Headlines

ಕೊಲೆಸ್ಟ್ರಾಲ್ ನಿಯಂತ್ರಿಸಲು ಪ್ರತಿನಿತ್ಯ ಈ ಸಲಹೆಗಳನ್ನು ಮರೆಯದೆಯೇ ಅನುಸರಿಸಿ – Kannada News | Daily Habits to Manage High Cholesterol

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ದೇಹದಲ್ಲಿ ಕೊಲೆಸ್ಟ್ರಾಲ್ (Cholesterol) ಮಟ್ಟ ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ. ಕೊಲೆಸ್ಟ್ರಾಲ್ ದೇಹಕ್ಕೆ ಅಗತ್ಯವಾದ ಒಂದು ರೀತಿಯ ಕೊಬ್ಬು, ಆದರೆ ಅದು ಹೆಚ್ಚಾದರೆ ಹಾನಿಕಾರಕವಾಗಬಹುದು. ಇದರಿಂದ ವ್ಯಕ್ತಿಯಲ್ಲಿ ಆಯಾಸ, ತಲೆತಿರುಗುವಿಕೆ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ನೋವು, ಉಸಿರಾಟದ ತೊಂದರೆ ಮತ್ತು ಎದೆಯಲ್ಲಿ ಅಸಹಜ ಒತ್ತಡದಂತಹ ಸಮಸ್ಯೆಗಳು ಕಂಡುಬರಬಹುದು. ಜೊತೆಗೆ ಕಣ್ಣುಗಳ ಸುತ್ತಲಿನ ಚರ್ಮದ ಸಿಪ್ಪೆ ಸುಲಿಯುವುದು ಅಥವಾ ತೂಕ ಹೆಚ್ಚಾಗುವುದು…

Read More

ಬಿಬಿಎಲ್​ನಿಂದ ಹೊರಬಿದ್ದ ಬಾಬರ್ ಪ್ರತಿ ರನ್​ಗೆ ಪಡೆದ ಸಂಭಾವನೆ ಎಷ್ಟು ಲಕ್ಷ ಗೊತ್ತಾ? – Kannada News | Babar Azam’s BBL Debacle: Sydney Sixers Paid 1.26 Lakh Per Run for Star’s Slow Play

ಬಿಗ್ ಬ್ಯಾಷ್ ಲೀಗ್​ನಲ್ಲಿ ಇದೇ ಮೊದಲ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಬಾಬರ್ ಪ್ರದರ್ಶನ ತೀರ ಕಳಪೆಯಾಗಿತ್ತು. ಪ್ರತಿ ರನ್ ಗಳಿಸಲು ಬಾಬರ್ ಹರಸಾಹಸ ಪಡಬೇಕಾಯಿತು. ಕಳಪೆ ಫಾರ್ಮ್​ ಜೊತೆಗೆ ರಾಷ್ಟ್ರೀಯ ಕರ್ತವ್ಯದಿಂದಾಗಿ ಬಾಬರ್ ಸೀಸನ್ ಮಧ್ಯದಲ್ಲೇ ಲೀಗ್ ತೊರೆದಿದ್ದಾರೆ. ಪರಿಣಾಮವಾಗಿ, ಬಾಬರ್ ಗಳಿಸಿದ ಪ್ರತಿ ರನ್​ಗೆ ಸಿಡ್ನಿ ಸಿಕ್ಸರ್ಸ್‌ ಲಕ್ಷಾಂತರ ರೂಗಳ ವೇತನ ನೀಡಬೇಕಾಗಿ ಬಂದಿದೆ. Source link

Read More

ಬೆಂಗಳೂರಲ್ಲಿ ದುಬಾರಿ ಟಿಕೆಟ್ ಬೆಲೆಗೆ ‘ಜನ ನಾಯಗನ್’ ಡಲ್; ಶೋಗಳಿಗಿಲ್ಲ ಹೌಸ್​​ಫುಲ್ ಬೋರ್ಡ್ – Kannada News | Jana Nayagan Box Office: Thalapathy Vijay Film Starts Dull in Bengaluru Due to High Ticket Prices

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan Movie) ಚಿತ್ರ ಇಂದು (ಜುಲೈ 23) ರಿಲೀಸ್ ಆಗಿದೆ. ಈ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಮೊದಲ ದಿನದ ಗಳಿಕೆ ಭಾರತದಲ್ಲಿ 100 ಕೋಟಿ ರೂಪಾಯಿ ದಾಟೋ ನಿರೀಕ್ಷೆ ಇದೆ. ಆದರೆ, ಈ ಚಿತ್ರಕ್ಕೆ ಬೆಂಗಳೂರಲ್ಲಿ ಡಲ್ ಓಪನಿಂಗ್ ಸಿಕ್ಕಿದೆ. ಬಹುತೇಕ ಮಲ್ಟಿಪ್ಲೆಕ್ಸ್​​ಗಳಲ್ಲಿ ಹೌಸ್​​ಫುಲ್ ಬೋರ್ಡ್ ಬಿದ್ದಿಲ್ಲ. ದುಬಾರಿ ಟಿಕೆಟ್ ದರ ಕೂಡ ಇದಕ್ಕೆ ಕಾರಣ ಎಂಬ ಮಾತು ವ್ಯಕ್ತವಾಗುತ್ತಿದೆ. ಯಾವುದಾದರೂ…

Read More

ಚಿಕ್ಕಮಗಳೂರು BJP-ಹಿಂದೂ ಕಾರ್ಯಕರ್ತರು, ನಾಲ್ವರು ಮುಸ್ಲಿಮರು ಸೇರಿ 15 ಜನರಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು (ಮಾರ್ಚ್.18): ಜಿಲ್ಲೆಯಲ್ಲಿ ಬಿಜೆಪಿ (BJP) ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ (externment Notice) ನೀಡಲಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ ಗೌಡ‌, ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಪೊಲೀಸ್ ‌ಕಾಯ್ದೆ1963 ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದ್ದು, ಈ…

Read More

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ…

Read More

ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ವೇಳೆ ಪೊಲೀಸ್​​​​ ಕೈಗೆ ಸಿಕ್ಕಿಬಿದ್ದ ನೈಜಿರಿಯಾ ಮೂಲದ ವ್ಯಕ್ತಿ – Kannada News | Devanahalli Drug Seizure: Nigerian National Caught Supplying for NYE Parties

ಬೆಂಗಳೂರು, ಡಿ.31: ಒಂದು ಕಡೆಯಲ್ಲಿ ಬೆಂಗಳೂರಿನಲ್ಲಿ (Bengaluru drug) ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಇನ್ನು ಅನೇಕ ಕಡೆ ಈಗಾಗಲೇ ಜನ ಸೇರಿದ್ದಾರೆ. ಪಬ್​​​ಗಳಲ್ಲಿ ಪಾರ್ಟಿ ಶುರುವಾಗಿದೆ. ಜತೆಗೆ ಪೊಲೀಸ್​​​​ ಕಣ್ಗಾವಲು ಇದೆ. ಬಿಗಿ ಭದ್ರತೆ ಇದೆ. ಇದರ ನಡುವೆ ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನೈಜಿರಿಯಾ ಮೂಲದ ವ್ಯಕ್ತಿ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ಎಂದು…

Read More

MI vs LSG, IPL 2026: ರೋಚಕತೆ ಸೃಷ್ಟಿಸಿದ ಇಂದಿನ ಮುಂಬೈ-ಲಕ್ನೋ ಐಪಿಎಲ್ ಪಂದ್ಯ: ಸೋತ ತಂಡ ಟೂರ್ನಿಯಿಂದ ಔಟ್ – Kannada News | MI vs LSG, IPL 2026 Today’s thrilling Match between Mumbai vs Lucknow The losing team is out of the tournament

ಬೆಂಗಳೂರು (ಮೇ. 04): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 47 ನೇ ಪಂದ್ಯ ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ಪ್ಲೇಆಫ್ ತಲುಪುವ ತಮ್ಮ ಮರೆಯಾಗುತ್ತಿರುವ ಆಸೆಯನ್ನು ಪುನರುಜ್ಜೀವನಗೊಳಿಸಲು ಹೋರಾಡಲಿದೆ. ಈ ಪಂದ್ಯವು ಋತುವಿನಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ತಂಡಗಳ ನಡುವೆ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ 2026 ರಲ್ಲಿ 8 ಪಂದ್ಯಗಳಲ್ಲಿ 6 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ…

Read More

ಕುಂಭ ರಾಶಿಯವರಿಗೆ ಮಾರ್ಚ್​​​ನಲ್ಲಿ ಸುಖ, ಸಂಪತ್ತಿನ ಭೋಗ – Kannada News | Kumbha Rashi March Predictions: Unlock Wealth, Success and Navigate Planetary Effects

ಈ ತಿಂಗಳಲ್ಲಿ ಕುಂಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಅತ್ಯಂತ ರೋಚಕವಾಗಿದ್ದು, ಇದು ಸವಾಲು ಮತ್ತು ಅವಕಾಶಗಳ ಮಿಶ್ರಣವಾಗಿರಲಿದೆ. ವಿಶೇಷವಾಗಿ ಈ ತಿಂಗಳಲ್ಲಿ ಕುಂಭ ರಾಶಿಯ ಲಗ್ನದಲ್ಲಿಯೇ ಮಂಗಳ ಮತ್ತು ರಾಹುವಿನ ಸಂಯೋಗವಿರುವುದರಿಂದ, ಜೀವನದ ವೇಗ ಹೆಚ್ಚಾಗಲಿದೆ. ಪರಿವರ್ತನೆಯನ್ನು ಕಾಣುವ ಅವಕಾಶ ನಿಮ್ಮದು. ಯಾವ ಗ್ರಹರ ದಶೆ ಈ ತಿಂಗಳಲ್ಲಿ ಉತ್ತಮ‌ ಎನ್ನುವುದು ತಿಳಿದರೆ ಅದಕ್ಕೆ ಬೇಕಾದ ಪರಿಹಾರೋಪಾಯಗಳು ಲಭ್ಯ. ತೊಂದರೆಯನ್ನು ಆ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ​ಶುಭ ಫಲ ​ಶುಕ್ರ : ಮಾರ್ಚ್ ದ್ವಿತೀಯದಲ್ಲಿ ಶುಕ್ರನು…

Read More

ಜಪಾನ್‌ಗೆ ಭಾರತೀಯ ಮಾವಿನ ರಫ್ತು ತಾತ್ಕಾಲಿಕ ಸ್ಥಗಿತ: ರೈತರಲ್ಲಿ ಆತಂಕ

ನವದೆಹಲಿ, ಮೇ 29: ಸುಮಾರು 20 ವರ್ಷಗಳ ನಿರಂತರ ವ್ಯಾಪಾರದ ನಂತರ, ಜಪಾನ್ ಈ ಋತುವಿನಲ್ಲಿ (ಏಪ್ರಿಲ್-ಜೂನ್) ಭಾರತೀಯ ಮಾವಿನ ಹಣ್ಣುಗಳ(Mangoes) ಆಮದನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಇದು ಭಾರತದ ಮಾವು ರಫ್ತುದಾರರು ಮತ್ತು ರೈತರಲ್ಲಿ ಭಾರಿ ಕಳವಳ ಮೂಡಿಸಿದೆ. ನಿಷೇಧಕ್ಕೆ ಕಾರಣವೇನು? ಭಾರತದಿಂದ ಮಾವಿನ ಹಣ್ಣುಗಳನ್ನು ಜಪಾನ್‌ಗೆ ಕಳುಹಿಸುವ ಮುನ್ನ ಆವಿ ಶಾಖ ಚಿಕಿತ್ಸೆ (VHT – Vapor Heat Treatment) ಪ್ರಕ್ರಿಯೆಗೆ ಒಳಪಡಿಸುವುದು ಕಡ್ಡಾಯವಾಗಿದೆ. ಇದು ಹಣ್ಣಿನ ನೊಣಗಳು ಮತ್ತು ಕೀಟಗಳನ್ನು ಕೊಲ್ಲುವ ವಿಧಾನವಾಗಿದೆ. ಲೋಪದೋಷ…

Read More

ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಬಂಧನ! – Kannada News | Bengaluru Crime: Axis Bank Manager Arrested for Cheating Businessman of Rs 2.66 Crore in Bagalagunte

ನೆಲಮಂಗಲ, ಜೂನ್ 21: ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವಾನ್ವಿತ ಹುದ್ದೆಯಲ್ಲಿದ್ದರೂ ದುರಾಸೆಗೆ ಬಿದ್ದು ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳು ಬಾಗಲಗುಂಟೆ (Bengaluru Rural) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಶಾಖೆಯ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಈತನಿಗೆ ಸಾಥ್ ನೀಡಿದ್ದ ಅರುಣ್ ಕುಮಾರ್ ಮತ್ತು ಕಿರಣ್ ಬಂಧಿತ ಆರೋಪಿಗಳಾಗಿದ್ದಾರೆ. ಮುಖ್ಯಾಂಶಗಳು ಉದ್ಯಮಿಗೆ 2.66 ಕೋಟಿ ವಂಚಿಸಿದ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಬಂಧನ. 30 ಕೋಟಿ ಬಿಸಿನೆಸ್…

Read More