂಗಾಳದಲ್ಲಿ ಚುನಾವಣೆಗೂ…

Read More

ಬೆಂಗಳೂರಲ್ಲಿ ಟ್ರಾಫಿಕ್​​ ಸಮಸ್ಯೆ ನಿವಾರಣೆಗೆ ಕ್ರಮ: ಸಿಗ್ನಲ್​​ ಸಮೀಪವಿರುವ ಬಸ್​​ ನಿಲ್ದಾಣಗಳ ತೆರವಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ – Kannada News | Bengaluru Traffic: BMTC Bus Stops Within 75 Meters of Signals to be Shifted to Ease Congestion

ಬೆಂಗಳೂರು, ಜುಲೈ 15: ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದಲ್ಲಿನ ಪ್ರಮುಖ ಸಮಸ್ಯೆಗಳ ನಿವಾರಣೆಗೆ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಫುಟ್​​​ಪಾತ್​​ ಒತ್ತುವರಿ ತೆರವು, ಬಿಡಾಡಿ ವಾಹನಗಳ ಎತ್ತಂಗಡಿ ಸೇರಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇವುಗಳ ಜೊತೆಗೀಗ ನಗರದಲ್ಲಿನ ಟ್ರಾಫಿಕ್​​ ಸಮಸ್ಯೆ ನಿವಾರಣೆ ನಿಟ್ಟಿನಲ್ಲೂ ಸಚಿವರು ಕಾರ್ಯಪ್ರವತ್ತರಾಗಿದ್ದು, ಸಿಗ್ನಲ್​​ಗಳಿಂದ 75 ಮೀಟರ್ ಒಳಗಿರುವ ಬಸ್ ನಿಲ್ದಾಣಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಇತ್ತೀಚೆಗೆ ಸಚಿವ ಕೃಷ್ಣಭೈರೇಗೌಡ ಅವರ…

Read More

‘ಟಾಕ್ಸಿಕ್’ ಟೀಸರ್: ವೈರಲ್ ಆಗುತ್ತಿದೆ ಯಶ್ ಕಾಲೇಜು ವಿಡಿಯೋ ವಿಶೇಷತೆಯೇನು? – Kannada News | Yash’s old dance video getting viral with Toxic teaser clip

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟೀಸರ್ ಸಖತ್ ಮಾಸ್ ಆಗಿದ್ದು, ಟೀಸರ್​​ನಲ್ಲಿಯೇ ಸಾಕಷ್ಟು ಟ್ವಿಸ್ಟುಗಳನ್ನು ಸಹ ನೀಡಲಾಗಿದೆ. ಟೀಸರ್​ನಲ್ಲಿ ಯಶ್ ಎರಡು ಭಿನ್ನ ಲುಕ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತುಸು ವಯಸ್ಸಾದ ಪಾತ್ರದ ಜೊತೆಗೆ ಯಂಗ್ ಯಶ್ ಸಹ ಟೀಸರ್​​ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಖತ್ ಕುತೂಹಲ ಮೂಡಿಸಿದೆ. ಯಂಗ್ ಲುಕ್​​​ನಲ್ಲಿರುವ ಯಶ್, ಕೆಲವರನ್ನು ಅಮಾನುಶವಾಗಿ ಕೊಲ್ಲುವ ದೃಶ್ಯಗಳ ಜೊತೆಗೆ ಕುಡಿದು ಡ್ಯಾನ್ಸ್ ಮಾಡುವ ದೃಶ್ಯಗಳು ಟೀಸರ್​​ನಲ್ಲಿವೆ. ಆದರೆ ಈ ಟೀಸರ್ ಬಿಡುಗಡೆ ಆದ…

Read More

ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ – Kannada News | Silver price may crash, warns Robert Kiyosaki

ವಾಷಿಂಗ್ಟನ್, ಜನವರಿ 15: ಸಿಕ್ಕಾಪಟ್ಟೆ ಏರುತ್ತಿರುವ ಬೆಳ್ಳಿ ಬೆಲೆ ಮತ್ತೆ ಇಳಿಕೆ ಆಗುತ್ತಾ? ಬೆಳ್ಳಿಯ ಪ್ರೈಸ್ ಕರೆಕ್ಷನ್ ಆಗುತ್ತಾ ಎನ್ನುವ ಪ್ರಶ್ನೆ ಮತ್ತು ಆತಂಕ ಹಲವು ಭಾರತೀಯರಿಗೆ ಇದೆ. ‘ರಿಚ್ ಡ್ಯಾಡ್ ಪೂರ್ ಡ್ಯಾಡ್’ ಸರಣಿಯ ಪುಸ್ತಕಗಳ ಕರ್ತೃ ರಾಬರ್ಟ್ ಕಿಯೋಸಾಕಿ ಅವರ ಪ್ರಕಾರ ಬೆಳ್ಳಿ ಬೆಲೆ ಸದ್ಯದ ಮಟ್ಟಿಗೆ ಗರಿಷ್ಠ ಮಟ್ಟ ಮುಟ್ಟಿದ್ದು, ಯಾವಾಗ ಬೇಕಾದರೂ ಕುಸಿತ ಕಾಣಬಹುದು. ಬೆಲೆ ಕುಸಿತ ಕಂಡ ಬಳಿಕ ಬೆಳ್ಳಿಗೆ ಮತ್ತೆ ಬೇಡಿಕೆ ಶುರುವಾಗುತ್ತದೆ ಎಂದೂ ಕಿಯೋಸಾಕಿ ಭವಿಷ್ಯ ನುಡಿದಿದ್ದಾರೆ….

Read More

ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್​​: ಕಳ್ಳಿಯರ ಗ್ಯಾಂಗ್​​ ಭೇದಿಸಿದ ಖಾಕಿ – Kannada News | Shakti Yojana Misused: Women’s Jewelry Theft Gang Arrested in Kalaburagi

ಕಲಬುರಗಿ, ಡಿಸೆಂಬರ್​​ 25: ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸಾರಿಗೆಯೆ ಸಾಮಾನ್ಯ ಬಸ್​​ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆಯನ್ನು ಸರ್ಕಾರ ಶಕ್ತಿ ಯೋಜನೆಯಡಿ  ಕಲ್ಪಿಸಿದೆ. ಆದ್ರೆ ಇದೇ ಫ್ರೀ ಬಸ್​​ ಸ್ಕೀಂನ ಬಂಡವಾಳ ಮಾಡಿಕೊಂಡು ಮಹಿಳಾ ಪ್ರಯಾಣಿಕರ ಆಭರಣಗಳನ್ನು ಕದಿಯುತ್ತಿದ್ದ ಖತರ್ನಾಕ್​​ ಲೇಡಿ​​ ಗ್ಯಾಂಗ್​​ ಒಂದನ್ನು ಕಲಬುರಗಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರದ ಮಾಂಗರವಾಡಿ ಬಡಾವಣೆಯ ನಿವಾಸಿಗಳಾದ ಚಿಮನ್ ಕಾಂಬಳೆ, ಶಕೀಲಾಬಾಯಿ ಉಪಾಧ್ಯಾ ಮತ್ತು‌ ಮಾಧುರಿ ಬಂಧಿತ ಆರೋಪಿಗಳಾಗಿದ್ದಾರೆ. ಕಳ್ಳತನವನ್ನೇ ಇವರು ವೃತ್ತಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರದ…

Read More

RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು, ಮಾ.25: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿದೆ. ಇದೊಂದು ಅಭಿಮಾನಿಗಳಿಗೆ ಹಬ್ಬವೇ ಸರಿ, ಅದರಲ್ಲೂ ಈ ಬಾರಿ ಆರ್​​ಸಿಬಿ ಮೊದಲ ಪಂದ್ಯ ಇಲ್ಲಿ ನಡೆಯುತ್ತಿರುವ ಕಾರಣ ಇನ್ನು ರೋಚಕವಾಗಿರಲಿದೆ. ಬೆಂಗಳೂರಿನಲ್ಲಿ ಆರ್​ಸಿಬಿ ಅಭಿಮಾನಿಗಳು ಇರುವ ಕಾರಣ ಹೆಚ್ಚು ಜನ ಸೇರಬಹುದು. ಹಾಗೂ ಜನ ದಟ್ಟಣೆಯೂ ಆಗಬಹುದು ಇದರ ಜತೆಗೆ ವಾಹನ ದಟ್ಟಣೆ ಕೂಡ ಆಗಬಹುದು ಎಂಬ ಕಾರಣಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ…

Read More