ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್ – Kannada News | Renukaswamy Case: Pavithra Gowda’s Jail Home Food Restricted by Court

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಜೈಲಿನಲ್ಲಿರೋ ಪವಿತ್ರಾ ಗೌಡಗೆ (Pavithra Gowda) ಮನೆ ಊಟ ನೀಡುವಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಮೊದಲು ಆದೇಶ ನೀಡಿತ್ತು. ಈ ಆದೇಶವನ್ನು ಜೈಲಧಿಕಾರಿಗಳು ಪ್ರಶ್ನೆ ಮಾಡಿದ್ದರು. ಈ ವಿಷಯದಲ್ಲಿ ಕೋರ್ಟ್ ತನ್ನದೇ ತೀರ್ಪನ್ನು ಮಾರ್ಪಾಡು ಮಾಡಿದೆ. ವಾರದಲ್ಲಿ ಒಮ್ಮೆ ಮಾತ್ರ ಊಟ ನೀಡಲು ಅವಕಾಶ ನೀಡಿದೆ. ಇದರಿಂದ ಪವಿತ್ರಾಗೆ ಹಿನ್ನಡೆ ಆಗಿದೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಜೈಲೂಟದಿಂದ ಸಮಸ್ಯೆ ಆಗುತ್ತಿದೆ ಎಂಬುದನ್ನು ಹೈಲೈಟ್ ಮಾಡಿದ್ದರು. ಜೈಲೂಟದಿಂದ…

Read More

ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಿ: ಸುಪ್ರೀಂಕೋರ್ಟ್ ನಿರ್ದೇಶನ – Kannada News | GBA Elections to Be Held in June 2026: Supreme Court Orders

ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು, ಜನವರಿ 12: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಅಡಿ ರಚನೆಯಾಗಿರುವ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸುದೀರ್ಘ ಸಮಯದಿಂದ ಚಿಂತನೆ ನಡೆಯುತ್ತಲೇ ಇದೆ. ಸುಮಾರು ವರ್ಷಗಳಿಂದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಯೇ ನಡೆಯದೆ ಪದೇ ಪದೇ ಮುಂದೂಡಿಕೊಂಡು ಬರಲಾಗುತ್ತಿತ್ತು. ಆದರೀಗ ನಗರದ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ರಾಜ್ಯ ಸರ್ಕಾರ ಹಾಗೂ…

Read More

ಸಿದ್ದರಾಮಯ್ಯಗೆ ಉತ್ತರ ಕರ್ನಾಟಕದಲ್ಲೂ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಏಕಾಏಕಿ ಸಿಎಂ ಪರ ಯತ್ನಾಳ್ ಬ್ಯಾಟಿಂಗ್ – Kannada News | Siddaramaiah Has Strong Support, What Does DK Shivakumar Have? Basanagouda Yatnal’s Surprise Backing Sparks Buzz

ವಿಜಯಪುರ, ಜನವರಿ 12: ರಾಜಕಾರಣ ಹೇಗಿದೆ ಎಂದರೆ, ಶಕ್ತಿ ಪ್ರದರ್ಶನ ಇಂದು ಅನಿವಾರ್ಯವಾಗಿದೆ. ಅದನ್ನು ಮಾಡದಿದ್ದರೆ ನಾಯಕತ್ವವನ್ನು ಗುರುತಿಸುವುದು ಸಾಧ್ಯವಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಪ್ರದರ್ಶನ ಮಾಡಲು ಅಧಿಕಾರವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರಿಗೆ, ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರಲ್ಲ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು. ಡಿಕೆ ಶಿವಕುಮಾರ್ ಅವರಿಗೂ ಶಕ್ತಿ ಇದ್ದರೆ ಪ್ರದರ್ಶಿಸಲಿ….

Read More

ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ – Kannada News | Indian Stock Market crash, 3pc down in 6 trading sessions, investors lose Rs 17 trillion

ನವದೆಹಲಿ, ಜನವರಿ 12: ಭಾರತದ ಷೇರು ಮಾರುಕಟ್ಟೆ (Stock Market) ಸತತವಾಗಿ ಕುಸಿಯುತ್ತಿದೆ. ಆರು ಟ್ರೇಡಿಂಗ್ ದಿನಗಳಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಭಾರೀ ನಷ್ಟ ಕಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಆರು ಸೆಷನ್​ಗಳಲ್ಲಿ 2,700 ಅಂಕಗಳನ್ನು ಕಳೆದುಕೊಂಡಿದೆ. ಅದು ಕಂಡ ನಷ್ಟ ಶೇ. 3. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ ಕೂಡ ಈ ಆರು ಸೆಷನ್​ನಲ್ಲಿ ಶೇ. 3 ಹಿನ್ನಡೆ ಕಂಡಿದೆ. ಈ ಅವಧಿಯಲ್ಲಿ ಹೂಡಿಕೆದಾರರಿಗೆ 16-17 ಲಕ್ಷ ಕೋಟಿ…

Read More

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ – Kannada News | Elderly woman gets emotional after seeing surprise birthday gift from husband

ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನನ್ನು ಕಣ್ಣರೆಪ್ಪೆಯ ಹಾಗೆ ನೋಡಿಕೊಳ್ಳಲಿ ಎಂದು ಬಯಸುತ್ತಾಳೆ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಆದರೆ ಈ ಹೃದಯಸ್ಪರ್ಶಿ ದೃಶ್ಯ ನೋಡಿದಾಗ ಈ ವೃದ್ಧ ದಂಪತಿಯೂ (Elderly couple) ಯುವ ಜೋಡಿಗಳಿಗೆ ಮಾದರಿ  ಎಂದೆನಿಸುತ್ತದೆ. ವಯಸ್ಸಾದ ವ್ಯಕ್ತಿ (Old man) ತನ್ನ ಪತ್ನಿಯನ್ನು ಸಂತೋಷವಾಗಿರಿಸುವ ಸಣ್ಣ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ವೃದ್ಧರೊಬ್ಬರು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಭಾವುಕ ಕ್ಷಣದ ಈ…

Read More

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​​ ಖರ್ಗೆ ಭೇಟಿಯಾಗಿದ್ದೇಕೆ ಡಿ.ಕೆ. ಶಿವಕುಮಾರ್​? – Kannada News | DCM DK Shivakumar Meets AICC President Mallikarjun Kharge Amidst Karnataka Political Speculation

ಬೆಂಗಳೂರು, ಜನವರಿ 12: ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್​​ನ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ನವೆಂಬರ್, ಡಿಸೆಂಬರ್ ಮತ್ತು ಈಗ ಜನವರಿ ತಿಂಗಳಲ್ಲೂ…

Read More

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ: ಡಾ.ಶೆಲ್ವಪಿಳೈ ಅಯ್ಯಂಗಾರ್ – Kannada News | What Happens When Gold Treasure is Found in Lakkundi? Dr. Shalvapillai Iyengar Explains Legalities

ಗದಗ, ಜ.12: ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಕುರಿತು ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಅವರು ಭಾರತದ ನಿಧಿ ಕಾನೂನುಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಒಂದು ವೇಳೆ ಖಾಸಗಿ ಸ್ಥಳದಲ್ಲಿ ಚಿನ್ನ ದೊರೆತರೆ ಮತ್ತು ಅದು 100 ವರ್ಷಕ್ಕಿಂತ ಹಳೆಯದಾಗಿದ್ದರೆ ಅಥವಾ ಪಾರಂಪರಿಕ ಮೌಲ್ಯವನ್ನು ಹೊಂದಿದ್ದರೆ, ಅದನ್ನು ಭಾರತ ಸರ್ಕಾರ ವಶಪಡಿಸಿಕೊಳ್ಳುತ್ತದೆ. ದೇಶದ ಸಂವಿಧಾನವು ಇತಿಹಾಸ ಮತ್ತು ಪರಂಪರೆಯನ್ನು ಉಳಿಸುವ ಕುರಿತು ವಿಧಿಗಳನ್ನು ಹೊಂದಿರುವುದರಿಂದ, ಇಂತಹ ಐತಿಹಾಸಿಕ ಮೌಲ್ಯದ ವಸ್ತುಗಳು…

Read More

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ – Kannada News | Bangalore Woman’s Incomplete Ejipura Flyover Magnet Sparks humor, X post goes viral

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ ಬೆಂಗಳೂರು, ಜನವರಿ 12: ಎಂಟು ವರ್ಷಗಳ ನಂತರವೂ ನಿರ್ಮಾಣ ಹಂತದಲ್ಲಿರುವ ಬೆಂಗಳೂರಿನ ಈಜಿಪುರ ಫ್ಲೈಓವರ್ ಕುರಿತ ಎಕ್ಸ್ ಪೋಸ್ಟ್ ಒಂದು ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಅಪೂರ್ಣ ಫ್ಲೈಓವರ್ ಅನ್ನು ಚಿತ್ರಿಸುವ ಕಸ್ಟಮ್ ಫ್ರಿಡ್ಜ್ ಮ್ಯಾಗ್ನೆಟ್ ಅನ್ನು ಖರೀದಿಸಿದ್ದು, ಅದರ ಫೋಟೋವನ್ನು X ನಲ್ಲಿ ಹಂಚಿಕೊಂಡಿದ್ದಾರೆ. ಮಹಿಳೆ ತಮ್ಮ ಎಕ್ಸ್ ಖಾತೆಯಲ್ಲಿ ಬಸವನಗುಡಿ ಮತ್ತು ಅರ್ಧಂಬರ್ಧ ನಿರ್ಮಾಣವಾದ ಈಜಿಪುರ…

Read More

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! – Kannada News | Mangaluru: A fatal attack on a laborer accused of being a Bangladeshi citizen! FIR Filed Against Four Youths

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ. ದಾಖಲೆ ತೋರಿಸುವಂತೆ ಒತ್ತಾಯ ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ…

Read More

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?, ಗ್ರಾಮಸ್ಥರಲ್ಲಿ ಗೊಂದಲ – Kannada News | Lakkundi Gold Discovery Sparks Confusion: Villagers Demand Clarity from District Collector

ಗದಗ, ಜನವರಿ 12: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಪತ್ತೆಯಾದ ಪ್ರಕರಣದಲ್ಲಿ ಹಲವು ಗೊಂದಲಗಳು ಉಂಟಾಗಿವೆ. ಮನೆ ನಿರ್ಮಾಣದ ಅಡಿಪಾಯದ ಕೆಲಸದ ವೇಳೆ ಸುಮಾರು 1 ಕೆ.ಜಿ. ಚಿನ್ನ ಪತ್ತೆಯಾದ ಬಳಿಕ, ಪುರಾತತ್ವ ಇಲಾಖೆಯ ಅಧಿಕಾರಿಗಳು ಇದು ನಿಧಿ ಅಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದು ನಿಧಿ ಅಲ್ಲದಿದ್ದರೆ ನಮ್ಮ ಬಂಗಾರ ನಮಗೆ ವಾಪಸ್ ಕೊಡಿ ಎಂದು ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈ ವಿಷಯ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರೂ ಜಿಲ್ಲಾಡಳಿತ,…

Read More